AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 20 ಲಕ್ಷ ರೂ. ಮೂಲ ಬೆಲೆಯ ಯುವ ಆಟಗಾರನಿಗೆ ಸಿಕ್ತು 8.40 ಕೋಟಿ ರೂ.

IPL 2024 Auction: ಸಮೀರ್ ರಿಝ್ವಿ ಸ್ಪೋಟಕ ಬ್ಯಾಟ್ಸ್​ಮನ್. ಈಗಾಗಲೇ ದೇಶೀಯ ಅಂಗಳದಲ್ಲಿ ತನ್ನ ಬಿರುಸಿನ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಅದರಲ್ಲೂ ಯುಪಿ ಟಿ20 ಲೀಗ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ದಾಖಲೆ ಸಮೀರ್ ರಿಝ್ವಿ ಹೆಸರಿನಲ್ಲಿದೆ.

TV9 Web
| Edited By: |

Updated on: Dec 19, 2023 | 5:42 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಕ್ಕಾಗಿ ನಡೆದ ಮಿನಿ ಹರಾಜಿನಲ್ಲಿ ಉತ್ತರ ಪ್ರದೇಶದ ಯುವ ದಾಂಡಿಗ ಸಮೀರ್ ರಿಝ್ವಿಯನ್ನು ಬರೋಬ್ಬರಿ 8.40 ಕೋಟಿ ರೂ.ಗೆ ಖರೀದಿಸಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಕ್ಕಾಗಿ ನಡೆದ ಮಿನಿ ಹರಾಜಿನಲ್ಲಿ ಉತ್ತರ ಪ್ರದೇಶದ ಯುವ ದಾಂಡಿಗ ಸಮೀರ್ ರಿಝ್ವಿಯನ್ನು ಬರೋಬ್ಬರಿ 8.40 ಕೋಟಿ ರೂ.ಗೆ ಖರೀದಿಸಲಾಗಿದೆ.

1 / 5
20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸಮೀರ್​ಗಾಗಿ ಸಿಎಸ್​ಕೆ ಮೊದಲ ಬಿಡ್ ಸಲ್ಲಿಸಿತು. ಇದರ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ಕೂಡ ಪೈಪೋಟಿ ಆರಂಭಿಸಿತು. ಉಭಯ ತಂಡಗಳ ಪೈಪೋಟಿಯಿಂದಾಗಿ ಏಕಾಏಕಿ ಯುವ ದಾಂಡಿಗನ ಮೌಲ್ಯ 5 ಕೋಟಿ ರೂ. ದಾಟಿತು.

20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸಮೀರ್​ಗಾಗಿ ಸಿಎಸ್​ಕೆ ಮೊದಲ ಬಿಡ್ ಸಲ್ಲಿಸಿತು. ಇದರ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ಕೂಡ ಪೈಪೋಟಿ ಆರಂಭಿಸಿತು. ಉಭಯ ತಂಡಗಳ ಪೈಪೋಟಿಯಿಂದಾಗಿ ಏಕಾಏಕಿ ಯುವ ದಾಂಡಿಗನ ಮೌಲ್ಯ 5 ಕೋಟಿ ರೂ. ದಾಟಿತು.

2 / 5
ಇದಾಗ್ಯೂ ಸಿಎಸ್​ಕೆ ಫ್ರಾಂಚೈಸಿ ಹಿಂದೆ ಸರಿಯಲು ಮುಂದಾಗಲಿಲ್ಲ. ಅತ್ತ ಗುಜರಾತ್ ಟೈಟಾನ್ಸ್ ಕೂಡ ರಿಝ್ವಿಯನ್ನು ಪಡೆಯಲು ಸತತ ಬಿಡ್ಡಿಂಗ್ ನಡೆಸಿತು. ಆದರೆ ಅಂತಿಮ ಹಂತದಲ್ಲಿ 8.40 ಕೋಟಿ ರೂ.ಗೆ ಬಿಡ್ಡಿಂಗ್ ಫೈನಲ್ ಮಾಡುವ ಮೂಲಕ ಸಿಎಸ್​ಕೆ ಫ್ರಾಂಚೈಸಿ ಸಮೀರ್ ರಿಝ್ವಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದಾಗ್ಯೂ ಸಿಎಸ್​ಕೆ ಫ್ರಾಂಚೈಸಿ ಹಿಂದೆ ಸರಿಯಲು ಮುಂದಾಗಲಿಲ್ಲ. ಅತ್ತ ಗುಜರಾತ್ ಟೈಟಾನ್ಸ್ ಕೂಡ ರಿಝ್ವಿಯನ್ನು ಪಡೆಯಲು ಸತತ ಬಿಡ್ಡಿಂಗ್ ನಡೆಸಿತು. ಆದರೆ ಅಂತಿಮ ಹಂತದಲ್ಲಿ 8.40 ಕೋಟಿ ರೂ.ಗೆ ಬಿಡ್ಡಿಂಗ್ ಫೈನಲ್ ಮಾಡುವ ಮೂಲಕ ಸಿಎಸ್​ಕೆ ಫ್ರಾಂಚೈಸಿ ಸಮೀರ್ ರಿಝ್ವಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 5
20 ವರ್ಷದ ಸಮೀರ್ ರಿಝ್ವಿ ಸ್ಪೋಟಕ ಬ್ಯಾಟ್ಸ್​ಮನ್. ಈಗಾಗಲೇ ದೇಶೀಯ ಅಂಗಳದಲ್ಲಿ ತನ್ನ ಬಿರುಸಿನ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಅದರಲ್ಲೂ ಯುಪಿ ಟಿ20 ಲೀಗ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ದಾಖಲೆ ಸಮೀರ್ ರಿಝ್ವಿ ಹೆಸರಿನಲ್ಲಿದೆ. ಈ ಎಲ್ಲಾ ಕಾರಣಗಳಿಂದಾಗಿ ಸಮೀರ್ ರಿಝ್ವಿ ಖರೀದಿಗೆ ಸಿಎಸ್​ಕೆ ಫ್ರಾಂಚೈಸಿ ಹೆಚ್ಚಿನ ಆಸಕ್ತಿವಹಿಸಿತ್ತು.

20 ವರ್ಷದ ಸಮೀರ್ ರಿಝ್ವಿ ಸ್ಪೋಟಕ ಬ್ಯಾಟ್ಸ್​ಮನ್. ಈಗಾಗಲೇ ದೇಶೀಯ ಅಂಗಳದಲ್ಲಿ ತನ್ನ ಬಿರುಸಿನ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಅದರಲ್ಲೂ ಯುಪಿ ಟಿ20 ಲೀಗ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ದಾಖಲೆ ಸಮೀರ್ ರಿಝ್ವಿ ಹೆಸರಿನಲ್ಲಿದೆ. ಈ ಎಲ್ಲಾ ಕಾರಣಗಳಿಂದಾಗಿ ಸಮೀರ್ ರಿಝ್ವಿ ಖರೀದಿಗೆ ಸಿಎಸ್​ಕೆ ಫ್ರಾಂಚೈಸಿ ಹೆಚ್ಚಿನ ಆಸಕ್ತಿವಹಿಸಿತ್ತು.

4 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ, ರವೀಂದ್ರ ಜಡೇಜಾ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಥೀಶ ಪತಿರಾಣ, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ, ಅಜಿಂಕ್ಯ ರಹಾನೆ, ಶೇಕ್ ರಶೀದ್, ನಿಶಾಂತ್ ಸಿಂಧು, ಅಜಯ್ ಮಂಡಲ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಝ್ವಿ

ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ, ರವೀಂದ್ರ ಜಡೇಜಾ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಥೀಶ ಪತಿರಾಣ, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ, ಅಜಿಂಕ್ಯ ರಹಾನೆ, ಶೇಕ್ ರಶೀದ್, ನಿಶಾಂತ್ ಸಿಂಧು, ಅಜಯ್ ಮಂಡಲ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಝ್ವಿ

5 / 5
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!