AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮುಂಬೈಗೆ ತನ್ನವರೇ ಶತ್ರುಗಳು; ಸಿಎಸ್​ಕೆ ತಂಡದಲ್ಲಿ ನಾಲ್ವರು ಮುಂಬೈ ಕ್ರಿಕೆಟಿಗರು

IPL 2024: ಐಪಿಎಲ್ 2024 ರ 29 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿವೆ. ಮುಂಬೈನ ತವರು ಮೈದಾನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯ ಒಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗುತ್ತಿರುವುದು ಈ ಪಂದ್ಯಕ್ಕೆ ಇನ್ನಷ್ಟು ಮೆರಗು ತಂದಿದೆ.

ಪೃಥ್ವಿಶಂಕರ
|

Updated on: Apr 14, 2024 | 6:08 PM

Share
ಐಪಿಎಲ್ 2024 ರ 29 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿವೆ. ಮುಂಬೈನ ತವರು ಮೈದಾನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯ ಒಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗುತ್ತಿರುವುದು ಈ ಪಂದ್ಯಕ್ಕೆ ಇನ್ನಷ್ಟು ಮೆರಗು ತಂದಿದೆ.

ಐಪಿಎಲ್ 2024 ರ 29 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿವೆ. ಮುಂಬೈನ ತವರು ಮೈದಾನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯ ಒಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗುತ್ತಿರುವುದು ಈ ಪಂದ್ಯಕ್ಕೆ ಇನ್ನಷ್ಟು ಮೆರಗು ತಂದಿದೆ.

1 / 6
ವಾಸ್ತವವಾಗಿ ಈ ಪಂದ್ಯ ಸಿಎಸ್​ಕೆ ಹಾಗೂ ಮುಂಬೈ ನಡುವೆ ನಡೆಯುತ್ತಿದ್ದರೂ, ಮುಂಬೈ ಇಂಡಿಯನ್ಸ್‌ ತಂಡಕ್ಕೆ ಮುಂಬೈ ಕ್ರಿಕೆಟಿಗರೆ ವಿಲನ್ ಆಗಿದ್ದಾರೆ. ಅಂದರೆ ಇಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ನಾಲ್ವರು ಮುಂಬೈ ಕ್ರಿಕೆಟಿಗರು ಸಿಎಸ್​ಕೆ ಪರ ಕಣಕ್ಕಿಳಿಯುತ್ತಿದ್ದಾರೆ.

ವಾಸ್ತವವಾಗಿ ಈ ಪಂದ್ಯ ಸಿಎಸ್​ಕೆ ಹಾಗೂ ಮುಂಬೈ ನಡುವೆ ನಡೆಯುತ್ತಿದ್ದರೂ, ಮುಂಬೈ ಇಂಡಿಯನ್ಸ್‌ ತಂಡಕ್ಕೆ ಮುಂಬೈ ಕ್ರಿಕೆಟಿಗರೆ ವಿಲನ್ ಆಗಿದ್ದಾರೆ. ಅಂದರೆ ಇಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ನಾಲ್ವರು ಮುಂಬೈ ಕ್ರಿಕೆಟಿಗರು ಸಿಎಸ್​ಕೆ ಪರ ಕಣಕ್ಕಿಳಿಯುತ್ತಿದ್ದಾರೆ.

2 / 6
ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ಪರ ಆಡುತ್ತಿರುವ ಶಿವಂ ದುಬೆ, ಅಜಿಂಕ್ಯ ರಹಾನೆ, ತುಷಾರ್ ದೇಶಪಾಂಡೆ ಮತ್ತು ಶಾರ್ದೂಲ್ ಠಾಕೂರ್ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದಾರೆ. ಈ ಆಟಗಾರರು ಇಂದು ಸಿಎಸ್​ಕೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ.

ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ಪರ ಆಡುತ್ತಿರುವ ಶಿವಂ ದುಬೆ, ಅಜಿಂಕ್ಯ ರಹಾನೆ, ತುಷಾರ್ ದೇಶಪಾಂಡೆ ಮತ್ತು ಶಾರ್ದೂಲ್ ಠಾಕೂರ್ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದಾರೆ. ಈ ಆಟಗಾರರು ಇಂದು ಸಿಎಸ್​ಕೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ.

3 / 6
ಕಳೆದ ಪಂದ್ಯದಲ್ಲೂ ಈ ಆಟಗಾರರು ಚೆನ್ನೈನ ಪ್ಲೇಯಿಂಗ್ 11ರ ಭಾಗವಾಗಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲಿ ಈ ನಾಲ್ವರು ಕಣಕ್ಕಿಳಿದರೆ ಮುಂಬೈ ತಂಡಕ್ಕೆ ಸಂಕಷ್ಟ ಎದುರಾಗುವುದು ಖಚಿತ. ಏಕೆಂದರೆ ಈ ನಾಲ್ವರಿಗೆ ವಾಂಖೆಡೆ ತವರು ನೆಲವಾಗಿರುವುದರಿಂದ ಮುಂಬೈ ವಿರುದ್ಧ ಅದ್ಭುತ ಪ್ರದರ್ಶನ ನೀಡುವ ಸಾಧ್ಯತೆಗಳು ಹೆಚ್ಚಿವೆ.

ಕಳೆದ ಪಂದ್ಯದಲ್ಲೂ ಈ ಆಟಗಾರರು ಚೆನ್ನೈನ ಪ್ಲೇಯಿಂಗ್ 11ರ ಭಾಗವಾಗಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲಿ ಈ ನಾಲ್ವರು ಕಣಕ್ಕಿಳಿದರೆ ಮುಂಬೈ ತಂಡಕ್ಕೆ ಸಂಕಷ್ಟ ಎದುರಾಗುವುದು ಖಚಿತ. ಏಕೆಂದರೆ ಈ ನಾಲ್ವರಿಗೆ ವಾಂಖೆಡೆ ತವರು ನೆಲವಾಗಿರುವುದರಿಂದ ಮುಂಬೈ ವಿರುದ್ಧ ಅದ್ಭುತ ಪ್ರದರ್ಶನ ನೀಡುವ ಸಾಧ್ಯತೆಗಳು ಹೆಚ್ಚಿವೆ.

4 / 6
ಇನ್ನು ಐಪಿಎಲ್ 2024 ರಲ್ಲಿ ಸಿಎಸ್​ಕೆ ಆಡದ ಬಗ್ಗೆ ಹೇಳುವುದಾದರೆ.. ಈ ತಂಡವು ಇಲ್ಲಿಯವರೆಗೆ 5 ಪಂದ್ಯಗಳನ್ನು ಆಡಿದ್ದು, 3 ಪಂದ್ಯಗಳನ್ನು ಗೆದ್ದು 2 ರಲ್ಲಿ ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ ತಂಡ ಮೂರನೇ ಸ್ಥಾನದಲ್ಲಿದೆ.

ಇನ್ನು ಐಪಿಎಲ್ 2024 ರಲ್ಲಿ ಸಿಎಸ್​ಕೆ ಆಡದ ಬಗ್ಗೆ ಹೇಳುವುದಾದರೆ.. ಈ ತಂಡವು ಇಲ್ಲಿಯವರೆಗೆ 5 ಪಂದ್ಯಗಳನ್ನು ಆಡಿದ್ದು, 3 ಪಂದ್ಯಗಳನ್ನು ಗೆದ್ದು 2 ರಲ್ಲಿ ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ ತಂಡ ಮೂರನೇ ಸ್ಥಾನದಲ್ಲಿದೆ.

5 / 6
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಮುಸ್ತಾಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ, ಮಹೇಶ್ ತಿಕ್ಷಣ. ಇಂಪ್ಯಾಕ್ಟ್ ಪ್ಲೇಯರ್: ಶಿವಂ ದುಬೆ.

ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಮುಸ್ತಾಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ, ಮಹೇಶ್ ತಿಕ್ಷಣ. ಇಂಪ್ಯಾಕ್ಟ್ ಪ್ಲೇಯರ್: ಶಿವಂ ದುಬೆ.

6 / 6
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್