AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮುಂಬೈಗೆ ತನ್ನವರೇ ಶತ್ರುಗಳು; ಸಿಎಸ್​ಕೆ ತಂಡದಲ್ಲಿ ನಾಲ್ವರು ಮುಂಬೈ ಕ್ರಿಕೆಟಿಗರು

IPL 2024: ಐಪಿಎಲ್ 2024 ರ 29 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿವೆ. ಮುಂಬೈನ ತವರು ಮೈದಾನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯ ಒಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗುತ್ತಿರುವುದು ಈ ಪಂದ್ಯಕ್ಕೆ ಇನ್ನಷ್ಟು ಮೆರಗು ತಂದಿದೆ.

ಪೃಥ್ವಿಶಂಕರ
|

Updated on: Apr 14, 2024 | 6:08 PM

Share
ಐಪಿಎಲ್ 2024 ರ 29 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿವೆ. ಮುಂಬೈನ ತವರು ಮೈದಾನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯ ಒಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗುತ್ತಿರುವುದು ಈ ಪಂದ್ಯಕ್ಕೆ ಇನ್ನಷ್ಟು ಮೆರಗು ತಂದಿದೆ.

ಐಪಿಎಲ್ 2024 ರ 29 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿವೆ. ಮುಂಬೈನ ತವರು ಮೈದಾನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯ ಒಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗುತ್ತಿರುವುದು ಈ ಪಂದ್ಯಕ್ಕೆ ಇನ್ನಷ್ಟು ಮೆರಗು ತಂದಿದೆ.

1 / 6
ವಾಸ್ತವವಾಗಿ ಈ ಪಂದ್ಯ ಸಿಎಸ್​ಕೆ ಹಾಗೂ ಮುಂಬೈ ನಡುವೆ ನಡೆಯುತ್ತಿದ್ದರೂ, ಮುಂಬೈ ಇಂಡಿಯನ್ಸ್‌ ತಂಡಕ್ಕೆ ಮುಂಬೈ ಕ್ರಿಕೆಟಿಗರೆ ವಿಲನ್ ಆಗಿದ್ದಾರೆ. ಅಂದರೆ ಇಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ನಾಲ್ವರು ಮುಂಬೈ ಕ್ರಿಕೆಟಿಗರು ಸಿಎಸ್​ಕೆ ಪರ ಕಣಕ್ಕಿಳಿಯುತ್ತಿದ್ದಾರೆ.

ವಾಸ್ತವವಾಗಿ ಈ ಪಂದ್ಯ ಸಿಎಸ್​ಕೆ ಹಾಗೂ ಮುಂಬೈ ನಡುವೆ ನಡೆಯುತ್ತಿದ್ದರೂ, ಮುಂಬೈ ಇಂಡಿಯನ್ಸ್‌ ತಂಡಕ್ಕೆ ಮುಂಬೈ ಕ್ರಿಕೆಟಿಗರೆ ವಿಲನ್ ಆಗಿದ್ದಾರೆ. ಅಂದರೆ ಇಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ನಾಲ್ವರು ಮುಂಬೈ ಕ್ರಿಕೆಟಿಗರು ಸಿಎಸ್​ಕೆ ಪರ ಕಣಕ್ಕಿಳಿಯುತ್ತಿದ್ದಾರೆ.

2 / 6
ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ಪರ ಆಡುತ್ತಿರುವ ಶಿವಂ ದುಬೆ, ಅಜಿಂಕ್ಯ ರಹಾನೆ, ತುಷಾರ್ ದೇಶಪಾಂಡೆ ಮತ್ತು ಶಾರ್ದೂಲ್ ಠಾಕೂರ್ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದಾರೆ. ಈ ಆಟಗಾರರು ಇಂದು ಸಿಎಸ್​ಕೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ.

ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ಪರ ಆಡುತ್ತಿರುವ ಶಿವಂ ದುಬೆ, ಅಜಿಂಕ್ಯ ರಹಾನೆ, ತುಷಾರ್ ದೇಶಪಾಂಡೆ ಮತ್ತು ಶಾರ್ದೂಲ್ ಠಾಕೂರ್ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದಾರೆ. ಈ ಆಟಗಾರರು ಇಂದು ಸಿಎಸ್​ಕೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ.

3 / 6
ಕಳೆದ ಪಂದ್ಯದಲ್ಲೂ ಈ ಆಟಗಾರರು ಚೆನ್ನೈನ ಪ್ಲೇಯಿಂಗ್ 11ರ ಭಾಗವಾಗಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲಿ ಈ ನಾಲ್ವರು ಕಣಕ್ಕಿಳಿದರೆ ಮುಂಬೈ ತಂಡಕ್ಕೆ ಸಂಕಷ್ಟ ಎದುರಾಗುವುದು ಖಚಿತ. ಏಕೆಂದರೆ ಈ ನಾಲ್ವರಿಗೆ ವಾಂಖೆಡೆ ತವರು ನೆಲವಾಗಿರುವುದರಿಂದ ಮುಂಬೈ ವಿರುದ್ಧ ಅದ್ಭುತ ಪ್ರದರ್ಶನ ನೀಡುವ ಸಾಧ್ಯತೆಗಳು ಹೆಚ್ಚಿವೆ.

ಕಳೆದ ಪಂದ್ಯದಲ್ಲೂ ಈ ಆಟಗಾರರು ಚೆನ್ನೈನ ಪ್ಲೇಯಿಂಗ್ 11ರ ಭಾಗವಾಗಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲಿ ಈ ನಾಲ್ವರು ಕಣಕ್ಕಿಳಿದರೆ ಮುಂಬೈ ತಂಡಕ್ಕೆ ಸಂಕಷ್ಟ ಎದುರಾಗುವುದು ಖಚಿತ. ಏಕೆಂದರೆ ಈ ನಾಲ್ವರಿಗೆ ವಾಂಖೆಡೆ ತವರು ನೆಲವಾಗಿರುವುದರಿಂದ ಮುಂಬೈ ವಿರುದ್ಧ ಅದ್ಭುತ ಪ್ರದರ್ಶನ ನೀಡುವ ಸಾಧ್ಯತೆಗಳು ಹೆಚ್ಚಿವೆ.

4 / 6
ಇನ್ನು ಐಪಿಎಲ್ 2024 ರಲ್ಲಿ ಸಿಎಸ್​ಕೆ ಆಡದ ಬಗ್ಗೆ ಹೇಳುವುದಾದರೆ.. ಈ ತಂಡವು ಇಲ್ಲಿಯವರೆಗೆ 5 ಪಂದ್ಯಗಳನ್ನು ಆಡಿದ್ದು, 3 ಪಂದ್ಯಗಳನ್ನು ಗೆದ್ದು 2 ರಲ್ಲಿ ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ ತಂಡ ಮೂರನೇ ಸ್ಥಾನದಲ್ಲಿದೆ.

ಇನ್ನು ಐಪಿಎಲ್ 2024 ರಲ್ಲಿ ಸಿಎಸ್​ಕೆ ಆಡದ ಬಗ್ಗೆ ಹೇಳುವುದಾದರೆ.. ಈ ತಂಡವು ಇಲ್ಲಿಯವರೆಗೆ 5 ಪಂದ್ಯಗಳನ್ನು ಆಡಿದ್ದು, 3 ಪಂದ್ಯಗಳನ್ನು ಗೆದ್ದು 2 ರಲ್ಲಿ ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ ತಂಡ ಮೂರನೇ ಸ್ಥಾನದಲ್ಲಿದೆ.

5 / 6
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಮುಸ್ತಾಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ, ಮಹೇಶ್ ತಿಕ್ಷಣ. ಇಂಪ್ಯಾಕ್ಟ್ ಪ್ಲೇಯರ್: ಶಿವಂ ದುಬೆ.

ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಮುಸ್ತಾಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ, ಮಹೇಶ್ ತಿಕ್ಷಣ. ಇಂಪ್ಯಾಕ್ಟ್ ಪ್ಲೇಯರ್: ಶಿವಂ ದುಬೆ.

6 / 6
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?