IPL 2024: ಮೋದಿ ಮೈದಾನದಲ್ಲಿ ಆರ್​ಸಿಬಿ- ರಾಜಸ್ಥಾನ್ ಪ್ರದರ್ಶನ ಹೇಗಿದೆ ಗೊತ್ತಾ?

IPL 2024: ಬುಧವಾರ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಸ್ಟೇಡಿಯಂನಲ್ಲಿ ಎರಡೂ ತಂಡಗಳು ಹೇಗೆ ಪ್ರದರ್ಶನ ನೀಡಿವೆ ಎಂಬುದನ್ನು ನೋಡುವುದಾದರೆ..

|

Updated on:May 21, 2024 | 7:57 PM

17ನೇ ಆವೃತ್ತಿಯ ಐಪಿಎಲ್ ಅಂತಿಮ ಹಂತಕ್ಕೆ ಬಂದು ನಿಂತಿದೆ. ಲೀಗ್ ಹಂತದ ಎಲ್ಲಾ 70 ಪಂದ್ಯಗಳು ಮುಗಿದಿವೆ. ಇದೀಗ ಪ್ಲೇಆಫ್‌ಗಳು ಆರಂಭವಾಗಿದ್ದು, ಮಂಗಳವಾರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟೇಬಲ್ ಟಾಪರ್ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ.

17ನೇ ಆವೃತ್ತಿಯ ಐಪಿಎಲ್ ಅಂತಿಮ ಹಂತಕ್ಕೆ ಬಂದು ನಿಂತಿದೆ. ಲೀಗ್ ಹಂತದ ಎಲ್ಲಾ 70 ಪಂದ್ಯಗಳು ಮುಗಿದಿವೆ. ಇದೀಗ ಪ್ಲೇಆಫ್‌ಗಳು ಆರಂಭವಾಗಿದ್ದು, ಮಂಗಳವಾರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟೇಬಲ್ ಟಾಪರ್ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ.

1 / 6
ಇದಾದ ಬಳಿಕ ಬುಧವಾರ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇದಾದ ಬಳಿಕ ಬುಧವಾರ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

2 / 6
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಹೇಗೆ ಪ್ರದರ್ಶನ ನೀಡಿವೆ ಎಂಬುದನ್ನು ನೋಡುವುದಾದರೆ.. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ 15 ಪಂದ್ಯಗಳನ್ನು ಆಡಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಹೇಗೆ ಪ್ರದರ್ಶನ ನೀಡಿವೆ ಎಂಬುದನ್ನು ನೋಡುವುದಾದರೆ.. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ 15 ಪಂದ್ಯಗಳನ್ನು ಆಡಿದೆ.

3 / 6
ಈ 15 ಪಂದ್ಯಗಳಲ್ಲಿ ತಂಡ 9ರಲ್ಲಿ ಗೆದ್ದು 5ರಲ್ಲಿ ಸೋತಿದೆ. ಒಂದು ಪಂದ್ಯ ಟೈ ಆಗಿದ್ದು, ಆ ಬಳಿಕ ನಡೆದ ಸೂಪರ್ ಓವರ್‌ನಲ್ಲಿ ರಾಜಸ್ಥಾನ್ ಗೆಲುವು ಸಾಧಿಸಿತ್ತು. ಈ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೇಳೆ ರಾಜಸ್ಥಾನ 4 ಪಂದ್ಯಗಳಲ್ಲಿ ಗೆದ್ದಿದ್ದರೆ, ಗುರಿ ಬೆನ್ನಟ್ಟುವಾ್ 5 ಪಂದ್ಯಗಳನ್ನು ಗೆದ್ದಿದೆ. ಈ ಮೈದಾನದಲ್ಲಿ ತಂಡದ ಗರಿಷ್ಠ ಸ್ಕೋರ್ 201 ರನ್ ಆಗಿದ್ದರೆ, ಕಡಿಮೆ ಮೊತ್ತ 102 ರನ್ ಆಗಿದೆ.

ಈ 15 ಪಂದ್ಯಗಳಲ್ಲಿ ತಂಡ 9ರಲ್ಲಿ ಗೆದ್ದು 5ರಲ್ಲಿ ಸೋತಿದೆ. ಒಂದು ಪಂದ್ಯ ಟೈ ಆಗಿದ್ದು, ಆ ಬಳಿಕ ನಡೆದ ಸೂಪರ್ ಓವರ್‌ನಲ್ಲಿ ರಾಜಸ್ಥಾನ್ ಗೆಲುವು ಸಾಧಿಸಿತ್ತು. ಈ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೇಳೆ ರಾಜಸ್ಥಾನ 4 ಪಂದ್ಯಗಳಲ್ಲಿ ಗೆದ್ದಿದ್ದರೆ, ಗುರಿ ಬೆನ್ನಟ್ಟುವಾ್ 5 ಪಂದ್ಯಗಳನ್ನು ಗೆದ್ದಿದೆ. ಈ ಮೈದಾನದಲ್ಲಿ ತಂಡದ ಗರಿಷ್ಠ ಸ್ಕೋರ್ 201 ರನ್ ಆಗಿದ್ದರೆ, ಕಡಿಮೆ ಮೊತ್ತ 102 ರನ್ ಆಗಿದೆ.

4 / 6
ಇನ್ನು ಇದೇ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ಹೇಗೆ ಎಂಬುದನ್ನು ನೋಡುವುದಾದರೆ.. ಆರ್​ಸಿಬಿ ಈ ಮೈದಾನದಲ್ಲಿ ಇದುವರೆಗೆ ಕೇವಲ 5 ಪಂದ್ಯಗಳನ್ನು ಮಾತ್ರ ಆಡಿದೆ. ಇದರಲ್ಲಿ ತಂಡ 3ರಲ್ಲಿ ಜಯಗಳಿಸಿದ್ದು, 2ರಲ್ಲಿ ಸೋಲನುಭವಿಸಿದೆ.

ಇನ್ನು ಇದೇ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ಹೇಗೆ ಎಂಬುದನ್ನು ನೋಡುವುದಾದರೆ.. ಆರ್​ಸಿಬಿ ಈ ಮೈದಾನದಲ್ಲಿ ಇದುವರೆಗೆ ಕೇವಲ 5 ಪಂದ್ಯಗಳನ್ನು ಮಾತ್ರ ಆಡಿದೆ. ಇದರಲ್ಲಿ ತಂಡ 3ರಲ್ಲಿ ಜಯಗಳಿಸಿದ್ದು, 2ರಲ್ಲಿ ಸೋಲನುಭವಿಸಿದೆ.

5 / 6
ಈ ಮೈದಾನದಲ್ಲಿ ಆರ್‌ಸಿಬಿ 1 ಪಂದ್ಯವನ್ನು ಮೊದಲು ಬ್ಯಾಟಿಂಗ್‌ ಮಾಡಿದ ಸಂದರ್ಭದಲ್ಲಿ ಮತ್ತು 2 ಪಂದ್ಯಗಳನ್ನು ಚೇಸಿಂಗ್‌ನಲ್ಲಿ ಗೆದ್ದಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರ್​ಸಿಬಿ ಗರಿಷ್ಠ ಸ್ಕೋರ್ 206 ರನ್ ಆಗಿದ್ದರೆ, ಕಡಿಮೆ ಸ್ಕೋರ್ 145 ರನ್ ಆಗಿದೆ.

ಈ ಮೈದಾನದಲ್ಲಿ ಆರ್‌ಸಿಬಿ 1 ಪಂದ್ಯವನ್ನು ಮೊದಲು ಬ್ಯಾಟಿಂಗ್‌ ಮಾಡಿದ ಸಂದರ್ಭದಲ್ಲಿ ಮತ್ತು 2 ಪಂದ್ಯಗಳನ್ನು ಚೇಸಿಂಗ್‌ನಲ್ಲಿ ಗೆದ್ದಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರ್​ಸಿಬಿ ಗರಿಷ್ಠ ಸ್ಕೋರ್ 206 ರನ್ ಆಗಿದ್ದರೆ, ಕಡಿಮೆ ಸ್ಕೋರ್ 145 ರನ್ ಆಗಿದೆ.

6 / 6

Published On - 7:56 pm, Tue, 21 May 24

Follow us
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!