AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Auction: 19 ವರ್ಷದ ಯುವ ವಿಕೆಟ್​ ಕೀಪರ್​ಗೆ ಬರೋಬ್ಬರಿ 7.20 ಕೋಟಿ ರೂ.

IPL 2024 Auction: ಕುಮಾರ್ ಕುಶ್ರಾಗ್ರ ದೇಶೀಯ ಅಂಗಳದಲ್ಲಿ ಹೊಸ ಭರವಸೆ ಮೂಡಿಸಿರುವ ಆಟಗಾರ. ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಅತ್ಯುತ್ತಮ ವಿಕೆಟ್ ಕೀಪಿಂಗ್ ಸಾಮರ್ಥ್ಯ ಹೊಂದಿದ್ದಾರೆ. ಅದರಲ್ಲೂ ನಿರ್ಭೀತಿಯಿಂದ ಬ್ಯಾಟ್ ಬೀಸಬಲ್ಲರು. ಇತ್ತೀಚೆಗೆ ನಡೆದ ವಿಜಯ್ ಹಜಾರೆ ಟ್ರೋಫಿ 37 ಎಸೆತಗಳಲ್ಲಿ 67 ರನ್ ಚಚ್ಚಿದ್ದರು.

TV9 Web
| Edited By: |

Updated on:Dec 19, 2023 | 7:16 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಹರಾಜಿನ ಮೂಲಕ ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕುಮಾರ್ ಕುಶಾಗ್ರ ಇದೀಗ ಕೋಟ್ಯಧಿಪತಿಯಾಗಿದ್ದಾರೆ. ಈ ಬಾರಿಯ ಹರಾಜಿನಲ್ಲಿ ಕುಮಾರ್ ಕೇವಲ 20 ಲಕ್ಷ ರೂ. ಮೂಲಬೆಲೆ ಘೋಷಿಸಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಹರಾಜಿನ ಮೂಲಕ ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕುಮಾರ್ ಕುಶಾಗ್ರ ಇದೀಗ ಕೋಟ್ಯಧಿಪತಿಯಾಗಿದ್ದಾರೆ. ಈ ಬಾರಿಯ ಹರಾಜಿನಲ್ಲಿ ಕುಮಾರ್ ಕೇವಲ 20 ಲಕ್ಷ ರೂ. ಮೂಲಬೆಲೆ ಘೋಷಿಸಿದ್ದರು.

1 / 6
ಅದರಂತೆ ಆಕ್ಷನ್​ನಲ್ಲಿ ಕಾಣಿಸಿಕೊಂಡಿದ್ದ ಕುಮಾರ್ ಕುಶಾಗ್ರ ಖರೀದಿಗೆ ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್​ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಗಳು ಮುಂದಾಗಿದ್ದವು. ಇದರಿಂದ ಯುವ ಆಟಗಾರ ಮೌಲ್ಯವು ವೃದ್ಧಿಸಿದೆ.

ಅದರಂತೆ ಆಕ್ಷನ್​ನಲ್ಲಿ ಕಾಣಿಸಿಕೊಂಡಿದ್ದ ಕುಮಾರ್ ಕುಶಾಗ್ರ ಖರೀದಿಗೆ ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್​ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಗಳು ಮುಂದಾಗಿದ್ದವು. ಇದರಿಂದ ಯುವ ಆಟಗಾರ ಮೌಲ್ಯವು ವೃದ್ಧಿಸಿದೆ.

2 / 6
ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೋಟಿ ಮೊತ್ತದೊಂದಿಗೆ ಸಾಗುತ್ತಿದ್ದರೆ, ಇತ್ತ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಭರ್ಜರಿ ಪೈಪೋಟಿ ನೀಡಿತು. ಇದರಿಂದ ಕುಮಾರ್ ಕುಶಾಗ್ರ ಅವರ ಮೊತ್ತವು ಬಹುಬೇಗನೆ 5 ಕೋಟಿ ರೂ. ದಾಟಿದೆ.

ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೋಟಿ ಮೊತ್ತದೊಂದಿಗೆ ಸಾಗುತ್ತಿದ್ದರೆ, ಇತ್ತ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಭರ್ಜರಿ ಪೈಪೋಟಿ ನೀಡಿತು. ಇದರಿಂದ ಕುಮಾರ್ ಕುಶಾಗ್ರ ಅವರ ಮೊತ್ತವು ಬಹುಬೇಗನೆ 5 ಕೋಟಿ ರೂ. ದಾಟಿದೆ.

3 / 6
ಇದಾಗ್ಯೂ ಸಿಎಸ್​ಕೆ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪೈಪೋಟಿ ಮುಂದುವರೆದಿತ್ತು. ಆದರೆ ಅಂತಿಮವಾಗಿ 7.20 ಕೋಟಿ ರೂ. ನೀಡುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಜಾರ್ಖಂಡ್​ನ ಯುವ ವಿಕೆಟ್ ಕೀಪರ್ ಕುಮಾರ್ ಕುಶಾಗ್ರ ಅವರನ್ನು ಖರೀದಿಸಿದೆ.

ಇದಾಗ್ಯೂ ಸಿಎಸ್​ಕೆ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪೈಪೋಟಿ ಮುಂದುವರೆದಿತ್ತು. ಆದರೆ ಅಂತಿಮವಾಗಿ 7.20 ಕೋಟಿ ರೂ. ನೀಡುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಜಾರ್ಖಂಡ್​ನ ಯುವ ವಿಕೆಟ್ ಕೀಪರ್ ಕುಮಾರ್ ಕುಶಾಗ್ರ ಅವರನ್ನು ಖರೀದಿಸಿದೆ.

4 / 6
ಕುಮಾರ್ ಕುಶ್ರಾಗ್ರ ದೇಶೀಯ ಅಂಗಳದಲ್ಲಿ ಹೊಸ ಭರವಸೆ ಮೂಡಿಸಿರುವ ಆಟಗಾರ. ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಅತ್ಯುತ್ತಮ ವಿಕೆಟ್ ಕೀಪಿಂಗ್ ಸಾಮರ್ಥ್ಯ ಹೊಂದಿದ್ದಾರೆ. ಅದರಲ್ಲೂ ನಿರ್ಭೀತಿಯಿಂದ ಬ್ಯಾಟ್ ಬೀಸಬಲ್ಲರು. ಇತ್ತೀಚೆಗೆ ನಡೆದ ವಿಜಯ್ ಹಜಾರೆ ಟ್ರೋಫಿ 37 ಎಸೆತಗಳಲ್ಲಿ 67 ರನ್ ಚಚ್ಚಿದ್ದರು. ಈ ಎಲ್ಲಾ ಕಾರಣಗಳಿಂದಾಗಿ ಕುಮಾರ್ ಕುಶಾಗ್ರ ಖರೀದಿಗೆ ಸಿಎಸ್​ಕೆ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಹೆಚ್ಚಿನ ಆಸಕ್ತಿ ಹೊಂದಿತ್ತು. ಅಂತಿಮವಾಗಿ 7.20 ಕೋಟಿ ರೂ. ಕುಮಾರ್ ಕುಶಾಗ್ರ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದ್ದಾರೆ.

ಕುಮಾರ್ ಕುಶ್ರಾಗ್ರ ದೇಶೀಯ ಅಂಗಳದಲ್ಲಿ ಹೊಸ ಭರವಸೆ ಮೂಡಿಸಿರುವ ಆಟಗಾರ. ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಅತ್ಯುತ್ತಮ ವಿಕೆಟ್ ಕೀಪಿಂಗ್ ಸಾಮರ್ಥ್ಯ ಹೊಂದಿದ್ದಾರೆ. ಅದರಲ್ಲೂ ನಿರ್ಭೀತಿಯಿಂದ ಬ್ಯಾಟ್ ಬೀಸಬಲ್ಲರು. ಇತ್ತೀಚೆಗೆ ನಡೆದ ವಿಜಯ್ ಹಜಾರೆ ಟ್ರೋಫಿ 37 ಎಸೆತಗಳಲ್ಲಿ 67 ರನ್ ಚಚ್ಚಿದ್ದರು. ಈ ಎಲ್ಲಾ ಕಾರಣಗಳಿಂದಾಗಿ ಕುಮಾರ್ ಕುಶಾಗ್ರ ಖರೀದಿಗೆ ಸಿಎಸ್​ಕೆ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಹೆಚ್ಚಿನ ಆಸಕ್ತಿ ಹೊಂದಿತ್ತು. ಅಂತಿಮವಾಗಿ 7.20 ಕೋಟಿ ರೂ. ಕುಮಾರ್ ಕುಶಾಗ್ರ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದ್ದಾರೆ.

5 / 6
ಡೆಲ್ಲಿ ಕ್ಯಾಪಿಟಲ್ಸ್ ತಂಡ: ರಿಷಭ್ ಪಂತ್, ಪ್ರವೀಣ್ ದುಬೆ, ಡೇವಿಡ್ ವಾರ್ನರ್, ವಿಕ್ಕಿ ಓಸ್ತ್ವಾಲ್, ಪೃಥ್ವಿ ಶಾ, ಅನ್ರಿಕ್ ನೋಕಿಯಾ, ಅಭಿಷೇಕ್ ಪೊರೆಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಲುಂಗಿ ಎನ್‌ಗಿಡಿ, ಮುಕೇಶ್ ಕುಮಾರ್, ಲಲಿತ್ ಯಾದವ್, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಇಶಾಂತ್ ಶರ್ಮಾ, ಕುಮಾರ್ ಕುಶಾಗ್ರ

ಡೆಲ್ಲಿ ಕ್ಯಾಪಿಟಲ್ಸ್ ತಂಡ: ರಿಷಭ್ ಪಂತ್, ಪ್ರವೀಣ್ ದುಬೆ, ಡೇವಿಡ್ ವಾರ್ನರ್, ವಿಕ್ಕಿ ಓಸ್ತ್ವಾಲ್, ಪೃಥ್ವಿ ಶಾ, ಅನ್ರಿಕ್ ನೋಕಿಯಾ, ಅಭಿಷೇಕ್ ಪೊರೆಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಲುಂಗಿ ಎನ್‌ಗಿಡಿ, ಮುಕೇಶ್ ಕುಮಾರ್, ಲಲಿತ್ ಯಾದವ್, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಇಶಾಂತ್ ಶರ್ಮಾ, ಕುಮಾರ್ ಕುಶಾಗ್ರ

6 / 6

Published On - 7:16 pm, Tue, 19 December 23

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ