AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 20 ಲಕ್ಷ ರೂ. ಮೂಲ ಬೆಲೆಯ ಯುವ ಆಟಗಾರನಿಗೆ ಸಿಕ್ತು 8.40 ಕೋಟಿ ರೂ.

IPL 2024 Auction: ಸಮೀರ್ ರಿಝ್ವಿ ಸ್ಪೋಟಕ ಬ್ಯಾಟ್ಸ್​ಮನ್. ಈಗಾಗಲೇ ದೇಶೀಯ ಅಂಗಳದಲ್ಲಿ ತನ್ನ ಬಿರುಸಿನ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಅದರಲ್ಲೂ ಯುಪಿ ಟಿ20 ಲೀಗ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ದಾಖಲೆ ಸಮೀರ್ ರಿಝ್ವಿ ಹೆಸರಿನಲ್ಲಿದೆ.

TV9 Web
| Edited By: |

Updated on: Dec 19, 2023 | 5:42 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಕ್ಕಾಗಿ ನಡೆದ ಮಿನಿ ಹರಾಜಿನಲ್ಲಿ ಉತ್ತರ ಪ್ರದೇಶದ ಯುವ ದಾಂಡಿಗ ಸಮೀರ್ ರಿಝ್ವಿಯನ್ನು ಬರೋಬ್ಬರಿ 8.40 ಕೋಟಿ ರೂ.ಗೆ ಖರೀದಿಸಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಕ್ಕಾಗಿ ನಡೆದ ಮಿನಿ ಹರಾಜಿನಲ್ಲಿ ಉತ್ತರ ಪ್ರದೇಶದ ಯುವ ದಾಂಡಿಗ ಸಮೀರ್ ರಿಝ್ವಿಯನ್ನು ಬರೋಬ್ಬರಿ 8.40 ಕೋಟಿ ರೂ.ಗೆ ಖರೀದಿಸಲಾಗಿದೆ.

1 / 5
20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸಮೀರ್​ಗಾಗಿ ಸಿಎಸ್​ಕೆ ಮೊದಲ ಬಿಡ್ ಸಲ್ಲಿಸಿತು. ಇದರ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ಕೂಡ ಪೈಪೋಟಿ ಆರಂಭಿಸಿತು. ಉಭಯ ತಂಡಗಳ ಪೈಪೋಟಿಯಿಂದಾಗಿ ಏಕಾಏಕಿ ಯುವ ದಾಂಡಿಗನ ಮೌಲ್ಯ 5 ಕೋಟಿ ರೂ. ದಾಟಿತು.

20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸಮೀರ್​ಗಾಗಿ ಸಿಎಸ್​ಕೆ ಮೊದಲ ಬಿಡ್ ಸಲ್ಲಿಸಿತು. ಇದರ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ಕೂಡ ಪೈಪೋಟಿ ಆರಂಭಿಸಿತು. ಉಭಯ ತಂಡಗಳ ಪೈಪೋಟಿಯಿಂದಾಗಿ ಏಕಾಏಕಿ ಯುವ ದಾಂಡಿಗನ ಮೌಲ್ಯ 5 ಕೋಟಿ ರೂ. ದಾಟಿತು.

2 / 5
ಇದಾಗ್ಯೂ ಸಿಎಸ್​ಕೆ ಫ್ರಾಂಚೈಸಿ ಹಿಂದೆ ಸರಿಯಲು ಮುಂದಾಗಲಿಲ್ಲ. ಅತ್ತ ಗುಜರಾತ್ ಟೈಟಾನ್ಸ್ ಕೂಡ ರಿಝ್ವಿಯನ್ನು ಪಡೆಯಲು ಸತತ ಬಿಡ್ಡಿಂಗ್ ನಡೆಸಿತು. ಆದರೆ ಅಂತಿಮ ಹಂತದಲ್ಲಿ 8.40 ಕೋಟಿ ರೂ.ಗೆ ಬಿಡ್ಡಿಂಗ್ ಫೈನಲ್ ಮಾಡುವ ಮೂಲಕ ಸಿಎಸ್​ಕೆ ಫ್ರಾಂಚೈಸಿ ಸಮೀರ್ ರಿಝ್ವಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದಾಗ್ಯೂ ಸಿಎಸ್​ಕೆ ಫ್ರಾಂಚೈಸಿ ಹಿಂದೆ ಸರಿಯಲು ಮುಂದಾಗಲಿಲ್ಲ. ಅತ್ತ ಗುಜರಾತ್ ಟೈಟಾನ್ಸ್ ಕೂಡ ರಿಝ್ವಿಯನ್ನು ಪಡೆಯಲು ಸತತ ಬಿಡ್ಡಿಂಗ್ ನಡೆಸಿತು. ಆದರೆ ಅಂತಿಮ ಹಂತದಲ್ಲಿ 8.40 ಕೋಟಿ ರೂ.ಗೆ ಬಿಡ್ಡಿಂಗ್ ಫೈನಲ್ ಮಾಡುವ ಮೂಲಕ ಸಿಎಸ್​ಕೆ ಫ್ರಾಂಚೈಸಿ ಸಮೀರ್ ರಿಝ್ವಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 5
20 ವರ್ಷದ ಸಮೀರ್ ರಿಝ್ವಿ ಸ್ಪೋಟಕ ಬ್ಯಾಟ್ಸ್​ಮನ್. ಈಗಾಗಲೇ ದೇಶೀಯ ಅಂಗಳದಲ್ಲಿ ತನ್ನ ಬಿರುಸಿನ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಅದರಲ್ಲೂ ಯುಪಿ ಟಿ20 ಲೀಗ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ದಾಖಲೆ ಸಮೀರ್ ರಿಝ್ವಿ ಹೆಸರಿನಲ್ಲಿದೆ. ಈ ಎಲ್ಲಾ ಕಾರಣಗಳಿಂದಾಗಿ ಸಮೀರ್ ರಿಝ್ವಿ ಖರೀದಿಗೆ ಸಿಎಸ್​ಕೆ ಫ್ರಾಂಚೈಸಿ ಹೆಚ್ಚಿನ ಆಸಕ್ತಿವಹಿಸಿತ್ತು.

20 ವರ್ಷದ ಸಮೀರ್ ರಿಝ್ವಿ ಸ್ಪೋಟಕ ಬ್ಯಾಟ್ಸ್​ಮನ್. ಈಗಾಗಲೇ ದೇಶೀಯ ಅಂಗಳದಲ್ಲಿ ತನ್ನ ಬಿರುಸಿನ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಅದರಲ್ಲೂ ಯುಪಿ ಟಿ20 ಲೀಗ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ದಾಖಲೆ ಸಮೀರ್ ರಿಝ್ವಿ ಹೆಸರಿನಲ್ಲಿದೆ. ಈ ಎಲ್ಲಾ ಕಾರಣಗಳಿಂದಾಗಿ ಸಮೀರ್ ರಿಝ್ವಿ ಖರೀದಿಗೆ ಸಿಎಸ್​ಕೆ ಫ್ರಾಂಚೈಸಿ ಹೆಚ್ಚಿನ ಆಸಕ್ತಿವಹಿಸಿತ್ತು.

4 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ, ರವೀಂದ್ರ ಜಡೇಜಾ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಥೀಶ ಪತಿರಾಣ, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ, ಅಜಿಂಕ್ಯ ರಹಾನೆ, ಶೇಕ್ ರಶೀದ್, ನಿಶಾಂತ್ ಸಿಂಧು, ಅಜಯ್ ಮಂಡಲ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಝ್ವಿ

ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ, ರವೀಂದ್ರ ಜಡೇಜಾ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಥೀಶ ಪತಿರಾಣ, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ, ಅಜಿಂಕ್ಯ ರಹಾನೆ, ಶೇಕ್ ರಶೀದ್, ನಿಶಾಂತ್ ಸಿಂಧು, ಅಜಯ್ ಮಂಡಲ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಝ್ವಿ

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ