AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ನಾಯಕರುಗಳ ಫೋಟೋಶೂಟ್​ನಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಳ್ಳದಿರಲು ಇದುವೇ ಕಾರಣ..!

IPL 2023 Kannada: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಇಂದಿನಿಂದ (ಮಾ.31) ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.

TV9 Web
| Edited By: |

Updated on: Mar 31, 2023 | 5:58 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ ಹೊಸ ಸೀಸನ್ ರಂಗೇರಲು ಇನ್ನೇನು ಗಂಟೆಗಳು ಮಾತ್ರ ಉಳಿದಿವೆ. ಅತ್ತ ಎಲ್ಲಾ ತಂಡಗಳ ನಾಯಕರುಗಳು ಈಗಾಗಲೇ ಉದ್ಘಾಟನಾ ಸಮಾರಂಭಕ್ಕಾಗಿ ಅಹಮದಾಬಾದ್​ಗೆ ಬಂದಿಳಿದಿದ್ದಾರೆ. ಅಷ್ಟೇ ಅಲ್ಲದೆ ಐಪಿಎಲ್​ ಟ್ರೋಫಿಯೊಂದಿಗೆ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ ಹೊಸ ಸೀಸನ್ ರಂಗೇರಲು ಇನ್ನೇನು ಗಂಟೆಗಳು ಮಾತ್ರ ಉಳಿದಿವೆ. ಅತ್ತ ಎಲ್ಲಾ ತಂಡಗಳ ನಾಯಕರುಗಳು ಈಗಾಗಲೇ ಉದ್ಘಾಟನಾ ಸಮಾರಂಭಕ್ಕಾಗಿ ಅಹಮದಾಬಾದ್​ಗೆ ಬಂದಿಳಿದಿದ್ದಾರೆ. ಅಷ್ಟೇ ಅಲ್ಲದೆ ಐಪಿಎಲ್​ ಟ್ರೋಫಿಯೊಂದಿಗೆ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ.

1 / 7
ಆದರೆ ಐಪಿಎಲ್ ಟ್ರೋಫಿಯೊಂದಿಗಿನ ನಾಯಕರುಗಳ ಫೋಟೋಶೂಟ್​ಗೆ ಮುಂಬೈ ಇಂಡಿಯನ್ಸ್​ ತಂಡದ ನಾಯಕ ರೋಹಿತ್ ಶರ್ಮಾ ಗೈರಾಗಿದ್ದರು. ಇದರ ಬೆನ್ನಲ್ಲೇ ಹಿಟ್​ಮ್ಯಾನ್ ಕಾಣಿಸಿಕೊಳ್ಳದಿರುವ ಬಗ್ಗೆ ನಾನಾ ಪ್ರಶ್ನೆಗಳು ಹುಟ್ಟಿಕೊಂಡಿತ್ತು. ಇದೀಗ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ದೊರಕಿದೆ.

ಆದರೆ ಐಪಿಎಲ್ ಟ್ರೋಫಿಯೊಂದಿಗಿನ ನಾಯಕರುಗಳ ಫೋಟೋಶೂಟ್​ಗೆ ಮುಂಬೈ ಇಂಡಿಯನ್ಸ್​ ತಂಡದ ನಾಯಕ ರೋಹಿತ್ ಶರ್ಮಾ ಗೈರಾಗಿದ್ದರು. ಇದರ ಬೆನ್ನಲ್ಲೇ ಹಿಟ್​ಮ್ಯಾನ್ ಕಾಣಿಸಿಕೊಳ್ಳದಿರುವ ಬಗ್ಗೆ ನಾನಾ ಪ್ರಶ್ನೆಗಳು ಹುಟ್ಟಿಕೊಂಡಿತ್ತು. ಇದೀಗ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ದೊರಕಿದೆ.

2 / 7
ಗುರುವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ ನಾಯಕರುಗಳ ಫೋಟೋಶೂಟ್​ಗೆ ರೋಹಿತ್ ಶರ್ಮಾ ಆಗಮಿಸಿರಲಿಲ್ಲ. ಅನಾರೋಗ್ಯದ ಹಿನ್ನಲೆ ಹಿಟ್​ಮ್ಯಾನ್​ಗೆ ಅಹಮದಾಬಾದ್​ನತ್ತ ಪ್ರಯಾಣಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಉಳಿದ 9 ನಾಯಕರುಗಳ ಜೊತೆ ಫೋಟೋಶೂಟ್ ಮಾಡಲಾಗಿದೆ.

ಗುರುವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ ನಾಯಕರುಗಳ ಫೋಟೋಶೂಟ್​ಗೆ ರೋಹಿತ್ ಶರ್ಮಾ ಆಗಮಿಸಿರಲಿಲ್ಲ. ಅನಾರೋಗ್ಯದ ಹಿನ್ನಲೆ ಹಿಟ್​ಮ್ಯಾನ್​ಗೆ ಅಹಮದಾಬಾದ್​ನತ್ತ ಪ್ರಯಾಣಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಉಳಿದ 9 ನಾಯಕರುಗಳ ಜೊತೆ ಫೋಟೋಶೂಟ್ ಮಾಡಲಾಗಿದೆ.

3 / 7
ಸದ್ಯ ರೋಹಿತ್ ಶರ್ಮಾ ಅವರ ಆರೋಗ್ಯದಲ್ಲಿ ಚೇತರಿಕೆಯಾಗುತ್ತಿದ್ದು, ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ರೋಹಿತ್ ಶರ್ಮಾ ಅವರ ಆರೋಗ್ಯದಲ್ಲಿ ಚೇತರಿಕೆಯಾಗುತ್ತಿದ್ದು, ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

4 / 7
ಇನ್ನು ಈ ಫೋಟೋ ಶೂಟ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ನಾಯಕನ ಸ್ಥಾನದಲ್ಲಿ ಭುವನೇಶ್ವರ್ ಕುಮಾರ್ ಕಾಣಿಸಿಕೊಂಡಿದ್ದರು. ಎಸ್​ಆರ್​ಹೆಚ್​ ತಂಡದ ಹೊಸ ನಾಯಕ ಐಡೆನ್ ಮಾರ್ಕ್ರಾಮ್ ಸೌತ್ ಆಫ್ರಿಕಾ ಹಾಗೂ ನೆದರ್​ಲ್ಯಾಂಡ್ಸ್ ನಡುವಣ ಏಕದಿನ ಸರಣಿ ಆಡುತ್ತಿದ್ದಾರೆ. ಹೀಗಾಗಿ ಅವರು ಸಹ ಐಪಿಎಲ್ ಆರಂಭಕ್ಕೂ ಮುನ್ನ ಭಾರತಕ್ಕೆ ಆಗಮಿಸಲು ಸಾಧ್ಯವಾಗಿಲ್ಲ.

ಇನ್ನು ಈ ಫೋಟೋ ಶೂಟ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ನಾಯಕನ ಸ್ಥಾನದಲ್ಲಿ ಭುವನೇಶ್ವರ್ ಕುಮಾರ್ ಕಾಣಿಸಿಕೊಂಡಿದ್ದರು. ಎಸ್​ಆರ್​ಹೆಚ್​ ತಂಡದ ಹೊಸ ನಾಯಕ ಐಡೆನ್ ಮಾರ್ಕ್ರಾಮ್ ಸೌತ್ ಆಫ್ರಿಕಾ ಹಾಗೂ ನೆದರ್​ಲ್ಯಾಂಡ್ಸ್ ನಡುವಣ ಏಕದಿನ ಸರಣಿ ಆಡುತ್ತಿದ್ದಾರೆ. ಹೀಗಾಗಿ ಅವರು ಸಹ ಐಪಿಎಲ್ ಆರಂಭಕ್ಕೂ ಮುನ್ನ ಭಾರತಕ್ಕೆ ಆಗಮಿಸಲು ಸಾಧ್ಯವಾಗಿಲ್ಲ.

5 / 7
ಅಲ್ಲದೆ ಏಪ್ರಿಲ್ 2 ರಂದು ನಡೆಯಲಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಐಡೆನ್ ಮಾರ್ಕ್ರಾಮ್ ಅಲಭ್ಯರಾಗಿದ್ದಾರೆ. ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಹಂಗಾಮಿ ನಾಯಕನಾಗಿ ಭುವನೇಶ್ವರ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ. ಇದೇ ಕಾರಣದಿಂದಾಗಿ ಭುವಿ ಐಪಿಎಲ್ ಕ್ಯಾಪ್ಟನ್ಸ್​ ಫೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದರು.

ಅಲ್ಲದೆ ಏಪ್ರಿಲ್ 2 ರಂದು ನಡೆಯಲಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಐಡೆನ್ ಮಾರ್ಕ್ರಾಮ್ ಅಲಭ್ಯರಾಗಿದ್ದಾರೆ. ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಹಂಗಾಮಿ ನಾಯಕನಾಗಿ ಭುವನೇಶ್ವರ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ. ಇದೇ ಕಾರಣದಿಂದಾಗಿ ಭುವಿ ಐಪಿಎಲ್ ಕ್ಯಾಪ್ಟನ್ಸ್​ ಫೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದರು.

6 / 7
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಇಂದಿನಿಂದ (ಮಾ.31) ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಇಂದಿನಿಂದ (ಮಾ.31) ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.

7 / 7
Web contact
Web contact

TV9 Kannada

Read More
Follow Us
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!