AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಆರ್​ಸಿಬಿ- ಸಿಎಸ್​ಕೆ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ..?

CSK vs RCB Head to Head Record: ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು ಇದುವರೆಗೆ 31 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಮೇಲುಗೈ ಸಾಧಿಸಿರುವ ಸಿಎಸ್​ಕೆ ತಂಡ 20 ಪಂದ್ಯಗಳನ್ನು ಗೆದ್ದಿದ್ದರೆ, ಆರ್​ಸಿಬಿ ಕೇವಲ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಉಳಿದಂತೆ 1 ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

ಪೃಥ್ವಿಶಂಕರ
|

Updated on: Feb 22, 2024 | 8:17 PM

Share
ಐಪಿಎಲ್ 17ನೇ ಆವೃತ್ತಿ ಮುಂದಿನ ತಿಂಗಳು ಮಾರ್ಚ್ 22ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗುತ್ತದೆ. ಉಭಯ ತಂಡಗಳ ನಡುವಿನ 32ನೇ ಕದನ ಇದಾಗಿದ್ದು, ಈ ಹಿಂದೆ ನಡೆದ ಪಂದ್ಯಗಳಲ್ಲಿ ಯಾರದ್ದು ಮೇಲುಗೈ ಎಂಬುದನ್ನು ನೋಡುವುದಾದರೆ..

ಐಪಿಎಲ್ 17ನೇ ಆವೃತ್ತಿ ಮುಂದಿನ ತಿಂಗಳು ಮಾರ್ಚ್ 22ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗುತ್ತದೆ. ಉಭಯ ತಂಡಗಳ ನಡುವಿನ 32ನೇ ಕದನ ಇದಾಗಿದ್ದು, ಈ ಹಿಂದೆ ನಡೆದ ಪಂದ್ಯಗಳಲ್ಲಿ ಯಾರದ್ದು ಮೇಲುಗೈ ಎಂಬುದನ್ನು ನೋಡುವುದಾದರೆ..

1 / 8
ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಕಾಳಗಕ್ಕೆ ಪ್ರತ್ಯೇಕ ಅಭಿಮಾನಿಗಳ ಬಳಗವೇ ಇದೆ. ಉಭಯ ತಂಡಗಳು ಮುಖಾಮುಖಿಯಾದಾಗಲೆಲ್ಲ ಇಡೀ ಮೈದಾನವೇ ಅಭಿಮಾನಿಗಳಿಂದ ತುಂಬಿ ತುಳುಕುತ್ತಿರುತ್ತದೆ.

ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಕಾಳಗಕ್ಕೆ ಪ್ರತ್ಯೇಕ ಅಭಿಮಾನಿಗಳ ಬಳಗವೇ ಇದೆ. ಉಭಯ ತಂಡಗಳು ಮುಖಾಮುಖಿಯಾದಾಗಲೆಲ್ಲ ಇಡೀ ಮೈದಾನವೇ ಅಭಿಮಾನಿಗಳಿಂದ ತುಂಬಿ ತುಳುಕುತ್ತಿರುತ್ತದೆ.

2 / 8
ಹಾಗೆಯೇ ಎರಡೂ ತಂಡಗಳ ಆಟಗಾರರು ಸಹ ಗೆಲುವಿಗಾಗಿ ಶತಾಯಗತಾಯ ಗೆಲುವಿಗಾಗಿ ಹೋರಾಡುವುದನ್ನು ನಾವು ನೋಡಿದ್ದೇವೆ. ಇದೀಗ ಐಪಿಎಲ್ 2024 ರ ಮೊದಲ ಪಂದ್ಯದಲ್ಲೇ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವುದರಿಂದ ಲೀಗ್​ಗೆ ಭರ್ಜರಿ ಆರಂಭ ದೊರುಕುವುದರಲ್ಲಿ ಅನುಮಾನವಿಲ್ಲ.

ಹಾಗೆಯೇ ಎರಡೂ ತಂಡಗಳ ಆಟಗಾರರು ಸಹ ಗೆಲುವಿಗಾಗಿ ಶತಾಯಗತಾಯ ಗೆಲುವಿಗಾಗಿ ಹೋರಾಡುವುದನ್ನು ನಾವು ನೋಡಿದ್ದೇವೆ. ಇದೀಗ ಐಪಿಎಲ್ 2024 ರ ಮೊದಲ ಪಂದ್ಯದಲ್ಲೇ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವುದರಿಂದ ಲೀಗ್​ಗೆ ಭರ್ಜರಿ ಆರಂಭ ದೊರುಕುವುದರಲ್ಲಿ ಅನುಮಾನವಿಲ್ಲ.

3 / 8
ಇನ್ನು ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು ಇದುವರೆಗೆ 31 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಮೇಲುಗೈ ಸಾಧಿಸಿರುವ ಸಿಎಸ್​ಕೆ ತಂಡ 20 ಪಂದ್ಯಗಳನ್ನು ಗೆದ್ದಿದ್ದರೆ, ಆರ್​ಸಿಬಿ ಕೇವಲ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಉಳಿದಂತೆ 1 ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

ಇನ್ನು ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು ಇದುವರೆಗೆ 31 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಮೇಲುಗೈ ಸಾಧಿಸಿರುವ ಸಿಎಸ್​ಕೆ ತಂಡ 20 ಪಂದ್ಯಗಳನ್ನು ಗೆದ್ದಿದ್ದರೆ, ಆರ್​ಸಿಬಿ ಕೇವಲ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಉಳಿದಂತೆ 1 ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

4 / 8
2024 ರಲ್ಲಿ ಉದ್ಘಾಟನಾ ಪಂದ್ಯವನ್ನಾಡುತ್ತಿರುವ ಚೆನ್ನೈನ ಎಂಎ ಚಿದಂಬರಂ ಮೈದಾನದಲ್ಲಿ ಉಭಯ ತಂಡಗಳು ಇದುವರೆಗೆ 9 ಬಾರಿ ಮುಖಾಮುಖಿಯಾಗಿವೆ. ಇಲ್ಲೂ ಮೇಲುಗೈ ಸಾಧಿಸಿರುವ ಧೋನಿ ಪಡೆ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಆರ್​ಸಿಬಿ ಕೇವಲ 1 ಪಂದ್ಯವನ್ನು ಜಯಿಸುವಲ್ಲಿ ಯಶಸ್ವಿಯಾಗಿದೆ.

2024 ರಲ್ಲಿ ಉದ್ಘಾಟನಾ ಪಂದ್ಯವನ್ನಾಡುತ್ತಿರುವ ಚೆನ್ನೈನ ಎಂಎ ಚಿದಂಬರಂ ಮೈದಾನದಲ್ಲಿ ಉಭಯ ತಂಡಗಳು ಇದುವರೆಗೆ 9 ಬಾರಿ ಮುಖಾಮುಖಿಯಾಗಿವೆ. ಇಲ್ಲೂ ಮೇಲುಗೈ ಸಾಧಿಸಿರುವ ಧೋನಿ ಪಡೆ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಆರ್​ಸಿಬಿ ಕೇವಲ 1 ಪಂದ್ಯವನ್ನು ಜಯಿಸುವಲ್ಲಿ ಯಶಸ್ವಿಯಾಗಿದೆ.

5 / 8
ಆದರೆ ಪ್ರಸ್ತುತ ಚೆನ್ನೈ ತಂಡದಂತೆಯೇ ಬಲಿಷ್ಠವಾಗಿ ಕಾಣುತ್ತಿರುವ ಆರ್​ಸಿಬಿ, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ನರನ್ನು ಮಣಿಸುವ ಇರಾದೆಯೊಂದಿಗೆ ಕಣಕ್ಕಿಳಿಯಲ್ಲಿದೆ. ಈ ಪಂದ್ಯ ಮಾರ್ಚ್​ 22 ರ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಆದರೆ ಪ್ರಸ್ತುತ ಚೆನ್ನೈ ತಂಡದಂತೆಯೇ ಬಲಿಷ್ಠವಾಗಿ ಕಾಣುತ್ತಿರುವ ಆರ್​ಸಿಬಿ, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ನರನ್ನು ಮಣಿಸುವ ಇರಾದೆಯೊಂದಿಗೆ ಕಣಕ್ಕಿಳಿಯಲ್ಲಿದೆ. ಈ ಪಂದ್ಯ ಮಾರ್ಚ್​ 22 ರ ಸಂಜೆ 7.30 ಕ್ಕೆ ಆರಂಭವಾಗಲಿದೆ.

6 / 8
ಆರ್​ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಅನುಜ್ ರಾವತ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್, ರಜತ್ ಪಾಟಿದಾರ್, ಆಕಾಶ್ ದೀಪ್, ಮನೋಜ್ ಭಾಂಡಗೆ, ಟಾಮ್ ಕರನ್, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಸುಯಶ್ ಪ್ರಭುದೇಸಾಯಿ, ಮಯಾಂಕ್ ದಾಗರ್, ಫರ್ಗುಸನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಸಿರಾಜ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ರೀಸ್ ಟೋಪ್ಲಿ, ವಿಜಯ್ ಕುಮಾರ್ ವೈಶಾಕ್, ಯಶ್ ದಯಾಳ್.

ಆರ್​ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಅನುಜ್ ರಾವತ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್, ರಜತ್ ಪಾಟಿದಾರ್, ಆಕಾಶ್ ದೀಪ್, ಮನೋಜ್ ಭಾಂಡಗೆ, ಟಾಮ್ ಕರನ್, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಸುಯಶ್ ಪ್ರಭುದೇಸಾಯಿ, ಮಯಾಂಕ್ ದಾಗರ್, ಫರ್ಗುಸನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಸಿರಾಜ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ರೀಸ್ ಟೋಪ್ಲಿ, ವಿಜಯ್ ಕುಮಾರ್ ವೈಶಾಕ್, ಯಶ್ ದಯಾಳ್.

7 / 8
ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ (ನಾಯಕ) ಮೊಯಿನ್ ಅಲಿ, ದೀಪಕ್ ಚಾಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ರಶೀದ್, ಮಿಚೆಲ್ ಸ್ಯಾಂಟ್ನರ್, ಸಿಮರ್ಜೀತ್ ಸಿಂಗ್, ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡ್ಯಾರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್ ಅರವಲ್ಲಿ.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ (ನಾಯಕ) ಮೊಯಿನ್ ಅಲಿ, ದೀಪಕ್ ಚಾಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ರಶೀದ್, ಮಿಚೆಲ್ ಸ್ಯಾಂಟ್ನರ್, ಸಿಮರ್ಜೀತ್ ಸಿಂಗ್, ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡ್ಯಾರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್ ಅರವಲ್ಲಿ.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?