AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಪಂತ್ ಔಟ್! ಆರ್​ಸಿಬಿ ವಿರುದ್ಧ ಡೆಲ್ಲಿ ತಂಡಕ್ಕೆ ಸ್ಪಿನ್ ಆಲ್​ರೌಂಡರ್ ನಾಯಕ

IPL 2024: ಪಂತ್ ಅನುಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುವುದು ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿತ್ತು. ಆದರೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ತಂಡದ ಸ್ಪಿನ್ ಆಲ್​ರೌಂಡರ್ ಅಕ್ಷರ್ ಪಟೇಲ್, ಪಂತ್ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಮುಖ್ಯ ಕೋಚ್ ರಿಕಿ ಪಾಂಟಿಂಗ್ ಖಚಿತಪಡಿಸಿದ್ದಾರೆ.

ಪೃಥ್ವಿಶಂಕರ
|

Updated on: May 11, 2024 | 8:15 PM

Share
ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇದೇ ಭಾನುವಾರ ಜಿದ್ದಾಜಿದ್ದಿನ ಹೋರಾಟ ನಡೆಯಲ್ಲಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಡೆಲ್ಲಿ ತಂಡಕ್ಕೆ ಅಶುಭ ಸುದ್ದಿ ಸಿಕ್ಕಿದ್ದು ತಂಡದ ನಾಯಕ ರಿಷಬ್ ಪಂತ್ ಶಿಕ್ಷೆಯ ರೂಪದಲ್ಲಿ ಒಂದು ಪಂದ್ಯದಿಂದ ಹೊರಗುಳಿಯಬೇಕಾಗಿದೆ.

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇದೇ ಭಾನುವಾರ ಜಿದ್ದಾಜಿದ್ದಿನ ಹೋರಾಟ ನಡೆಯಲ್ಲಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಡೆಲ್ಲಿ ತಂಡಕ್ಕೆ ಅಶುಭ ಸುದ್ದಿ ಸಿಕ್ಕಿದ್ದು ತಂಡದ ನಾಯಕ ರಿಷಬ್ ಪಂತ್ ಶಿಕ್ಷೆಯ ರೂಪದಲ್ಲಿ ಒಂದು ಪಂದ್ಯದಿಂದ ಹೊರಗುಳಿಯಬೇಕಾಗಿದೆ.

1 / 6
ವಾಸ್ತವವಾಗಿ ನಿಧಾನಗತಿಯ ಓವರ್ ರೇಟ್‌ ನಿಯಮ ಉಲ್ಲಂಘಿಸಿದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್‌ ನಾಯಕ ರಿಷಬ್ ಪಂತ್ ಒಂದು ಪಂದ್ಯದಿಂದ ಹೊರಗುಳಿಯಬೇಕಾಗಿದೆ. ಅದರ ಪ್ರಕಾರ ನಾಳೆ ನಡೆಯಲ್ಲಿರುವ ಆರ್​ಸಿಬಿ ವಿರುದ್ಧದ ಬಹುಮುಖ್ಯ ಪಂದ್ಯಕ್ಕೆ ರಿಷಬ್ ಪಂತ್ ಅಲಭ್ಯರಾಗಿದ್ದಾರೆ.

ವಾಸ್ತವವಾಗಿ ನಿಧಾನಗತಿಯ ಓವರ್ ರೇಟ್‌ ನಿಯಮ ಉಲ್ಲಂಘಿಸಿದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್‌ ನಾಯಕ ರಿಷಬ್ ಪಂತ್ ಒಂದು ಪಂದ್ಯದಿಂದ ಹೊರಗುಳಿಯಬೇಕಾಗಿದೆ. ಅದರ ಪ್ರಕಾರ ನಾಳೆ ನಡೆಯಲ್ಲಿರುವ ಆರ್​ಸಿಬಿ ವಿರುದ್ಧದ ಬಹುಮುಖ್ಯ ಪಂದ್ಯಕ್ಕೆ ರಿಷಬ್ ಪಂತ್ ಅಲಭ್ಯರಾಗಿದ್ದಾರೆ.

2 / 6
ಪಂತ್ ಅನುಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುವುದು ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿತ್ತು. ಆದರೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ತಂಡದ ಸ್ಪಿನ್ ಆಲ್​ರೌಂಡರ್ ಅಕ್ಷರ್ ಪಟೇಲ್, ಪಂತ್ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಮುಖ್ಯ ಕೋಚ್ ರಿಕಿ ಪಾಂಟಿಂಗ್ ಖಚಿತಪಡಿಸಿದ್ದಾರೆ.

ಪಂತ್ ಅನುಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುವುದು ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿತ್ತು. ಆದರೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ತಂಡದ ಸ್ಪಿನ್ ಆಲ್​ರೌಂಡರ್ ಅಕ್ಷರ್ ಪಟೇಲ್, ಪಂತ್ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಮುಖ್ಯ ಕೋಚ್ ರಿಕಿ ಪಾಂಟಿಂಗ್ ಖಚಿತಪಡಿಸಿದ್ದಾರೆ.

3 / 6
ಕಳೆದ ಪಂದ್ಯದಲ್ಲಿ ಅಂದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ನ ಕೊನೆಯ ಪಂದ್ಯದಲ್ಲಿ ನಿಧಾನಗತಿಯ ಓವರಿಗಾಗಿ ಪಂತ್ ಅವರನ್ನು ಒಂದು ಪಂದ್ಯಕ್ಕೆ ಅಮಾನತುಗೊಳಿಸಲಾಗಿದ್ದು, 30 ಲಕ್ಷ ರೂ. ದಂಡವನ್ನು ಸಹ ವಿಧಿಸಲಾಗಿದೆ.

ಕಳೆದ ಪಂದ್ಯದಲ್ಲಿ ಅಂದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ನ ಕೊನೆಯ ಪಂದ್ಯದಲ್ಲಿ ನಿಧಾನಗತಿಯ ಓವರಿಗಾಗಿ ಪಂತ್ ಅವರನ್ನು ಒಂದು ಪಂದ್ಯಕ್ಕೆ ಅಮಾನತುಗೊಳಿಸಲಾಗಿದ್ದು, 30 ಲಕ್ಷ ರೂ. ದಂಡವನ್ನು ಸಹ ವಿಧಿಸಲಾಗಿದೆ.

4 / 6
ಇನ್ನು ನಾಳಿನ ಪಂದ್ಯದ ಬಗ್ಗೆ ಹೇಳುವುದಾದರೆ.. ಈ ಪಂದ್ಯ ಎರಡೂ ತಂಡಗಳಿಗೂ ಬಹುಮುಖ್ಯವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಸೋತ ತಂಡಕ್ಕೆ ಪ್ಲೇಆಫ್‌ ಹಾದಿ ಮುಚ್ಚಲಿದೆ. ಅದರಲ್ಲೂ ಆರ್​ಸಿಬಿ ತಂಡಕ್ಕೆ ಈ ಪಂದ್ಯದ ಗೆಲುವು ಬಹಳ ಅವಶ್ಯಕವಾಗಿದೆ.

ಇನ್ನು ನಾಳಿನ ಪಂದ್ಯದ ಬಗ್ಗೆ ಹೇಳುವುದಾದರೆ.. ಈ ಪಂದ್ಯ ಎರಡೂ ತಂಡಗಳಿಗೂ ಬಹುಮುಖ್ಯವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಸೋತ ತಂಡಕ್ಕೆ ಪ್ಲೇಆಫ್‌ ಹಾದಿ ಮುಚ್ಚಲಿದೆ. ಅದರಲ್ಲೂ ಆರ್​ಸಿಬಿ ತಂಡಕ್ಕೆ ಈ ಪಂದ್ಯದ ಗೆಲುವು ಬಹಳ ಅವಶ್ಯಕವಾಗಿದೆ.

5 / 6
ಇದುವರೆಗೆ ಆರ್​ಸಿಬಿ ಆಡಿರುವ 12 ಪಂದ್ಯಗಳಲ್ಲಿ 5 ರಲ್ಲಿ ಗೆದ್ದು, 10 ಅಂಕ ಸಂಪಾದಿಸಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ಪಂದ್ಯಗಳನ್ನು ಗೆದ್ದು 12 ಅಂಕಗಳನ್ನು ಖಾತೆಗೆ ಹಾಕಿಕೊಂಡಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ 12 ಅಂಕಗಳೊಂದಿಗೆ 7ನೇ ಸ್ಥಾನದಿಂದ ನೇರವಾಗಿ 5ನೇ ಸ್ಥಾನಕ್ಕೆ ಬರಲಿದೆ.

ಇದುವರೆಗೆ ಆರ್​ಸಿಬಿ ಆಡಿರುವ 12 ಪಂದ್ಯಗಳಲ್ಲಿ 5 ರಲ್ಲಿ ಗೆದ್ದು, 10 ಅಂಕ ಸಂಪಾದಿಸಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ಪಂದ್ಯಗಳನ್ನು ಗೆದ್ದು 12 ಅಂಕಗಳನ್ನು ಖಾತೆಗೆ ಹಾಕಿಕೊಂಡಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ 12 ಅಂಕಗಳೊಂದಿಗೆ 7ನೇ ಸ್ಥಾನದಿಂದ ನೇರವಾಗಿ 5ನೇ ಸ್ಥಾನಕ್ಕೆ ಬರಲಿದೆ.

6 / 6
Follow Us
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ