AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 17ನೇ ಆವೃತ್ತಿಯ ಐಪಿಎಲ್ ಈ ದಿನದಂದು ಆರಂಭ! ಹೊರಬಿತ್ತು ಬಿಗ್ ಅಪ್​ಡೇಟ್

IPL 2024: 17ನೇ ಐಪಿಎಲ್​ಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಇತ್ತೀಚೆಗಷ್ಟೇ ದುಬೈನಲ್ಲಿ ಮುಂಬರುವ ಸೀಸನ್​ಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಕೂಡ ನಡೆದಿತ್ತು. ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಮುಂದಿನ ಆವೃತ್ತಿಯ ಐಪಿಎಲ್ ಇದೇ ಮಾರ್ಚ್ ಮೂರನೇ ವಾರದಲ್ಲಿ ಆರಂಭವಾಗಬಹುದು ಎಂದು ಹೇಳಲಾಗುತ್ತಿದೆ.

ಪೃಥ್ವಿಶಂಕರ
|

Updated on: Jan 10, 2024 | 3:27 PM

17ನೇ ಐಪಿಎಲ್​ಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಇತ್ತೀಚೆಗಷ್ಟೇ ದುಬೈನಲ್ಲಿ ಮುಂಬರುವ ಸೀಸನ್​ಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಕೂಡ ನಡೆದಿತ್ತು. ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಮುಂದಿನ ಆವೃತ್ತಿಯ ಐಪಿಎಲ್ ಇದೇ ಮಾರ್ಚ್ ಮೂರನೇ ವಾರದಲ್ಲಿ ಆರಂಭವಾಗಬಹುದು ಎಂದು ಹೇಳಲಾಗುತ್ತಿದೆ.

17ನೇ ಐಪಿಎಲ್​ಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಇತ್ತೀಚೆಗಷ್ಟೇ ದುಬೈನಲ್ಲಿ ಮುಂಬರುವ ಸೀಸನ್​ಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಕೂಡ ನಡೆದಿತ್ತು. ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಮುಂದಿನ ಆವೃತ್ತಿಯ ಐಪಿಎಲ್ ಇದೇ ಮಾರ್ಚ್ ಮೂರನೇ ವಾರದಲ್ಲಿ ಆರಂಭವಾಗಬಹುದು ಎಂದು ಹೇಳಲಾಗುತ್ತಿದೆ.

1 / 6
ಆದಾಗ್ಯೂ ಐಪಿಎಲ್ ಆಡಳಿತ ಮಂಡಳಿಯ ಮುಂದೆ ದೊಡ್ಡ ಸವಾಲು ಎದುರಾಗಿದೆ. ಅದೆನೆಂದರೆ? ಐಪಿಎಲ್ ನಡೆಯುವಾಗಲೇ ದೇಶದಲ್ಲಿ ಲೋಕಸಭೆ ಚುನಾವಣೆಯೂ ನಡೆಯಲಿದೆ. ಇಂತಹ ಪರಿಸ್ಥಿತಿಯಲ್ಲಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ಸೀಸನ್ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ.

ಆದಾಗ್ಯೂ ಐಪಿಎಲ್ ಆಡಳಿತ ಮಂಡಳಿಯ ಮುಂದೆ ದೊಡ್ಡ ಸವಾಲು ಎದುರಾಗಿದೆ. ಅದೆನೆಂದರೆ? ಐಪಿಎಲ್ ನಡೆಯುವಾಗಲೇ ದೇಶದಲ್ಲಿ ಲೋಕಸಭೆ ಚುನಾವಣೆಯೂ ನಡೆಯಲಿದೆ. ಇಂತಹ ಪರಿಸ್ಥಿತಿಯಲ್ಲಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ಸೀಸನ್ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ.

2 / 6
ಈಗ ಸಿಕ್ಕಿರುವ ಮಾಹಿತಿ ಪ್ರಕಾರ ಚುನಾವಣೆ ನಡೆಯುವ ನಗರಗಳಲ್ಲಿ ಪಂದ್ಯಗಳು ಒಂದೋ ಮೊದಲೇ ಮುಗಿದು ಹೋಗುತ್ತವೆ. ಇಲ್ಲವೇ ಚುನಾವಣೆ ನಂತರ ಪೂರ್ಣಗೊಳ್ಳಲಿವೆ ಎಂದು ವರದಿಯಾಗಿದೆ.

ಈಗ ಸಿಕ್ಕಿರುವ ಮಾಹಿತಿ ಪ್ರಕಾರ ಚುನಾವಣೆ ನಡೆಯುವ ನಗರಗಳಲ್ಲಿ ಪಂದ್ಯಗಳು ಒಂದೋ ಮೊದಲೇ ಮುಗಿದು ಹೋಗುತ್ತವೆ. ಇಲ್ಲವೇ ಚುನಾವಣೆ ನಂತರ ಪೂರ್ಣಗೊಳ್ಳಲಿವೆ ಎಂದು ವರದಿಯಾಗಿದೆ.

3 / 6
ವರದಿಗಳ ಪ್ರಕಾರ, ಐಪಿಎಲ್ 2024 ಮಾರ್ಚ್ 22 ರಿಂದ ಪ್ರಾರಂಭವಾಗುವ ಸಾಧ್ಯತೆಗಳಿವೆ. ಈ ಬಾರಿಯ ಐಪಿಎಲ್ ದೇಶದ 12 ಕ್ರೀಡಾಂಗಣಗಳಲ್ಲಿ ನಡೆಯಲ್ಲಿದೆ. ಐಪಿಎಲ್‌ಗೂ ಮುನ್ನವೇ ಮಹಿಳಾ ಪ್ರೀಮಿಯರ್ ಲೀಗ್ ಪೂರ್ಣಗೊಳ್ಳಲಿದ್ದು, ಈ ಪಂದ್ಯಾವಳಿ ಫೆಬ್ರವರಿ ಮತ್ತು ಮಾರ್ಚ್ ಒಳಗೆ ಪೂರ್ಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ವರದಿಗಳ ಪ್ರಕಾರ, ಐಪಿಎಲ್ 2024 ಮಾರ್ಚ್ 22 ರಿಂದ ಪ್ರಾರಂಭವಾಗುವ ಸಾಧ್ಯತೆಗಳಿವೆ. ಈ ಬಾರಿಯ ಐಪಿಎಲ್ ದೇಶದ 12 ಕ್ರೀಡಾಂಗಣಗಳಲ್ಲಿ ನಡೆಯಲ್ಲಿದೆ. ಐಪಿಎಲ್‌ಗೂ ಮುನ್ನವೇ ಮಹಿಳಾ ಪ್ರೀಮಿಯರ್ ಲೀಗ್ ಪೂರ್ಣಗೊಳ್ಳಲಿದ್ದು, ಈ ಪಂದ್ಯಾವಳಿ ಫೆಬ್ರವರಿ ಮತ್ತು ಮಾರ್ಚ್ ಒಳಗೆ ಪೂರ್ಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

4 / 6
ಐಪಿಎಲ್ 2009 ಮತ್ತು 2014 ರ ಸಮಯದಲ್ಲಿಯೂ ಸಹ ದೇಶದಲ್ಲಿ ಚುನಾವಣೆಗಳು ನಡೆಯುತ್ತಿದ್ದವು. ಹಾಗಾಗಿ ಈ ಎರಡೂ ಆವೃತ್ತಿಗಳನ್ನು ದೇಶದ ಹೊರಗೆ ನಡೆಸಲಾಗಿತ್ತು. ಆದರೆ ಈ ಬಾರಿಯ ಐಪಿಎಲ್​ ಅನ್ನು ಭಾರತದಲ್ಲೇ ನಡೆಸಲು ತೀರ್ಮಾನಿಸಲಾಗಿದ್ದು, ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಐಪಿಎಲ್ ಮಂಡಳಿ ಯಾವ ರೀತಿಯ ವೇಳಾಪಟ್ಟಿ ರಚಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.

ಐಪಿಎಲ್ 2009 ಮತ್ತು 2014 ರ ಸಮಯದಲ್ಲಿಯೂ ಸಹ ದೇಶದಲ್ಲಿ ಚುನಾವಣೆಗಳು ನಡೆಯುತ್ತಿದ್ದವು. ಹಾಗಾಗಿ ಈ ಎರಡೂ ಆವೃತ್ತಿಗಳನ್ನು ದೇಶದ ಹೊರಗೆ ನಡೆಸಲಾಗಿತ್ತು. ಆದರೆ ಈ ಬಾರಿಯ ಐಪಿಎಲ್​ ಅನ್ನು ಭಾರತದಲ್ಲೇ ನಡೆಸಲು ತೀರ್ಮಾನಿಸಲಾಗಿದ್ದು, ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಐಪಿಎಲ್ ಮಂಡಳಿ ಯಾವ ರೀತಿಯ ವೇಳಾಪಟ್ಟಿ ರಚಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.

5 / 6
ಕಳೆದ ಬಾರಿಯ ಐಪಿಎಲ್​ನ ಎಲ್ಲಾ ಪಂದ್ಯಗಳು ಸಹ ಭಾರತದ 12 ನಗರಗಳಲ್ಲಿ ನಡೆದಿದ್ದವು. ಕಳೆದ ವರ್ಷದಂತೆ ಈ ವರ್ಷವೂ ಒಟ್ಟು 10 ತಂಡಗಳು ಐಪಿಎಲ್​ನಲ್ಲಿ ಕಣಕ್ಕಿಳಿಯುತ್ತಿದ್ದು, ಎಲ್ಲಾ 10 ತಂಡಗಳು ತವರು ಮೈದಾನ ಹಾಗೂ ತವರಿನಿಂದ ಹೊರಗೆ ಪಂದ್ಯಗಳನ್ನು ಆಡಲಿವೆ.

ಕಳೆದ ಬಾರಿಯ ಐಪಿಎಲ್​ನ ಎಲ್ಲಾ ಪಂದ್ಯಗಳು ಸಹ ಭಾರತದ 12 ನಗರಗಳಲ್ಲಿ ನಡೆದಿದ್ದವು. ಕಳೆದ ವರ್ಷದಂತೆ ಈ ವರ್ಷವೂ ಒಟ್ಟು 10 ತಂಡಗಳು ಐಪಿಎಲ್​ನಲ್ಲಿ ಕಣಕ್ಕಿಳಿಯುತ್ತಿದ್ದು, ಎಲ್ಲಾ 10 ತಂಡಗಳು ತವರು ಮೈದಾನ ಹಾಗೂ ತವರಿನಿಂದ ಹೊರಗೆ ಪಂದ್ಯಗಳನ್ನು ಆಡಲಿವೆ.

6 / 6
Follow us
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ