AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸಿಎಸ್​​ಕೆಗೆ ಬಂತು ಆನೆ ಬಲ; ಸ್ಟಾರ್ ವೇಗಿ ಇಂಜುರಿಯಿಂದ ಗುಣಮುಖ

IPL 2024: 2024 ರ ಐಪಿಎಲ್​ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಸಿಎಸ್​ಕೆ ತಂಡಕ್ಕೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಅದರಂತೆ ಕೆಲವು ದಿನಗಳ ಹಿಂದೆ ಗಾಯಗೊಂಡಿದ್ದ ತಂಡದ ಸ್ಟಾರ್ ವೇಗಿ ಮತಿಶ ಪತಿರಾನ ಫಿಟ್ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Mar 22, 2024 | 5:19 PM

Share
2024 ರ ಐಪಿಎಲ್​ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಸಿಎಸ್​ಕೆ ತಂಡಕ್ಕೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಅದರಂತೆ ಕೆಲವು ದಿನಗಳ ಹಿಂದೆ ಗಾಯಗೊಂಡಿದ್ದ ತಂಡದ ಸ್ಟಾರ್ ವೇಗಿ ಮತಿಶ ಪತಿರಾನ ಫಿಟ್ ಎಂದು ವರದಿಯಾಗಿದೆ.

2024 ರ ಐಪಿಎಲ್​ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಸಿಎಸ್​ಕೆ ತಂಡಕ್ಕೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಅದರಂತೆ ಕೆಲವು ದಿನಗಳ ಹಿಂದೆ ಗಾಯಗೊಂಡಿದ್ದ ತಂಡದ ಸ್ಟಾರ್ ವೇಗಿ ಮತಿಶ ಪತಿರಾನ ಫಿಟ್ ಎಂದು ವರದಿಯಾಗಿದೆ.

1 / 7
ವಾಸ್ತವವಾಗಿ ಮತಿಶ ಪತಿರಾನ ಇಂಜುರಿಯಿಂದಾಗಿ ಇಡೀ ಲೀಗ್​ನಿಂದಲೇ ಹೊರಗುಳಿಯಲ್ಲಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು. ಆದರೆ ಈಗ ಈ ಆಟಗಾರ ಫಿಟ್ ಆಗಿದ್ದು, ಐಪಿಎಲ್​ಗೆ ಲಭ್ಯರಿರಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಇದು ಸಿಎಸ್​ಕೆ ತಂಡಕ್ಕೆ ಕೊಂಚ ನಿರಾಳತೆ ತಂದಿದೆ.

ವಾಸ್ತವವಾಗಿ ಮತಿಶ ಪತಿರಾನ ಇಂಜುರಿಯಿಂದಾಗಿ ಇಡೀ ಲೀಗ್​ನಿಂದಲೇ ಹೊರಗುಳಿಯಲ್ಲಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು. ಆದರೆ ಈಗ ಈ ಆಟಗಾರ ಫಿಟ್ ಆಗಿದ್ದು, ಐಪಿಎಲ್​ಗೆ ಲಭ್ಯರಿರಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಇದು ಸಿಎಸ್​ಕೆ ತಂಡಕ್ಕೆ ಕೊಂಚ ನಿರಾಳತೆ ತಂದಿದೆ.

2 / 7
ವೇಗದ ಬೌಲರ್ ಮತಿಶ ಪತಿರಾನ ಅವರ ಇಂಜುರಿಯ ಅಪ್​ಡೇಟ್ ನೀಡಿರುವ ಅವರ ಮ್ಯಾನೇಜರ್ ಅಮಿಲ ಕಲುಗಗಲೆ ಅವರು ತಮ್ಮ ಅಧಿಕೃತ 'ಎಕ್ಸ್' ಖಾತೆಯಲ್ಲಿ ಪತಿರಾನ ಫಿಟ್ ಆಗಿದ್ದು, ಕ್ರಿಕೆಟ್​ಗೆ ಮರಳಲು ಸಿದ್ಧರಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ವೇಗದ ಬೌಲರ್ ಮತಿಶ ಪತಿರಾನ ಅವರ ಇಂಜುರಿಯ ಅಪ್​ಡೇಟ್ ನೀಡಿರುವ ಅವರ ಮ್ಯಾನೇಜರ್ ಅಮಿಲ ಕಲುಗಗಲೆ ಅವರು ತಮ್ಮ ಅಧಿಕೃತ 'ಎಕ್ಸ್' ಖಾತೆಯಲ್ಲಿ ಪತಿರಾನ ಫಿಟ್ ಆಗಿದ್ದು, ಕ್ರಿಕೆಟ್​ಗೆ ಮರಳಲು ಸಿದ್ಧರಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.

3 / 7
ಇತ್ತೀಚೆಗೆ ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವೆ ಏಕದಿನ ಸರಣಿ ನಡೆದಿತ್ತು. ಈ ಸರಣಿಯ ಪಂದ್ಯವೊಂದರಲ್ಲಿ ಅವರು ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದರು. ಗಾಯದ ಸಮಸ್ಯೆಯಿಂದಾಗಿ ಪತಿರಾನಾಗೆ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯವನ್ನು ಆಡಲಾಗಲಿಲ್ಲ.

ಇತ್ತೀಚೆಗೆ ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವೆ ಏಕದಿನ ಸರಣಿ ನಡೆದಿತ್ತು. ಈ ಸರಣಿಯ ಪಂದ್ಯವೊಂದರಲ್ಲಿ ಅವರು ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದರು. ಗಾಯದ ಸಮಸ್ಯೆಯಿಂದಾಗಿ ಪತಿರಾನಾಗೆ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯವನ್ನು ಆಡಲಾಗಲಿಲ್ಲ.

4 / 7
ಆದರೆ ಈಗ ಪೂರ್ಣ ಫಿಟ್ ಆಗಿರುವ ಪತಿರಾನ ಶ್ರೀಲಂಕಾ ಕ್ರಿಕೆಟ್‌ನ ಅನುಮತಿಯ ನಂತರವೇ ಸಿಎಸ್‌ಕೆ ಶಿಬಿರವನ್ನು ಸೇರುವ ನಿರೀಕ್ಷೆಯಿದೆ. ಆದಾಗ್ಯೂ, ಪತಿರಾನ ಅವರು ಪಂದ್ಯಾವಳಿಯ 2 ಅಥವಾ 3 ಪಂದ್ಯಗಳಿಗೆ ಗೈರಾಗುವ ಸಾಧ್ಯತೆಗಳಿವೆ.

ಆದರೆ ಈಗ ಪೂರ್ಣ ಫಿಟ್ ಆಗಿರುವ ಪತಿರಾನ ಶ್ರೀಲಂಕಾ ಕ್ರಿಕೆಟ್‌ನ ಅನುಮತಿಯ ನಂತರವೇ ಸಿಎಸ್‌ಕೆ ಶಿಬಿರವನ್ನು ಸೇರುವ ನಿರೀಕ್ಷೆಯಿದೆ. ಆದಾಗ್ಯೂ, ಪತಿರಾನ ಅವರು ಪಂದ್ಯಾವಳಿಯ 2 ಅಥವಾ 3 ಪಂದ್ಯಗಳಿಗೆ ಗೈರಾಗುವ ಸಾಧ್ಯತೆಗಳಿವೆ.

5 / 7
ಕಳೆದ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನಲ್ಲಿ ಮತಿಶ ಪತಿರಾನ ಪ್ರಮುಖ ಪಾತ್ರ ವಹಿಸಿದ್ದರು. ಆಡಿದ್ದ 12 ಪಂದ್ಯಗಳಲ್ಲಿ ಪತಿರಾನ 19 ವಿಕೆಟ್ ಪಡೆದಿದ್ದರು. ಈ ಬಾರಿ ರುತುರಾಜ್ ಗಾಯಕ್ವಾಡ್ ನಾಯಕತ್ವದಲ್ಲಿ ಮತೀಶ ಪತಿರಾನ ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಕಳೆದ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನಲ್ಲಿ ಮತಿಶ ಪತಿರಾನ ಪ್ರಮುಖ ಪಾತ್ರ ವಹಿಸಿದ್ದರು. ಆಡಿದ್ದ 12 ಪಂದ್ಯಗಳಲ್ಲಿ ಪತಿರಾನ 19 ವಿಕೆಟ್ ಪಡೆದಿದ್ದರು. ಈ ಬಾರಿ ರುತುರಾಜ್ ಗಾಯಕ್ವಾಡ್ ನಾಯಕತ್ವದಲ್ಲಿ ಮತೀಶ ಪತಿರಾನ ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

6 / 7
ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್ (ನಾಯಕ), ಮೊಯಿನ್ ಅಲಿ, ದೀಪಕ್ ಚಹಾರ್, ತುಷಾರ್ ದೇಶಪಾಂಡೆ, ಶಿವಂ ದುಬೆ, ರಾಜವರ್ಧನ್ ಹಂಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಅಜಿಂಕ್ಯ ರಹಾನೆ, ಶೇಖ್ ರಶೀದ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮತಿಶ ಪತಿರಾನ, ಅವನೀಶ್ ರಾವ್ ಅರಾವಳಿ.

ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್ (ನಾಯಕ), ಮೊಯಿನ್ ಅಲಿ, ದೀಪಕ್ ಚಹಾರ್, ತುಷಾರ್ ದೇಶಪಾಂಡೆ, ಶಿವಂ ದುಬೆ, ರಾಜವರ್ಧನ್ ಹಂಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಅಜಿಂಕ್ಯ ರಹಾನೆ, ಶೇಖ್ ರಶೀದ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮತಿಶ ಪತಿರಾನ, ಅವನೀಶ್ ರಾವ್ ಅರಾವಳಿ.

7 / 7
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು