AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK ತಂಡಕ್ಕೆ ​ಝೀವಾ ಧೋನಿ ಫುಲ್ ಸಪೋರ್ಟ್: ಇಲ್ಲಿದೆ ಫೋಟೋಸ್

IPL 2023 Kannada: ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ಧೋನಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 139 ರನ್​ ಕಲೆಹಾಕಿತ್ತು.

TV9 Web
| Edited By: |

Updated on: May 06, 2023 | 7:07 PM

Share
IPL 2023: ಚೆನ್ನೈನ ಎಂಎ ಚಿದರಂಬರಂ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್-ಚೆನ್ನೈ ಸೂಪರ್ ಕಿಂಗ್ಸ್​ ನಡುವಣ ಪಂದ್ಯದ ವೇಳೆ ಝೀವಾ ಧೋನಿ ಕಾಣಿಸಿಕೊಂಡಿದ್ದಾರೆ.

IPL 2023: ಚೆನ್ನೈನ ಎಂಎ ಚಿದರಂಬರಂ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್-ಚೆನ್ನೈ ಸೂಪರ್ ಕಿಂಗ್ಸ್​ ನಡುವಣ ಪಂದ್ಯದ ವೇಳೆ ಝೀವಾ ಧೋನಿ ಕಾಣಿಸಿಕೊಂಡಿದ್ದಾರೆ.

1 / 6
ಪ್ರತಿ ಸೀಸನ್​ನಲ್ಲೂ ತಂದೆಯ ಸಿಎಸ್​ಕೆ ತಂಡ ಸಪೋಟರ್​ ಆಗಿ ಕಾಣಿಸಿಕೊಳ್ಳುವ ಝೀವಾ  ಈ ಬಾರಿಯ ಐಪಿಎಲ್​ನಿಂದ ದೂರವೇ ಉಳಿದಿದ್ದರು.

ಪ್ರತಿ ಸೀಸನ್​ನಲ್ಲೂ ತಂದೆಯ ಸಿಎಸ್​ಕೆ ತಂಡ ಸಪೋಟರ್​ ಆಗಿ ಕಾಣಿಸಿಕೊಳ್ಳುವ ಝೀವಾ ಈ ಬಾರಿಯ ಐಪಿಎಲ್​ನಿಂದ ದೂರವೇ ಉಳಿದಿದ್ದರು.

2 / 6
ಅಷ್ಟೇ ಅಲ್ಲದೆ ಧೋನಿಯ ಪತ್ನಿ ಸಾಕ್ಷಿ ಧೋನಿ ಕೂಡ ಯಾವುದೇ ಪಂದ್ಯ ವೀಕ್ಷಿಸಲು ಆಗಮಿಸಿರಲಿಲ್ಲ. ಆದರೀಗ ಚೆಪಾಕ್​ನಲ್ಲಿ ನಡೆದ 49ನೇ ಪಂದ್ಯದ ಸಿಎಸ್​ಕೆ ಧ್ವಜದೊಂದಿಗೆ ಝೀವಾ ಹಾಗೂ ಸಾಕ್ಷಿ ಕಾಣಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಧೋನಿಯ ಪತ್ನಿ ಸಾಕ್ಷಿ ಧೋನಿ ಕೂಡ ಯಾವುದೇ ಪಂದ್ಯ ವೀಕ್ಷಿಸಲು ಆಗಮಿಸಿರಲಿಲ್ಲ. ಆದರೀಗ ಚೆಪಾಕ್​ನಲ್ಲಿ ನಡೆದ 49ನೇ ಪಂದ್ಯದ ಸಿಎಸ್​ಕೆ ಧ್ವಜದೊಂದಿಗೆ ಝೀವಾ ಹಾಗೂ ಸಾಕ್ಷಿ ಕಾಣಿಸಿಕೊಂಡಿದ್ದಾರೆ.

3 / 6
ಇದೀಗ ಝೀವಾ ಧೋನಿಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಝೀವಾ ಧೋನಿಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

4 / 6
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ಧೋನಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 139 ರನ್​ ಕಲೆಹಾಕಿತ್ತು.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ಧೋನಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 139 ರನ್​ ಕಲೆಹಾಕಿತ್ತು.

5 / 6
ಈ ಸುಲಭ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 17.4 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 140 ರನ್​ಗಳಿಸುವ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಈ ಸುಲಭ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 17.4 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 140 ರನ್​ಗಳಿಸುವ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

6 / 6
Follow Us
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ