AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 25 ಎಸೆತ, 7 ಸಿಕ್ಸರ್, 64 ರನ್..! ರಸೆಲ್ ರೌದ್ರಾವತಾರ

IPL 2024: ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತ ರಸೆಲ್ ಹಾಗೂ ರಿಂಕು ಸಿಂಗ್ ಹೈದರಾಬಾದ್ ಬೌಲರ್​ಗಳ ಚೆಂಡಾಡಿದರು. ಈ ವೇಳೆ ರಿಂಕು ಸಿಂಗ್ 15 ಎಸೆತಗಳಲ್ಲಿ 3 ಬೌಂಡರಿ ಸಹಿತ 23 ರನ್ ಬಾರಿಸಿದರೆ, ರಸೆಲ್ ಮಾತ್ರ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು.

ಪೃಥ್ವಿಶಂಕರ
|

Updated on: Mar 23, 2024 | 9:48 PM

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 3ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಬರೋಬ್ಬರಿ 208 ರನ್ ಕಲೆಹಾಕಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 3ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಬರೋಬ್ಬರಿ 208 ರನ್ ಕಲೆಹಾಕಿದೆ.

1 / 7
ತಂಡದ ಪರ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ಆಲ್​ರೌಂಡರ್ ಆಂಡ್ರೆ ರಸೆಲ್ ಕೆಳಕ್ರಮಾಂಕದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು ದ್ವಿಶತಕದ ಗಡಿ ದಾಟಿಸಿದರು. ಒಂದು ಹಂತದಲ್ಲಿ ಕೆಕೆಆರ್ ತಂಡ 119 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ತಂಡದ ಪರ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ಆಲ್​ರೌಂಡರ್ ಆಂಡ್ರೆ ರಸೆಲ್ ಕೆಳಕ್ರಮಾಂಕದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು ದ್ವಿಶತಕದ ಗಡಿ ದಾಟಿಸಿದರು. ಒಂದು ಹಂತದಲ್ಲಿ ಕೆಕೆಆರ್ ತಂಡ 119 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

2 / 7
ಅಲ್ಲಿಂದ ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತ ರಸೆಲ್ ಹಾಗೂ ರಿಂಕು ಸಿಂಗ್ ಹೈದರಾಬಾದ್ ಬೌಲರ್​ಗಳ ಚೆಂಡಾಡಿದರು. ಈ ವೇಳೆ ರಿಂಕು ಸಿಂಗ್ 15 ಎಸೆತಗಳಲ್ಲಿ 3 ಬೌಂಡರಿ ಸಹಿತ 23 ರನ್ ಬಾರಿಸಿದರೆ, ರಸೆಲ್ ಮಾತ್ರ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು.

ಅಲ್ಲಿಂದ ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತ ರಸೆಲ್ ಹಾಗೂ ರಿಂಕು ಸಿಂಗ್ ಹೈದರಾಬಾದ್ ಬೌಲರ್​ಗಳ ಚೆಂಡಾಡಿದರು. ಈ ವೇಳೆ ರಿಂಕು ಸಿಂಗ್ 15 ಎಸೆತಗಳಲ್ಲಿ 3 ಬೌಂಡರಿ ಸಹಿತ 23 ರನ್ ಬಾರಿಸಿದರೆ, ರಸೆಲ್ ಮಾತ್ರ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು.

3 / 7
ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 25 ಎಸೆತಗಳನ್ನು ಎದುರಿಸಿದ ರಸೆಲ್, 7 ಭರ್ಜರಿ ಸಿಕ್ಸರ್ ಹಾಗೂ 3 ಬೌಂಡರಿಗಳ ಸಹಿತ ಅಜೇಯ 64 ರನ್​​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 25 ಎಸೆತಗಳನ್ನು ಎದುರಿಸಿದ ರಸೆಲ್, 7 ಭರ್ಜರಿ ಸಿಕ್ಸರ್ ಹಾಗೂ 3 ಬೌಂಡರಿಗಳ ಸಹಿತ ಅಜೇಯ 64 ರನ್​​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

4 / 7
ಅದರಲ್ಲೂ ಕೊನೆಯ 5 ಓವರ್​ಗಳಲ್ಲಿ ತಂಡಕ್ಕೆ ಬರೋಬ್ಬರಿ 78 ರನ್​ಗಳು ಹರಿದುಬಂದವು. ರಸೆಲ್ ಅವರ ಅಬ್ಬರ ಹೇಗಿತ್ತು ಎಂಬುದಕ್ಕೆ ಈ ಅಂಕಿಅಂಶಗಳೇ ಸಾಕ್ಷಿ. ಕೊನೆಯ ಐದು ಓವರ್​ಗಳಲ್ಲಿ ರಸೆಲ್- ರಿಂಕು ಜೋಡಿ ಬೌಂಡರಿ ಸಿಕ್ಸರ್​ಗಳ ಮಳೆಗರೆಯಿತು.

ಅದರಲ್ಲೂ ಕೊನೆಯ 5 ಓವರ್​ಗಳಲ್ಲಿ ತಂಡಕ್ಕೆ ಬರೋಬ್ಬರಿ 78 ರನ್​ಗಳು ಹರಿದುಬಂದವು. ರಸೆಲ್ ಅವರ ಅಬ್ಬರ ಹೇಗಿತ್ತು ಎಂಬುದಕ್ಕೆ ಈ ಅಂಕಿಅಂಶಗಳೇ ಸಾಕ್ಷಿ. ಕೊನೆಯ ಐದು ಓವರ್​ಗಳಲ್ಲಿ ರಸೆಲ್- ರಿಂಕು ಜೋಡಿ ಬೌಂಡರಿ ಸಿಕ್ಸರ್​ಗಳ ಮಳೆಗರೆಯಿತು.

5 / 7
ಮಯಾಂಕ್ ಮಾರ್ಕಂಡೆ ಬೌಲ್ ಮಾಡಿದ 16ನೇ ಓವರ್​ನಲ್ಲಿ 3 ಸಿಕ್ಸರ್ ಸಿಡಿಸಿದ ರಸೆಲ್, ಆ ನಂತರ ಭುವನೇಶ್ವರ್ ಕುಮಾರ್ ಎಸೆದ 17ನೇ ಓವರ್​ನಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿದರು. ಇದೇ ಓವರ್​ನಲ್ಲಿ ರಿಂಕು ಕೂಡ ಸಿಕ್ಸರ್ ಸಿಡಿಸಿದರು.

ಮಯಾಂಕ್ ಮಾರ್ಕಂಡೆ ಬೌಲ್ ಮಾಡಿದ 16ನೇ ಓವರ್​ನಲ್ಲಿ 3 ಸಿಕ್ಸರ್ ಸಿಡಿಸಿದ ರಸೆಲ್, ಆ ನಂತರ ಭುವನೇಶ್ವರ್ ಕುಮಾರ್ ಎಸೆದ 17ನೇ ಓವರ್​ನಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿದರು. ಇದೇ ಓವರ್​ನಲ್ಲಿ ರಿಂಕು ಕೂಡ ಸಿಕ್ಸರ್ ಸಿಡಿಸಿದರು.

6 / 7
18 ಮತ್ತು 19ನೇ ಓವರ್​ನಲ್ಲಿ ತಲಾ 2 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿದವು. ಆದರೆ 20ನೇ ಓವರ್ ಬೌಲ್ ಮಾಡಿದ ಟಿ ನಟರಾಜನ್ ರಸೆಲ್ ಅಬ್ಬರಕ್ಕೆ ಕಡಿವಾಣ ಹಾಕಿ ಕೊನೆಯ ಓವರ್​ನಲ್ಲಿ ಕೇವಲ 8 ರನ್ ಬಿಟ್ಟುಕೊಟ್ಟರು.

18 ಮತ್ತು 19ನೇ ಓವರ್​ನಲ್ಲಿ ತಲಾ 2 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿದವು. ಆದರೆ 20ನೇ ಓವರ್ ಬೌಲ್ ಮಾಡಿದ ಟಿ ನಟರಾಜನ್ ರಸೆಲ್ ಅಬ್ಬರಕ್ಕೆ ಕಡಿವಾಣ ಹಾಕಿ ಕೊನೆಯ ಓವರ್​ನಲ್ಲಿ ಕೇವಲ 8 ರನ್ ಬಿಟ್ಟುಕೊಟ್ಟರು.

7 / 7
Follow us
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ