IPL 2024: 25 ಎಸೆತ, 7 ಸಿಕ್ಸರ್, 64 ರನ್..! ರಸೆಲ್ ರೌದ್ರಾವತಾರ

IPL 2024: ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತ ರಸೆಲ್ ಹಾಗೂ ರಿಂಕು ಸಿಂಗ್ ಹೈದರಾಬಾದ್ ಬೌಲರ್​ಗಳ ಚೆಂಡಾಡಿದರು. ಈ ವೇಳೆ ರಿಂಕು ಸಿಂಗ್ 15 ಎಸೆತಗಳಲ್ಲಿ 3 ಬೌಂಡರಿ ಸಹಿತ 23 ರನ್ ಬಾರಿಸಿದರೆ, ರಸೆಲ್ ಮಾತ್ರ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು.

|

Updated on: Mar 23, 2024 | 9:48 PM

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 3ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಬರೋಬ್ಬರಿ 208 ರನ್ ಕಲೆಹಾಕಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 3ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಬರೋಬ್ಬರಿ 208 ರನ್ ಕಲೆಹಾಕಿದೆ.

1 / 7
ತಂಡದ ಪರ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ಆಲ್​ರೌಂಡರ್ ಆಂಡ್ರೆ ರಸೆಲ್ ಕೆಳಕ್ರಮಾಂಕದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು ದ್ವಿಶತಕದ ಗಡಿ ದಾಟಿಸಿದರು. ಒಂದು ಹಂತದಲ್ಲಿ ಕೆಕೆಆರ್ ತಂಡ 119 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ತಂಡದ ಪರ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ಆಲ್​ರೌಂಡರ್ ಆಂಡ್ರೆ ರಸೆಲ್ ಕೆಳಕ್ರಮಾಂಕದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು ದ್ವಿಶತಕದ ಗಡಿ ದಾಟಿಸಿದರು. ಒಂದು ಹಂತದಲ್ಲಿ ಕೆಕೆಆರ್ ತಂಡ 119 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

2 / 7
ಅಲ್ಲಿಂದ ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತ ರಸೆಲ್ ಹಾಗೂ ರಿಂಕು ಸಿಂಗ್ ಹೈದರಾಬಾದ್ ಬೌಲರ್​ಗಳ ಚೆಂಡಾಡಿದರು. ಈ ವೇಳೆ ರಿಂಕು ಸಿಂಗ್ 15 ಎಸೆತಗಳಲ್ಲಿ 3 ಬೌಂಡರಿ ಸಹಿತ 23 ರನ್ ಬಾರಿಸಿದರೆ, ರಸೆಲ್ ಮಾತ್ರ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು.

ಅಲ್ಲಿಂದ ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತ ರಸೆಲ್ ಹಾಗೂ ರಿಂಕು ಸಿಂಗ್ ಹೈದರಾಬಾದ್ ಬೌಲರ್​ಗಳ ಚೆಂಡಾಡಿದರು. ಈ ವೇಳೆ ರಿಂಕು ಸಿಂಗ್ 15 ಎಸೆತಗಳಲ್ಲಿ 3 ಬೌಂಡರಿ ಸಹಿತ 23 ರನ್ ಬಾರಿಸಿದರೆ, ರಸೆಲ್ ಮಾತ್ರ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು.

3 / 7
ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 25 ಎಸೆತಗಳನ್ನು ಎದುರಿಸಿದ ರಸೆಲ್, 7 ಭರ್ಜರಿ ಸಿಕ್ಸರ್ ಹಾಗೂ 3 ಬೌಂಡರಿಗಳ ಸಹಿತ ಅಜೇಯ 64 ರನ್​​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 25 ಎಸೆತಗಳನ್ನು ಎದುರಿಸಿದ ರಸೆಲ್, 7 ಭರ್ಜರಿ ಸಿಕ್ಸರ್ ಹಾಗೂ 3 ಬೌಂಡರಿಗಳ ಸಹಿತ ಅಜೇಯ 64 ರನ್​​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

4 / 7
ಅದರಲ್ಲೂ ಕೊನೆಯ 5 ಓವರ್​ಗಳಲ್ಲಿ ತಂಡಕ್ಕೆ ಬರೋಬ್ಬರಿ 78 ರನ್​ಗಳು ಹರಿದುಬಂದವು. ರಸೆಲ್ ಅವರ ಅಬ್ಬರ ಹೇಗಿತ್ತು ಎಂಬುದಕ್ಕೆ ಈ ಅಂಕಿಅಂಶಗಳೇ ಸಾಕ್ಷಿ. ಕೊನೆಯ ಐದು ಓವರ್​ಗಳಲ್ಲಿ ರಸೆಲ್- ರಿಂಕು ಜೋಡಿ ಬೌಂಡರಿ ಸಿಕ್ಸರ್​ಗಳ ಮಳೆಗರೆಯಿತು.

ಅದರಲ್ಲೂ ಕೊನೆಯ 5 ಓವರ್​ಗಳಲ್ಲಿ ತಂಡಕ್ಕೆ ಬರೋಬ್ಬರಿ 78 ರನ್​ಗಳು ಹರಿದುಬಂದವು. ರಸೆಲ್ ಅವರ ಅಬ್ಬರ ಹೇಗಿತ್ತು ಎಂಬುದಕ್ಕೆ ಈ ಅಂಕಿಅಂಶಗಳೇ ಸಾಕ್ಷಿ. ಕೊನೆಯ ಐದು ಓವರ್​ಗಳಲ್ಲಿ ರಸೆಲ್- ರಿಂಕು ಜೋಡಿ ಬೌಂಡರಿ ಸಿಕ್ಸರ್​ಗಳ ಮಳೆಗರೆಯಿತು.

5 / 7
ಮಯಾಂಕ್ ಮಾರ್ಕಂಡೆ ಬೌಲ್ ಮಾಡಿದ 16ನೇ ಓವರ್​ನಲ್ಲಿ 3 ಸಿಕ್ಸರ್ ಸಿಡಿಸಿದ ರಸೆಲ್, ಆ ನಂತರ ಭುವನೇಶ್ವರ್ ಕುಮಾರ್ ಎಸೆದ 17ನೇ ಓವರ್​ನಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿದರು. ಇದೇ ಓವರ್​ನಲ್ಲಿ ರಿಂಕು ಕೂಡ ಸಿಕ್ಸರ್ ಸಿಡಿಸಿದರು.

ಮಯಾಂಕ್ ಮಾರ್ಕಂಡೆ ಬೌಲ್ ಮಾಡಿದ 16ನೇ ಓವರ್​ನಲ್ಲಿ 3 ಸಿಕ್ಸರ್ ಸಿಡಿಸಿದ ರಸೆಲ್, ಆ ನಂತರ ಭುವನೇಶ್ವರ್ ಕುಮಾರ್ ಎಸೆದ 17ನೇ ಓವರ್​ನಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿದರು. ಇದೇ ಓವರ್​ನಲ್ಲಿ ರಿಂಕು ಕೂಡ ಸಿಕ್ಸರ್ ಸಿಡಿಸಿದರು.

6 / 7
18 ಮತ್ತು 19ನೇ ಓವರ್​ನಲ್ಲಿ ತಲಾ 2 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿದವು. ಆದರೆ 20ನೇ ಓವರ್ ಬೌಲ್ ಮಾಡಿದ ಟಿ ನಟರಾಜನ್ ರಸೆಲ್ ಅಬ್ಬರಕ್ಕೆ ಕಡಿವಾಣ ಹಾಕಿ ಕೊನೆಯ ಓವರ್​ನಲ್ಲಿ ಕೇವಲ 8 ರನ್ ಬಿಟ್ಟುಕೊಟ್ಟರು.

18 ಮತ್ತು 19ನೇ ಓವರ್​ನಲ್ಲಿ ತಲಾ 2 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿದವು. ಆದರೆ 20ನೇ ಓವರ್ ಬೌಲ್ ಮಾಡಿದ ಟಿ ನಟರಾಜನ್ ರಸೆಲ್ ಅಬ್ಬರಕ್ಕೆ ಕಡಿವಾಣ ಹಾಕಿ ಕೊನೆಯ ಓವರ್​ನಲ್ಲಿ ಕೇವಲ 8 ರನ್ ಬಿಟ್ಟುಕೊಟ್ಟರು.

7 / 7
Follow us
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ