AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 61, 50, 53; ಮುಂಬೈ ವಿರುದ್ಧ ಅಬ್ಬರಿಸಿದ ಆರ್​ಸಿಬಿ ಬ್ಯಾಟರ್ಸ್​..!

IPL 2024: ಈ ಪಂದ್ಯದಲ್ಲಿ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್ ಸೇರಿದಂತೆ ಮೂವರು ಬ್ಯಾಟರ್ಸ್​ಗಳು ಸ್ಫೋಟಕ ಬ್ಯಾಟಿಂಗ್ ನಡೆಸಿದಲ್ಲದೆ ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದರು. ಹೀಗಾಗಿಯೇ ಆರ್​ಸಿಬಿ ತಂಡ ಬೃಹತ್ ಮೊತ್ತ ಕಲೆಹಾಕಲು ಸಾಧ್ಯವಾಯಿತು.

ಪೃಥ್ವಿಶಂಕರ
|

Updated on: Apr 11, 2024 | 9:52 PM

Share
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಮುಂಬೈ ಹಾಗೂ ಆರ್​ಸಿಬಿ ನಡುವಿನ 25ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿದೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಮುಂಬೈ ಹಾಗೂ ಆರ್​ಸಿಬಿ ನಡುವಿನ 25ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿದೆ.

1 / 6
ಈ ಮೂಲಕ ಮುಂಬೈಗೆ 197 ರನ್​ಗಳ ಟಾರ್ಗೆಟ್ ನೀಡಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್ ಸೇರಿದಂತೆ ಮೂವರು ಬ್ಯಾಟರ್ಸ್​ಗಳು ಸ್ಫೋಟಕ ಬ್ಯಾಟಿಂಗ್ ನಡೆಸಿದಲ್ಲದೆ ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದರು. ಹೀಗಾಗಿಯೇ ಆರ್​ಸಿಬಿ ತಂಡ ಬೃಹತ್ ಮೊತ್ತ ಕಲೆಹಾಕಲು ಸಾಧ್ಯವಾಯಿತು.

ಈ ಮೂಲಕ ಮುಂಬೈಗೆ 197 ರನ್​ಗಳ ಟಾರ್ಗೆಟ್ ನೀಡಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್ ಸೇರಿದಂತೆ ಮೂವರು ಬ್ಯಾಟರ್ಸ್​ಗಳು ಸ್ಫೋಟಕ ಬ್ಯಾಟಿಂಗ್ ನಡೆಸಿದಲ್ಲದೆ ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದರು. ಹೀಗಾಗಿಯೇ ಆರ್​ಸಿಬಿ ತಂಡ ಬೃಹತ್ ಮೊತ್ತ ಕಲೆಹಾಕಲು ಸಾಧ್ಯವಾಯಿತು.

2 / 6
ಮೊದಲು ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ಫಾಫ್ ಡುಪ್ಲೆಸಿಸ್ ಕೇವಲ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 61 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

ಮೊದಲು ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ಫಾಫ್ ಡುಪ್ಲೆಸಿಸ್ ಕೇವಲ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 61 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

3 / 6
ಇವರಲ್ಲದೆ ನಾಯಕ ಫಾಫ್ ಡುಪ್ಲೆಸಿಸ್ ಜೊತೆ ಅರ್ಧಶತಕದ ಜೊತೆಯಾಟ ನಡೆಸಿದ್ದ ರಜತ್ ಪಾಟಿದರ್ ಕೂಡ ಅರ್ಧಶತಕ ಸಿಡಿಸಿ ಮಿಂಚಿದರು. ಪಾಟಿದರ್ ಕೇವಲ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 50 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಇವರಲ್ಲದೆ ನಾಯಕ ಫಾಫ್ ಡುಪ್ಲೆಸಿಸ್ ಜೊತೆ ಅರ್ಧಶತಕದ ಜೊತೆಯಾಟ ನಡೆಸಿದ್ದ ರಜತ್ ಪಾಟಿದರ್ ಕೂಡ ಅರ್ಧಶತಕ ಸಿಡಿಸಿ ಮಿಂಚಿದರು. ಪಾಟಿದರ್ ಕೇವಲ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 50 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

4 / 6
ಕೊನೆಯಲ್ಲಿ ಆರ್​ಸಿಬಿ ಪರ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ಆರ್​ಸಿಬಿ ಆಪತ್ಭಾಂಧವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಕೇವಲ 23 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 53 ರನ್ ಕಲೆಹಾಕಿದರು.

ಕೊನೆಯಲ್ಲಿ ಆರ್​ಸಿಬಿ ಪರ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ಆರ್​ಸಿಬಿ ಆಪತ್ಭಾಂಧವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಕೇವಲ 23 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 53 ರನ್ ಕಲೆಹಾಕಿದರು.

5 / 6
ಇನ್ನು ಮುಂಬೈ ಪರ ಬೌಲಿಂಗ್​ನಲ್ಲಿ ಮಿಂಚಿದ ಜಸ್ಪ್ರೀತ್ ಬುಮ್ರಾ ಬರೋಬ್ಬರಿ 5 ವಿಕೆಟ್ ಕಬಳಿಸಿದರು. ತಮ್ಮ ಖೋಟಾದ 4 ಓವರ್ ಬೌಲ್ ಮಾಡಿದ ಬುಮ್ರಾ ಕೇವಲ 21 ರನ್ ನೀಡಿ 5 ವಿಕೆಟ್ ಉರುಳಿಸಿದರು.

ಇನ್ನು ಮುಂಬೈ ಪರ ಬೌಲಿಂಗ್​ನಲ್ಲಿ ಮಿಂಚಿದ ಜಸ್ಪ್ರೀತ್ ಬುಮ್ರಾ ಬರೋಬ್ಬರಿ 5 ವಿಕೆಟ್ ಕಬಳಿಸಿದರು. ತಮ್ಮ ಖೋಟಾದ 4 ಓವರ್ ಬೌಲ್ ಮಾಡಿದ ಬುಮ್ರಾ ಕೇವಲ 21 ರನ್ ನೀಡಿ 5 ವಿಕೆಟ್ ಉರುಳಿಸಿದರು.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ