AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಬಿಗ್ ಟಾರ್ಗೆಟ್ ಟ್ರಾವಿಸ್ ಹೆಡ್

IPL 2024 Auction: ಈ ಬಾರಿಯ ಐಪಿಎಲ್ ಮಿಜಿ ಹರಾಜಿಗಾಗಿ ಒಟ್ಟು 333 ಆಟಗಾರರ ಹೆಸರು ಫೈನಲ್ ಮಾಡಲಾಗಿದೆ. ಆದರೆ ಇತ್ತ 10 ತಂಡಗಳಲ್ಲಿ ಖಾಲಿಯಿರುವ ಸ್ಥಾನಗಳ ಸಂಖ್ಯೆ 77 ಮಾತ್ರ. ಹೀಗಾಗಿ ಈ ಬಾರಿಯ ಐಪಿಎಲ್ ಹರಾಜಿನ ಮೂಲಕ ಕೇವಲ 77 ಆಟಗಾರರಿಗೆ ಮಾತ್ರ ಅವಕಾಶ ದೊರೆಯಲಿದೆ.

TV9 Web
| Edited By: |

Updated on: Dec 18, 2023 | 2:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ಲೀಗ್​ನ 17ನೇ ಆವೃತ್ತಿಯ ಹರಾಜು ಪ್ರಕ್ರಿಯೆ ನಾಳೆ ನಡೆಯಲಿದೆ. ಈ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಿಗ್ ಟಾರ್ಗೆಟ್ ಆಸ್ಟ್ರೇಲಿಯಾದ ವಿಶ್ವಕಪ್ ಹೀರೋ ಟ್ರಾವಿಸ್ ಹೆಡ್.

ಇಂಡಿಯನ್ ಪ್ರೀಮಿಯರ್ ಲೀಗ್​ ಲೀಗ್​ನ 17ನೇ ಆವೃತ್ತಿಯ ಹರಾಜು ಪ್ರಕ್ರಿಯೆ ನಾಳೆ ನಡೆಯಲಿದೆ. ಈ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಿಗ್ ಟಾರ್ಗೆಟ್ ಆಸ್ಟ್ರೇಲಿಯಾದ ವಿಶ್ವಕಪ್ ಹೀರೋ ಟ್ರಾವಿಸ್ ಹೆಡ್.

1 / 6
ಇದನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ರಿಕಿ ಪಾಂಟಿಂಗ್ ಅವರೇ ಖಚಿತಪಡಿಸಿದ್ದಾರೆ. ಕಳೆದ ಸೀಸನ್​ನಲ್ಲಿಯೇ ನಾವು ಟ್ರಾವಿಸ್ ಹೆಡ್ ಅವರನ್ನು ಖರೀದಿಸಲು ಪ್ಲ್ಯಾನ್ ರೂಪಿಸಿದ್ದೆವು. ಆದರೆ ಐಪಿಎಲ್ ವೇಳೆ ಆತನ ವಿವಾಹ ನಿಗದಿಯಾಗಿತ್ತು. ಹೀಗಾಗಿ ಹೆಡ್ ಐಪಿಎಲ್​ನಿಂದ ಹಿಂದೆ ಸರಿದಿದ್ದರು ಎಂದು ಪಾಂಟಿಂಗ್ ಹೇಳಿದ್ದಾರೆ.

ಇದನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ರಿಕಿ ಪಾಂಟಿಂಗ್ ಅವರೇ ಖಚಿತಪಡಿಸಿದ್ದಾರೆ. ಕಳೆದ ಸೀಸನ್​ನಲ್ಲಿಯೇ ನಾವು ಟ್ರಾವಿಸ್ ಹೆಡ್ ಅವರನ್ನು ಖರೀದಿಸಲು ಪ್ಲ್ಯಾನ್ ರೂಪಿಸಿದ್ದೆವು. ಆದರೆ ಐಪಿಎಲ್ ವೇಳೆ ಆತನ ವಿವಾಹ ನಿಗದಿಯಾಗಿತ್ತು. ಹೀಗಾಗಿ ಹೆಡ್ ಐಪಿಎಲ್​ನಿಂದ ಹಿಂದೆ ಸರಿದಿದ್ದರು ಎಂದು ಪಾಂಟಿಂಗ್ ಹೇಳಿದ್ದಾರೆ.

2 / 6
ಒಂದು ವೇಳೆ ಅವರು ಕಳೆದ ಸೀಸನ್​ನಲ್ಲಿ ಇದ್ದಿದ್ರೆ ನಾವು ಬಿಡ್ ಮಾಡಲು ತಯಾರಿದ್ದೆವು. ಆದರೆ ಅವರು ಐಪಿಎಲ್ ವೇಳೆ ಮೂರು ವಾರಗಳ ಸಮಯಕಾಶ ಕೇಳಿದ್ದರು. ಹೀಗಾಗಿ ನಮ್ಮ ಫ್ರಾಂಚೈಸಿ ಬಿಡ್ ಮಾಡಲು ಆಸಕ್ತಿ ತೋರಲಿಲ್ಲ ಎಂದು ಪಾಂಟಿಂಗ್ ತಿಳಿಸಿದ್ದಾರೆ.

ಒಂದು ವೇಳೆ ಅವರು ಕಳೆದ ಸೀಸನ್​ನಲ್ಲಿ ಇದ್ದಿದ್ರೆ ನಾವು ಬಿಡ್ ಮಾಡಲು ತಯಾರಿದ್ದೆವು. ಆದರೆ ಅವರು ಐಪಿಎಲ್ ವೇಳೆ ಮೂರು ವಾರಗಳ ಸಮಯಕಾಶ ಕೇಳಿದ್ದರು. ಹೀಗಾಗಿ ನಮ್ಮ ಫ್ರಾಂಚೈಸಿ ಬಿಡ್ ಮಾಡಲು ಆಸಕ್ತಿ ತೋರಲಿಲ್ಲ ಎಂದು ಪಾಂಟಿಂಗ್ ತಿಳಿಸಿದ್ದಾರೆ.

3 / 6
ಇದೀಗ ಟ್ರಾವಿಸ್ ಹೆಡ್ ಐಪಿಎಲ್​ ಹರಾಜಿನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರನಿಗಾಗಿ ಕೋಚ್ ರಿಕಿ ಪಾಂಟಿಂಗ್ ಸಾರಥ್ಯದ ಡೆಲ್ಲಿ ಕ್ಯಾಪಿಟಲ್ಸ್ ಬಿಡ್ಡಿಂಗ್ ನಡೆಸುವುದು ಖಚಿತ ಎನ್ನಬಹುದು. ಅತ್ತ ಹೆಡ್​ ಖರೀದಿಗಾಗಿ ಮತ್ತೆ ಕೆಲ ಫ್ರಾಂಚೈಸಿಗಳು ಆಸಕ್ತಿ ಹೊಂದಿದ್ದು, ಹೀಗಾಗಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇದೀಗ ಟ್ರಾವಿಸ್ ಹೆಡ್ ಐಪಿಎಲ್​ ಹರಾಜಿನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರನಿಗಾಗಿ ಕೋಚ್ ರಿಕಿ ಪಾಂಟಿಂಗ್ ಸಾರಥ್ಯದ ಡೆಲ್ಲಿ ಕ್ಯಾಪಿಟಲ್ಸ್ ಬಿಡ್ಡಿಂಗ್ ನಡೆಸುವುದು ಖಚಿತ ಎನ್ನಬಹುದು. ಅತ್ತ ಹೆಡ್​ ಖರೀದಿಗಾಗಿ ಮತ್ತೆ ಕೆಲ ಫ್ರಾಂಚೈಸಿಗಳು ಆಸಕ್ತಿ ಹೊಂದಿದ್ದು, ಹೀಗಾಗಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

4 / 6
ಅಂದಹಾಗೆ ಟ್ರಾವಿಸ್ ಹೆಡ್ ಐಪಿಎಲ್​ನಲ್ಲಿ ಇದುವರೆಗೆ 10 ಪಂದ್ಯಗಳನ್ನಾಡಿದ್ದಾರೆ. 2016-17 ರಲ್ಲಿ ಆರ್​ಸಿಬಿ ಪರ ಹತ್ತು ಪಂದ್ಯಗಳನ್ನಾಡಿದ್ದ ಹೆಡ್ ಒಟ್ಟು 205 ರನ್​ ಕಲೆಹಾಕಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಆರ್​ಸಿಬಿ ಅವರನ್ನು ಬಿಡುಗಡೆ ಮಾಡಿತ್ತು. ಇದೀಗ ಭರ್ಜರಿ ಫಾರ್ಮ್​ನೊಂದಿಗೆ ಟ್ರಾವಿಸ್ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಮಾಜಿ ಆಟಗಾರನ ಖರೀದಿಗೆ ಆರ್​ಸಿಬಿ ಮುಂದಾಗುವ ಸಾಧ್ಯತೆಯಿದೆ.

ಅಂದಹಾಗೆ ಟ್ರಾವಿಸ್ ಹೆಡ್ ಐಪಿಎಲ್​ನಲ್ಲಿ ಇದುವರೆಗೆ 10 ಪಂದ್ಯಗಳನ್ನಾಡಿದ್ದಾರೆ. 2016-17 ರಲ್ಲಿ ಆರ್​ಸಿಬಿ ಪರ ಹತ್ತು ಪಂದ್ಯಗಳನ್ನಾಡಿದ್ದ ಹೆಡ್ ಒಟ್ಟು 205 ರನ್​ ಕಲೆಹಾಕಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಆರ್​ಸಿಬಿ ಅವರನ್ನು ಬಿಡುಗಡೆ ಮಾಡಿತ್ತು. ಇದೀಗ ಭರ್ಜರಿ ಫಾರ್ಮ್​ನೊಂದಿಗೆ ಟ್ರಾವಿಸ್ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಮಾಜಿ ಆಟಗಾರನ ಖರೀದಿಗೆ ಆರ್​ಸಿಬಿ ಮುಂದಾಗುವ ಸಾಧ್ಯತೆಯಿದೆ.

5 / 6
ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡಿರುವ ಆಟಗಾರರು: ರಿಷಭ್ ಪಂತ್, ಪ್ರವೀಣ್ ದುಬೆ, ಡೇವಿಡ್ ವಾರ್ನರ್, ವಿಕ್ಕಿ ಓಸ್ತ್ವಾಲ್, ಪೃಥ್ವಿ ಶಾ, ಅನ್ರಿಕ್ ನೋಕಿಯಾ, ಅಭಿಷೇಕ್ ಪೊರೆಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಲುಂಗಿ ಎನ್‌ಗಿಡಿ, ಲಲಿತ್ ಯಾದವ್, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಇಶಾಂತ್ ಶರ್ಮಾ, ಇಶಾಂತ್ ಶರ್ಮಾ , ಮುಕೇಶ್ ಕುಮಾರ್.

ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡಿರುವ ಆಟಗಾರರು: ರಿಷಭ್ ಪಂತ್, ಪ್ರವೀಣ್ ದುಬೆ, ಡೇವಿಡ್ ವಾರ್ನರ್, ವಿಕ್ಕಿ ಓಸ್ತ್ವಾಲ್, ಪೃಥ್ವಿ ಶಾ, ಅನ್ರಿಕ್ ನೋಕಿಯಾ, ಅಭಿಷೇಕ್ ಪೊರೆಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಲುಂಗಿ ಎನ್‌ಗಿಡಿ, ಲಲಿತ್ ಯಾದವ್, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಇಶಾಂತ್ ಶರ್ಮಾ, ಇಶಾಂತ್ ಶರ್ಮಾ , ಮುಕೇಶ್ ಕುಮಾರ್.

6 / 6
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್