AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK ತಂಡಕ್ಕೆ ​ಝೀವಾ ಧೋನಿ ಫುಲ್ ಸಪೋರ್ಟ್: ಇಲ್ಲಿದೆ ಫೋಟೋಸ್

IPL 2023 Kannada: ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ಧೋನಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 139 ರನ್​ ಕಲೆಹಾಕಿತ್ತು.

TV9 Web
| Edited By: |

Updated on: May 06, 2023 | 7:07 PM

Share
IPL 2023: ಚೆನ್ನೈನ ಎಂಎ ಚಿದರಂಬರಂ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್-ಚೆನ್ನೈ ಸೂಪರ್ ಕಿಂಗ್ಸ್​ ನಡುವಣ ಪಂದ್ಯದ ವೇಳೆ ಝೀವಾ ಧೋನಿ ಕಾಣಿಸಿಕೊಂಡಿದ್ದಾರೆ.

IPL 2023: ಚೆನ್ನೈನ ಎಂಎ ಚಿದರಂಬರಂ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್-ಚೆನ್ನೈ ಸೂಪರ್ ಕಿಂಗ್ಸ್​ ನಡುವಣ ಪಂದ್ಯದ ವೇಳೆ ಝೀವಾ ಧೋನಿ ಕಾಣಿಸಿಕೊಂಡಿದ್ದಾರೆ.

1 / 6
ಪ್ರತಿ ಸೀಸನ್​ನಲ್ಲೂ ತಂದೆಯ ಸಿಎಸ್​ಕೆ ತಂಡ ಸಪೋಟರ್​ ಆಗಿ ಕಾಣಿಸಿಕೊಳ್ಳುವ ಝೀವಾ  ಈ ಬಾರಿಯ ಐಪಿಎಲ್​ನಿಂದ ದೂರವೇ ಉಳಿದಿದ್ದರು.

ಪ್ರತಿ ಸೀಸನ್​ನಲ್ಲೂ ತಂದೆಯ ಸಿಎಸ್​ಕೆ ತಂಡ ಸಪೋಟರ್​ ಆಗಿ ಕಾಣಿಸಿಕೊಳ್ಳುವ ಝೀವಾ ಈ ಬಾರಿಯ ಐಪಿಎಲ್​ನಿಂದ ದೂರವೇ ಉಳಿದಿದ್ದರು.

2 / 6
ಅಷ್ಟೇ ಅಲ್ಲದೆ ಧೋನಿಯ ಪತ್ನಿ ಸಾಕ್ಷಿ ಧೋನಿ ಕೂಡ ಯಾವುದೇ ಪಂದ್ಯ ವೀಕ್ಷಿಸಲು ಆಗಮಿಸಿರಲಿಲ್ಲ. ಆದರೀಗ ಚೆಪಾಕ್​ನಲ್ಲಿ ನಡೆದ 49ನೇ ಪಂದ್ಯದ ಸಿಎಸ್​ಕೆ ಧ್ವಜದೊಂದಿಗೆ ಝೀವಾ ಹಾಗೂ ಸಾಕ್ಷಿ ಕಾಣಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಧೋನಿಯ ಪತ್ನಿ ಸಾಕ್ಷಿ ಧೋನಿ ಕೂಡ ಯಾವುದೇ ಪಂದ್ಯ ವೀಕ್ಷಿಸಲು ಆಗಮಿಸಿರಲಿಲ್ಲ. ಆದರೀಗ ಚೆಪಾಕ್​ನಲ್ಲಿ ನಡೆದ 49ನೇ ಪಂದ್ಯದ ಸಿಎಸ್​ಕೆ ಧ್ವಜದೊಂದಿಗೆ ಝೀವಾ ಹಾಗೂ ಸಾಕ್ಷಿ ಕಾಣಿಸಿಕೊಂಡಿದ್ದಾರೆ.

3 / 6
ಇದೀಗ ಝೀವಾ ಧೋನಿಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಝೀವಾ ಧೋನಿಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

4 / 6
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ಧೋನಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 139 ರನ್​ ಕಲೆಹಾಕಿತ್ತು.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ಧೋನಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 139 ರನ್​ ಕಲೆಹಾಕಿತ್ತು.

5 / 6
ಈ ಸುಲಭ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 17.4 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 140 ರನ್​ಗಳಿಸುವ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಈ ಸುಲಭ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 17.4 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 140 ರನ್​ಗಳಿಸುವ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

6 / 6
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ