IPL 2024: ಮುಂದಿನ ಐಪಿಎಲ್ ಆಡ್ತಾರಾ ಧೋನಿ? ಸಿಎಸ್​ಕೆ ಸಿಇಒ ಹೇಳಿದ್ದಿದು

MS Dhoni: ಸಿಎಸ್​ಕೆ ಸಿಇಒ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಧೋನಿ ಲಭ್ಯತೆಯ ಬಗ್ಗೆ ಮಾತನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರು ಧೋನಿ ನಿರ್ಧಾರಕ್ಕಾಗಿ ತಂಡವು ಕಾಯಲಿದೆ. ಫ್ರಾಂಚೈಸಿ ತನ್ನ ಮಾಜಿ ನಾಯಕನ ನಿರ್ಧಾರಗಳಲ್ಲಿ ಎಂದಿಗೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದಾರೆ.

|

Updated on: May 23, 2024 | 7:35 PM

ಲೀಗ್ ಹಂತದಲ್ಲೇ ಪಯಣ ಮುಗಿಸಿದ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಕಾಡುತ್ತಿರುವ ಪ್ರಶ್ನೆಯೆಂದರೆ ತಂಡದ ಮಾಜಿ ನಾಯಕ ಎಂಎಸ್ ಧೋನಿ ಮುಂದಿನ ಆವೃತ್ತಿಯಲ್ಲಿ ಆಡುತ್ತಾರಾ? ಇಲ್ಲವಾ? ಎಂಬುದು. ಈ ಪ್ರಶ್ನೆಗೆ ಸ್ವತಃ ಧೋನಿಯೇ ಉತ್ತರಿಸಬೇಕಿದೆ.

ಲೀಗ್ ಹಂತದಲ್ಲೇ ಪಯಣ ಮುಗಿಸಿದ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಕಾಡುತ್ತಿರುವ ಪ್ರಶ್ನೆಯೆಂದರೆ ತಂಡದ ಮಾಜಿ ನಾಯಕ ಎಂಎಸ್ ಧೋನಿ ಮುಂದಿನ ಆವೃತ್ತಿಯಲ್ಲಿ ಆಡುತ್ತಾರಾ? ಇಲ್ಲವಾ? ಎಂಬುದು. ಈ ಪ್ರಶ್ನೆಗೆ ಸ್ವತಃ ಧೋನಿಯೇ ಉತ್ತರಿಸಬೇಕಿದೆ.

1 / 5
ಆದರೆ ಈ ನಡುವೆ ಸಿಎಸ್​ಕೆ ಸಿಇಒ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಧೋನಿ ಲಭ್ಯತೆಯ ಬಗ್ಗೆ ಮಾತನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರು ಧೋನಿ ನಿರ್ಧಾರಕ್ಕಾಗಿ ತಂಡವು ಕಾಯಲಿದೆ. ಫ್ರಾಂಚೈಸಿ ತನ್ನ ಮಾಜಿ ನಾಯಕನ ನಿರ್ಧಾರಗಳಲ್ಲಿ ಎಂದಿಗೂ ಹಸ್ತಕ್ಷೇಪ ಮಾಡುವುದಿಲ್ಲ  ಎಂದು ಹೇಳಿದ್ದಾರೆ.

ಆದರೆ ಈ ನಡುವೆ ಸಿಎಸ್​ಕೆ ಸಿಇಒ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಧೋನಿ ಲಭ್ಯತೆಯ ಬಗ್ಗೆ ಮಾತನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರು ಧೋನಿ ನಿರ್ಧಾರಕ್ಕಾಗಿ ತಂಡವು ಕಾಯಲಿದೆ. ಫ್ರಾಂಚೈಸಿ ತನ್ನ ಮಾಜಿ ನಾಯಕನ ನಿರ್ಧಾರಗಳಲ್ಲಿ ಎಂದಿಗೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದಾರೆ.

2 / 5
ಅಭಿಮಾನಿಗಳಂತೆ ಫ್ರಾಂಚೈಸಿ ಕೂಡ ಧೋನಿ ಹಿಂತಿರುಗಿ 2025 ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನ ಮತ್ತೊಂದು ಸೀಸನ್ ಆಡುತ್ತಾರೆ ಎಂದು ಆಶಿಸುತ್ತಿದೆ. ಆದರೆ ಧೋನಿ ಅಡುವ ಬಗ್ಗೆ ನನಗೆ ಗೊತ್ತಿಲ್ಲ. ಈ ಪ್ರಶ್ನೆಗೆ ಧೋನಿ ಮಾತ್ರ ಉತ್ತರಿಸಬೇಕು. ಆದರೆ ಎಂಎಸ್ ತೆಗೆದುಕೊಂಡ ನಿರ್ಧಾರಗಳನ್ನು ನಾವು ಯಾವಾಗಲೂ ಗೌರವಿಸುತ್ತೇವೆ ಎಂದಿದ್ದಾರೆ.

ಅಭಿಮಾನಿಗಳಂತೆ ಫ್ರಾಂಚೈಸಿ ಕೂಡ ಧೋನಿ ಹಿಂತಿರುಗಿ 2025 ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನ ಮತ್ತೊಂದು ಸೀಸನ್ ಆಡುತ್ತಾರೆ ಎಂದು ಆಶಿಸುತ್ತಿದೆ. ಆದರೆ ಧೋನಿ ಅಡುವ ಬಗ್ಗೆ ನನಗೆ ಗೊತ್ತಿಲ್ಲ. ಈ ಪ್ರಶ್ನೆಗೆ ಧೋನಿ ಮಾತ್ರ ಉತ್ತರಿಸಬೇಕು. ಆದರೆ ಎಂಎಸ್ ತೆಗೆದುಕೊಂಡ ನಿರ್ಧಾರಗಳನ್ನು ನಾವು ಯಾವಾಗಲೂ ಗೌರವಿಸುತ್ತೇವೆ ಎಂದಿದ್ದಾರೆ.

3 / 5
ಆದರೆ ನಿಮಗೆಲ್ಲರಿಗೂ ತಿಳಿದಿರುವಂತೆ ಅವರು ಯಾವಾಗಲೂ ತಮ್ಮ ನಿರ್ಧಾರಗಳನ್ನ ತಕ್ಷಣವೇ ತೆಗೆದುಕೊಳ್ಳುತ್ತಾರೆ ಮತ್ತು ಅವುಗಳನ್ನು ಸೂಕ್ತ ಸಮಯದಲ್ಲಿ ಘೋಷಿಸುತ್ತಾರೆ. ಆದರೆ ಅವರು ಮುಂದಿನ ವರ್ಷ ಸಿಎಸ್‌ಕೆಗೆ ಲಭ್ಯವಾಗುತ್ತಾರೆ ಎಂದು ನಾವು ತುಂಬಾ ಭರವಸೆ ಹೊಂದಿದ್ದೇವೆ ಎಂದಿದ್ದಾರೆ.

ಆದರೆ ನಿಮಗೆಲ್ಲರಿಗೂ ತಿಳಿದಿರುವಂತೆ ಅವರು ಯಾವಾಗಲೂ ತಮ್ಮ ನಿರ್ಧಾರಗಳನ್ನ ತಕ್ಷಣವೇ ತೆಗೆದುಕೊಳ್ಳುತ್ತಾರೆ ಮತ್ತು ಅವುಗಳನ್ನು ಸೂಕ್ತ ಸಮಯದಲ್ಲಿ ಘೋಷಿಸುತ್ತಾರೆ. ಆದರೆ ಅವರು ಮುಂದಿನ ವರ್ಷ ಸಿಎಸ್‌ಕೆಗೆ ಲಭ್ಯವಾಗುತ್ತಾರೆ ಎಂದು ನಾವು ತುಂಬಾ ಭರವಸೆ ಹೊಂದಿದ್ದೇವೆ ಎಂದಿದ್ದಾರೆ.

4 / 5
ಸಿಇಒ ಮಾತ್ರವಲ್ಲದೆ ಎಂಎಸ್ ಧೋನಿ ಅವರ ಮಾಜಿ ಸಹ ಆಟಗಾರರಾದ ಅಂಬಟಿ ರಾಯುಡು, ಸುರೇಶ್ ರೈನಾ ಮತ್ತು ರಾಬಿನ್ ಉತ್ತಪ್ಪ ಅವರು ಮುಂದಿನ ಸೀಸನ್​ನಲ್ಲಿ ಮಹಿ ಆಡುವುದನ್ನು ನೋಡಬಹುದು ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. 2024 ರ ಸೋಲಿನ ನಿರಾಸೆಯ ನಂತರ 18 ನೇ ಸೀಸನ್​ನಲ್ಲಿ ಧೋನಿ ಬಲವಾದ ಪುನರಾಗಮನವನ್ನು ಮಾಡಲು ಉತ್ಸುಕರಾಗಿದ್ದಾರೆ ಎಂದು ಉತ್ತಪ್ಪ ಹೇಳಿದ್ದಾರೆ.

ಸಿಇಒ ಮಾತ್ರವಲ್ಲದೆ ಎಂಎಸ್ ಧೋನಿ ಅವರ ಮಾಜಿ ಸಹ ಆಟಗಾರರಾದ ಅಂಬಟಿ ರಾಯುಡು, ಸುರೇಶ್ ರೈನಾ ಮತ್ತು ರಾಬಿನ್ ಉತ್ತಪ್ಪ ಅವರು ಮುಂದಿನ ಸೀಸನ್​ನಲ್ಲಿ ಮಹಿ ಆಡುವುದನ್ನು ನೋಡಬಹುದು ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. 2024 ರ ಸೋಲಿನ ನಿರಾಸೆಯ ನಂತರ 18 ನೇ ಸೀಸನ್​ನಲ್ಲಿ ಧೋನಿ ಬಲವಾದ ಪುನರಾಗಮನವನ್ನು ಮಾಡಲು ಉತ್ಸುಕರಾಗಿದ್ದಾರೆ ಎಂದು ಉತ್ತಪ್ಪ ಹೇಳಿದ್ದಾರೆ.

5 / 5
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್