AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಯುಜ್ವೇಂದ್ರ ಚಹಾಲ್ ಸ್ಪಿನ್ ಮೋಡಿ: ಐಪಿಎಲ್​ನಲ್ಲಿ ಹೊಸ ದಾಖಲೆ ನಿರ್ಮಾಣ

Yuzvendra Chahal Record: ಯುಜ್ವೇಂದ್ರ ಚಹಾಲ್​ಗೆ ಈ ಬಾರಿ ಅಗ್ರಸ್ಥಾನಕ್ಕೇರುವ ಉತ್ತಮ ಅವಕಾಶವಿದೆ. ಇದಕ್ಕಾಗಿ ಬೇಕಿರುವುದು ಕೇವಲ 13 ವಿಕೆಟ್​ಗಳು ಮಾತ್ರ.

TV9 Web
| Edited By: |

Updated on: Apr 05, 2023 | 11:45 PM

Share
IPL 2023: ಐಪಿಎಲ್​ನ 8ನೇ ಪಂದ್ಯದಲ್ಲಿ 1 ವಿಕೆಟ್ ಪಡೆಯುವ ಮೂಲಕ ಯುಜ್ವೇಂದ್ರ ಚಹಾಲ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಯಾರ್ಕರ್ ಮಾಂತ್ರಿಕ ಲಸಿತ್ ಮಾಲಿಂಗ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

IPL 2023: ಐಪಿಎಲ್​ನ 8ನೇ ಪಂದ್ಯದಲ್ಲಿ 1 ವಿಕೆಟ್ ಪಡೆಯುವ ಮೂಲಕ ಯುಜ್ವೇಂದ್ರ ಚಹಾಲ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಯಾರ್ಕರ್ ಮಾಂತ್ರಿಕ ಲಸಿತ್ ಮಾಲಿಂಗ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

1 / 9
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಜಿತೇಶ್ ಶರ್ಮಾ ವಿಕೆಟ್ ಪಡೆಯುವ ಮೂಲಕ ಚಹಾಲ್ ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರು. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡದ ಮಾಜಿ ವೇಗಿ ಲಸಿತ್ ಮಾಲಿಂಗ ದ್ವಿತೀಯ ಸ್ಥಾನದಲ್ಲಿದ್ದರು.

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಜಿತೇಶ್ ಶರ್ಮಾ ವಿಕೆಟ್ ಪಡೆಯುವ ಮೂಲಕ ಚಹಾಲ್ ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರು. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡದ ಮಾಜಿ ವೇಗಿ ಲಸಿತ್ ಮಾಲಿಂಗ ದ್ವಿತೀಯ ಸ್ಥಾನದಲ್ಲಿದ್ದರು.

2 / 9
ಇದೀಗ ಒಟ್ಟು 171 ವಿಕೆಟ್ ಕಬಳಿಸುವ ಮೂಲಕ ಯುಜ್ವೇಂದ್ರ ಚಹಾಲ್ ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಹಾಗಿದ್ರೆ ಐಪಿಎಲ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಟಾಪ್-5 ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

ಇದೀಗ ಒಟ್ಟು 171 ವಿಕೆಟ್ ಕಬಳಿಸುವ ಮೂಲಕ ಯುಜ್ವೇಂದ್ರ ಚಹಾಲ್ ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಹಾಗಿದ್ರೆ ಐಪಿಎಲ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಟಾಪ್-5 ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 9
1- ಡ್ವೇನ್ ಬ್ರಾವೊ: ಐಪಿಎಲ್​ನಲ್ಲಿ 161 ಪಂದ್ಯಗಳನ್ನಾಡಿರುವ ಬ್ರಾವೊ ಒಟ್ಟು 183 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದಾರೆ.

1- ಡ್ವೇನ್ ಬ್ರಾವೊ: ಐಪಿಎಲ್​ನಲ್ಲಿ 161 ಪಂದ್ಯಗಳನ್ನಾಡಿರುವ ಬ್ರಾವೊ ಒಟ್ಟು 183 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದಾರೆ.

4 / 9
2- ಯುಜ್ವೇಂದ್ರ ಚಹಾಲ್: ಐಪಿಎಲ್ ಟೂರ್ನಿಯಲ್ಲಿ 133 ಪಂದ್ಯಗಳನ್ನಾಡಿರುವ ಚಹಾಲ್ ಇದುವರೆಗೆ 171 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

2- ಯುಜ್ವೇಂದ್ರ ಚಹಾಲ್: ಐಪಿಎಲ್ ಟೂರ್ನಿಯಲ್ಲಿ 133 ಪಂದ್ಯಗಳನ್ನಾಡಿರುವ ಚಹಾಲ್ ಇದುವರೆಗೆ 171 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

5 / 9
3- ಲಸಿತ್ ಮಾಲಿಂಗ: ಐಪಿಎಲ್​ನಲ್ಲಿ 122 ಪಂದ್ಯಗಳನ್ನಾಡಿರುವ ಲಸಿತ್ ಮಾಲಿಂಗ 171 ವಿಕೆಟ್ ಪಡೆಯುವ ಮೂಲಕ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

3- ಲಸಿತ್ ಮಾಲಿಂಗ: ಐಪಿಎಲ್​ನಲ್ಲಿ 122 ಪಂದ್ಯಗಳನ್ನಾಡಿರುವ ಲಸಿತ್ ಮಾಲಿಂಗ 171 ವಿಕೆಟ್ ಪಡೆಯುವ ಮೂಲಕ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

6 / 9
4- ಅಮಿತ್ ಮಿಶ್ರಾ: 154 ಐಪಿಎಲ್ ಪಂದ್ಯಗಳನ್ನಾಡಿರುವ ಅಮಿತ್ ಮಿಶ್ರಾ ಒಟ್ಟು 166 ವಿಕೆಟ್ ಪಡೆದಿದ್ದಾರೆ.

4- ಅಮಿತ್ ಮಿಶ್ರಾ: 154 ಐಪಿಎಲ್ ಪಂದ್ಯಗಳನ್ನಾಡಿರುವ ಅಮಿತ್ ಮಿಶ್ರಾ ಒಟ್ಟು 166 ವಿಕೆಟ್ ಪಡೆದಿದ್ದಾರೆ.

7 / 9
5- ರವಿಚಂದ್ರನ್ ಅಶ್ವಿನ್: ಐಪಿಎಲ್​ನಲ್ಲಿ 186 ಪಂದ್ಯಗಳನ್ನಾಡಿರುವ ಅಶ್ವಿನ್ ಇದುವರೆಗೆ 159 ವಿಕೆಟ್ ಕಬಳಿಸಿದ್ದಾರೆ.

5- ರವಿಚಂದ್ರನ್ ಅಶ್ವಿನ್: ಐಪಿಎಲ್​ನಲ್ಲಿ 186 ಪಂದ್ಯಗಳನ್ನಾಡಿರುವ ಅಶ್ವಿನ್ ಇದುವರೆಗೆ 159 ವಿಕೆಟ್ ಕಬಳಿಸಿದ್ದಾರೆ.

8 / 9
ಸದ್ಯ ವಿಕೆಟ್ ಅತೀ ಹೆಚ್ಚು ವಿಕೆಟ್ ಟೇಕರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಯುಜ್ವೇಂದ್ರ ಚಹಾಲ್​ಗೆ ಈ ಬಾರಿ ಅಗ್ರಸ್ಥಾನಕ್ಕೇರುವ ಉತ್ತಮ ಅವಕಾಶವಿದೆ. ಇದಕ್ಕಾಗಿ ಬೇಕಿರುವುದು ಕೇವಲ 13 ವಿಕೆಟ್​ಗಳು ಮಾತ್ರ. ಹೀಗಾಗಿ ಈ ಬಾರಿಯ ಐಪಿಎಲ್​ ಮೂಲಕ ಚಹಾಲ್ ಹೊಸ ದಾಖಲೆ ನಿರ್ಮಿಸಿದರೂ ಅಚ್ಚರಿಪಡಬೇಕಿಲ್ಲ.

ಸದ್ಯ ವಿಕೆಟ್ ಅತೀ ಹೆಚ್ಚು ವಿಕೆಟ್ ಟೇಕರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಯುಜ್ವೇಂದ್ರ ಚಹಾಲ್​ಗೆ ಈ ಬಾರಿ ಅಗ್ರಸ್ಥಾನಕ್ಕೇರುವ ಉತ್ತಮ ಅವಕಾಶವಿದೆ. ಇದಕ್ಕಾಗಿ ಬೇಕಿರುವುದು ಕೇವಲ 13 ವಿಕೆಟ್​ಗಳು ಮಾತ್ರ. ಹೀಗಾಗಿ ಈ ಬಾರಿಯ ಐಪಿಎಲ್​ ಮೂಲಕ ಚಹಾಲ್ ಹೊಸ ದಾಖಲೆ ನಿರ್ಮಿಸಿದರೂ ಅಚ್ಚರಿಪಡಬೇಕಿಲ್ಲ.

9 / 9
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ