- Kannada News Photo gallery Cricket photos IPL 2024 csk ceo kasi viswanathan on ms dhoni availability for next season
IPL 2024: ಮುಂದಿನ ಐಪಿಎಲ್ ಆಡ್ತಾರಾ ಧೋನಿ? ಸಿಎಸ್ಕೆ ಸಿಇಒ ಹೇಳಿದ್ದಿದು
MS Dhoni: ಸಿಎಸ್ಕೆ ಸಿಇಒ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಧೋನಿ ಲಭ್ಯತೆಯ ಬಗ್ಗೆ ಮಾತನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರು ಧೋನಿ ನಿರ್ಧಾರಕ್ಕಾಗಿ ತಂಡವು ಕಾಯಲಿದೆ. ಫ್ರಾಂಚೈಸಿ ತನ್ನ ಮಾಜಿ ನಾಯಕನ ನಿರ್ಧಾರಗಳಲ್ಲಿ ಎಂದಿಗೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದಾರೆ.
Updated on: May 23, 2024 | 7:35 PM
![ಲೀಗ್ ಹಂತದಲ್ಲೇ ಪಯಣ ಮುಗಿಸಿದ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಕಾಡುತ್ತಿರುವ ಪ್ರಶ್ನೆಯೆಂದರೆ ತಂಡದ ಮಾಜಿ ನಾಯಕ ಎಂಎಸ್ ಧೋನಿ ಮುಂದಿನ ಆವೃತ್ತಿಯಲ್ಲಿ ಆಡುತ್ತಾರಾ? ಇಲ್ಲವಾ? ಎಂಬುದು. ಈ ಪ್ರಶ್ನೆಗೆ ಸ್ವತಃ ಧೋನಿಯೇ ಉತ್ತರಿಸಬೇಕಿದೆ.](https://images.tv9kannada.com/wp-content/uploads/2024/05/dhoni-10.jpg?w=1280&enlarge=true)
ಲೀಗ್ ಹಂತದಲ್ಲೇ ಪಯಣ ಮುಗಿಸಿದ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಕಾಡುತ್ತಿರುವ ಪ್ರಶ್ನೆಯೆಂದರೆ ತಂಡದ ಮಾಜಿ ನಾಯಕ ಎಂಎಸ್ ಧೋನಿ ಮುಂದಿನ ಆವೃತ್ತಿಯಲ್ಲಿ ಆಡುತ್ತಾರಾ? ಇಲ್ಲವಾ? ಎಂಬುದು. ಈ ಪ್ರಶ್ನೆಗೆ ಸ್ವತಃ ಧೋನಿಯೇ ಉತ್ತರಿಸಬೇಕಿದೆ.
![ಆದರೆ ಈ ನಡುವೆ ಸಿಎಸ್ಕೆ ಸಿಇಒ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಧೋನಿ ಲಭ್ಯತೆಯ ಬಗ್ಗೆ ಮಾತನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರು ಧೋನಿ ನಿರ್ಧಾರಕ್ಕಾಗಿ ತಂಡವು ಕಾಯಲಿದೆ. ಫ್ರಾಂಚೈಸಿ ತನ್ನ ಮಾಜಿ ನಾಯಕನ ನಿರ್ಧಾರಗಳಲ್ಲಿ ಎಂದಿಗೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದಾರೆ.](https://images.tv9kannada.com/wp-content/uploads/2024/05/dhoni-1-4.jpg)
ಆದರೆ ಈ ನಡುವೆ ಸಿಎಸ್ಕೆ ಸಿಇಒ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಧೋನಿ ಲಭ್ಯತೆಯ ಬಗ್ಗೆ ಮಾತನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರು ಧೋನಿ ನಿರ್ಧಾರಕ್ಕಾಗಿ ತಂಡವು ಕಾಯಲಿದೆ. ಫ್ರಾಂಚೈಸಿ ತನ್ನ ಮಾಜಿ ನಾಯಕನ ನಿರ್ಧಾರಗಳಲ್ಲಿ ಎಂದಿಗೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದಾರೆ.
![ಅಭಿಮಾನಿಗಳಂತೆ ಫ್ರಾಂಚೈಸಿ ಕೂಡ ಧೋನಿ ಹಿಂತಿರುಗಿ 2025 ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನ ಮತ್ತೊಂದು ಸೀಸನ್ ಆಡುತ್ತಾರೆ ಎಂದು ಆಶಿಸುತ್ತಿದೆ. ಆದರೆ ಧೋನಿ ಅಡುವ ಬಗ್ಗೆ ನನಗೆ ಗೊತ್ತಿಲ್ಲ. ಈ ಪ್ರಶ್ನೆಗೆ ಧೋನಿ ಮಾತ್ರ ಉತ್ತರಿಸಬೇಕು. ಆದರೆ ಎಂಎಸ್ ತೆಗೆದುಕೊಂಡ ನಿರ್ಧಾರಗಳನ್ನು ನಾವು ಯಾವಾಗಲೂ ಗೌರವಿಸುತ್ತೇವೆ ಎಂದಿದ್ದಾರೆ.](https://images.tv9kannada.com/wp-content/uploads/2024/05/dhoni-2-3.jpg)
ಅಭಿಮಾನಿಗಳಂತೆ ಫ್ರಾಂಚೈಸಿ ಕೂಡ ಧೋನಿ ಹಿಂತಿರುಗಿ 2025 ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನ ಮತ್ತೊಂದು ಸೀಸನ್ ಆಡುತ್ತಾರೆ ಎಂದು ಆಶಿಸುತ್ತಿದೆ. ಆದರೆ ಧೋನಿ ಅಡುವ ಬಗ್ಗೆ ನನಗೆ ಗೊತ್ತಿಲ್ಲ. ಈ ಪ್ರಶ್ನೆಗೆ ಧೋನಿ ಮಾತ್ರ ಉತ್ತರಿಸಬೇಕು. ಆದರೆ ಎಂಎಸ್ ತೆಗೆದುಕೊಂಡ ನಿರ್ಧಾರಗಳನ್ನು ನಾವು ಯಾವಾಗಲೂ ಗೌರವಿಸುತ್ತೇವೆ ಎಂದಿದ್ದಾರೆ.
![ಆದರೆ ನಿಮಗೆಲ್ಲರಿಗೂ ತಿಳಿದಿರುವಂತೆ ಅವರು ಯಾವಾಗಲೂ ತಮ್ಮ ನಿರ್ಧಾರಗಳನ್ನ ತಕ್ಷಣವೇ ತೆಗೆದುಕೊಳ್ಳುತ್ತಾರೆ ಮತ್ತು ಅವುಗಳನ್ನು ಸೂಕ್ತ ಸಮಯದಲ್ಲಿ ಘೋಷಿಸುತ್ತಾರೆ. ಆದರೆ ಅವರು ಮುಂದಿನ ವರ್ಷ ಸಿಎಸ್ಕೆಗೆ ಲಭ್ಯವಾಗುತ್ತಾರೆ ಎಂದು ನಾವು ತುಂಬಾ ಭರವಸೆ ಹೊಂದಿದ್ದೇವೆ ಎಂದಿದ್ದಾರೆ.](https://images.tv9kannada.com/wp-content/uploads/2024/05/dhoni-3-2.jpg)
ಆದರೆ ನಿಮಗೆಲ್ಲರಿಗೂ ತಿಳಿದಿರುವಂತೆ ಅವರು ಯಾವಾಗಲೂ ತಮ್ಮ ನಿರ್ಧಾರಗಳನ್ನ ತಕ್ಷಣವೇ ತೆಗೆದುಕೊಳ್ಳುತ್ತಾರೆ ಮತ್ತು ಅವುಗಳನ್ನು ಸೂಕ್ತ ಸಮಯದಲ್ಲಿ ಘೋಷಿಸುತ್ತಾರೆ. ಆದರೆ ಅವರು ಮುಂದಿನ ವರ್ಷ ಸಿಎಸ್ಕೆಗೆ ಲಭ್ಯವಾಗುತ್ತಾರೆ ಎಂದು ನಾವು ತುಂಬಾ ಭರವಸೆ ಹೊಂದಿದ್ದೇವೆ ಎಂದಿದ್ದಾರೆ.
![ಸಿಇಒ ಮಾತ್ರವಲ್ಲದೆ ಎಂಎಸ್ ಧೋನಿ ಅವರ ಮಾಜಿ ಸಹ ಆಟಗಾರರಾದ ಅಂಬಟಿ ರಾಯುಡು, ಸುರೇಶ್ ರೈನಾ ಮತ್ತು ರಾಬಿನ್ ಉತ್ತಪ್ಪ ಅವರು ಮುಂದಿನ ಸೀಸನ್ನಲ್ಲಿ ಮಹಿ ಆಡುವುದನ್ನು ನೋಡಬಹುದು ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. 2024 ರ ಸೋಲಿನ ನಿರಾಸೆಯ ನಂತರ 18 ನೇ ಸೀಸನ್ನಲ್ಲಿ ಧೋನಿ ಬಲವಾದ ಪುನರಾಗಮನವನ್ನು ಮಾಡಲು ಉತ್ಸುಕರಾಗಿದ್ದಾರೆ ಎಂದು ಉತ್ತಪ್ಪ ಹೇಳಿದ್ದಾರೆ.](https://images.tv9kannada.com/wp-content/uploads/2024/05/dhoni-4-2.jpg)
ಸಿಇಒ ಮಾತ್ರವಲ್ಲದೆ ಎಂಎಸ್ ಧೋನಿ ಅವರ ಮಾಜಿ ಸಹ ಆಟಗಾರರಾದ ಅಂಬಟಿ ರಾಯುಡು, ಸುರೇಶ್ ರೈನಾ ಮತ್ತು ರಾಬಿನ್ ಉತ್ತಪ್ಪ ಅವರು ಮುಂದಿನ ಸೀಸನ್ನಲ್ಲಿ ಮಹಿ ಆಡುವುದನ್ನು ನೋಡಬಹುದು ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. 2024 ರ ಸೋಲಿನ ನಿರಾಸೆಯ ನಂತರ 18 ನೇ ಸೀಸನ್ನಲ್ಲಿ ಧೋನಿ ಬಲವಾದ ಪುನರಾಗಮನವನ್ನು ಮಾಡಲು ಉತ್ಸುಕರಾಗಿದ್ದಾರೆ ಎಂದು ಉತ್ತಪ್ಪ ಹೇಳಿದ್ದಾರೆ.
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)