Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐದಕ್ಕೆ ಐದು ಗೆಲುವು; ತವರಿನ ಲಾಭ ಪಡೆದ 5 ತಂಡಗಳು

IPL 2024: 17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಈಗಾಗಲೇ ಲೀಗ್​ನಲ್ಲಿ ಐದು ಪಂದ್ಯಗಳು ನಡೆದಿದ್ದು, ಈ ಐದೂ ಪಂದ್ಯಗಳು ಅಭಿಮಾನಿಗಳನ್ನು ರಂಜಿಸುವಲ್ಲಿ ಯಶಸ್ವಿಯಾಗಿವೆ. ಆದರೆ ಆಡಿದ ಐದು ಪಂದ್ಯಗಳಲ್ಲಿ ತವರು ತಂಡಗಳೇ ಗೆಲುವು ಸಾಧಿಸಿರುವುದು ಪ್ರವಾಸಿ ತಂಡದ ಅಭಿಮಾನಿಗಳಿಗೆ ಕೊಂಚ ನಿರಾಸೆಯನ್ನುಂಟು ಮಾಡಿದೆ.

ಪೃಥ್ವಿಶಂಕರ
|

Updated on:Mar 25, 2024 | 4:37 PM

17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಈಗಾಗಲೇ ಲೀಗ್​ನಲ್ಲಿ ಐದು ಪಂದ್ಯಗಳು ನಡೆದಿದ್ದು, ಈ ಐದೂ ಪಂದ್ಯಗಳು ಅಭಿಮಾನಿಗಳನ್ನು ರಂಜಿಸುವಲ್ಲಿ ಯಶಸ್ವಿಯಾಗಿವೆ. ಆದರೆ ಆಡಿದ ಐದು ಪಂದ್ಯಗಳಲ್ಲಿ ತವರು ತಂಡಗಳೇ ಗೆಲುವು ಸಾಧಿಸಿರುವುದು ಪ್ರವಾಸಿ ತಂಡದ ಅಭಿಮಾನಿಗಳಿಗೆ ಕೊಂಚ ನಿರಾಸೆಯನ್ನುಂಟು ಮಾಡಿದೆ.

17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಈಗಾಗಲೇ ಲೀಗ್​ನಲ್ಲಿ ಐದು ಪಂದ್ಯಗಳು ನಡೆದಿದ್ದು, ಈ ಐದೂ ಪಂದ್ಯಗಳು ಅಭಿಮಾನಿಗಳನ್ನು ರಂಜಿಸುವಲ್ಲಿ ಯಶಸ್ವಿಯಾಗಿವೆ. ಆದರೆ ಆಡಿದ ಐದು ಪಂದ್ಯಗಳಲ್ಲಿ ತವರು ತಂಡಗಳೇ ಗೆಲುವು ಸಾಧಿಸಿರುವುದು ಪ್ರವಾಸಿ ತಂಡದ ಅಭಿಮಾನಿಗಳಿಗೆ ಕೊಂಚ ನಿರಾಸೆಯನ್ನುಂಟು ಮಾಡಿದೆ.

1 / 8
ವಾಸ್ತವವಾಗಿ ಐಪಿಎಲ್​ನಲ್ಲಿ ಇದುವರೆಗೆ ಆಡಿರುವ ಐದೂ ಪಂದ್ಯಗಳಲ್ಲಿ ಆತಿಥೇಯ ತಂಡವೇ ಗೆಲುವು ಸಾಧಿಸಿದೆ. ಅಲ್ಲದೆ ಗುರಿ ಬೆನ್ನಟ್ಟಿದ ತಂಡಗಳಿಗಿಂತ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳೆ ಹೆಚ್ಚು ಗೆಲುವು ಸಾಧಿಸಿವೆ. ಅದರ ಸಂಪೂರ್ಣ ಅಂಕಿಅಂಶಗಳು ಹೀಗಿವೆ.

ವಾಸ್ತವವಾಗಿ ಐಪಿಎಲ್​ನಲ್ಲಿ ಇದುವರೆಗೆ ಆಡಿರುವ ಐದೂ ಪಂದ್ಯಗಳಲ್ಲಿ ಆತಿಥೇಯ ತಂಡವೇ ಗೆಲುವು ಸಾಧಿಸಿದೆ. ಅಲ್ಲದೆ ಗುರಿ ಬೆನ್ನಟ್ಟಿದ ತಂಡಗಳಿಗಿಂತ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳೆ ಹೆಚ್ಚು ಗೆಲುವು ಸಾಧಿಸಿವೆ. ಅದರ ಸಂಪೂರ್ಣ ಅಂಕಿಅಂಶಗಳು ಹೀಗಿವೆ.

2 / 8
ಲೀಗ್​ನ ಉದ್ಘಾಟನಾ ಪಂದ್ಯ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆದಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 176 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಸಿಎಸ್​ಕೆ ತವರಿನ ಲಾಭ ಪಡೆದು 6 ವಿಕೆಟ್​ಗಳಿಂದ ಗೆದ್ದುಬೀಗಿತ್ತು.

ಲೀಗ್​ನ ಉದ್ಘಾಟನಾ ಪಂದ್ಯ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆದಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 176 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಸಿಎಸ್​ಕೆ ತವರಿನ ಲಾಭ ಪಡೆದು 6 ವಿಕೆಟ್​ಗಳಿಂದ ಗೆದ್ದುಬೀಗಿತ್ತು.

3 / 8
ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ 174 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಆತಿಥೇಯ ಪಂಜಾಬ್ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.

ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ 174 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಆತಿಥೇಯ ಪಂಜಾಬ್ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.

4 / 8
ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ನಡುವೆ ನಡೆದ ಮೂರನೇ ಪಂದ್ಯದಲ್ಲೂ ಆತಿಥೇಯ ಕೋಲ್ಕತ್ತಾ, ಪ್ರವಾಸಿ ಹೈದರಾಬಾದ್ ತಂಡವನ್ನು 4 ರನ್​ಗಳಿಂದ ಮಣಿಸಿತು.

ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ನಡುವೆ ನಡೆದ ಮೂರನೇ ಪಂದ್ಯದಲ್ಲೂ ಆತಿಥೇಯ ಕೋಲ್ಕತ್ತಾ, ಪ್ರವಾಸಿ ಹೈದರಾಬಾದ್ ತಂಡವನ್ನು 4 ರನ್​ಗಳಿಂದ ಮಣಿಸಿತು.

5 / 8
ನಾಲ್ಕನೇ ಪಂದ್ಯದಲ್ಲೂ ತವರು ತಂಡವೇ ಗೆಲುವು ಸಾಧಿಸಿತು. ರಾಜಸ್ಥಾನದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ತಂಡ 20 ರನ್​ಗಳ ಗೆಲುವು ದಾಖಲಿಸಿತು.

ನಾಲ್ಕನೇ ಪಂದ್ಯದಲ್ಲೂ ತವರು ತಂಡವೇ ಗೆಲುವು ಸಾಧಿಸಿತು. ರಾಜಸ್ಥಾನದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ತಂಡ 20 ರನ್​ಗಳ ಗೆಲುವು ದಾಖಲಿಸಿತು.

6 / 8
ನಿನ್ನೆ ಅಹಮದಾಬಾದ್​ನಲ್ಲಿ ನಡೆದ ಐಪಿಎಲ್ ಐದನೇ ಪಂದ್ಯದಲ್ಲಿ ಆತಿಥೇಯ ಗುಜರಾತ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು 6 ರನ್​ಗಳಿಂದ ಮಣಿಸಿ ತವರು ನೆಲದ ಲಾಭ ಪಡೆದುಕೊಂಡಿದೆ.

ನಿನ್ನೆ ಅಹಮದಾಬಾದ್​ನಲ್ಲಿ ನಡೆದ ಐಪಿಎಲ್ ಐದನೇ ಪಂದ್ಯದಲ್ಲಿ ಆತಿಥೇಯ ಗುಜರಾತ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು 6 ರನ್​ಗಳಿಂದ ಮಣಿಸಿ ತವರು ನೆಲದ ಲಾಭ ಪಡೆದುಕೊಂಡಿದೆ.

7 / 8
ಇನ್ನು ಇಂದಿನ ಪಂದ್ಯದಲ್ಲಿ ಆರ್​ಸಿಬಿ ತನ್ನ ತವರು ನೆಲದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಹೀಗಾಗಿ ಈ ಹಿಂದಿನ ಐದು ಪಂದ್ಯಗಳ ಫಲಿತಾಂಶದಂತೆ ಇಂದಿನ ಪಂದ್ಯದ ಫಲಿತಾಂಶವೂ ತವರು ತಂಡದ ಪರ ವಾಲುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಇನ್ನು ಇಂದಿನ ಪಂದ್ಯದಲ್ಲಿ ಆರ್​ಸಿಬಿ ತನ್ನ ತವರು ನೆಲದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಹೀಗಾಗಿ ಈ ಹಿಂದಿನ ಐದು ಪಂದ್ಯಗಳ ಫಲಿತಾಂಶದಂತೆ ಇಂದಿನ ಪಂದ್ಯದ ಫಲಿತಾಂಶವೂ ತವರು ತಂಡದ ಪರ ವಾಲುತ್ತಾ ಎಂಬುದನ್ನು ಕಾದುನೋಡಬೇಕಿದೆ.

8 / 8

Published On - 4:35 pm, Mon, 25 March 24

Follow us
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ