- Kannada News Photo gallery Cricket photos IPL 2024 eliminator rcb vs rr performance in narendra modi stadium ahmedabad
IPL 2024: ಮೋದಿ ಮೈದಾನದಲ್ಲಿ ಆರ್ಸಿಬಿ- ರಾಜಸ್ಥಾನ್ ಪ್ರದರ್ಶನ ಹೇಗಿದೆ ಗೊತ್ತಾ?
IPL 2024: ಬುಧವಾರ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಸ್ಟೇಡಿಯಂನಲ್ಲಿ ಎರಡೂ ತಂಡಗಳು ಹೇಗೆ ಪ್ರದರ್ಶನ ನೀಡಿವೆ ಎಂಬುದನ್ನು ನೋಡುವುದಾದರೆ..
Updated on:May 21, 2024 | 7:57 PM
![17ನೇ ಆವೃತ್ತಿಯ ಐಪಿಎಲ್ ಅಂತಿಮ ಹಂತಕ್ಕೆ ಬಂದು ನಿಂತಿದೆ. ಲೀಗ್ ಹಂತದ ಎಲ್ಲಾ 70 ಪಂದ್ಯಗಳು ಮುಗಿದಿವೆ. ಇದೀಗ ಪ್ಲೇಆಫ್ಗಳು ಆರಂಭವಾಗಿದ್ದು, ಮಂಗಳವಾರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟೇಬಲ್ ಟಾಪರ್ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ.](https://images.tv9kannada.com/wp-content/uploads/2024/05/srh-7.jpg?w=1280&enlarge=true)
17ನೇ ಆವೃತ್ತಿಯ ಐಪಿಎಲ್ ಅಂತಿಮ ಹಂತಕ್ಕೆ ಬಂದು ನಿಂತಿದೆ. ಲೀಗ್ ಹಂತದ ಎಲ್ಲಾ 70 ಪಂದ್ಯಗಳು ಮುಗಿದಿವೆ. ಇದೀಗ ಪ್ಲೇಆಫ್ಗಳು ಆರಂಭವಾಗಿದ್ದು, ಮಂಗಳವಾರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟೇಬಲ್ ಟಾಪರ್ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ.
![ಇದಾದ ಬಳಿಕ ಬುಧವಾರ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.](https://images.tv9kannada.com/wp-content/uploads/2024/05/rcb-3-3.jpg)
ಇದಾದ ಬಳಿಕ ಬುಧವಾರ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.
![ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಹೇಗೆ ಪ್ರದರ್ಶನ ನೀಡಿವೆ ಎಂಬುದನ್ನು ನೋಡುವುದಾದರೆ.. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ 15 ಪಂದ್ಯಗಳನ್ನು ಆಡಿದೆ.](https://images.tv9kannada.com/wp-content/uploads/2024/05/rr-1-1.jpg)
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಹೇಗೆ ಪ್ರದರ್ಶನ ನೀಡಿವೆ ಎಂಬುದನ್ನು ನೋಡುವುದಾದರೆ.. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ 15 ಪಂದ್ಯಗಳನ್ನು ಆಡಿದೆ.
![ಈ 15 ಪಂದ್ಯಗಳಲ್ಲಿ ತಂಡ 9ರಲ್ಲಿ ಗೆದ್ದು 5ರಲ್ಲಿ ಸೋತಿದೆ. ಒಂದು ಪಂದ್ಯ ಟೈ ಆಗಿದ್ದು, ಆ ಬಳಿಕ ನಡೆದ ಸೂಪರ್ ಓವರ್ನಲ್ಲಿ ರಾಜಸ್ಥಾನ್ ಗೆಲುವು ಸಾಧಿಸಿತ್ತು. ಈ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೇಳೆ ರಾಜಸ್ಥಾನ 4 ಪಂದ್ಯಗಳಲ್ಲಿ ಗೆದ್ದಿದ್ದರೆ, ಗುರಿ ಬೆನ್ನಟ್ಟುವಾ್ 5 ಪಂದ್ಯಗಳನ್ನು ಗೆದ್ದಿದೆ. ಈ ಮೈದಾನದಲ್ಲಿ ತಂಡದ ಗರಿಷ್ಠ ಸ್ಕೋರ್ 201 ರನ್ ಆಗಿದ್ದರೆ, ಕಡಿಮೆ ಮೊತ್ತ 102 ರನ್ ಆಗಿದೆ.](https://images.tv9kannada.com/wp-content/uploads/2024/05/rr-2-1.jpg)
ಈ 15 ಪಂದ್ಯಗಳಲ್ಲಿ ತಂಡ 9ರಲ್ಲಿ ಗೆದ್ದು 5ರಲ್ಲಿ ಸೋತಿದೆ. ಒಂದು ಪಂದ್ಯ ಟೈ ಆಗಿದ್ದು, ಆ ಬಳಿಕ ನಡೆದ ಸೂಪರ್ ಓವರ್ನಲ್ಲಿ ರಾಜಸ್ಥಾನ್ ಗೆಲುವು ಸಾಧಿಸಿತ್ತು. ಈ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೇಳೆ ರಾಜಸ್ಥಾನ 4 ಪಂದ್ಯಗಳಲ್ಲಿ ಗೆದ್ದಿದ್ದರೆ, ಗುರಿ ಬೆನ್ನಟ್ಟುವಾ್ 5 ಪಂದ್ಯಗಳನ್ನು ಗೆದ್ದಿದೆ. ಈ ಮೈದಾನದಲ್ಲಿ ತಂಡದ ಗರಿಷ್ಠ ಸ್ಕೋರ್ 201 ರನ್ ಆಗಿದ್ದರೆ, ಕಡಿಮೆ ಮೊತ್ತ 102 ರನ್ ಆಗಿದೆ.
![ಇನ್ನು ಇದೇ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ಹೇಗೆ ಎಂಬುದನ್ನು ನೋಡುವುದಾದರೆ.. ಆರ್ಸಿಬಿ ಈ ಮೈದಾನದಲ್ಲಿ ಇದುವರೆಗೆ ಕೇವಲ 5 ಪಂದ್ಯಗಳನ್ನು ಮಾತ್ರ ಆಡಿದೆ. ಇದರಲ್ಲಿ ತಂಡ 3ರಲ್ಲಿ ಜಯಗಳಿಸಿದ್ದು, 2ರಲ್ಲಿ ಸೋಲನುಭವಿಸಿದೆ.](https://images.tv9kannada.com/wp-content/uploads/2024/05/rcb-4-2.jpg)
ಇನ್ನು ಇದೇ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ಹೇಗೆ ಎಂಬುದನ್ನು ನೋಡುವುದಾದರೆ.. ಆರ್ಸಿಬಿ ಈ ಮೈದಾನದಲ್ಲಿ ಇದುವರೆಗೆ ಕೇವಲ 5 ಪಂದ್ಯಗಳನ್ನು ಮಾತ್ರ ಆಡಿದೆ. ಇದರಲ್ಲಿ ತಂಡ 3ರಲ್ಲಿ ಜಯಗಳಿಸಿದ್ದು, 2ರಲ್ಲಿ ಸೋಲನುಭವಿಸಿದೆ.
![ಈ ಮೈದಾನದಲ್ಲಿ ಆರ್ಸಿಬಿ 1 ಪಂದ್ಯವನ್ನು ಮೊದಲು ಬ್ಯಾಟಿಂಗ್ ಮಾಡಿದ ಸಂದರ್ಭದಲ್ಲಿ ಮತ್ತು 2 ಪಂದ್ಯಗಳನ್ನು ಚೇಸಿಂಗ್ನಲ್ಲಿ ಗೆದ್ದಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರ್ಸಿಬಿ ಗರಿಷ್ಠ ಸ್ಕೋರ್ 206 ರನ್ ಆಗಿದ್ದರೆ, ಕಡಿಮೆ ಸ್ಕೋರ್ 145 ರನ್ ಆಗಿದೆ.](https://images.tv9kannada.com/wp-content/uploads/2024/05/rcb-5-2.jpg)
ಈ ಮೈದಾನದಲ್ಲಿ ಆರ್ಸಿಬಿ 1 ಪಂದ್ಯವನ್ನು ಮೊದಲು ಬ್ಯಾಟಿಂಗ್ ಮಾಡಿದ ಸಂದರ್ಭದಲ್ಲಿ ಮತ್ತು 2 ಪಂದ್ಯಗಳನ್ನು ಚೇಸಿಂಗ್ನಲ್ಲಿ ಗೆದ್ದಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರ್ಸಿಬಿ ಗರಿಷ್ಠ ಸ್ಕೋರ್ 206 ರನ್ ಆಗಿದ್ದರೆ, ಕಡಿಮೆ ಸ್ಕೋರ್ 145 ರನ್ ಆಗಿದೆ.
Published On - 7:56 pm, Tue, 21 May 24
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![Paris Olympics 2024: ಇಂದು 11 ಸ್ಪರ್ಧೆಗಳಲ್ಲಿ ಭಾರತೀಯರು ಕಣಕ್ಕೆ Paris Olympics 2024: ಇಂದು 11 ಸ್ಪರ್ಧೆಗಳಲ್ಲಿ ಭಾರತೀಯರು ಕಣಕ್ಕೆ](https://images.tv9kannada.com/wp-content/uploads/2024/07/paris-olympics-8.jpg?w=280&ar=16:9)
![ಕುಬ್ರಾಗೆ ಇಂಟಿಮೇಟ್ ದೃಶ್ಯವನ್ನು ಆರು ಬಾರಿ ಶೂಟ್ ಮಾಡಿಸಿದ್ದ ನಿರ್ದೇಶಕ ಕುಬ್ರಾಗೆ ಇಂಟಿಮೇಟ್ ದೃಶ್ಯವನ್ನು ಆರು ಬಾರಿ ಶೂಟ್ ಮಾಡಿಸಿದ್ದ ನಿರ್ದೇಶಕ](https://images.tv9kannada.com/wp-content/uploads/2024/07/kubra-sait.jpg?w=280&ar=16:9)
![ಗರ್ಲ್ಫ್ರೆಂಡ್ ಬರ್ತ್ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್ ಗರ್ಲ್ಫ್ರೆಂಡ್ ಬರ್ತ್ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್](https://images.tv9kannada.com/wp-content/uploads/2024/07/salman-khan-3-1.jpg?w=280&ar=16:9)
![ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ](https://images.tv9kannada.com/wp-content/uploads/2024/07/narendra-modi-7.jpg?w=280&ar=16:9)
![Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ](https://images.tv9kannada.com/wp-content/uploads/2024/07/paris-olympics-2024-opening-cermony.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)