AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ ಬಾರಿಯಾದ್ರು ಕನ್ನಡಿಗನಿಗೆ ಚಾನ್ಸ್ ನೀಡುತ್ತಾ RCB?

IPL 2023 RCB Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ.

TV9 Web
| Edited By: |

Updated on: Apr 25, 2023 | 9:22 PM

Share
IPL 2023: ಐಪಿಎಲ್​ನ 36ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಾದರೂ ಕರ್ನಾಟಕದ ಯುವ ಆಲ್​ರೌಂಡರ್​ಗೆ ಅವಕಾಶ ಸಿಗಲಿದೆಯಾ ಎಂಬುದೇ ಪ್ರಶ್ನೆ.

IPL 2023: ಐಪಿಎಲ್​ನ 36ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಾದರೂ ಕರ್ನಾಟಕದ ಯುವ ಆಲ್​ರೌಂಡರ್​ಗೆ ಅವಕಾಶ ಸಿಗಲಿದೆಯಾ ಎಂಬುದೇ ಪ್ರಶ್ನೆ.

1 / 7
ಏಕೆಂದರೆ ಆರ್​ಸಿಬಿ ಆಡಿರುವ 7 ಪಂದ್ಯಗಳಲ್ಲಿ 4 ಜಯ ಹಾಗೂ 3 ಸೋಲಿನೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 5ನೇ ಸ್ಥಾನದಲ್ಲಿದೆ. ಇಲ್ಲಿ ಆರ್​ಸಿಬಿ ತಂಡದ ಸೋಲಿಗೆ ಪ್ರಮುಖ ಕಾರಣ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯ ಹಾಗೂ ಕೆಲ ಬೌಲರ್​ಗಳ ಕಳಪೆ ಪ್ರದರ್ಶನ.

ಏಕೆಂದರೆ ಆರ್​ಸಿಬಿ ಆಡಿರುವ 7 ಪಂದ್ಯಗಳಲ್ಲಿ 4 ಜಯ ಹಾಗೂ 3 ಸೋಲಿನೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 5ನೇ ಸ್ಥಾನದಲ್ಲಿದೆ. ಇಲ್ಲಿ ಆರ್​ಸಿಬಿ ತಂಡದ ಸೋಲಿಗೆ ಪ್ರಮುಖ ಕಾರಣ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯ ಹಾಗೂ ಕೆಲ ಬೌಲರ್​ಗಳ ಕಳಪೆ ಪ್ರದರ್ಶನ.

2 / 7
ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ದಿನೇಶ್ ಕಾರ್ತಿಕ್ 7 ಪಂದ್ಯಗಳಿಂದ ಒಟ್ಟು 61 ರನ್​ಗಳಿಸಿದರೆ, ಶಹಬಾಝ್ ಅಹ್ಮದ್ 40 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು ಮಹಿಪಾಲ್ ಲೋಮ್ರರ್ 5 ಪಂದ್ಯಗಳಿಂದ 41 ರನ್​ ಕಲೆಹಾಕಿದರೆ, ಸುಯಶ್ ಪ್ರಭುದೇಸಾಯಿ 3 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 19 ರನ್​ ಮಾತ್ರ. ಅಂದರೆ ಆರ್​ಸಿಬಿ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಸಂಪೂರ್ಣ ವಿಫಲರಾಗುತ್ತಿರುವುದು ಸ್ಪಷ್ಟ.

ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ದಿನೇಶ್ ಕಾರ್ತಿಕ್ 7 ಪಂದ್ಯಗಳಿಂದ ಒಟ್ಟು 61 ರನ್​ಗಳಿಸಿದರೆ, ಶಹಬಾಝ್ ಅಹ್ಮದ್ 40 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು ಮಹಿಪಾಲ್ ಲೋಮ್ರರ್ 5 ಪಂದ್ಯಗಳಿಂದ 41 ರನ್​ ಕಲೆಹಾಕಿದರೆ, ಸುಯಶ್ ಪ್ರಭುದೇಸಾಯಿ 3 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 19 ರನ್​ ಮಾತ್ರ. ಅಂದರೆ ಆರ್​ಸಿಬಿ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಸಂಪೂರ್ಣ ವಿಫಲರಾಗುತ್ತಿರುವುದು ಸ್ಪಷ್ಟ.

3 / 7
ಇದಾಗ್ಯೂ ತಂಡದಲ್ಲಿರುವ ಕರ್ನಾಟಕದ ಯುವ ಆಲ್​ರೌಂಡರ್ ಮನೋಜ್ ಭಾಂಡಗೆಗೆ ಮಾತ್ರ ಆರ್​ಸಿಬಿ ಅವಕಾಶ ನೀಡುತ್ತಿಲ್ಲ. ದೇಶೀಯ ಅಂಗಳದಲ್ಲಿ ಎಡಗೈ ಬ್ಯಾಟಿಂಗ್ ಹಾಗೂ ಬಲಗೈ ಬೌಲಿಂಗ್ ಮೂಲಕ ಆಲ್​ರೌಂಡರ್ ಆಗಿ ಮಿಂಚಿರುವ ಮನೋಜ್ ಆರ್​ಸಿಬಿ ಮುಂದಿರುವ ಅತ್ಯುತ್ತಮ ಆಯ್ಕೆ.

ಇದಾಗ್ಯೂ ತಂಡದಲ್ಲಿರುವ ಕರ್ನಾಟಕದ ಯುವ ಆಲ್​ರೌಂಡರ್ ಮನೋಜ್ ಭಾಂಡಗೆಗೆ ಮಾತ್ರ ಆರ್​ಸಿಬಿ ಅವಕಾಶ ನೀಡುತ್ತಿಲ್ಲ. ದೇಶೀಯ ಅಂಗಳದಲ್ಲಿ ಎಡಗೈ ಬ್ಯಾಟಿಂಗ್ ಹಾಗೂ ಬಲಗೈ ಬೌಲಿಂಗ್ ಮೂಲಕ ಆಲ್​ರೌಂಡರ್ ಆಗಿ ಮಿಂಚಿರುವ ಮನೋಜ್ ಆರ್​ಸಿಬಿ ಮುಂದಿರುವ ಅತ್ಯುತ್ತಮ ಆಯ್ಕೆ.

4 / 7
ಏಕೆಂದರೆ 24 ವರ್ಷದ ಮನೋಜ್ ಭಾಂಡಗೆ ಇದುವರೆಗೆ 16 ಟಿ20 ಪಂದ್ಯಗಳನ್ನು ಆಡಿದ್ದು ಈ ವೇಳೆ 7 ಇನಿಂಗ್ಸ್​ನಲ್ಲಿ 116 ರನ್​ ಕಲೆಹಾಕಿದ್ದಾರೆ. ಹಾಗೆಯೇ 8 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ. ಅಂದರೆ ದೇಶೀಯ ಅಂಗಳದಲ್ಲಿ ಮನೋಜ್ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದ್ದಾರೆ ಎನ್ನಬಹುದು.

ಏಕೆಂದರೆ 24 ವರ್ಷದ ಮನೋಜ್ ಭಾಂಡಗೆ ಇದುವರೆಗೆ 16 ಟಿ20 ಪಂದ್ಯಗಳನ್ನು ಆಡಿದ್ದು ಈ ವೇಳೆ 7 ಇನಿಂಗ್ಸ್​ನಲ್ಲಿ 116 ರನ್​ ಕಲೆಹಾಕಿದ್ದಾರೆ. ಹಾಗೆಯೇ 8 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ. ಅಂದರೆ ದೇಶೀಯ ಅಂಗಳದಲ್ಲಿ ಮನೋಜ್ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದ್ದಾರೆ ಎನ್ನಬಹುದು.

5 / 7
ಹೀಗಾಗಿ ತವರು ಮೈದಾನದಲ್ಲಿ ನಡೆಯುತ್ತಿರುವ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಕರ್ನಾಟಕದ ಯುವ ಆಲ್​ರೌಂಡರ್​ ಮನೋಜ್ ಭಾಂಡಗೆಗೆ ಚಾನ್ಸ್ ಸಿಗಲಿದೆಯಾ ಕಾದು ನೋಡಬೇಕಿದೆ.

ಹೀಗಾಗಿ ತವರು ಮೈದಾನದಲ್ಲಿ ನಡೆಯುತ್ತಿರುವ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಕರ್ನಾಟಕದ ಯುವ ಆಲ್​ರೌಂಡರ್​ ಮನೋಜ್ ಭಾಂಡಗೆಗೆ ಚಾನ್ಸ್ ಸಿಗಲಿದೆಯಾ ಕಾದು ನೋಡಬೇಕಿದೆ.

6 / 7
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಖ್ ವಿಜಯಕುಮಾರ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಖ್ ವಿಜಯಕುಮಾರ್.

7 / 7
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'