AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮುಂಬೈಗೆ ತನ್ನವರೇ ಶತ್ರುಗಳು; ಸಿಎಸ್​ಕೆ ತಂಡದಲ್ಲಿ ನಾಲ್ವರು ಮುಂಬೈ ಕ್ರಿಕೆಟಿಗರು

IPL 2024: ಐಪಿಎಲ್ 2024 ರ 29 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿವೆ. ಮುಂಬೈನ ತವರು ಮೈದಾನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯ ಒಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗುತ್ತಿರುವುದು ಈ ಪಂದ್ಯಕ್ಕೆ ಇನ್ನಷ್ಟು ಮೆರಗು ತಂದಿದೆ.

ಪೃಥ್ವಿಶಂಕರ
|

Updated on: Apr 14, 2024 | 6:08 PM

Share
ಐಪಿಎಲ್ 2024 ರ 29 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿವೆ. ಮುಂಬೈನ ತವರು ಮೈದಾನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯ ಒಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗುತ್ತಿರುವುದು ಈ ಪಂದ್ಯಕ್ಕೆ ಇನ್ನಷ್ಟು ಮೆರಗು ತಂದಿದೆ.

ಐಪಿಎಲ್ 2024 ರ 29 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿವೆ. ಮುಂಬೈನ ತವರು ಮೈದಾನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯ ಒಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗುತ್ತಿರುವುದು ಈ ಪಂದ್ಯಕ್ಕೆ ಇನ್ನಷ್ಟು ಮೆರಗು ತಂದಿದೆ.

1 / 6
ವಾಸ್ತವವಾಗಿ ಈ ಪಂದ್ಯ ಸಿಎಸ್​ಕೆ ಹಾಗೂ ಮುಂಬೈ ನಡುವೆ ನಡೆಯುತ್ತಿದ್ದರೂ, ಮುಂಬೈ ಇಂಡಿಯನ್ಸ್‌ ತಂಡಕ್ಕೆ ಮುಂಬೈ ಕ್ರಿಕೆಟಿಗರೆ ವಿಲನ್ ಆಗಿದ್ದಾರೆ. ಅಂದರೆ ಇಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ನಾಲ್ವರು ಮುಂಬೈ ಕ್ರಿಕೆಟಿಗರು ಸಿಎಸ್​ಕೆ ಪರ ಕಣಕ್ಕಿಳಿಯುತ್ತಿದ್ದಾರೆ.

ವಾಸ್ತವವಾಗಿ ಈ ಪಂದ್ಯ ಸಿಎಸ್​ಕೆ ಹಾಗೂ ಮುಂಬೈ ನಡುವೆ ನಡೆಯುತ್ತಿದ್ದರೂ, ಮುಂಬೈ ಇಂಡಿಯನ್ಸ್‌ ತಂಡಕ್ಕೆ ಮುಂಬೈ ಕ್ರಿಕೆಟಿಗರೆ ವಿಲನ್ ಆಗಿದ್ದಾರೆ. ಅಂದರೆ ಇಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ನಾಲ್ವರು ಮುಂಬೈ ಕ್ರಿಕೆಟಿಗರು ಸಿಎಸ್​ಕೆ ಪರ ಕಣಕ್ಕಿಳಿಯುತ್ತಿದ್ದಾರೆ.

2 / 6
ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ಪರ ಆಡುತ್ತಿರುವ ಶಿವಂ ದುಬೆ, ಅಜಿಂಕ್ಯ ರಹಾನೆ, ತುಷಾರ್ ದೇಶಪಾಂಡೆ ಮತ್ತು ಶಾರ್ದೂಲ್ ಠಾಕೂರ್ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದಾರೆ. ಈ ಆಟಗಾರರು ಇಂದು ಸಿಎಸ್​ಕೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ.

ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ಪರ ಆಡುತ್ತಿರುವ ಶಿವಂ ದುಬೆ, ಅಜಿಂಕ್ಯ ರಹಾನೆ, ತುಷಾರ್ ದೇಶಪಾಂಡೆ ಮತ್ತು ಶಾರ್ದೂಲ್ ಠಾಕೂರ್ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದಾರೆ. ಈ ಆಟಗಾರರು ಇಂದು ಸಿಎಸ್​ಕೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ.

3 / 6
ಕಳೆದ ಪಂದ್ಯದಲ್ಲೂ ಈ ಆಟಗಾರರು ಚೆನ್ನೈನ ಪ್ಲೇಯಿಂಗ್ 11ರ ಭಾಗವಾಗಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲಿ ಈ ನಾಲ್ವರು ಕಣಕ್ಕಿಳಿದರೆ ಮುಂಬೈ ತಂಡಕ್ಕೆ ಸಂಕಷ್ಟ ಎದುರಾಗುವುದು ಖಚಿತ. ಏಕೆಂದರೆ ಈ ನಾಲ್ವರಿಗೆ ವಾಂಖೆಡೆ ತವರು ನೆಲವಾಗಿರುವುದರಿಂದ ಮುಂಬೈ ವಿರುದ್ಧ ಅದ್ಭುತ ಪ್ರದರ್ಶನ ನೀಡುವ ಸಾಧ್ಯತೆಗಳು ಹೆಚ್ಚಿವೆ.

ಕಳೆದ ಪಂದ್ಯದಲ್ಲೂ ಈ ಆಟಗಾರರು ಚೆನ್ನೈನ ಪ್ಲೇಯಿಂಗ್ 11ರ ಭಾಗವಾಗಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲಿ ಈ ನಾಲ್ವರು ಕಣಕ್ಕಿಳಿದರೆ ಮುಂಬೈ ತಂಡಕ್ಕೆ ಸಂಕಷ್ಟ ಎದುರಾಗುವುದು ಖಚಿತ. ಏಕೆಂದರೆ ಈ ನಾಲ್ವರಿಗೆ ವಾಂಖೆಡೆ ತವರು ನೆಲವಾಗಿರುವುದರಿಂದ ಮುಂಬೈ ವಿರುದ್ಧ ಅದ್ಭುತ ಪ್ರದರ್ಶನ ನೀಡುವ ಸಾಧ್ಯತೆಗಳು ಹೆಚ್ಚಿವೆ.

4 / 6
ಇನ್ನು ಐಪಿಎಲ್ 2024 ರಲ್ಲಿ ಸಿಎಸ್​ಕೆ ಆಡದ ಬಗ್ಗೆ ಹೇಳುವುದಾದರೆ.. ಈ ತಂಡವು ಇಲ್ಲಿಯವರೆಗೆ 5 ಪಂದ್ಯಗಳನ್ನು ಆಡಿದ್ದು, 3 ಪಂದ್ಯಗಳನ್ನು ಗೆದ್ದು 2 ರಲ್ಲಿ ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ ತಂಡ ಮೂರನೇ ಸ್ಥಾನದಲ್ಲಿದೆ.

ಇನ್ನು ಐಪಿಎಲ್ 2024 ರಲ್ಲಿ ಸಿಎಸ್​ಕೆ ಆಡದ ಬಗ್ಗೆ ಹೇಳುವುದಾದರೆ.. ಈ ತಂಡವು ಇಲ್ಲಿಯವರೆಗೆ 5 ಪಂದ್ಯಗಳನ್ನು ಆಡಿದ್ದು, 3 ಪಂದ್ಯಗಳನ್ನು ಗೆದ್ದು 2 ರಲ್ಲಿ ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ ತಂಡ ಮೂರನೇ ಸ್ಥಾನದಲ್ಲಿದೆ.

5 / 6
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಮುಸ್ತಾಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ, ಮಹೇಶ್ ತಿಕ್ಷಣ. ಇಂಪ್ಯಾಕ್ಟ್ ಪ್ಲೇಯರ್: ಶಿವಂ ದುಬೆ.

ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಮುಸ್ತಾಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ, ಮಹೇಶ್ ತಿಕ್ಷಣ. ಇಂಪ್ಯಾಕ್ಟ್ ಪ್ಲೇಯರ್: ಶಿವಂ ದುಬೆ.

6 / 6
Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು