Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಆರ್​ಸಿಬಿ- ಸಿಎಸ್​ಕೆ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ..?

CSK vs RCB Head to Head Record: ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು ಇದುವರೆಗೆ 31 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಮೇಲುಗೈ ಸಾಧಿಸಿರುವ ಸಿಎಸ್​ಕೆ ತಂಡ 20 ಪಂದ್ಯಗಳನ್ನು ಗೆದ್ದಿದ್ದರೆ, ಆರ್​ಸಿಬಿ ಕೇವಲ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಉಳಿದಂತೆ 1 ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

ಪೃಥ್ವಿಶಂಕರ
|

Updated on: Feb 22, 2024 | 8:17 PM

ಐಪಿಎಲ್ 17ನೇ ಆವೃತ್ತಿ ಮುಂದಿನ ತಿಂಗಳು ಮಾರ್ಚ್ 22ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗುತ್ತದೆ. ಉಭಯ ತಂಡಗಳ ನಡುವಿನ 32ನೇ ಕದನ ಇದಾಗಿದ್ದು, ಈ ಹಿಂದೆ ನಡೆದ ಪಂದ್ಯಗಳಲ್ಲಿ ಯಾರದ್ದು ಮೇಲುಗೈ ಎಂಬುದನ್ನು ನೋಡುವುದಾದರೆ..

ಐಪಿಎಲ್ 17ನೇ ಆವೃತ್ತಿ ಮುಂದಿನ ತಿಂಗಳು ಮಾರ್ಚ್ 22ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗುತ್ತದೆ. ಉಭಯ ತಂಡಗಳ ನಡುವಿನ 32ನೇ ಕದನ ಇದಾಗಿದ್ದು, ಈ ಹಿಂದೆ ನಡೆದ ಪಂದ್ಯಗಳಲ್ಲಿ ಯಾರದ್ದು ಮೇಲುಗೈ ಎಂಬುದನ್ನು ನೋಡುವುದಾದರೆ..

1 / 8
ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಕಾಳಗಕ್ಕೆ ಪ್ರತ್ಯೇಕ ಅಭಿಮಾನಿಗಳ ಬಳಗವೇ ಇದೆ. ಉಭಯ ತಂಡಗಳು ಮುಖಾಮುಖಿಯಾದಾಗಲೆಲ್ಲ ಇಡೀ ಮೈದಾನವೇ ಅಭಿಮಾನಿಗಳಿಂದ ತುಂಬಿ ತುಳುಕುತ್ತಿರುತ್ತದೆ.

ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಕಾಳಗಕ್ಕೆ ಪ್ರತ್ಯೇಕ ಅಭಿಮಾನಿಗಳ ಬಳಗವೇ ಇದೆ. ಉಭಯ ತಂಡಗಳು ಮುಖಾಮುಖಿಯಾದಾಗಲೆಲ್ಲ ಇಡೀ ಮೈದಾನವೇ ಅಭಿಮಾನಿಗಳಿಂದ ತುಂಬಿ ತುಳುಕುತ್ತಿರುತ್ತದೆ.

2 / 8
ಹಾಗೆಯೇ ಎರಡೂ ತಂಡಗಳ ಆಟಗಾರರು ಸಹ ಗೆಲುವಿಗಾಗಿ ಶತಾಯಗತಾಯ ಗೆಲುವಿಗಾಗಿ ಹೋರಾಡುವುದನ್ನು ನಾವು ನೋಡಿದ್ದೇವೆ. ಇದೀಗ ಐಪಿಎಲ್ 2024 ರ ಮೊದಲ ಪಂದ್ಯದಲ್ಲೇ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವುದರಿಂದ ಲೀಗ್​ಗೆ ಭರ್ಜರಿ ಆರಂಭ ದೊರುಕುವುದರಲ್ಲಿ ಅನುಮಾನವಿಲ್ಲ.

ಹಾಗೆಯೇ ಎರಡೂ ತಂಡಗಳ ಆಟಗಾರರು ಸಹ ಗೆಲುವಿಗಾಗಿ ಶತಾಯಗತಾಯ ಗೆಲುವಿಗಾಗಿ ಹೋರಾಡುವುದನ್ನು ನಾವು ನೋಡಿದ್ದೇವೆ. ಇದೀಗ ಐಪಿಎಲ್ 2024 ರ ಮೊದಲ ಪಂದ್ಯದಲ್ಲೇ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವುದರಿಂದ ಲೀಗ್​ಗೆ ಭರ್ಜರಿ ಆರಂಭ ದೊರುಕುವುದರಲ್ಲಿ ಅನುಮಾನವಿಲ್ಲ.

3 / 8
ಇನ್ನು ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು ಇದುವರೆಗೆ 31 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಮೇಲುಗೈ ಸಾಧಿಸಿರುವ ಸಿಎಸ್​ಕೆ ತಂಡ 20 ಪಂದ್ಯಗಳನ್ನು ಗೆದ್ದಿದ್ದರೆ, ಆರ್​ಸಿಬಿ ಕೇವಲ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಉಳಿದಂತೆ 1 ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

ಇನ್ನು ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು ಇದುವರೆಗೆ 31 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಮೇಲುಗೈ ಸಾಧಿಸಿರುವ ಸಿಎಸ್​ಕೆ ತಂಡ 20 ಪಂದ್ಯಗಳನ್ನು ಗೆದ್ದಿದ್ದರೆ, ಆರ್​ಸಿಬಿ ಕೇವಲ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಉಳಿದಂತೆ 1 ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

4 / 8
2024 ರಲ್ಲಿ ಉದ್ಘಾಟನಾ ಪಂದ್ಯವನ್ನಾಡುತ್ತಿರುವ ಚೆನ್ನೈನ ಎಂಎ ಚಿದಂಬರಂ ಮೈದಾನದಲ್ಲಿ ಉಭಯ ತಂಡಗಳು ಇದುವರೆಗೆ 9 ಬಾರಿ ಮುಖಾಮುಖಿಯಾಗಿವೆ. ಇಲ್ಲೂ ಮೇಲುಗೈ ಸಾಧಿಸಿರುವ ಧೋನಿ ಪಡೆ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಆರ್​ಸಿಬಿ ಕೇವಲ 1 ಪಂದ್ಯವನ್ನು ಜಯಿಸುವಲ್ಲಿ ಯಶಸ್ವಿಯಾಗಿದೆ.

2024 ರಲ್ಲಿ ಉದ್ಘಾಟನಾ ಪಂದ್ಯವನ್ನಾಡುತ್ತಿರುವ ಚೆನ್ನೈನ ಎಂಎ ಚಿದಂಬರಂ ಮೈದಾನದಲ್ಲಿ ಉಭಯ ತಂಡಗಳು ಇದುವರೆಗೆ 9 ಬಾರಿ ಮುಖಾಮುಖಿಯಾಗಿವೆ. ಇಲ್ಲೂ ಮೇಲುಗೈ ಸಾಧಿಸಿರುವ ಧೋನಿ ಪಡೆ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಆರ್​ಸಿಬಿ ಕೇವಲ 1 ಪಂದ್ಯವನ್ನು ಜಯಿಸುವಲ್ಲಿ ಯಶಸ್ವಿಯಾಗಿದೆ.

5 / 8
ಆದರೆ ಪ್ರಸ್ತುತ ಚೆನ್ನೈ ತಂಡದಂತೆಯೇ ಬಲಿಷ್ಠವಾಗಿ ಕಾಣುತ್ತಿರುವ ಆರ್​ಸಿಬಿ, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ನರನ್ನು ಮಣಿಸುವ ಇರಾದೆಯೊಂದಿಗೆ ಕಣಕ್ಕಿಳಿಯಲ್ಲಿದೆ. ಈ ಪಂದ್ಯ ಮಾರ್ಚ್​ 22 ರ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಆದರೆ ಪ್ರಸ್ತುತ ಚೆನ್ನೈ ತಂಡದಂತೆಯೇ ಬಲಿಷ್ಠವಾಗಿ ಕಾಣುತ್ತಿರುವ ಆರ್​ಸಿಬಿ, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ನರನ್ನು ಮಣಿಸುವ ಇರಾದೆಯೊಂದಿಗೆ ಕಣಕ್ಕಿಳಿಯಲ್ಲಿದೆ. ಈ ಪಂದ್ಯ ಮಾರ್ಚ್​ 22 ರ ಸಂಜೆ 7.30 ಕ್ಕೆ ಆರಂಭವಾಗಲಿದೆ.

6 / 8
ಆರ್​ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಅನುಜ್ ರಾವತ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್, ರಜತ್ ಪಾಟಿದಾರ್, ಆಕಾಶ್ ದೀಪ್, ಮನೋಜ್ ಭಾಂಡಗೆ, ಟಾಮ್ ಕರನ್, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಸುಯಶ್ ಪ್ರಭುದೇಸಾಯಿ, ಮಯಾಂಕ್ ದಾಗರ್, ಫರ್ಗುಸನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಸಿರಾಜ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ರೀಸ್ ಟೋಪ್ಲಿ, ವಿಜಯ್ ಕುಮಾರ್ ವೈಶಾಕ್, ಯಶ್ ದಯಾಳ್.

ಆರ್​ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಅನುಜ್ ರಾವತ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್, ರಜತ್ ಪಾಟಿದಾರ್, ಆಕಾಶ್ ದೀಪ್, ಮನೋಜ್ ಭಾಂಡಗೆ, ಟಾಮ್ ಕರನ್, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಸುಯಶ್ ಪ್ರಭುದೇಸಾಯಿ, ಮಯಾಂಕ್ ದಾಗರ್, ಫರ್ಗುಸನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಸಿರಾಜ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ರೀಸ್ ಟೋಪ್ಲಿ, ವಿಜಯ್ ಕುಮಾರ್ ವೈಶಾಕ್, ಯಶ್ ದಯಾಳ್.

7 / 8
ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ (ನಾಯಕ) ಮೊಯಿನ್ ಅಲಿ, ದೀಪಕ್ ಚಾಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ರಶೀದ್, ಮಿಚೆಲ್ ಸ್ಯಾಂಟ್ನರ್, ಸಿಮರ್ಜೀತ್ ಸಿಂಗ್, ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡ್ಯಾರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್ ಅರವಲ್ಲಿ.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ (ನಾಯಕ) ಮೊಯಿನ್ ಅಲಿ, ದೀಪಕ್ ಚಾಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ರಶೀದ್, ಮಿಚೆಲ್ ಸ್ಯಾಂಟ್ನರ್, ಸಿಮರ್ಜೀತ್ ಸಿಂಗ್, ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡ್ಯಾರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್ ಅರವಲ್ಲಿ.

8 / 8
Follow us
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ