AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐದಕ್ಕೆ ಐದು ಗೆಲುವು; ತವರಿನ ಲಾಭ ಪಡೆದ 5 ತಂಡಗಳು

IPL 2024: 17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಈಗಾಗಲೇ ಲೀಗ್​ನಲ್ಲಿ ಐದು ಪಂದ್ಯಗಳು ನಡೆದಿದ್ದು, ಈ ಐದೂ ಪಂದ್ಯಗಳು ಅಭಿಮಾನಿಗಳನ್ನು ರಂಜಿಸುವಲ್ಲಿ ಯಶಸ್ವಿಯಾಗಿವೆ. ಆದರೆ ಆಡಿದ ಐದು ಪಂದ್ಯಗಳಲ್ಲಿ ತವರು ತಂಡಗಳೇ ಗೆಲುವು ಸಾಧಿಸಿರುವುದು ಪ್ರವಾಸಿ ತಂಡದ ಅಭಿಮಾನಿಗಳಿಗೆ ಕೊಂಚ ನಿರಾಸೆಯನ್ನುಂಟು ಮಾಡಿದೆ.

ಪೃಥ್ವಿಶಂಕರ
|

Updated on:Mar 25, 2024 | 4:37 PM

Share
17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಈಗಾಗಲೇ ಲೀಗ್​ನಲ್ಲಿ ಐದು ಪಂದ್ಯಗಳು ನಡೆದಿದ್ದು, ಈ ಐದೂ ಪಂದ್ಯಗಳು ಅಭಿಮಾನಿಗಳನ್ನು ರಂಜಿಸುವಲ್ಲಿ ಯಶಸ್ವಿಯಾಗಿವೆ. ಆದರೆ ಆಡಿದ ಐದು ಪಂದ್ಯಗಳಲ್ಲಿ ತವರು ತಂಡಗಳೇ ಗೆಲುವು ಸಾಧಿಸಿರುವುದು ಪ್ರವಾಸಿ ತಂಡದ ಅಭಿಮಾನಿಗಳಿಗೆ ಕೊಂಚ ನಿರಾಸೆಯನ್ನುಂಟು ಮಾಡಿದೆ.

17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಈಗಾಗಲೇ ಲೀಗ್​ನಲ್ಲಿ ಐದು ಪಂದ್ಯಗಳು ನಡೆದಿದ್ದು, ಈ ಐದೂ ಪಂದ್ಯಗಳು ಅಭಿಮಾನಿಗಳನ್ನು ರಂಜಿಸುವಲ್ಲಿ ಯಶಸ್ವಿಯಾಗಿವೆ. ಆದರೆ ಆಡಿದ ಐದು ಪಂದ್ಯಗಳಲ್ಲಿ ತವರು ತಂಡಗಳೇ ಗೆಲುವು ಸಾಧಿಸಿರುವುದು ಪ್ರವಾಸಿ ತಂಡದ ಅಭಿಮಾನಿಗಳಿಗೆ ಕೊಂಚ ನಿರಾಸೆಯನ್ನುಂಟು ಮಾಡಿದೆ.

1 / 8
ವಾಸ್ತವವಾಗಿ ಐಪಿಎಲ್​ನಲ್ಲಿ ಇದುವರೆಗೆ ಆಡಿರುವ ಐದೂ ಪಂದ್ಯಗಳಲ್ಲಿ ಆತಿಥೇಯ ತಂಡವೇ ಗೆಲುವು ಸಾಧಿಸಿದೆ. ಅಲ್ಲದೆ ಗುರಿ ಬೆನ್ನಟ್ಟಿದ ತಂಡಗಳಿಗಿಂತ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳೆ ಹೆಚ್ಚು ಗೆಲುವು ಸಾಧಿಸಿವೆ. ಅದರ ಸಂಪೂರ್ಣ ಅಂಕಿಅಂಶಗಳು ಹೀಗಿವೆ.

ವಾಸ್ತವವಾಗಿ ಐಪಿಎಲ್​ನಲ್ಲಿ ಇದುವರೆಗೆ ಆಡಿರುವ ಐದೂ ಪಂದ್ಯಗಳಲ್ಲಿ ಆತಿಥೇಯ ತಂಡವೇ ಗೆಲುವು ಸಾಧಿಸಿದೆ. ಅಲ್ಲದೆ ಗುರಿ ಬೆನ್ನಟ್ಟಿದ ತಂಡಗಳಿಗಿಂತ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳೆ ಹೆಚ್ಚು ಗೆಲುವು ಸಾಧಿಸಿವೆ. ಅದರ ಸಂಪೂರ್ಣ ಅಂಕಿಅಂಶಗಳು ಹೀಗಿವೆ.

2 / 8
ಲೀಗ್​ನ ಉದ್ಘಾಟನಾ ಪಂದ್ಯ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆದಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 176 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಸಿಎಸ್​ಕೆ ತವರಿನ ಲಾಭ ಪಡೆದು 6 ವಿಕೆಟ್​ಗಳಿಂದ ಗೆದ್ದುಬೀಗಿತ್ತು.

ಲೀಗ್​ನ ಉದ್ಘಾಟನಾ ಪಂದ್ಯ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆದಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 176 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಸಿಎಸ್​ಕೆ ತವರಿನ ಲಾಭ ಪಡೆದು 6 ವಿಕೆಟ್​ಗಳಿಂದ ಗೆದ್ದುಬೀಗಿತ್ತು.

3 / 8
ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ 174 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಆತಿಥೇಯ ಪಂಜಾಬ್ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.

ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ 174 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಆತಿಥೇಯ ಪಂಜಾಬ್ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.

4 / 8
ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ನಡುವೆ ನಡೆದ ಮೂರನೇ ಪಂದ್ಯದಲ್ಲೂ ಆತಿಥೇಯ ಕೋಲ್ಕತ್ತಾ, ಪ್ರವಾಸಿ ಹೈದರಾಬಾದ್ ತಂಡವನ್ನು 4 ರನ್​ಗಳಿಂದ ಮಣಿಸಿತು.

ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ನಡುವೆ ನಡೆದ ಮೂರನೇ ಪಂದ್ಯದಲ್ಲೂ ಆತಿಥೇಯ ಕೋಲ್ಕತ್ತಾ, ಪ್ರವಾಸಿ ಹೈದರಾಬಾದ್ ತಂಡವನ್ನು 4 ರನ್​ಗಳಿಂದ ಮಣಿಸಿತು.

5 / 8
ನಾಲ್ಕನೇ ಪಂದ್ಯದಲ್ಲೂ ತವರು ತಂಡವೇ ಗೆಲುವು ಸಾಧಿಸಿತು. ರಾಜಸ್ಥಾನದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ತಂಡ 20 ರನ್​ಗಳ ಗೆಲುವು ದಾಖಲಿಸಿತು.

ನಾಲ್ಕನೇ ಪಂದ್ಯದಲ್ಲೂ ತವರು ತಂಡವೇ ಗೆಲುವು ಸಾಧಿಸಿತು. ರಾಜಸ್ಥಾನದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ತಂಡ 20 ರನ್​ಗಳ ಗೆಲುವು ದಾಖಲಿಸಿತು.

6 / 8
ನಿನ್ನೆ ಅಹಮದಾಬಾದ್​ನಲ್ಲಿ ನಡೆದ ಐಪಿಎಲ್ ಐದನೇ ಪಂದ್ಯದಲ್ಲಿ ಆತಿಥೇಯ ಗುಜರಾತ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು 6 ರನ್​ಗಳಿಂದ ಮಣಿಸಿ ತವರು ನೆಲದ ಲಾಭ ಪಡೆದುಕೊಂಡಿದೆ.

ನಿನ್ನೆ ಅಹಮದಾಬಾದ್​ನಲ್ಲಿ ನಡೆದ ಐಪಿಎಲ್ ಐದನೇ ಪಂದ್ಯದಲ್ಲಿ ಆತಿಥೇಯ ಗುಜರಾತ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು 6 ರನ್​ಗಳಿಂದ ಮಣಿಸಿ ತವರು ನೆಲದ ಲಾಭ ಪಡೆದುಕೊಂಡಿದೆ.

7 / 8
ಇನ್ನು ಇಂದಿನ ಪಂದ್ಯದಲ್ಲಿ ಆರ್​ಸಿಬಿ ತನ್ನ ತವರು ನೆಲದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಹೀಗಾಗಿ ಈ ಹಿಂದಿನ ಐದು ಪಂದ್ಯಗಳ ಫಲಿತಾಂಶದಂತೆ ಇಂದಿನ ಪಂದ್ಯದ ಫಲಿತಾಂಶವೂ ತವರು ತಂಡದ ಪರ ವಾಲುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಇನ್ನು ಇಂದಿನ ಪಂದ್ಯದಲ್ಲಿ ಆರ್​ಸಿಬಿ ತನ್ನ ತವರು ನೆಲದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಹೀಗಾಗಿ ಈ ಹಿಂದಿನ ಐದು ಪಂದ್ಯಗಳ ಫಲಿತಾಂಶದಂತೆ ಇಂದಿನ ಪಂದ್ಯದ ಫಲಿತಾಂಶವೂ ತವರು ತಂಡದ ಪರ ವಾಲುತ್ತಾ ಎಂಬುದನ್ನು ಕಾದುನೋಡಬೇಕಿದೆ.

8 / 8

Published On - 4:35 pm, Mon, 25 March 24

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ