AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Auction: RCB ತಂಡಕ್ಕೆ ವಿಂಡೀಸ್ ವೇಗಿ ಎಂಟ್ರಿ

IPL 2024 Auction: ಒಂದು ಕೋಟಿಯಿಂದ ಶುರುವಾದ ಹರಾಜಿನಲ್ಲಿ ಆರ್​ಸಿಬಿ ಮೊದಲ ಬಿಡ್ ಮಾಡಿತು. ಆದರೆ ಮತ್ತೊಂದೆಡೆ ಲಕ್ನೋ ಸೂಪರ್ ಜೈಂಟ್ಸ್​ ಅಲ್ಝಾರಿ ಜೋಸೆಫ್ ಖರೀದಿಗೆ ಪೈಪೋಟಿ ನಡೆಸಿದರು. ಇದರಿಂದ ವಿಂಡೀಸ್ ವೇಗಿಯ ಮೌಲ್ಯವು 10 ಕೋಟಿ ರೂ. ದಾಟಿತು.

TV9 Web
| Edited By: |

Updated on:Dec 19, 2023 | 3:36 PM

Share
ಐಪಿಎಲ್ ಹರಾಜಿನಲ್ಲಿ ಆರ್​ಸಿಬಿ ತಂಡವು ಮೊದಲ ಆಟಗಾರನನ್ನು ಆಯ್ಕೆ ಮಾಡಿಕೊಂಡಿದೆ. ದುಬೈನ ಕೋಕಾಕೋಲ ಅರೇನಾದಲ್ಲಿ ನಡೆಯುತ್ತಿರುವ ಹರಾಜಿನಲ್ಲಿ ಅಲ್ಝಾರಿ ಜೋಸೆಫ್ 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು.

ಐಪಿಎಲ್ ಹರಾಜಿನಲ್ಲಿ ಆರ್​ಸಿಬಿ ತಂಡವು ಮೊದಲ ಆಟಗಾರನನ್ನು ಆಯ್ಕೆ ಮಾಡಿಕೊಂಡಿದೆ. ದುಬೈನ ಕೋಕಾಕೋಲ ಅರೇನಾದಲ್ಲಿ ನಡೆಯುತ್ತಿರುವ ಹರಾಜಿನಲ್ಲಿ ಅಲ್ಝಾರಿ ಜೋಸೆಫ್ 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು.

1 / 5
ಅದರಂತೆ ಒಂದು ಕೋಟಿಯಿಂದ ಶುರುವಾದ ಹರಾಜಿನಲ್ಲಿ ಆರ್​ಸಿಬಿ ಮೊದಲ ಬಿಡ್ ಮಾಡಿತು. ಆದರೆ ಮತ್ತೊಂದೆಡೆ ಲಕ್ನೋ ಸೂಪರ್ ಜೈಂಟ್ಸ್​ ಅಲ್ಝಾರಿ ಜೋಸೆಫ್ ಖರೀದಿಗೆ ಪೈಪೋಟಿ ನಡೆಸಿತು. ಇದರಿಂದ ವಿಂಡೀಸ್ ವೇಗಿಯ ಮೌಲ್ಯವು 10 ಕೋಟಿ ರೂ. ದಾಟಿತು.

ಅದರಂತೆ ಒಂದು ಕೋಟಿಯಿಂದ ಶುರುವಾದ ಹರಾಜಿನಲ್ಲಿ ಆರ್​ಸಿಬಿ ಮೊದಲ ಬಿಡ್ ಮಾಡಿತು. ಆದರೆ ಮತ್ತೊಂದೆಡೆ ಲಕ್ನೋ ಸೂಪರ್ ಜೈಂಟ್ಸ್​ ಅಲ್ಝಾರಿ ಜೋಸೆಫ್ ಖರೀದಿಗೆ ಪೈಪೋಟಿ ನಡೆಸಿತು. ಇದರಿಂದ ವಿಂಡೀಸ್ ವೇಗಿಯ ಮೌಲ್ಯವು 10 ಕೋಟಿ ರೂ. ದಾಟಿತು.

2 / 5
ಇದಾಗ್ಯೂ ಆರ್​ಸಿಬಿ ತಂಡವು ಅಲ್ಝಾರಿ ಜೋಸೆಫ್ ಬಿಡ್ಡಿಂಗ್​ನಿಂದ ಹಿಂದೆ ಸರಿದಿರಲಿಲ್ಲ. ಸತತ ಹರಾಜು ಕೂಗುವ ಮೂಲಕ ಅಂತಿಮವಾಗಿ ವೆಸ್ಟ್ ಇಂಡೀಸ್​ ವೇಗಿಯನ್ನು ಆರ್​ಸಿಬಿ 11.50 ಕೋಟಿ ರೂ.ಗೆ ಖರೀದಿಸಿದೆ.

ಇದಾಗ್ಯೂ ಆರ್​ಸಿಬಿ ತಂಡವು ಅಲ್ಝಾರಿ ಜೋಸೆಫ್ ಬಿಡ್ಡಿಂಗ್​ನಿಂದ ಹಿಂದೆ ಸರಿದಿರಲಿಲ್ಲ. ಸತತ ಹರಾಜು ಕೂಗುವ ಮೂಲಕ ಅಂತಿಮವಾಗಿ ವೆಸ್ಟ್ ಇಂಡೀಸ್​ ವೇಗಿಯನ್ನು ಆರ್​ಸಿಬಿ 11.50 ಕೋಟಿ ರೂ.ಗೆ ಖರೀದಿಸಿದೆ.

3 / 5
ಅದರಂತೆ ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಿದ್ದ ಅಲ್ಝಾರಿ ಜೋಸೆಫ್ ಈ ಬಾರಿ ರಾಯಲ್ ಚಾಲೆಂಜರ್ಸ್ ಪರ ಕಣಕ್ಕಿಳಿಯಲಿದ್ದಾರೆ.

ಅದರಂತೆ ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಿದ್ದ ಅಲ್ಝಾರಿ ಜೋಸೆಫ್ ಈ ಬಾರಿ ರಾಯಲ್ ಚಾಲೆಂಜರ್ಸ್ ಪರ ಕಣಕ್ಕಿಳಿಯಲಿದ್ದಾರೆ.

4 / 5
ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನೂಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವೈಶಾಕ್ ವಿಜಯ್‌ಕುಮಾರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್.

ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನೂಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವೈಶಾಕ್ ವಿಜಯ್‌ಕುಮಾರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್.

5 / 5

Published On - 3:32 pm, Tue, 19 December 23

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ