AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೊಂಚ ತಾಳ್ಮೆ ಇರಲಿ..ನಮ್ಮವರೂ ಕೂಡ ಅಬ್ಬರಿಸುತ್ತಾರೆ: RCB ಕೋಚ್ ಸಂಜಯ್ ಬಂಗಾರ್

IPL 2023 Kannada: ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್​ಸಿಬಿ, ಮುಂದಿನ ಮೂರು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಪಡೆಯಲಿದೆ.

TV9 Web
| Edited By: |

Updated on: May 11, 2023 | 7:32 PM

Share
IPL 2023: ಐಪಿಎಲ್​ನ 16ನೇ ಆವೃತ್ತಿಯಲ್ಲಿ ಆಡಿರುವ 11 ಪಂದ್ಯಗಳಲ್ಲಿ 6 ಸೋಲನುಭವಿಸಿರುವ ಆರ್​ಸಿಬಿ ಇದೀಗ ಪ್ಲೇಆಫ್ ಪ್ರವೇಶದ ಲೆಕ್ಕಾಚಾರದಲ್ಲಿದೆ. ಮುಂದಿನ 3 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ 16 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ RCB ಮುಂದಿದೆ.

IPL 2023: ಐಪಿಎಲ್​ನ 16ನೇ ಆವೃತ್ತಿಯಲ್ಲಿ ಆಡಿರುವ 11 ಪಂದ್ಯಗಳಲ್ಲಿ 6 ಸೋಲನುಭವಿಸಿರುವ ಆರ್​ಸಿಬಿ ಇದೀಗ ಪ್ಲೇಆಫ್ ಪ್ರವೇಶದ ಲೆಕ್ಕಾಚಾರದಲ್ಲಿದೆ. ಮುಂದಿನ 3 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ 16 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ RCB ಮುಂದಿದೆ.

1 / 7
ಆದರೆ ಇದಕ್ಕೂ ಮುನ್ನ ಪಾಯಿಂಟ್ಸ್​ ಟೇಬಲ್​ನಲ್ಲಿ ನಾಲ್ಕನೇ ಸ್ಥಾನ ಪಡೆಯುವ ತಂಡ 16 ಅಂಕಗಳನ್ನು ಮಾತ್ರ ಪಡೆಯಬೇಕು. ಒಂದು ವೇಳೆ ಅಗ್ರ ನಾಲ್ಕು ತಂಡಗಳು 16 ಕ್ಕಿಂತ ಹೆಚ್ಚಿನ ಅಂಕ ಪಡೆದ ಆರ್​ಸಿಬಿ ತಂಡದ ಪ್ಲೇಆಫ್ ಆಸೆ ಅಂತ್ಯಗೊಳ್ಳಲಿದೆ.

ಆದರೆ ಇದಕ್ಕೂ ಮುನ್ನ ಪಾಯಿಂಟ್ಸ್​ ಟೇಬಲ್​ನಲ್ಲಿ ನಾಲ್ಕನೇ ಸ್ಥಾನ ಪಡೆಯುವ ತಂಡ 16 ಅಂಕಗಳನ್ನು ಮಾತ್ರ ಪಡೆಯಬೇಕು. ಒಂದು ವೇಳೆ ಅಗ್ರ ನಾಲ್ಕು ತಂಡಗಳು 16 ಕ್ಕಿಂತ ಹೆಚ್ಚಿನ ಅಂಕ ಪಡೆದ ಆರ್​ಸಿಬಿ ತಂಡದ ಪ್ಲೇಆಫ್ ಆಸೆ ಅಂತ್ಯಗೊಳ್ಳಲಿದೆ.

2 / 7
ಇತ್ತ ಮುಂದಿನ ಮೂರು ಪಂದ್ಯಗಳಲ್ಲಿ ಆರ್​ಸಿಬಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ತಂಡ ಮುಖ್ಯ ಕೋಚ್ ಸಂಜಯ್ ಬಂಗಾರ್. ಮುಂಬೈ ಇಂಡಿಯನ್ಸ್ ವಿರುದ್ಧದ ಸೋಲಿನ ಬಳಿಕ ಮಾತನಾಡಿದ ಬಂಗಾರ್, ಆರ್​ಸಿಬಿ ಉಳಿದ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ವಿಶ್ವಾಸವಿದೆ. ಅಲ್ಲದೆ ಪ್ಲೇಆಫ್ ಪ್ರವೇಶಿಸುವ ನಂಬಿಕೆಯಿದೆ ಎಂದಿದ್ದಾರೆ.

ಇತ್ತ ಮುಂದಿನ ಮೂರು ಪಂದ್ಯಗಳಲ್ಲಿ ಆರ್​ಸಿಬಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ತಂಡ ಮುಖ್ಯ ಕೋಚ್ ಸಂಜಯ್ ಬಂಗಾರ್. ಮುಂಬೈ ಇಂಡಿಯನ್ಸ್ ವಿರುದ್ಧದ ಸೋಲಿನ ಬಳಿಕ ಮಾತನಾಡಿದ ಬಂಗಾರ್, ಆರ್​ಸಿಬಿ ಉಳಿದ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ವಿಶ್ವಾಸವಿದೆ. ಅಲ್ಲದೆ ಪ್ಲೇಆಫ್ ಪ್ರವೇಶಿಸುವ ನಂಬಿಕೆಯಿದೆ ಎಂದಿದ್ದಾರೆ.

3 / 7
ಇದೇ ವೇಳೆ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯದ ಬಗ್ಗೆ ಕೂಡ ಸಂಜಯ್ ಬಂಗಾರ್ ಮಾತನಾಡಿದ್ದಾರೆ. ಯುವ ಆಟಗಾರರಿಂದ ಉತ್ತಮ ಪ್ರದರ್ಶನದ ನಿರೀಕ್ಷೆ ಮೇಲೆ ಕೊಂಚ ತಾಳ್ಮೆ ಇರಲಿ. ಅವರು ಕೂಡ ಅತ್ಯುತ್ತಮ ಪ್ರದರ್ಶನ ನೀಡಲಿದ್ದಾರೆ ಎಂದಿದ್ದಾರೆ.

ಇದೇ ವೇಳೆ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯದ ಬಗ್ಗೆ ಕೂಡ ಸಂಜಯ್ ಬಂಗಾರ್ ಮಾತನಾಡಿದ್ದಾರೆ. ಯುವ ಆಟಗಾರರಿಂದ ಉತ್ತಮ ಪ್ರದರ್ಶನದ ನಿರೀಕ್ಷೆ ಮೇಲೆ ಕೊಂಚ ತಾಳ್ಮೆ ಇರಲಿ. ಅವರು ಕೂಡ ಅತ್ಯುತ್ತಮ ಪ್ರದರ್ಶನ ನೀಡಲಿದ್ದಾರೆ ಎಂದಿದ್ದಾರೆ.

4 / 7
ನೀವು ಕೆಕೆಆರ್ ತಂಡದ ರಿಂಕು ಸಿಂಗ್ ಅವರನ್ನೇ ತೆಗೆದುಕೊಳ್ಳಿ. ರಿಂಕು ಕಳೆದ 3-4 ವರ್ಷಗಳಿಂದ ಕೆಕೆಆರ್​ ತಂಡದಲ್ಲಿದ್ದಾರೆ. ಕೆಕೆಆರ್ ತಂಡ ಯುವ ಆಟಗಾರನಿಗೆ ನೀಡಿದ ಸಮಯವಕಾಶದಿಂದಾಗಿ ನೀಡಿದ ಈಗ ಫಲ ಸಿಕ್ಕಿದೆ. ಈ ಸೀಸನ್​ನಲ್ಲಿ ರಿಂಕು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ನೀವು ಕೆಕೆಆರ್ ತಂಡದ ರಿಂಕು ಸಿಂಗ್ ಅವರನ್ನೇ ತೆಗೆದುಕೊಳ್ಳಿ. ರಿಂಕು ಕಳೆದ 3-4 ವರ್ಷಗಳಿಂದ ಕೆಕೆಆರ್​ ತಂಡದಲ್ಲಿದ್ದಾರೆ. ಕೆಕೆಆರ್ ತಂಡ ಯುವ ಆಟಗಾರನಿಗೆ ನೀಡಿದ ಸಮಯವಕಾಶದಿಂದಾಗಿ ನೀಡಿದ ಈಗ ಫಲ ಸಿಕ್ಕಿದೆ. ಈ ಸೀಸನ್​ನಲ್ಲಿ ರಿಂಕು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

5 / 7
ಇದೇ ರೀತಿ ಆರ್​ಸಿಬಿ ಆಟಗಾರರ ಮೇಲೂ ಕೊಂಚ ತಾಳ್ಮೆ ಇರಲಿ. ನಮ್ಮ ಆಟಗಾರರು ಕೂಡ ಅಬ್ಬರಿಸಲಿದ್ದಾರೆ ಎಂದು ಆರ್​ಸಿಬಿ ತಂಡದ ಮುಖ್ಯ ಕೋಚ್ ಸಂಜಯ್ ಬಂಗಾರ್ ತಿಳಿಸಿದ್ದಾರೆ.

ಇದೇ ರೀತಿ ಆರ್​ಸಿಬಿ ಆಟಗಾರರ ಮೇಲೂ ಕೊಂಚ ತಾಳ್ಮೆ ಇರಲಿ. ನಮ್ಮ ಆಟಗಾರರು ಕೂಡ ಅಬ್ಬರಿಸಲಿದ್ದಾರೆ ಎಂದು ಆರ್​ಸಿಬಿ ತಂಡದ ಮುಖ್ಯ ಕೋಚ್ ಸಂಜಯ್ ಬಂಗಾರ್ ತಿಳಿಸಿದ್ದಾರೆ.

6 / 7
ಸದ್ಯ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್​ಸಿಬಿ, ಮುಂದಿನ ಮೂರು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಪಡೆಯಲಿದೆ. ಆದರೆ ಅದಕ್ಕೂ ಮುನ್ನ ಇತರೆ ತಂಡಗಳ ಫಲಿತಾಂಶಗಳು ಕೂಡ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯನ್ನು ನಿರ್ಧರಿಸಲಿದೆ.

ಸದ್ಯ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್​ಸಿಬಿ, ಮುಂದಿನ ಮೂರು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಪಡೆಯಲಿದೆ. ಆದರೆ ಅದಕ್ಕೂ ಮುನ್ನ ಇತರೆ ತಂಡಗಳ ಫಲಿತಾಂಶಗಳು ಕೂಡ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯನ್ನು ನಿರ್ಧರಿಸಲಿದೆ.

7 / 7
Web contact
Web contact

TV9 Kannada

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ