AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 25 ಎಸೆತ, 7 ಸಿಕ್ಸರ್, 64 ರನ್..! ರಸೆಲ್ ರೌದ್ರಾವತಾರ

IPL 2024: ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತ ರಸೆಲ್ ಹಾಗೂ ರಿಂಕು ಸಿಂಗ್ ಹೈದರಾಬಾದ್ ಬೌಲರ್​ಗಳ ಚೆಂಡಾಡಿದರು. ಈ ವೇಳೆ ರಿಂಕು ಸಿಂಗ್ 15 ಎಸೆತಗಳಲ್ಲಿ 3 ಬೌಂಡರಿ ಸಹಿತ 23 ರನ್ ಬಾರಿಸಿದರೆ, ರಸೆಲ್ ಮಾತ್ರ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು.

ಪೃಥ್ವಿಶಂಕರ
|

Updated on: Mar 23, 2024 | 9:48 PM

Share
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 3ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಬರೋಬ್ಬರಿ 208 ರನ್ ಕಲೆಹಾಕಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 3ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಬರೋಬ್ಬರಿ 208 ರನ್ ಕಲೆಹಾಕಿದೆ.

1 / 7
ತಂಡದ ಪರ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ಆಲ್​ರೌಂಡರ್ ಆಂಡ್ರೆ ರಸೆಲ್ ಕೆಳಕ್ರಮಾಂಕದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು ದ್ವಿಶತಕದ ಗಡಿ ದಾಟಿಸಿದರು. ಒಂದು ಹಂತದಲ್ಲಿ ಕೆಕೆಆರ್ ತಂಡ 119 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ತಂಡದ ಪರ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ಆಲ್​ರೌಂಡರ್ ಆಂಡ್ರೆ ರಸೆಲ್ ಕೆಳಕ್ರಮಾಂಕದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು ದ್ವಿಶತಕದ ಗಡಿ ದಾಟಿಸಿದರು. ಒಂದು ಹಂತದಲ್ಲಿ ಕೆಕೆಆರ್ ತಂಡ 119 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

2 / 7
ಅಲ್ಲಿಂದ ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತ ರಸೆಲ್ ಹಾಗೂ ರಿಂಕು ಸಿಂಗ್ ಹೈದರಾಬಾದ್ ಬೌಲರ್​ಗಳ ಚೆಂಡಾಡಿದರು. ಈ ವೇಳೆ ರಿಂಕು ಸಿಂಗ್ 15 ಎಸೆತಗಳಲ್ಲಿ 3 ಬೌಂಡರಿ ಸಹಿತ 23 ರನ್ ಬಾರಿಸಿದರೆ, ರಸೆಲ್ ಮಾತ್ರ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು.

ಅಲ್ಲಿಂದ ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತ ರಸೆಲ್ ಹಾಗೂ ರಿಂಕು ಸಿಂಗ್ ಹೈದರಾಬಾದ್ ಬೌಲರ್​ಗಳ ಚೆಂಡಾಡಿದರು. ಈ ವೇಳೆ ರಿಂಕು ಸಿಂಗ್ 15 ಎಸೆತಗಳಲ್ಲಿ 3 ಬೌಂಡರಿ ಸಹಿತ 23 ರನ್ ಬಾರಿಸಿದರೆ, ರಸೆಲ್ ಮಾತ್ರ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು.

3 / 7
ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 25 ಎಸೆತಗಳನ್ನು ಎದುರಿಸಿದ ರಸೆಲ್, 7 ಭರ್ಜರಿ ಸಿಕ್ಸರ್ ಹಾಗೂ 3 ಬೌಂಡರಿಗಳ ಸಹಿತ ಅಜೇಯ 64 ರನ್​​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 25 ಎಸೆತಗಳನ್ನು ಎದುರಿಸಿದ ರಸೆಲ್, 7 ಭರ್ಜರಿ ಸಿಕ್ಸರ್ ಹಾಗೂ 3 ಬೌಂಡರಿಗಳ ಸಹಿತ ಅಜೇಯ 64 ರನ್​​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

4 / 7
ಅದರಲ್ಲೂ ಕೊನೆಯ 5 ಓವರ್​ಗಳಲ್ಲಿ ತಂಡಕ್ಕೆ ಬರೋಬ್ಬರಿ 78 ರನ್​ಗಳು ಹರಿದುಬಂದವು. ರಸೆಲ್ ಅವರ ಅಬ್ಬರ ಹೇಗಿತ್ತು ಎಂಬುದಕ್ಕೆ ಈ ಅಂಕಿಅಂಶಗಳೇ ಸಾಕ್ಷಿ. ಕೊನೆಯ ಐದು ಓವರ್​ಗಳಲ್ಲಿ ರಸೆಲ್- ರಿಂಕು ಜೋಡಿ ಬೌಂಡರಿ ಸಿಕ್ಸರ್​ಗಳ ಮಳೆಗರೆಯಿತು.

ಅದರಲ್ಲೂ ಕೊನೆಯ 5 ಓವರ್​ಗಳಲ್ಲಿ ತಂಡಕ್ಕೆ ಬರೋಬ್ಬರಿ 78 ರನ್​ಗಳು ಹರಿದುಬಂದವು. ರಸೆಲ್ ಅವರ ಅಬ್ಬರ ಹೇಗಿತ್ತು ಎಂಬುದಕ್ಕೆ ಈ ಅಂಕಿಅಂಶಗಳೇ ಸಾಕ್ಷಿ. ಕೊನೆಯ ಐದು ಓವರ್​ಗಳಲ್ಲಿ ರಸೆಲ್- ರಿಂಕು ಜೋಡಿ ಬೌಂಡರಿ ಸಿಕ್ಸರ್​ಗಳ ಮಳೆಗರೆಯಿತು.

5 / 7
ಮಯಾಂಕ್ ಮಾರ್ಕಂಡೆ ಬೌಲ್ ಮಾಡಿದ 16ನೇ ಓವರ್​ನಲ್ಲಿ 3 ಸಿಕ್ಸರ್ ಸಿಡಿಸಿದ ರಸೆಲ್, ಆ ನಂತರ ಭುವನೇಶ್ವರ್ ಕುಮಾರ್ ಎಸೆದ 17ನೇ ಓವರ್​ನಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿದರು. ಇದೇ ಓವರ್​ನಲ್ಲಿ ರಿಂಕು ಕೂಡ ಸಿಕ್ಸರ್ ಸಿಡಿಸಿದರು.

ಮಯಾಂಕ್ ಮಾರ್ಕಂಡೆ ಬೌಲ್ ಮಾಡಿದ 16ನೇ ಓವರ್​ನಲ್ಲಿ 3 ಸಿಕ್ಸರ್ ಸಿಡಿಸಿದ ರಸೆಲ್, ಆ ನಂತರ ಭುವನೇಶ್ವರ್ ಕುಮಾರ್ ಎಸೆದ 17ನೇ ಓವರ್​ನಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿದರು. ಇದೇ ಓವರ್​ನಲ್ಲಿ ರಿಂಕು ಕೂಡ ಸಿಕ್ಸರ್ ಸಿಡಿಸಿದರು.

6 / 7
18 ಮತ್ತು 19ನೇ ಓವರ್​ನಲ್ಲಿ ತಲಾ 2 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿದವು. ಆದರೆ 20ನೇ ಓವರ್ ಬೌಲ್ ಮಾಡಿದ ಟಿ ನಟರಾಜನ್ ರಸೆಲ್ ಅಬ್ಬರಕ್ಕೆ ಕಡಿವಾಣ ಹಾಕಿ ಕೊನೆಯ ಓವರ್​ನಲ್ಲಿ ಕೇವಲ 8 ರನ್ ಬಿಟ್ಟುಕೊಟ್ಟರು.

18 ಮತ್ತು 19ನೇ ಓವರ್​ನಲ್ಲಿ ತಲಾ 2 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿದವು. ಆದರೆ 20ನೇ ಓವರ್ ಬೌಲ್ ಮಾಡಿದ ಟಿ ನಟರಾಜನ್ ರಸೆಲ್ ಅಬ್ಬರಕ್ಕೆ ಕಡಿವಾಣ ಹಾಕಿ ಕೊನೆಯ ಓವರ್​ನಲ್ಲಿ ಕೇವಲ 8 ರನ್ ಬಿಟ್ಟುಕೊಟ್ಟರು.

7 / 7
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ