AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Auction: RCB ತಂಡಕ್ಕೆ ವಿಂಡೀಸ್ ವೇಗಿ ಎಂಟ್ರಿ

IPL 2024 Auction: ಒಂದು ಕೋಟಿಯಿಂದ ಶುರುವಾದ ಹರಾಜಿನಲ್ಲಿ ಆರ್​ಸಿಬಿ ಮೊದಲ ಬಿಡ್ ಮಾಡಿತು. ಆದರೆ ಮತ್ತೊಂದೆಡೆ ಲಕ್ನೋ ಸೂಪರ್ ಜೈಂಟ್ಸ್​ ಅಲ್ಝಾರಿ ಜೋಸೆಫ್ ಖರೀದಿಗೆ ಪೈಪೋಟಿ ನಡೆಸಿದರು. ಇದರಿಂದ ವಿಂಡೀಸ್ ವೇಗಿಯ ಮೌಲ್ಯವು 10 ಕೋಟಿ ರೂ. ದಾಟಿತು.

TV9 Web
| Edited By: |

Updated on:Dec 19, 2023 | 3:36 PM

Share
ಐಪಿಎಲ್ ಹರಾಜಿನಲ್ಲಿ ಆರ್​ಸಿಬಿ ತಂಡವು ಮೊದಲ ಆಟಗಾರನನ್ನು ಆಯ್ಕೆ ಮಾಡಿಕೊಂಡಿದೆ. ದುಬೈನ ಕೋಕಾಕೋಲ ಅರೇನಾದಲ್ಲಿ ನಡೆಯುತ್ತಿರುವ ಹರಾಜಿನಲ್ಲಿ ಅಲ್ಝಾರಿ ಜೋಸೆಫ್ 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು.

ಐಪಿಎಲ್ ಹರಾಜಿನಲ್ಲಿ ಆರ್​ಸಿಬಿ ತಂಡವು ಮೊದಲ ಆಟಗಾರನನ್ನು ಆಯ್ಕೆ ಮಾಡಿಕೊಂಡಿದೆ. ದುಬೈನ ಕೋಕಾಕೋಲ ಅರೇನಾದಲ್ಲಿ ನಡೆಯುತ್ತಿರುವ ಹರಾಜಿನಲ್ಲಿ ಅಲ್ಝಾರಿ ಜೋಸೆಫ್ 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು.

1 / 5
ಅದರಂತೆ ಒಂದು ಕೋಟಿಯಿಂದ ಶುರುವಾದ ಹರಾಜಿನಲ್ಲಿ ಆರ್​ಸಿಬಿ ಮೊದಲ ಬಿಡ್ ಮಾಡಿತು. ಆದರೆ ಮತ್ತೊಂದೆಡೆ ಲಕ್ನೋ ಸೂಪರ್ ಜೈಂಟ್ಸ್​ ಅಲ್ಝಾರಿ ಜೋಸೆಫ್ ಖರೀದಿಗೆ ಪೈಪೋಟಿ ನಡೆಸಿತು. ಇದರಿಂದ ವಿಂಡೀಸ್ ವೇಗಿಯ ಮೌಲ್ಯವು 10 ಕೋಟಿ ರೂ. ದಾಟಿತು.

ಅದರಂತೆ ಒಂದು ಕೋಟಿಯಿಂದ ಶುರುವಾದ ಹರಾಜಿನಲ್ಲಿ ಆರ್​ಸಿಬಿ ಮೊದಲ ಬಿಡ್ ಮಾಡಿತು. ಆದರೆ ಮತ್ತೊಂದೆಡೆ ಲಕ್ನೋ ಸೂಪರ್ ಜೈಂಟ್ಸ್​ ಅಲ್ಝಾರಿ ಜೋಸೆಫ್ ಖರೀದಿಗೆ ಪೈಪೋಟಿ ನಡೆಸಿತು. ಇದರಿಂದ ವಿಂಡೀಸ್ ವೇಗಿಯ ಮೌಲ್ಯವು 10 ಕೋಟಿ ರೂ. ದಾಟಿತು.

2 / 5
ಇದಾಗ್ಯೂ ಆರ್​ಸಿಬಿ ತಂಡವು ಅಲ್ಝಾರಿ ಜೋಸೆಫ್ ಬಿಡ್ಡಿಂಗ್​ನಿಂದ ಹಿಂದೆ ಸರಿದಿರಲಿಲ್ಲ. ಸತತ ಹರಾಜು ಕೂಗುವ ಮೂಲಕ ಅಂತಿಮವಾಗಿ ವೆಸ್ಟ್ ಇಂಡೀಸ್​ ವೇಗಿಯನ್ನು ಆರ್​ಸಿಬಿ 11.50 ಕೋಟಿ ರೂ.ಗೆ ಖರೀದಿಸಿದೆ.

ಇದಾಗ್ಯೂ ಆರ್​ಸಿಬಿ ತಂಡವು ಅಲ್ಝಾರಿ ಜೋಸೆಫ್ ಬಿಡ್ಡಿಂಗ್​ನಿಂದ ಹಿಂದೆ ಸರಿದಿರಲಿಲ್ಲ. ಸತತ ಹರಾಜು ಕೂಗುವ ಮೂಲಕ ಅಂತಿಮವಾಗಿ ವೆಸ್ಟ್ ಇಂಡೀಸ್​ ವೇಗಿಯನ್ನು ಆರ್​ಸಿಬಿ 11.50 ಕೋಟಿ ರೂ.ಗೆ ಖರೀದಿಸಿದೆ.

3 / 5
ಅದರಂತೆ ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಿದ್ದ ಅಲ್ಝಾರಿ ಜೋಸೆಫ್ ಈ ಬಾರಿ ರಾಯಲ್ ಚಾಲೆಂಜರ್ಸ್ ಪರ ಕಣಕ್ಕಿಳಿಯಲಿದ್ದಾರೆ.

ಅದರಂತೆ ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಿದ್ದ ಅಲ್ಝಾರಿ ಜೋಸೆಫ್ ಈ ಬಾರಿ ರಾಯಲ್ ಚಾಲೆಂಜರ್ಸ್ ಪರ ಕಣಕ್ಕಿಳಿಯಲಿದ್ದಾರೆ.

4 / 5
ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನೂಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವೈಶಾಕ್ ವಿಜಯ್‌ಕುಮಾರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್.

ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನೂಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವೈಶಾಕ್ ವಿಜಯ್‌ಕುಮಾರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್.

5 / 5

Published On - 3:32 pm, Tue, 19 December 23

Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ