AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಅಬ್ಬಾ… ಕೇವಲ 58 ಎಸೆತಗಳಲ್ಲಿ 167 ರನ್ ಚಚ್ಚಿದ ಹೆಡ್- ಅಭಿಷೇಕ್..!

IPL 2024: ಗೆಲುವಿಗೆ ಲಕ್ನೋ ನೀಡಿದ 165 ರನ್​ಗಳ ಗುರಿಯನ್ನು ಹೈದರಾಬಾದ್‌ ತಂಡ ಕೇವಲ 9.4 ಓವರ್​ಗಳಲ್ಲಿ ಬೆನ್ನಟ್ಟಿತು. ಹೈದರಾಬಾದ್‌ ತಂಡದ ಆರಂಭಿಕರಿಬ್ಬರು ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ಕೇವಲ 58 ಎಸೆತಗಳಲ್ಲಿ ಲಕ್ನೋ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾದರು.

ಪೃಥ್ವಿಶಂಕರ
|

Updated on: May 08, 2024 | 10:51 PM

Share
ಹೈದರಾಬಾದ್‌ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ ಬರೋಬ್ಬರಿ 10 ವಿಕೆಟ್​ಗಳಿಂದ ಮಣಿಸಿದೆ.

ಹೈದರಾಬಾದ್‌ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ ಬರೋಬ್ಬರಿ 10 ವಿಕೆಟ್​ಗಳಿಂದ ಮಣಿಸಿದೆ.

1 / 6
ಗೆಲುವಿಗೆ ಲಕ್ನೋ ನೀಡಿದ 165 ರನ್​ಗಳ ಗುರಿಯನ್ನು ಹೈದರಾಬಾದ್‌ ತಂಡ ಕೇವಲ 9.4 ಓವರ್​ಗಳಲ್ಲಿ ಬೆನ್ನಟ್ಟಿತು. ಹೈದರಾಬಾದ್‌ ತಂಡದ ಆರಂಭಿಕರಿಬ್ಬರು ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ಕೇವಲ 58 ಎಸೆತಗಳಲ್ಲಿ ಲಕ್ನೋ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾದರು.

ಗೆಲುವಿಗೆ ಲಕ್ನೋ ನೀಡಿದ 165 ರನ್​ಗಳ ಗುರಿಯನ್ನು ಹೈದರಾಬಾದ್‌ ತಂಡ ಕೇವಲ 9.4 ಓವರ್​ಗಳಲ್ಲಿ ಬೆನ್ನಟ್ಟಿತು. ಹೈದರಾಬಾದ್‌ ತಂಡದ ಆರಂಭಿಕರಿಬ್ಬರು ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ಕೇವಲ 58 ಎಸೆತಗಳಲ್ಲಿ ಲಕ್ನೋ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾದರು.

2 / 6
ಆರಂಭಿಕರಾಗಿ ಕಣಕ್ಕಿಳಿದಿದ್ದ ಟ್ರಾವಿಸ್ ಹೆಡ್ ಎಂದಿನಂತೆ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 30 ಎಸೆತಗಳನ್ನು ಎದುರಿಸಿದ ಹೆಡ್ 8 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ ಅಜೇಯ 89 ರನ್ ಕಲೆಹಾಕಿದರು.

ಆರಂಭಿಕರಾಗಿ ಕಣಕ್ಕಿಳಿದಿದ್ದ ಟ್ರಾವಿಸ್ ಹೆಡ್ ಎಂದಿನಂತೆ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 30 ಎಸೆತಗಳನ್ನು ಎದುರಿಸಿದ ಹೆಡ್ 8 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ ಅಜೇಯ 89 ರನ್ ಕಲೆಹಾಕಿದರು.

3 / 6
ಟ್ರಾವಿಸ್ ಹೆಡ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಅಭಿಷೇಕ್ ಶರ್ಮಾ ಕೂಡ ಸ್ಫೋಟಕ ಬ್ಯಾಟಿಂಗ್ ಮಾಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 28 ಎಸೆತಗಳನ್ನು ಎದುರಿಸಿದ ಅಭಿಷೇಕ್ 8 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ ಅಜೇಯ 75 ರನ್ ಚಚ್ಚಿದರು.

ಟ್ರಾವಿಸ್ ಹೆಡ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಅಭಿಷೇಕ್ ಶರ್ಮಾ ಕೂಡ ಸ್ಫೋಟಕ ಬ್ಯಾಟಿಂಗ್ ಮಾಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 28 ಎಸೆತಗಳನ್ನು ಎದುರಿಸಿದ ಅಭಿಷೇಕ್ 8 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ ಅಜೇಯ 75 ರನ್ ಚಚ್ಚಿದರು.

4 / 6
ಈ ಇಬ್ಬರು ತಮ್ಮ ಜೊತೆಯಾಟದ ಮೂಲಕ ಕೇವಲ 9.4 ಓವರ್​ಗಳಲ್ಲಿ 167 ರನ್ ಕಲೆಹಾಕುವುದರೊಂದಿಗೆ ಐಪಿಎಲ್ ಇತಿಹಾಸದಲ್ಲಿ 150 ಕ್ಕೂ ಅಧಿಕ ರನ್​ಗಳನ್ನು ಇಷ್ಟು ಕಡಿಮೆ ಎಸೆತಗಳಲ್ಲಿ ಪೂರೈಸಿದ ದಾಖಲೆ ನಿರ್ಮಿಸಿದರು. ಹಿಂದಿನ ದಾಖಲೆ ಡೆಕ್ಕನ್ ಚಾರ್ಜರ್ಸ್ ಹೆಸರಿನಲ್ಲಿತ್ತು. 2008 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚಾರ್ಜರ್ಸ್ 12 ಓವರ್‌ಗಳಲ್ಲಿ 155 ರನ್‌ಗಳ ಗುರಿಯನ್ನು ಬೆನ್ನಟ್ಟಿತು.

ಈ ಇಬ್ಬರು ತಮ್ಮ ಜೊತೆಯಾಟದ ಮೂಲಕ ಕೇವಲ 9.4 ಓವರ್​ಗಳಲ್ಲಿ 167 ರನ್ ಕಲೆಹಾಕುವುದರೊಂದಿಗೆ ಐಪಿಎಲ್ ಇತಿಹಾಸದಲ್ಲಿ 150 ಕ್ಕೂ ಅಧಿಕ ರನ್​ಗಳನ್ನು ಇಷ್ಟು ಕಡಿಮೆ ಎಸೆತಗಳಲ್ಲಿ ಪೂರೈಸಿದ ದಾಖಲೆ ನಿರ್ಮಿಸಿದರು. ಹಿಂದಿನ ದಾಖಲೆ ಡೆಕ್ಕನ್ ಚಾರ್ಜರ್ಸ್ ಹೆಸರಿನಲ್ಲಿತ್ತು. 2008 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚಾರ್ಜರ್ಸ್ 12 ಓವರ್‌ಗಳಲ್ಲಿ 155 ರನ್‌ಗಳ ಗುರಿಯನ್ನು ಬೆನ್ನಟ್ಟಿತು.

5 / 6
ಇದಲ್ಲದೆ ಈ ಜೋಡಿ ಪವರ್ ಪ್ಲೇನಲ್ಲಿ 107 ರನ್ ಕಲೆಹಾಕುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಮೊದಲ 6 ಓವರ್​ಗಳಲ್ಲಿ ಎರಡನೇ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಬರೆಯಿತು. ಮೊದಲ ಅತ್ಯಧಿಕ ರನ್ ದಾಖಲೆಯೂ ಈ ಜೋಡಿಯ ಹೆಸರಿನಲ್ಲೇ ಇದ್ದು, ಈ ಜೋಡಿ ಡೆಲ್ಲಿ ವಿರುದ್ಧ 125 ರನ್ ಕಲೆಹಾಕಿತ್ತು.

ಇದಲ್ಲದೆ ಈ ಜೋಡಿ ಪವರ್ ಪ್ಲೇನಲ್ಲಿ 107 ರನ್ ಕಲೆಹಾಕುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಮೊದಲ 6 ಓವರ್​ಗಳಲ್ಲಿ ಎರಡನೇ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಬರೆಯಿತು. ಮೊದಲ ಅತ್ಯಧಿಕ ರನ್ ದಾಖಲೆಯೂ ಈ ಜೋಡಿಯ ಹೆಸರಿನಲ್ಲೇ ಇದ್ದು, ಈ ಜೋಡಿ ಡೆಲ್ಲಿ ವಿರುದ್ಧ 125 ರನ್ ಕಲೆಹಾಕಿತ್ತು.

6 / 6
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ