AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Auction: ಹೊಸ ತಂಡದ​ ಪಾಲಾದ ಶಾರೂಖ್ ಖಾನ್

IPL 2024 Auction: ಕಳೆದ ಸೀಸನ್​ನಲ್ಲಿ 9 ಕೋಟಿ ರೂ.ಗೆ ಪಂಜಾಬ್ ಕಿಂಗ್ಸ್ ಪರ ಆಡಿದ್ದರು. ಆದರೆ ಈ ಬಾರಿ ರಿಲೀಸ್ ಮಾಡಿದ್ದ ಪಂಜಾಬ್ ಫ್ರಾಂಚೈಸಿ ಹರಾಜಿನ ಮೂಲಕ ಮತ್ತೆ ಖರೀದಿಸುವ ಪ್ರಯತ್ನ ನಡೆಸಿತ್ತು. ಆದರೆ ಗುಜರಾತ್ ಟೈಟಾನ್ಸ್​ ತಂಡ ಮಾಸ್ಟರ್ ಪ್ಲ್ಯಾನ್​ ಮುಂದೆ ಈ ಪ್ರಯತ್ನ ವಿಫಲವಾಗಿದೆ.

TV9 Web
| Edited By: |

Updated on: Dec 19, 2023 | 6:04 PM

Share
ಐಪಿಎಲ್ 2023 ರಲ್ಲಿ ಪಂಜಾಬ್ ಕಿಂಗ್ಸ್ ಪರ ಬ್ಯಾಟ್ ಬೀಸಿದ್ದ ಹೊಡಿಬಡಿ ದಾಂಡಿಗ ಈ ಬಾರಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ. ಐಪಿಎಲ್ ಸೀಸನ್ 17 ಹರಾಜಿನಲ್ಲಿ 40 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹೆಸರು ನೀಡಿದ್ದ ಶಾರೂಖ್ ಖರೀದಿಗೆ ಪಂಜಾಬ್ ಕಿಂಗ್ಸ್ ಆಸಕ್ತಿವಹಿಸಿತ್ತು.

ಐಪಿಎಲ್ 2023 ರಲ್ಲಿ ಪಂಜಾಬ್ ಕಿಂಗ್ಸ್ ಪರ ಬ್ಯಾಟ್ ಬೀಸಿದ್ದ ಹೊಡಿಬಡಿ ದಾಂಡಿಗ ಈ ಬಾರಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ. ಐಪಿಎಲ್ ಸೀಸನ್ 17 ಹರಾಜಿನಲ್ಲಿ 40 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹೆಸರು ನೀಡಿದ್ದ ಶಾರೂಖ್ ಖರೀದಿಗೆ ಪಂಜಾಬ್ ಕಿಂಗ್ಸ್ ಆಸಕ್ತಿವಹಿಸಿತ್ತು.

1 / 6
ಮತ್ತೊಂದೆಡೆ ಗುಜರಾತ್ ಟೈಟಾನ್ಸ್​ ಫ್ರಾಂಚೈಸಿ ಶಾರೂಖ್ ಖಾನ್ ಖರೀದಿಗಾಗಿ ವಿಶೇಷ ಯೋಜನೆ ರೂಪಿಸಿಕೊಂಡಂತಿತ್ತು. ಇದರಿಂದಾಗಿ ಆರಂಭದಲ್ಲೇ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.

ಮತ್ತೊಂದೆಡೆ ಗುಜರಾತ್ ಟೈಟಾನ್ಸ್​ ಫ್ರಾಂಚೈಸಿ ಶಾರೂಖ್ ಖಾನ್ ಖರೀದಿಗಾಗಿ ವಿಶೇಷ ಯೋಜನೆ ರೂಪಿಸಿಕೊಂಡಂತಿತ್ತು. ಇದರಿಂದಾಗಿ ಆರಂಭದಲ್ಲೇ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.

2 / 6
ಪರಿಣಾಮ ಶಾರೂಖ್ ಖಾನ್ ಮೌಲ್ಯವು ಕ್ಷಣಾರ್ಧದಲ್ಲೇ 5 ಕೋಟಿ ದಾಟಿತು. ಇದಾಗ್ಯೂ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಹಿಂದೆ ಸರಿಯಲು ಮುಂದಾಗಿರಲಿಲ್ಲ. ಇತ್ತ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ಕೂಡ ಮಧ್ಯಮ ಕ್ರಮಾಂಕದ ಬ್ಯಾಟರ್​ಗಾಗಿ ಸತತ ಬಿಡ್ ಸಲ್ಲಿಸಿತು.

ಪರಿಣಾಮ ಶಾರೂಖ್ ಖಾನ್ ಮೌಲ್ಯವು ಕ್ಷಣಾರ್ಧದಲ್ಲೇ 5 ಕೋಟಿ ದಾಟಿತು. ಇದಾಗ್ಯೂ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಹಿಂದೆ ಸರಿಯಲು ಮುಂದಾಗಿರಲಿಲ್ಲ. ಇತ್ತ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ಕೂಡ ಮಧ್ಯಮ ಕ್ರಮಾಂಕದ ಬ್ಯಾಟರ್​ಗಾಗಿ ಸತತ ಬಿಡ್ ಸಲ್ಲಿಸಿತು.

3 / 6
ಅಂತಿಮವಾಗಿ ಪಂಜಾಬ್ ಕಿಂಗ್ಸ್​ ಹಿಂದೆ ಸರಿದಿದೆ. ಈ ಮೂಲಕ  7.40 ಕೋಟಿ ರೂ.ಗೆ ಶಾರೂಖ್ ಖಾನ್​ರನ್ನು ತಮ್ಮದಾಗಿಸಿಕೊಳ್ಳುವಲ್ಲಿ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ಯಶಸ್ವಿಯಾಗಿದೆ.

ಅಂತಿಮವಾಗಿ ಪಂಜಾಬ್ ಕಿಂಗ್ಸ್​ ಹಿಂದೆ ಸರಿದಿದೆ. ಈ ಮೂಲಕ 7.40 ಕೋಟಿ ರೂ.ಗೆ ಶಾರೂಖ್ ಖಾನ್​ರನ್ನು ತಮ್ಮದಾಗಿಸಿಕೊಳ್ಳುವಲ್ಲಿ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ಯಶಸ್ವಿಯಾಗಿದೆ.

4 / 6
ಅಂದಹಾಗೆ ಕಳೆದ ಸೀಸನ್​ನಲ್ಲಿ 9 ಕೋಟಿ ರೂ.ಗೆ ಪಂಜಾಬ್ ಕಿಂಗ್ಸ್ ಪರ ಆಡಿದ್ದರು. ಆದರೆ ಈ ಬಾರಿ ರಿಲೀಸ್ ಮಾಡಿದ್ದ ಪಂಜಾಬ್ ಫ್ರಾಂಚೈಸಿ ಹರಾಜಿನ ಮೂಲಕ ಮತ್ತೆ ಖರೀದಿಸುವ ಪ್ರಯತ್ನ ಮಾಡಿತ್ತು. ಆದರೆ ಈ ಪ್ರಯತ್ನ ವಿಫಲವಾಗಿದೆ. ಇತ್ತ 7.40 ಕೋಟಿಗೆ ಗುಜರಾತ್ ಟೈಟಾನ್ಸ್​ ತಮಿಳುನಾಡು ಬ್ಯಾಟರ್​ನನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ.

ಅಂದಹಾಗೆ ಕಳೆದ ಸೀಸನ್​ನಲ್ಲಿ 9 ಕೋಟಿ ರೂ.ಗೆ ಪಂಜಾಬ್ ಕಿಂಗ್ಸ್ ಪರ ಆಡಿದ್ದರು. ಆದರೆ ಈ ಬಾರಿ ರಿಲೀಸ್ ಮಾಡಿದ್ದ ಪಂಜಾಬ್ ಫ್ರಾಂಚೈಸಿ ಹರಾಜಿನ ಮೂಲಕ ಮತ್ತೆ ಖರೀದಿಸುವ ಪ್ರಯತ್ನ ಮಾಡಿತ್ತು. ಆದರೆ ಈ ಪ್ರಯತ್ನ ವಿಫಲವಾಗಿದೆ. ಇತ್ತ 7.40 ಕೋಟಿಗೆ ಗುಜರಾತ್ ಟೈಟಾನ್ಸ್​ ತಮಿಳುನಾಡು ಬ್ಯಾಟರ್​ನನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ.

5 / 6
ಗುಜರಾತ್ ಟೈಟಾನ್ಸ್ ತಂಡ: ಡೇವಿಡ್ ಮಿಲ್ಲರ್, ಶುಭ್​ಮನ್ ಗಿಲ್, ಮ್ಯಾಥ್ಯೂ ವೇಡ್, ವೃದ್ಧಿಮಾನ್ ಸಹಾ, ಕೇನ್ ವಿಲಿಯಮ್ಸನ್, ಅಭಿನವ್ ಮನೋಹರ್, ಬಿ ಸಾಯಿ ಸುದರ್ಶನ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್, ರಾಹುಲ್ ತೆವಾಟಿಯಾ, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ರಶೀದ್ ಖಾನ್, ಜೋಶ್ ಲಿಟಲ್, ಮೋಹಿತ್ ಶರ್ಮಾ, ಶಾರೂಖ್ ಖಾನ್.

ಗುಜರಾತ್ ಟೈಟಾನ್ಸ್ ತಂಡ: ಡೇವಿಡ್ ಮಿಲ್ಲರ್, ಶುಭ್​ಮನ್ ಗಿಲ್, ಮ್ಯಾಥ್ಯೂ ವೇಡ್, ವೃದ್ಧಿಮಾನ್ ಸಹಾ, ಕೇನ್ ವಿಲಿಯಮ್ಸನ್, ಅಭಿನವ್ ಮನೋಹರ್, ಬಿ ಸಾಯಿ ಸುದರ್ಶನ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್, ರಾಹುಲ್ ತೆವಾಟಿಯಾ, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ರಶೀದ್ ಖಾನ್, ಜೋಶ್ ಲಿಟಲ್, ಮೋಹಿತ್ ಶರ್ಮಾ, ಶಾರೂಖ್ ಖಾನ್.

6 / 6
Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ