Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೊಂಚ ತಾಳ್ಮೆ ಇರಲಿ..ನಮ್ಮವರೂ ಕೂಡ ಅಬ್ಬರಿಸುತ್ತಾರೆ: RCB ಕೋಚ್ ಸಂಜಯ್ ಬಂಗಾರ್

IPL 2023 Kannada: ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್​ಸಿಬಿ, ಮುಂದಿನ ಮೂರು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಪಡೆಯಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 11, 2023 | 7:32 PM

IPL 2023: ಐಪಿಎಲ್​ನ 16ನೇ ಆವೃತ್ತಿಯಲ್ಲಿ ಆಡಿರುವ 11 ಪಂದ್ಯಗಳಲ್ಲಿ 6 ಸೋಲನುಭವಿಸಿರುವ ಆರ್​ಸಿಬಿ ಇದೀಗ ಪ್ಲೇಆಫ್ ಪ್ರವೇಶದ ಲೆಕ್ಕಾಚಾರದಲ್ಲಿದೆ. ಮುಂದಿನ 3 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ 16 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ RCB ಮುಂದಿದೆ.

IPL 2023: ಐಪಿಎಲ್​ನ 16ನೇ ಆವೃತ್ತಿಯಲ್ಲಿ ಆಡಿರುವ 11 ಪಂದ್ಯಗಳಲ್ಲಿ 6 ಸೋಲನುಭವಿಸಿರುವ ಆರ್​ಸಿಬಿ ಇದೀಗ ಪ್ಲೇಆಫ್ ಪ್ರವೇಶದ ಲೆಕ್ಕಾಚಾರದಲ್ಲಿದೆ. ಮುಂದಿನ 3 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ 16 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ RCB ಮುಂದಿದೆ.

1 / 7
ಆದರೆ ಇದಕ್ಕೂ ಮುನ್ನ ಪಾಯಿಂಟ್ಸ್​ ಟೇಬಲ್​ನಲ್ಲಿ ನಾಲ್ಕನೇ ಸ್ಥಾನ ಪಡೆಯುವ ತಂಡ 16 ಅಂಕಗಳನ್ನು ಮಾತ್ರ ಪಡೆಯಬೇಕು. ಒಂದು ವೇಳೆ ಅಗ್ರ ನಾಲ್ಕು ತಂಡಗಳು 16 ಕ್ಕಿಂತ ಹೆಚ್ಚಿನ ಅಂಕ ಪಡೆದ ಆರ್​ಸಿಬಿ ತಂಡದ ಪ್ಲೇಆಫ್ ಆಸೆ ಅಂತ್ಯಗೊಳ್ಳಲಿದೆ.

ಆದರೆ ಇದಕ್ಕೂ ಮುನ್ನ ಪಾಯಿಂಟ್ಸ್​ ಟೇಬಲ್​ನಲ್ಲಿ ನಾಲ್ಕನೇ ಸ್ಥಾನ ಪಡೆಯುವ ತಂಡ 16 ಅಂಕಗಳನ್ನು ಮಾತ್ರ ಪಡೆಯಬೇಕು. ಒಂದು ವೇಳೆ ಅಗ್ರ ನಾಲ್ಕು ತಂಡಗಳು 16 ಕ್ಕಿಂತ ಹೆಚ್ಚಿನ ಅಂಕ ಪಡೆದ ಆರ್​ಸಿಬಿ ತಂಡದ ಪ್ಲೇಆಫ್ ಆಸೆ ಅಂತ್ಯಗೊಳ್ಳಲಿದೆ.

2 / 7
ಇತ್ತ ಮುಂದಿನ ಮೂರು ಪಂದ್ಯಗಳಲ್ಲಿ ಆರ್​ಸಿಬಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ತಂಡ ಮುಖ್ಯ ಕೋಚ್ ಸಂಜಯ್ ಬಂಗಾರ್. ಮುಂಬೈ ಇಂಡಿಯನ್ಸ್ ವಿರುದ್ಧದ ಸೋಲಿನ ಬಳಿಕ ಮಾತನಾಡಿದ ಬಂಗಾರ್, ಆರ್​ಸಿಬಿ ಉಳಿದ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ವಿಶ್ವಾಸವಿದೆ. ಅಲ್ಲದೆ ಪ್ಲೇಆಫ್ ಪ್ರವೇಶಿಸುವ ನಂಬಿಕೆಯಿದೆ ಎಂದಿದ್ದಾರೆ.

ಇತ್ತ ಮುಂದಿನ ಮೂರು ಪಂದ್ಯಗಳಲ್ಲಿ ಆರ್​ಸಿಬಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ತಂಡ ಮುಖ್ಯ ಕೋಚ್ ಸಂಜಯ್ ಬಂಗಾರ್. ಮುಂಬೈ ಇಂಡಿಯನ್ಸ್ ವಿರುದ್ಧದ ಸೋಲಿನ ಬಳಿಕ ಮಾತನಾಡಿದ ಬಂಗಾರ್, ಆರ್​ಸಿಬಿ ಉಳಿದ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ವಿಶ್ವಾಸವಿದೆ. ಅಲ್ಲದೆ ಪ್ಲೇಆಫ್ ಪ್ರವೇಶಿಸುವ ನಂಬಿಕೆಯಿದೆ ಎಂದಿದ್ದಾರೆ.

3 / 7
ಇದೇ ವೇಳೆ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯದ ಬಗ್ಗೆ ಕೂಡ ಸಂಜಯ್ ಬಂಗಾರ್ ಮಾತನಾಡಿದ್ದಾರೆ. ಯುವ ಆಟಗಾರರಿಂದ ಉತ್ತಮ ಪ್ರದರ್ಶನದ ನಿರೀಕ್ಷೆ ಮೇಲೆ ಕೊಂಚ ತಾಳ್ಮೆ ಇರಲಿ. ಅವರು ಕೂಡ ಅತ್ಯುತ್ತಮ ಪ್ರದರ್ಶನ ನೀಡಲಿದ್ದಾರೆ ಎಂದಿದ್ದಾರೆ.

ಇದೇ ವೇಳೆ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯದ ಬಗ್ಗೆ ಕೂಡ ಸಂಜಯ್ ಬಂಗಾರ್ ಮಾತನಾಡಿದ್ದಾರೆ. ಯುವ ಆಟಗಾರರಿಂದ ಉತ್ತಮ ಪ್ರದರ್ಶನದ ನಿರೀಕ್ಷೆ ಮೇಲೆ ಕೊಂಚ ತಾಳ್ಮೆ ಇರಲಿ. ಅವರು ಕೂಡ ಅತ್ಯುತ್ತಮ ಪ್ರದರ್ಶನ ನೀಡಲಿದ್ದಾರೆ ಎಂದಿದ್ದಾರೆ.

4 / 7
ನೀವು ಕೆಕೆಆರ್ ತಂಡದ ರಿಂಕು ಸಿಂಗ್ ಅವರನ್ನೇ ತೆಗೆದುಕೊಳ್ಳಿ. ರಿಂಕು ಕಳೆದ 3-4 ವರ್ಷಗಳಿಂದ ಕೆಕೆಆರ್​ ತಂಡದಲ್ಲಿದ್ದಾರೆ. ಕೆಕೆಆರ್ ತಂಡ ಯುವ ಆಟಗಾರನಿಗೆ ನೀಡಿದ ಸಮಯವಕಾಶದಿಂದಾಗಿ ನೀಡಿದ ಈಗ ಫಲ ಸಿಕ್ಕಿದೆ. ಈ ಸೀಸನ್​ನಲ್ಲಿ ರಿಂಕು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ನೀವು ಕೆಕೆಆರ್ ತಂಡದ ರಿಂಕು ಸಿಂಗ್ ಅವರನ್ನೇ ತೆಗೆದುಕೊಳ್ಳಿ. ರಿಂಕು ಕಳೆದ 3-4 ವರ್ಷಗಳಿಂದ ಕೆಕೆಆರ್​ ತಂಡದಲ್ಲಿದ್ದಾರೆ. ಕೆಕೆಆರ್ ತಂಡ ಯುವ ಆಟಗಾರನಿಗೆ ನೀಡಿದ ಸಮಯವಕಾಶದಿಂದಾಗಿ ನೀಡಿದ ಈಗ ಫಲ ಸಿಕ್ಕಿದೆ. ಈ ಸೀಸನ್​ನಲ್ಲಿ ರಿಂಕು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

5 / 7
ಇದೇ ರೀತಿ ಆರ್​ಸಿಬಿ ಆಟಗಾರರ ಮೇಲೂ ಕೊಂಚ ತಾಳ್ಮೆ ಇರಲಿ. ನಮ್ಮ ಆಟಗಾರರು ಕೂಡ ಅಬ್ಬರಿಸಲಿದ್ದಾರೆ ಎಂದು ಆರ್​ಸಿಬಿ ತಂಡದ ಮುಖ್ಯ ಕೋಚ್ ಸಂಜಯ್ ಬಂಗಾರ್ ತಿಳಿಸಿದ್ದಾರೆ.

ಇದೇ ರೀತಿ ಆರ್​ಸಿಬಿ ಆಟಗಾರರ ಮೇಲೂ ಕೊಂಚ ತಾಳ್ಮೆ ಇರಲಿ. ನಮ್ಮ ಆಟಗಾರರು ಕೂಡ ಅಬ್ಬರಿಸಲಿದ್ದಾರೆ ಎಂದು ಆರ್​ಸಿಬಿ ತಂಡದ ಮುಖ್ಯ ಕೋಚ್ ಸಂಜಯ್ ಬಂಗಾರ್ ತಿಳಿಸಿದ್ದಾರೆ.

6 / 7
ಸದ್ಯ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್​ಸಿಬಿ, ಮುಂದಿನ ಮೂರು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಪಡೆಯಲಿದೆ. ಆದರೆ ಅದಕ್ಕೂ ಮುನ್ನ ಇತರೆ ತಂಡಗಳ ಫಲಿತಾಂಶಗಳು ಕೂಡ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯನ್ನು ನಿರ್ಧರಿಸಲಿದೆ.

ಸದ್ಯ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್​ಸಿಬಿ, ಮುಂದಿನ ಮೂರು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಪಡೆಯಲಿದೆ. ಆದರೆ ಅದಕ್ಕೂ ಮುನ್ನ ಇತರೆ ತಂಡಗಳ ಫಲಿತಾಂಶಗಳು ಕೂಡ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯನ್ನು ನಿರ್ಧರಿಸಲಿದೆ.

7 / 7
Follow us
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ