AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕೆಕೆಆರ್ ತಂಡಕ್ಕೆ ಕೈಕೊಟ್ಟ ಆಂಗ್ಲ ವೇಗಿ; ಬದಲಿಯಾಗಿ ಬಂದ ಸ್ಪೀಡ್ ಸ್ಟಾರ್..!

IPL 2024: ಐಪಿಎಲ್ 2024 ಪ್ರಾರಂಭವಾಗುವ ಮೊದಲೇ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಅದರಂತೆ ಇಂಗ್ಲೆಂಡ್ ತಂಡದ ವೇಗದ ಬೌಲರ್ ಗಸ್ ಅಟ್ಕಿನ್ಸನ್ ಬದಲಿಗೆ ಶ್ರೀಲಂಕಾದ ಸೂಪರ್ ಫಾಸ್ಟ್ ಬೌಲರ್ ದುಷ್ಮಂತ ಚಮೀರಾ ಅವರನ್ನು ಬದಲಿಯಾಗಿ ತಂಡಕ್ಕೆ ಸೇರಿಸಿಕೊಂಡಿದೆ .

ಪೃಥ್ವಿಶಂಕರ
|

Updated on: Feb 19, 2024 | 7:24 PM

Share
ಐಪಿಎಲ್ 2024 ಪ್ರಾರಂಭವಾಗುವ ಮೊದಲೇ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಅದರಂತೆ ಇಂಗ್ಲೆಂಡ್ ತಂಡದ ವೇಗದ ಬೌಲರ್ ಗಸ್ ಅಟ್ಕಿನ್ಸನ್ ಬದಲಿಗೆ ಶ್ರೀಲಂಕಾದ ಸೂಪರ್ ಫಾಸ್ಟ್ ಬೌಲರ್ ದುಷ್ಮಂತ ಚಮೀರಾ ಅವರನ್ನು ಬದಲಿಯಾಗಿ ತಂಡಕ್ಕೆ ಸೇರಿಸಿಕೊಂಡಿದೆ .

ಐಪಿಎಲ್ 2024 ಪ್ರಾರಂಭವಾಗುವ ಮೊದಲೇ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಅದರಂತೆ ಇಂಗ್ಲೆಂಡ್ ತಂಡದ ವೇಗದ ಬೌಲರ್ ಗಸ್ ಅಟ್ಕಿನ್ಸನ್ ಬದಲಿಗೆ ಶ್ರೀಲಂಕಾದ ಸೂಪರ್ ಫಾಸ್ಟ್ ಬೌಲರ್ ದುಷ್ಮಂತ ಚಮೀರಾ ಅವರನ್ನು ಬದಲಿಯಾಗಿ ತಂಡಕ್ಕೆ ಸೇರಿಸಿಕೊಂಡಿದೆ .

1 / 7
ವಾಸ್ತವವಾಗಿ ಈ ಹಿಂದೆ ದುಬೈನಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ದುಷ್ಮಂತ ಚಮೀರಾ ಅವರನ್ನು ಯಾರು ಖರೀದಿಸಿರಲಿಲ್ಲ. ಆದರೆ ಈಗ 2024 ರ ಐಪಿಎಲ್​ಲ್ಲಿ ಗಸ್ ಅಟ್ಕಿನ್ಸನ್ ಬದಲಿಗೆ, ಶ್ರೀಲಂಕಾದ ವೇಗದ ಬೌಲರ್ ದುಷ್ಮಂತ ಚಮೀರಾ ಅವರು ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡದಲ್ಲಿ ವೇಗದ ದಾಳಿಯನ್ನು ನಿಭಾಯಿಸಲಿದ್ದಾರೆ.

ವಾಸ್ತವವಾಗಿ ಈ ಹಿಂದೆ ದುಬೈನಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ದುಷ್ಮಂತ ಚಮೀರಾ ಅವರನ್ನು ಯಾರು ಖರೀದಿಸಿರಲಿಲ್ಲ. ಆದರೆ ಈಗ 2024 ರ ಐಪಿಎಲ್​ಲ್ಲಿ ಗಸ್ ಅಟ್ಕಿನ್ಸನ್ ಬದಲಿಗೆ, ಶ್ರೀಲಂಕಾದ ವೇಗದ ಬೌಲರ್ ದುಷ್ಮಂತ ಚಮೀರಾ ಅವರು ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡದಲ್ಲಿ ವೇಗದ ದಾಳಿಯನ್ನು ನಿಭಾಯಿಸಲಿದ್ದಾರೆ.

2 / 7
ಕೋಲ್ಕತ್ತಾ ನೈಟ್ ರೈಡರ್ಸ್ ಹರಾಜಿನಲ್ಲಿ ರೂ 1 ಕೋಟಿ ಮೂಲ ಬೆಲೆಯೊಂದಿಗೆ ಗಸ್ ಅಟ್ಕಿನ್ಸನ್ ಅವರನ್ನು ಖರೀದಿಸಿತ್ತು. ಆದರೆ ಐಪಿಎಲ್ 2024 ಪ್ರಾರಂಭವಾಗುವ ಮೊದಲೇ, ಈ ಸ್ಟಾರ್ ವೇಗದ ಬೌಲರ್ ಲೀಗ್‌ನಿಂದ ಹೊರಗುಳಿದಿದ್ದಾರೆ.

ಕೋಲ್ಕತ್ತಾ ನೈಟ್ ರೈಡರ್ಸ್ ಹರಾಜಿನಲ್ಲಿ ರೂ 1 ಕೋಟಿ ಮೂಲ ಬೆಲೆಯೊಂದಿಗೆ ಗಸ್ ಅಟ್ಕಿನ್ಸನ್ ಅವರನ್ನು ಖರೀದಿಸಿತ್ತು. ಆದರೆ ಐಪಿಎಲ್ 2024 ಪ್ರಾರಂಭವಾಗುವ ಮೊದಲೇ, ಈ ಸ್ಟಾರ್ ವೇಗದ ಬೌಲರ್ ಲೀಗ್‌ನಿಂದ ಹೊರಗುಳಿದಿದ್ದಾರೆ.

3 / 7
ಇದೀಗ ಕೆಕೆಆರ್ 50 ಲಕ್ಷ ರೂ ಮೂಲ ಬೆಲೆಯೊಂದಿಗೆ ಗಸ್ ಅಟ್ಕಿನ್ಸನ್ ಬದಲಿಗೆ ಶ್ರೀಲಂಕಾದ ವೇಗದ ಬೌಲರ್ ದುಷ್ಮಂತ ಚಮೀರಾ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಇತ್ತೀಚೆಗೆ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಚಮೀರಾ ಲಂಕಾ ತಂಡದ ಭಾಗವಾಗಿದ್ದರು. ಈ ಸರಣಿಯಲ್ಲಿ ಅವರು ಎರಡು ವಿಕೆಟ್‌ಗಳನ್ನು ಪಡೆದಿದ್ದರು.

ಇದೀಗ ಕೆಕೆಆರ್ 50 ಲಕ್ಷ ರೂ ಮೂಲ ಬೆಲೆಯೊಂದಿಗೆ ಗಸ್ ಅಟ್ಕಿನ್ಸನ್ ಬದಲಿಗೆ ಶ್ರೀಲಂಕಾದ ವೇಗದ ಬೌಲರ್ ದುಷ್ಮಂತ ಚಮೀರಾ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಇತ್ತೀಚೆಗೆ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಚಮೀರಾ ಲಂಕಾ ತಂಡದ ಭಾಗವಾಗಿದ್ದರು. ಈ ಸರಣಿಯಲ್ಲಿ ಅವರು ಎರಡು ವಿಕೆಟ್‌ಗಳನ್ನು ಪಡೆದಿದ್ದರು.

4 / 7
ವೇಗದ ಬೌಲಿಂಗ್​ಗೆ ಹೆಸರುವಾಸಿಯಾಗಿರುವ ದುಷ್ಮಂತ ಚಮೀರ ಗಂಟೆಗೆ 145 ರಿಂದ 150 ರ ವೇಗದಲ್ಲಿ ಚೆಂಡನ್ನು ಎಸೆಯುತ್ತಾರೆ. ಇದಕ್ಕೆ ಪೂರಕವಾಗಿ ಕೋಲ್ಕತ್ತಾದ ಮೈದಾನಗಳು ಕೂಡ ವೇಗದ ಬೌಲರ್​ಗಳಿಗೆ ಹೆಚ್ಚು ನೆರವಾಗಲಿದೆ. ಅದಕ್ಕಾಗಿ ಚಮೀರಾ ಆಗಮನ ಕೆಕೆಆರ್ ತಂಡಕ್ಕೆ ಆನೆಬಲ ತಂದಿದೆ.

ವೇಗದ ಬೌಲಿಂಗ್​ಗೆ ಹೆಸರುವಾಸಿಯಾಗಿರುವ ದುಷ್ಮಂತ ಚಮೀರ ಗಂಟೆಗೆ 145 ರಿಂದ 150 ರ ವೇಗದಲ್ಲಿ ಚೆಂಡನ್ನು ಎಸೆಯುತ್ತಾರೆ. ಇದಕ್ಕೆ ಪೂರಕವಾಗಿ ಕೋಲ್ಕತ್ತಾದ ಮೈದಾನಗಳು ಕೂಡ ವೇಗದ ಬೌಲರ್​ಗಳಿಗೆ ಹೆಚ್ಚು ನೆರವಾಗಲಿದೆ. ಅದಕ್ಕಾಗಿ ಚಮೀರಾ ಆಗಮನ ಕೆಕೆಆರ್ ತಂಡಕ್ಕೆ ಆನೆಬಲ ತಂದಿದೆ.

5 / 7
ದುಷ್ಮಂತ ಚಮೀರಾ ಐಪಿಎಲ್‌ನಲ್ಲಿ ಆಡುತ್ತಿರುವುದು ಇದೇ ಮೊದಲಲ್ಲ. 2022 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ ತಂಡದ ಮೂಲಕ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಚಮೀರಾ ತಂಡದ ಪರ 12 ಪಂದ್ಯಗಳನ್ನು ಆಡಿ 9 ವಿಕೆಟ್ ಪಡೆದಿದ್ದರು. ನಂತರ ಅವರು ಐಪಿಎಲ್ 2023 ರಲ್ಲಿ ಅವರಿಗೆ ಆಡಲು ಸಾಧ್ಯವಾಗಲಿಲ್ಲ.

ದುಷ್ಮಂತ ಚಮೀರಾ ಐಪಿಎಲ್‌ನಲ್ಲಿ ಆಡುತ್ತಿರುವುದು ಇದೇ ಮೊದಲಲ್ಲ. 2022 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ ತಂಡದ ಮೂಲಕ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಚಮೀರಾ ತಂಡದ ಪರ 12 ಪಂದ್ಯಗಳನ್ನು ಆಡಿ 9 ವಿಕೆಟ್ ಪಡೆದಿದ್ದರು. ನಂತರ ಅವರು ಐಪಿಎಲ್ 2023 ರಲ್ಲಿ ಅವರಿಗೆ ಆಡಲು ಸಾಧ್ಯವಾಗಲಿಲ್ಲ.

6 / 7
ಕೆಕೆಆರ್ ಸಂಪೂರ್ಣ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಶೆರ್ಫಾನ್ ರುದರ್‌ಫೋರ್ಡ್, ಕೆಎಸ್ ಭರತ್, ಮನೀಷ್ ಪಾಂಡೆ, ಜೇಸನ್ ರಾಯ್, ಆಂಗ್‌ಕ್ರಿಶ್ ರಘುವಂಶಿ, ಅನುಕೂಲ್ ರಾಯ್, ರಮಣದೀಪ್ ಸಿಂಗ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಸುಯಶ್ ಶರ್ಮಾ, ಮುಜೀಬ್ ಉರ್ ರೆಹಮಾನ್, ಮಿಚೆಲ್ ಸ್ಟಾರ್ಕ್, ಚೇತನ್ ಸಕರಿಯಾ, ರಹಮಾನುಲ್ಲಾ ಗುರ್ಬಾಜ್, ಶಕೀಬ್ ಹುಸೇನ್, ಹರ್ಷಿತ್ ರಾಣಾ, ಸುನಿಲ್ ನರೈನ್, ವೈಭವ್ ಅರೋರಾ, ವರುಣ್ ಚಕ್ರವರ್ತಿ ಮತ್ತು ದುಷ್ಮಂತ ಚಮೀರಾ.

ಕೆಕೆಆರ್ ಸಂಪೂರ್ಣ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಶೆರ್ಫಾನ್ ರುದರ್‌ಫೋರ್ಡ್, ಕೆಎಸ್ ಭರತ್, ಮನೀಷ್ ಪಾಂಡೆ, ಜೇಸನ್ ರಾಯ್, ಆಂಗ್‌ಕ್ರಿಶ್ ರಘುವಂಶಿ, ಅನುಕೂಲ್ ರಾಯ್, ರಮಣದೀಪ್ ಸಿಂಗ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಸುಯಶ್ ಶರ್ಮಾ, ಮುಜೀಬ್ ಉರ್ ರೆಹಮಾನ್, ಮಿಚೆಲ್ ಸ್ಟಾರ್ಕ್, ಚೇತನ್ ಸಕರಿಯಾ, ರಹಮಾನುಲ್ಲಾ ಗುರ್ಬಾಜ್, ಶಕೀಬ್ ಹುಸೇನ್, ಹರ್ಷಿತ್ ರಾಣಾ, ಸುನಿಲ್ ನರೈನ್, ವೈಭವ್ ಅರೋರಾ, ವರುಣ್ ಚಕ್ರವರ್ತಿ ಮತ್ತು ದುಷ್ಮಂತ ಚಮೀರಾ.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ