AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Auction: ಕಡಿಮೆ ಮೊತ್ತಕ್ಕೆ ಹರಾಜಾದ ರಚಿನ್ ರವೀಂದ್ರ

IPL 2024 Auction: ಏಕದಿನ ವಿಶ್ವಕಪ್​ನಲ್ಲಿ ರಚಿನ್ ರವೀಂದ್ರ ಅದ್ಭುತ ಪ್ರದರ್ಶನ ನೀಡಿದ್ದರು. ಇದಾಗ್ಯೂ ಅವರ ಖರೀದಿಗೆ ನಿರೀಕ್ಷಿತ ಪೈಪೋಟಿ ಕಂಡು ಬರಲಿಲ್ಲ. ಹೀಗಾಗಿ ಕೇವಲ 1.80 ಕೋಟಿ ರೂ. ನೀಡುವ ಮೂಲಕ ಸಿಎಸ್​ಕೆ ಫ್ರಾಂಚೈಸಿ ಯುವ ಆಲ್​ರೌಂಡರ್​ನನ್ನು ತಮ್ಮದಾಗಿಸಿಕೊಂಡಿದ್ದಾರೆ.

TV9 Web
| Edited By: |

Updated on:Dec 19, 2023 | 2:09 PM

Share
ಐಪಿಎಲ್ ಸೀಸನ್ 17 ರಲ್ಲಿ ನ್ಯೂಝಿಲೆಂಡ್​ ಆಟಗಾರ ರಚಿನ್ ರವೀಂದ್ರ ಕಣಕ್ಕಿಳಿಯುವುದು ಖಚಿತವಾಗಿದೆ. ದುಬೈನ ಕೋಕಾಕೋಲಾ ಅರೇನಾದಲ್ಲಿ ನಡೆದ ಬಿಡ್ಡಿಂಗ್​ನಲ್ಲಿ ರಚಿನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್​ ಖರೀದಿಸಿದೆ.

ಐಪಿಎಲ್ ಸೀಸನ್ 17 ರಲ್ಲಿ ನ್ಯೂಝಿಲೆಂಡ್​ ಆಟಗಾರ ರಚಿನ್ ರವೀಂದ್ರ ಕಣಕ್ಕಿಳಿಯುವುದು ಖಚಿತವಾಗಿದೆ. ದುಬೈನ ಕೋಕಾಕೋಲಾ ಅರೇನಾದಲ್ಲಿ ನಡೆದ ಬಿಡ್ಡಿಂಗ್​ನಲ್ಲಿ ರಚಿನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್​ ಖರೀದಿಸಿದೆ.

1 / 5
50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ರಚಿನ್ ರವೀಂದ್ರ ಅವರ ಖರೀದಿಗೆ ಹೆಚ್ಚಿನ ಆಸಕ್ತಿ ಕಂಡು ಬಂದಿರಲಿಲ್ಲ. ಇತ್ತ ಸಿಎಸ್​ಕೆ ಫ್ರಾಂಚೈಸಿಗೆ ಅಂತಿಮ ಹಂತದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಪೈಪೋಟಿ ನೀಡಿತು.

50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ರಚಿನ್ ರವೀಂದ್ರ ಅವರ ಖರೀದಿಗೆ ಹೆಚ್ಚಿನ ಆಸಕ್ತಿ ಕಂಡು ಬಂದಿರಲಿಲ್ಲ. ಇತ್ತ ಸಿಎಸ್​ಕೆ ಫ್ರಾಂಚೈಸಿಗೆ ಅಂತಿಮ ಹಂತದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಪೈಪೋಟಿ ನೀಡಿತು.

2 / 5
ಪರಿಣಾಮ ರಚಿನ್ ರವೀಂದ್ರ ಹರಾಜು ಮೌಲ್ಯ 1 ಕೋಟಿ ರೂ. ದಾಟಿತು. ಅಂತಿಮವಾಗಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ 1.80 ಕೋಟಿಗೆ ರಚಿನ್ ರವೀಂದ್ರ ಅವರನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಪರಿಣಾಮ ರಚಿನ್ ರವೀಂದ್ರ ಹರಾಜು ಮೌಲ್ಯ 1 ಕೋಟಿ ರೂ. ದಾಟಿತು. ಅಂತಿಮವಾಗಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ 1.80 ಕೋಟಿಗೆ ರಚಿನ್ ರವೀಂದ್ರ ಅವರನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

3 / 5
ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್​ನಲ್ಲಿ ರಚಿನ್ ರವೀಂದ್ರ ಅದ್ಭುತ ಪ್ರದರ್ಶನ ನೀಡಿದ್ದರು. ಇದಾಗ್ಯೂ ಅವರ ಖರೀದಿಗೆ ನಿರೀಕ್ಷಿತ ಪೈಪೋಟಿ ಕಂಡು ಬರಲಿಲ್ಲ. ಹೀಗಾಗಿ ಕೇವಲ 1.80 ಕೋಟಿ ರೂ. ನೀಡುವ ಮೂಲಕ ಸಿಎಸ್​ಕೆ ಫ್ರಾಂಚೈಸಿ ಯುವ ಆಲ್​ರೌಂಡರ್​ನನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್​ನಲ್ಲಿ ರಚಿನ್ ರವೀಂದ್ರ ಅದ್ಭುತ ಪ್ರದರ್ಶನ ನೀಡಿದ್ದರು. ಇದಾಗ್ಯೂ ಅವರ ಖರೀದಿಗೆ ನಿರೀಕ್ಷಿತ ಪೈಪೋಟಿ ಕಂಡು ಬರಲಿಲ್ಲ. ಹೀಗಾಗಿ ಕೇವಲ 1.80 ಕೋಟಿ ರೂ. ನೀಡುವ ಮೂಲಕ ಸಿಎಸ್​ಕೆ ಫ್ರಾಂಚೈಸಿ ಯುವ ಆಲ್​ರೌಂಡರ್​ನನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ, ರವೀಂದ್ರ ಜಡೇಜಾ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಥೀಶ ಪತಿರಾಣ, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ, ಅಜಿಂಕ್ಯ ರಹಾನೆ, ಶೇಕ್ ರಶೀದ್, ನಿಶಾಂತ್ ಸಿಂಧು, ಅಜಯ್ ಮಂಡಲ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಝ್ವಿ

ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ, ರವೀಂದ್ರ ಜಡೇಜಾ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಥೀಶ ಪತಿರಾಣ, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ, ಅಜಿಂಕ್ಯ ರಹಾನೆ, ಶೇಕ್ ರಶೀದ್, ನಿಶಾಂತ್ ಸಿಂಧು, ಅಜಯ್ ಮಂಡಲ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಝ್ವಿ

5 / 5

Published On - 2:00 pm, Tue, 19 December 23

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ