AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್ ಇತಿಹಾಸವನ್ನೇ ಬದಲಿಸಿದ ಸಿಎಸ್​ಕೆ ಸೋಲು..!

IPL 2024: ಳೆದ ಸೀಸನ್​ನಲ್ಲಿ ಸಿಎಸ್‌ಕೆ ಹೊರತುಪಡಿಸಿ, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್‌ನಲ್ಲಿ ಸ್ಥಾನ ಪಡೆದಿದ್ದವು. ಈ ನಾಲ್ಕರಲ್ಲಿ ಸಿಎಸ್​ಕೆ ಹಾಗೂ ಗುಜರಾತ್ ಫೈನಲ್​ಗೇರಿದ್ದವು. ಆ ಫೈನಲ್​ನಲ್ಲಿ ಸಿಎಸ್​ಕೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಈ ಬಾರಿ ಈ 4 ತಂಡಗಳಿಗೂ ತಂಡಗಳು ಪ್ಲೇ ಆಫ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ.

ಪೃಥ್ವಿಶಂಕರ
|

Updated on: May 19, 2024 | 6:46 PM

Share
ಐಪಿಎಲ್ 2024ರ 68 ನೇ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸುವ ಮೂಲಕ ಪ್ಲೇಆಫ್‌ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿತು. ಇದರೊಂದಿಗೆ ಪ್ಲೇ ಆಫ್ ತಲುಪಿದ ನಾಲ್ಕನೇ ತಂಡ ಎನಿಸಿಕೊಂಡಿತು.

ಐಪಿಎಲ್ 2024ರ 68 ನೇ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸುವ ಮೂಲಕ ಪ್ಲೇಆಫ್‌ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿತು. ಇದರೊಂದಿಗೆ ಪ್ಲೇ ಆಫ್ ತಲುಪಿದ ನಾಲ್ಕನೇ ತಂಡ ಎನಿಸಿಕೊಂಡಿತು.

1 / 8
ಆರ್​ಸಿಬಿಯ ಆಗಮನದೊಂದಿಗೆ ಪ್ಲೇಆಫ್‌ನಲ್ಲಿ ಸ್ಥಾನ ಪಡೆದ ಎಲ್ಲಾ ನಾಲ್ಕು ತಂಡಗಳು ಯಾವುವು ಎಂಬುದು ಖಚಿತವಾಗಿದೆ. ಇದರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ಈಗಾಗಲೇ ಸ್ಥಾನ ಪಡೆದಿವೆ.

ಆರ್​ಸಿಬಿಯ ಆಗಮನದೊಂದಿಗೆ ಪ್ಲೇಆಫ್‌ನಲ್ಲಿ ಸ್ಥಾನ ಪಡೆದ ಎಲ್ಲಾ ನಾಲ್ಕು ತಂಡಗಳು ಯಾವುವು ಎಂಬುದು ಖಚಿತವಾಗಿದೆ. ಇದರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ಈಗಾಗಲೇ ಸ್ಥಾನ ಪಡೆದಿವೆ.

2 / 8
ಈ ಸೋಲಿನೊಂದಿಗೆ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್​ನಿಂದ ಹೊರಬಿದ್ದಿದೆ. ಈ ಸೋಲಿನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಹಿಂದೇದು ನಡೆಯದ ಘಟನೆಯೊಂದು ಈ ಐಪಿಎಲ್ ಆವೃತ್ತಿಯಲ್ಲಿ ನಡೆದಿದೆ.

ಈ ಸೋಲಿನೊಂದಿಗೆ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್​ನಿಂದ ಹೊರಬಿದ್ದಿದೆ. ಈ ಸೋಲಿನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಹಿಂದೇದು ನಡೆಯದ ಘಟನೆಯೊಂದು ಈ ಐಪಿಎಲ್ ಆವೃತ್ತಿಯಲ್ಲಿ ನಡೆದಿದೆ.

3 / 8
ವಾಸ್ತವವಗಾಗಿ ಕಳೆದ ಸೀಸನ್​ನಲ್ಲಿ ಸಿಎಸ್‌ಕೆ ಹೊರತುಪಡಿಸಿ, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್‌ನಲ್ಲಿ ಸ್ಥಾನ ಪಡೆದಿದ್ದವು. ಈ ನಾಲ್ಕರಲ್ಲಿ ಸಿಎಸ್​ಕೆ ಹಾಗೂ ಗುಜರಾತ್ ಫೈನಲ್​ಗೇರಿದ್ದವು. ಆ ಫೈನಲ್​ನಲ್ಲಿ ಸಿಎಸ್​ಕೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

ವಾಸ್ತವವಗಾಗಿ ಕಳೆದ ಸೀಸನ್​ನಲ್ಲಿ ಸಿಎಸ್‌ಕೆ ಹೊರತುಪಡಿಸಿ, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್‌ನಲ್ಲಿ ಸ್ಥಾನ ಪಡೆದಿದ್ದವು. ಈ ನಾಲ್ಕರಲ್ಲಿ ಸಿಎಸ್​ಕೆ ಹಾಗೂ ಗುಜರಾತ್ ಫೈನಲ್​ಗೇರಿದ್ದವು. ಆ ಫೈನಲ್​ನಲ್ಲಿ ಸಿಎಸ್​ಕೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

4 / 8
ಆದರೆ ಈ ಬಾರಿ ಈ 4 ತಂಡಗಳಿಗೂ ತಂಡಗಳು ಪ್ಲೇ ಆಫ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಕಳೆದ ಸೀಸನ್​ನ ಅಗ್ರ 4 ತಂಡಗಳ ಪೈಕಿ ಯಾವ ತಂಡವೂ ಪ್ಲೇಆಫ್ ತಲುಪದೆ ಇರುವುದು ಇದೇ ಮೊದಲ ಬಾರಿಗೆ ಸಂಭಾವಿಸಿದೆ.

ಆದರೆ ಈ ಬಾರಿ ಈ 4 ತಂಡಗಳಿಗೂ ತಂಡಗಳು ಪ್ಲೇ ಆಫ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಕಳೆದ ಸೀಸನ್​ನ ಅಗ್ರ 4 ತಂಡಗಳ ಪೈಕಿ ಯಾವ ತಂಡವೂ ಪ್ಲೇಆಫ್ ತಲುಪದೆ ಇರುವುದು ಇದೇ ಮೊದಲ ಬಾರಿಗೆ ಸಂಭಾವಿಸಿದೆ.

5 / 8
ಇನ್ನು ಐಪಿಎಲ್ ಇತಿಹಾಸದಲ್ಲಿ ಇದು ಮೂರನೇ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ಲೇ ಆಫ್ ತಲುಪಲು ಸಾಧ್ಯವಾಗಲಿಲ್ಲ. ಈ ಹಿಂದೆ 2020 ಮತ್ತು 2022ರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿರಲಿಲ್ಲ.

ಇನ್ನು ಐಪಿಎಲ್ ಇತಿಹಾಸದಲ್ಲಿ ಇದು ಮೂರನೇ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ಲೇ ಆಫ್ ತಲುಪಲು ಸಾಧ್ಯವಾಗಲಿಲ್ಲ. ಈ ಹಿಂದೆ 2020 ಮತ್ತು 2022ರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿರಲಿಲ್ಲ.

6 / 8
ಈ ಹಿಂದೆ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಐಪಿಎಲ್ ಪ್ರಶಸ್ತಿ ಗೆದ್ದಿದ್ದವು. ಆದರೆ ಈ ಬಾರಿ ಪ್ಲೇಆಫ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾತ್ರ ಇನ್ನೂ ಐಪಿಎಲ್ ಟ್ರೋಫಿಯನ್ನು ಗೆದ್ದಿಲ್ಲ.

ಈ ಹಿಂದೆ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಐಪಿಎಲ್ ಪ್ರಶಸ್ತಿ ಗೆದ್ದಿದ್ದವು. ಆದರೆ ಈ ಬಾರಿ ಪ್ಲೇಆಫ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾತ್ರ ಇನ್ನೂ ಐಪಿಎಲ್ ಟ್ರೋಫಿಯನ್ನು ಗೆದ್ದಿಲ್ಲ.

7 / 8
ಹೀಗಿರುವಾಗ ಈ ಬಾರಿ ಹೊಸ ಚಾಂಪಿಯನ್ ಪಟ್ಟಕ್ಕೇರುವುದು ತುಂಬಾ ಕಷ್ಟವಾದರೂ ಆರ್​ಸಿಬಿಯ ಫಾರ್ಮ್ ನೋಡಿದರೆ ಅದೂ ಅಸಾಧ್ಯವೆಂದು ಹೇಳಲಾಗದು. 2008ರಲ್ಲಿ ರಾಜಸ್ಥಾನ್ ರಾಯಲ್ಸ್, 2012-2014ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು 2016ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಐಪಿಎಲ್ ಚಾಂಪಿಯನ್ ಆಗಿವೆ.

ಹೀಗಿರುವಾಗ ಈ ಬಾರಿ ಹೊಸ ಚಾಂಪಿಯನ್ ಪಟ್ಟಕ್ಕೇರುವುದು ತುಂಬಾ ಕಷ್ಟವಾದರೂ ಆರ್​ಸಿಬಿಯ ಫಾರ್ಮ್ ನೋಡಿದರೆ ಅದೂ ಅಸಾಧ್ಯವೆಂದು ಹೇಳಲಾಗದು. 2008ರಲ್ಲಿ ರಾಜಸ್ಥಾನ್ ರಾಯಲ್ಸ್, 2012-2014ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು 2016ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಐಪಿಎಲ್ ಚಾಂಪಿಯನ್ ಆಗಿವೆ.

8 / 8
Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!