AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ‘ಮುಜುಗರ ತಂದಿದೆ’; ಡೆಲ್ಲಿ ಕೋಚ್ ರಿಕಿ ಪಾಂಟಿಂಗ್ ಅಸಮಾಧಾನ

IPL 2024: ಕೆಕೆಆರ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 106 ರನ್‌ಗಳ ಸೋಲಿನ ಬಗ್ಗೆ ಮಾತನಾಡಿರುವ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಬಹಿರಂಗವಾಗಿಯೇ ತಂಡದ ಕಳಪೆ ಪ್ರದರ್ಶನದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ಈ ಬಗ್ಗೆ ತಂಡದ ಮೀಟಿಂಗ್​ನಲ್ಲಿ ಸುದೀರ್ಘ ಚರ್ಚೆ ನಡೆಸಲಾಗುವುದು ಎಂದಿದ್ದಾರೆ.

ಪೃಥ್ವಿಶಂಕರ
|

Updated on:Apr 04, 2024 | 5:02 PM

Share
ಕೆಕೆಆರ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 106 ರನ್‌ಗಳ ಸೋಲಿನ ಬಗ್ಗೆ ಮಾತನಾಡಿರುವ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಬಹಿರಂಗವಾಗಿಯೇ ತಂಡದ ಕಳಪೆ ಪ್ರದರ್ಶನದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ಈ ಬಗ್ಗೆ ತಂಡದ ಮೀಟಿಂಗ್​ನಲ್ಲಿ ಸುದೀರ್ಘ ಚರ್ಚೆ ನಡೆಸಲಾಗುವುದು ಎಂದಿದ್ದಾರೆ.

ಕೆಕೆಆರ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 106 ರನ್‌ಗಳ ಸೋಲಿನ ಬಗ್ಗೆ ಮಾತನಾಡಿರುವ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಬಹಿರಂಗವಾಗಿಯೇ ತಂಡದ ಕಳಪೆ ಪ್ರದರ್ಶನದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ಈ ಬಗ್ಗೆ ತಂಡದ ಮೀಟಿಂಗ್​ನಲ್ಲಿ ಸುದೀರ್ಘ ಚರ್ಚೆ ನಡೆಸಲಾಗುವುದು ಎಂದಿದ್ದಾರೆ.

1 / 6
ಪಂದ್ಯ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಂಟಿಂಗ್, ಪಂದ್ಯದ ಮೊದಲಾರ್ಧದಲ್ಲಿ ತಮ್ಮ ತಂಡದ ಪ್ರದರ್ಶನವನ್ನು ನೋಡಿದ ನಂತರ ನನಗೆ ಮುಜುಗರವಾಯಿತು. ಸದ್ಯಕ್ಕೆ ತಂಡದ ಸೋಲಿನ ಬಗ್ಗೆ ವಿವರವಾಗಿ ಹೇಳುವುದು ಕಷ್ಟ. ಇಷ್ಟು ರನ್ ನೀಡುವುದು ಗ್ರಹಿಕೆಗೆ ನಿಲುಕದ್ದು.

ಪಂದ್ಯ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಂಟಿಂಗ್, ಪಂದ್ಯದ ಮೊದಲಾರ್ಧದಲ್ಲಿ ತಮ್ಮ ತಂಡದ ಪ್ರದರ್ಶನವನ್ನು ನೋಡಿದ ನಂತರ ನನಗೆ ಮುಜುಗರವಾಯಿತು. ಸದ್ಯಕ್ಕೆ ತಂಡದ ಸೋಲಿನ ಬಗ್ಗೆ ವಿವರವಾಗಿ ಹೇಳುವುದು ಕಷ್ಟ. ಇಷ್ಟು ರನ್ ನೀಡುವುದು ಗ್ರಹಿಕೆಗೆ ನಿಲುಕದ್ದು.

2 / 6
ನಾವು ಈ ಪಂದ್ಯದಲ್ಲಿ ಬರೋಬ್ಬರಿ 17 ವೈಡ್‌ಗಳನ್ನು ಬೌಲ್ ಮಾಡಿದ್ದೇವೆ. ಹೀಗಾಗಿ ನಿಗದಿತ ಸಮಯಕ್ಕೆ ಓವರ್​ಗಳನ್ನು ಮುಗಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 20 ಓವರ್​ಗಳನ್ನು ಮುಗಿಸಲು ನಾವು ಎರಡು ಗಂಟೆಗಳನ್ನು ತೆಗೆದುಕೊಂಡಿದ್ದೇವೆ. ಪರಿಣಾಮವಾಗಿ, ನಾವು ಮತ್ತೆ ಎರಡು ಓವರ್‌ ಹಿಂದೆ ಉಳಿದೆವು. ಅಂದರೆ ಕೊನೆಯ ಎರಡು ಓವರ್‌ಗಳಲ್ಲಿ 30 ಯಾರ್ಡ್​ ಸರ್ಕಲ್​ನಿಂದ ಕೇವಲ ನಾಲ್ಕು ಫೀಲ್ಡರ್‌ಗಳು ಮಾತ್ರ ಫೀಲ್ಡಿಂಗ್ ಮಾಡಬೇಕಾಯಿತು.

ನಾವು ಈ ಪಂದ್ಯದಲ್ಲಿ ಬರೋಬ್ಬರಿ 17 ವೈಡ್‌ಗಳನ್ನು ಬೌಲ್ ಮಾಡಿದ್ದೇವೆ. ಹೀಗಾಗಿ ನಿಗದಿತ ಸಮಯಕ್ಕೆ ಓವರ್​ಗಳನ್ನು ಮುಗಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 20 ಓವರ್​ಗಳನ್ನು ಮುಗಿಸಲು ನಾವು ಎರಡು ಗಂಟೆಗಳನ್ನು ತೆಗೆದುಕೊಂಡಿದ್ದೇವೆ. ಪರಿಣಾಮವಾಗಿ, ನಾವು ಮತ್ತೆ ಎರಡು ಓವರ್‌ ಹಿಂದೆ ಉಳಿದೆವು. ಅಂದರೆ ಕೊನೆಯ ಎರಡು ಓವರ್‌ಗಳಲ್ಲಿ 30 ಯಾರ್ಡ್​ ಸರ್ಕಲ್​ನಿಂದ ಕೇವಲ ನಾಲ್ಕು ಫೀಲ್ಡರ್‌ಗಳು ಮಾತ್ರ ಫೀಲ್ಡಿಂಗ್ ಮಾಡಬೇಕಾಯಿತು.

3 / 6
ಈ ಪಂದ್ಯದಲ್ಲಿ ಸಾಕಷ್ಟು ತಪ್ಪುಗಳನ್ನು ನಮ್ಮ ತಂಡ ಮಾಡಿದೆ ಅದು ಸ್ವೀಕಾರಾರ್ಹವಲ್ಲ. ನಾವು ಇದನ್ನು ತಂಡದೊಳಗೆ ಚರ್ಚಿಸುತ್ತೇವೆ ಮತ್ತು ಶೀಘ್ರದಲ್ಲೇ ಸುಧಾರಿಸುತ್ತೇವೆ. ಮುಕ್ತವಾಗಿ ತಂಡದೊಂದಿಗೆ ಮಾತನಾಡುವುದು ನಡೆಸುವುದು ಮುಖ್ಯ. ಬೌಲಿಂಗ್‌, ಫೀಲ್ಡ್‌ ಪ್ಲೇಸ್‌ಮೆಂಟ್‌, ಎಲ್ಲದರ ಬಗ್ಗೆ ಚರ್ಚೆ ನಡೆಸಬೇಕಾಗುತ್ತದೆ ಎಂದರು.

ಈ ಪಂದ್ಯದಲ್ಲಿ ಸಾಕಷ್ಟು ತಪ್ಪುಗಳನ್ನು ನಮ್ಮ ತಂಡ ಮಾಡಿದೆ ಅದು ಸ್ವೀಕಾರಾರ್ಹವಲ್ಲ. ನಾವು ಇದನ್ನು ತಂಡದೊಳಗೆ ಚರ್ಚಿಸುತ್ತೇವೆ ಮತ್ತು ಶೀಘ್ರದಲ್ಲೇ ಸುಧಾರಿಸುತ್ತೇವೆ. ಮುಕ್ತವಾಗಿ ತಂಡದೊಂದಿಗೆ ಮಾತನಾಡುವುದು ನಡೆಸುವುದು ಮುಖ್ಯ. ಬೌಲಿಂಗ್‌, ಫೀಲ್ಡ್‌ ಪ್ಲೇಸ್‌ಮೆಂಟ್‌, ಎಲ್ಲದರ ಬಗ್ಗೆ ಚರ್ಚೆ ನಡೆಸಬೇಕಾಗುತ್ತದೆ ಎಂದರು.

4 / 6
ವಾಸ್ತವವಾಗಿ ಆಟಗಾರರ ಪ್ರದರ್ಶನದ ಬಗ್ಗೆ ಪಾಂಟಿಂಗ್ ಗರಂ ಆಗಲು ಕಾರಣಗಳಿವೆ. ಅದರಲ್ಲಿ ಪ್ರಮುಖವಾದದ್ದು, ನಾಯಕ ಪಂತ್ ಡಿಆರ್​ಎಸ್​ಗಳನ್ನು ಸರಿಯಾಗಿ ಬಳಸದೆ ಇರುವುದು. ಈ ಪಂದ್ಯದಲ್ಲಿ ಪಂತ್, ಸುನಿಲ್ ನರೈನ್ ಹಾಗೂ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಅವರ ವಿಕೆಟ್​ ಬಗ್ಗೆ ಬೌಲರ್​ಗಳು ಡಿಆರ್​ಎಸ್​ಗಾಗಿ ಮನವಿ ಮಾಡಿದರೂ ಪಂತ್, ಆ ಮನವಿಯನ್ನು ತಿರಸ್ಕರಿಸಿದರು.

ವಾಸ್ತವವಾಗಿ ಆಟಗಾರರ ಪ್ರದರ್ಶನದ ಬಗ್ಗೆ ಪಾಂಟಿಂಗ್ ಗರಂ ಆಗಲು ಕಾರಣಗಳಿವೆ. ಅದರಲ್ಲಿ ಪ್ರಮುಖವಾದದ್ದು, ನಾಯಕ ಪಂತ್ ಡಿಆರ್​ಎಸ್​ಗಳನ್ನು ಸರಿಯಾಗಿ ಬಳಸದೆ ಇರುವುದು. ಈ ಪಂದ್ಯದಲ್ಲಿ ಪಂತ್, ಸುನಿಲ್ ನರೈನ್ ಹಾಗೂ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಅವರ ವಿಕೆಟ್​ ಬಗ್ಗೆ ಬೌಲರ್​ಗಳು ಡಿಆರ್​ಎಸ್​ಗಾಗಿ ಮನವಿ ಮಾಡಿದರೂ ಪಂತ್, ಆ ಮನವಿಯನ್ನು ತಿರಸ್ಕರಿಸಿದರು.

5 / 6
ಇದು ತಂಡಕ್ಕೆ ತುಂಬಾ ದುಬಾರಿಯಾಯಿತು. ಸಿಕ್ಕ ಜೀವದಾನವನ್ನು ಸದುಪಯೋಗಪಡಿಸಿಕೊಂಡ ಸುನಿಲ್ ನರೈನ್ 85 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಅಯ್ಯರ್ ಕೂಡ ಸ್ಫೋಟಕ ಬ್ಯಾಟಿಂಗ್ ನಡೆಸಿದರು.ಇದಲ್ಲದೆ ಪಂತ್ ಬೌಲರ್​ಗಳನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ. ಹೀಗಾಗಿ ಕೆಕೆಆರ್ ತಂಡ ಸರಾಗವಾಗಿ ರನ್ ಕಲೆಹಾಕಿತು.

ಇದು ತಂಡಕ್ಕೆ ತುಂಬಾ ದುಬಾರಿಯಾಯಿತು. ಸಿಕ್ಕ ಜೀವದಾನವನ್ನು ಸದುಪಯೋಗಪಡಿಸಿಕೊಂಡ ಸುನಿಲ್ ನರೈನ್ 85 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಅಯ್ಯರ್ ಕೂಡ ಸ್ಫೋಟಕ ಬ್ಯಾಟಿಂಗ್ ನಡೆಸಿದರು.ಇದಲ್ಲದೆ ಪಂತ್ ಬೌಲರ್​ಗಳನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ. ಹೀಗಾಗಿ ಕೆಕೆಆರ್ ತಂಡ ಸರಾಗವಾಗಿ ರನ್ ಕಲೆಹಾಕಿತು.

6 / 6

Published On - 5:01 pm, Thu, 4 April 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ