Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 61, 50, 53; ಮುಂಬೈ ವಿರುದ್ಧ ಅಬ್ಬರಿಸಿದ ಆರ್​ಸಿಬಿ ಬ್ಯಾಟರ್ಸ್​..!

IPL 2024: ಈ ಪಂದ್ಯದಲ್ಲಿ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್ ಸೇರಿದಂತೆ ಮೂವರು ಬ್ಯಾಟರ್ಸ್​ಗಳು ಸ್ಫೋಟಕ ಬ್ಯಾಟಿಂಗ್ ನಡೆಸಿದಲ್ಲದೆ ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದರು. ಹೀಗಾಗಿಯೇ ಆರ್​ಸಿಬಿ ತಂಡ ಬೃಹತ್ ಮೊತ್ತ ಕಲೆಹಾಕಲು ಸಾಧ್ಯವಾಯಿತು.

ಪೃಥ್ವಿಶಂಕರ
|

Updated on: Apr 11, 2024 | 9:52 PM

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಮುಂಬೈ ಹಾಗೂ ಆರ್​ಸಿಬಿ ನಡುವಿನ 25ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿದೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಮುಂಬೈ ಹಾಗೂ ಆರ್​ಸಿಬಿ ನಡುವಿನ 25ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿದೆ.

1 / 6
ಈ ಮೂಲಕ ಮುಂಬೈಗೆ 197 ರನ್​ಗಳ ಟಾರ್ಗೆಟ್ ನೀಡಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್ ಸೇರಿದಂತೆ ಮೂವರು ಬ್ಯಾಟರ್ಸ್​ಗಳು ಸ್ಫೋಟಕ ಬ್ಯಾಟಿಂಗ್ ನಡೆಸಿದಲ್ಲದೆ ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದರು. ಹೀಗಾಗಿಯೇ ಆರ್​ಸಿಬಿ ತಂಡ ಬೃಹತ್ ಮೊತ್ತ ಕಲೆಹಾಕಲು ಸಾಧ್ಯವಾಯಿತು.

ಈ ಮೂಲಕ ಮುಂಬೈಗೆ 197 ರನ್​ಗಳ ಟಾರ್ಗೆಟ್ ನೀಡಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್ ಸೇರಿದಂತೆ ಮೂವರು ಬ್ಯಾಟರ್ಸ್​ಗಳು ಸ್ಫೋಟಕ ಬ್ಯಾಟಿಂಗ್ ನಡೆಸಿದಲ್ಲದೆ ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದರು. ಹೀಗಾಗಿಯೇ ಆರ್​ಸಿಬಿ ತಂಡ ಬೃಹತ್ ಮೊತ್ತ ಕಲೆಹಾಕಲು ಸಾಧ್ಯವಾಯಿತು.

2 / 6
ಮೊದಲು ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ಫಾಫ್ ಡುಪ್ಲೆಸಿಸ್ ಕೇವಲ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 61 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

ಮೊದಲು ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ಫಾಫ್ ಡುಪ್ಲೆಸಿಸ್ ಕೇವಲ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 61 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

3 / 6
ಇವರಲ್ಲದೆ ನಾಯಕ ಫಾಫ್ ಡುಪ್ಲೆಸಿಸ್ ಜೊತೆ ಅರ್ಧಶತಕದ ಜೊತೆಯಾಟ ನಡೆಸಿದ್ದ ರಜತ್ ಪಾಟಿದರ್ ಕೂಡ ಅರ್ಧಶತಕ ಸಿಡಿಸಿ ಮಿಂಚಿದರು. ಪಾಟಿದರ್ ಕೇವಲ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 50 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಇವರಲ್ಲದೆ ನಾಯಕ ಫಾಫ್ ಡುಪ್ಲೆಸಿಸ್ ಜೊತೆ ಅರ್ಧಶತಕದ ಜೊತೆಯಾಟ ನಡೆಸಿದ್ದ ರಜತ್ ಪಾಟಿದರ್ ಕೂಡ ಅರ್ಧಶತಕ ಸಿಡಿಸಿ ಮಿಂಚಿದರು. ಪಾಟಿದರ್ ಕೇವಲ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 50 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

4 / 6
ಕೊನೆಯಲ್ಲಿ ಆರ್​ಸಿಬಿ ಪರ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ಆರ್​ಸಿಬಿ ಆಪತ್ಭಾಂಧವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಕೇವಲ 23 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 53 ರನ್ ಕಲೆಹಾಕಿದರು.

ಕೊನೆಯಲ್ಲಿ ಆರ್​ಸಿಬಿ ಪರ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ಆರ್​ಸಿಬಿ ಆಪತ್ಭಾಂಧವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಕೇವಲ 23 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 53 ರನ್ ಕಲೆಹಾಕಿದರು.

5 / 6
ಇನ್ನು ಮುಂಬೈ ಪರ ಬೌಲಿಂಗ್​ನಲ್ಲಿ ಮಿಂಚಿದ ಜಸ್ಪ್ರೀತ್ ಬುಮ್ರಾ ಬರೋಬ್ಬರಿ 5 ವಿಕೆಟ್ ಕಬಳಿಸಿದರು. ತಮ್ಮ ಖೋಟಾದ 4 ಓವರ್ ಬೌಲ್ ಮಾಡಿದ ಬುಮ್ರಾ ಕೇವಲ 21 ರನ್ ನೀಡಿ 5 ವಿಕೆಟ್ ಉರುಳಿಸಿದರು.

ಇನ್ನು ಮುಂಬೈ ಪರ ಬೌಲಿಂಗ್​ನಲ್ಲಿ ಮಿಂಚಿದ ಜಸ್ಪ್ರೀತ್ ಬುಮ್ರಾ ಬರೋಬ್ಬರಿ 5 ವಿಕೆಟ್ ಕಬಳಿಸಿದರು. ತಮ್ಮ ಖೋಟಾದ 4 ಓವರ್ ಬೌಲ್ ಮಾಡಿದ ಬುಮ್ರಾ ಕೇವಲ 21 ರನ್ ನೀಡಿ 5 ವಿಕೆಟ್ ಉರುಳಿಸಿದರು.

6 / 6
Follow us
ಸಭೆ ನಡೆಸುತ್ತಿರುವ ಬಸನಗೌಡ ಯತ್ನಾಳ್ ತಂಡದ ಅಜೆಂಡಾ ಅರ್ಥವಾಗುತ್ತಿಲ್ಲ
ಸಭೆ ನಡೆಸುತ್ತಿರುವ ಬಸನಗೌಡ ಯತ್ನಾಳ್ ತಂಡದ ಅಜೆಂಡಾ ಅರ್ಥವಾಗುತ್ತಿಲ್ಲ
ಪ್ರಧಾನಿ ಮೋದಿಯೊಂದಿಗೆ ಮಾತಾಡುವಾಗ ಆಂಧ್ರ ಡಿಸಿಎಂ ಸಂಕೋಚದ ಮುದ್ದೆಯಾಗಿದ್ದರು
ಪ್ರಧಾನಿ ಮೋದಿಯೊಂದಿಗೆ ಮಾತಾಡುವಾಗ ಆಂಧ್ರ ಡಿಸಿಎಂ ಸಂಕೋಚದ ಮುದ್ದೆಯಾಗಿದ್ದರು
ಕೇರಳದ ಮುನ್ನಾರ್​ನಲ್ಲಿ ಬಸ್ ಪಲ್ಟಿಯಾಗಿ, ಮೂವರು ವಿದ್ಯಾರ್ಥಿಗಳು ಸಾವು
ಕೇರಳದ ಮುನ್ನಾರ್​ನಲ್ಲಿ ಬಸ್ ಪಲ್ಟಿಯಾಗಿ, ಮೂವರು ವಿದ್ಯಾರ್ಥಿಗಳು ಸಾವು
ಲೋಕಾಯುಕ್ತ ಒಂದು ಸಂವೈಧಾನಿಕ ಸಂಸ್ಥೆಯೆಂದು ನ್ಯಾಯಾಲಯ ಹೇಳಿದೆ: ಶಿವಕುಮಾರ್
ಲೋಕಾಯುಕ್ತ ಒಂದು ಸಂವೈಧಾನಿಕ ಸಂಸ್ಥೆಯೆಂದು ನ್ಯಾಯಾಲಯ ಹೇಳಿದೆ: ಶಿವಕುಮಾರ್
ಅಧಿಕಾರ ದುರ್ಬಳಕೆ ಮಾಡಿದ ಕುಮಾರಸ್ವಾಮಿಯಿಂದ ಭೂಮಿ ಒತ್ತುವರಿಯಾಗಿದೆ: ಸಚಿವ
ಅಧಿಕಾರ ದುರ್ಬಳಕೆ ಮಾಡಿದ ಕುಮಾರಸ್ವಾಮಿಯಿಂದ ಭೂಮಿ ಒತ್ತುವರಿಯಾಗಿದೆ: ಸಚಿವ
ವಿಷ್ಣುಪ್ರಿಯ ಸಿನಿಮಾ ಪ್ರಚಾರದ ವೇಳೆ ಶ್ರೆಯಸ್ ಮಂಜು ಕಾರು ಅಪಘಾತ
ವಿಷ್ಣುಪ್ರಿಯ ಸಿನಿಮಾ ಪ್ರಚಾರದ ವೇಳೆ ಶ್ರೆಯಸ್ ಮಂಜು ಕಾರು ಅಪಘಾತ
ಬೆಂಗಳೂರಿನ ಮದರಸಾದಲ್ಲಿ ಬಾಲಕಿಯರ ಮೇಲೆ ಕ್ರೌರ್ಯ, ಮನಬಂದಂತೆ ಹಲ್ಲೆ
ಬೆಂಗಳೂರಿನ ಮದರಸಾದಲ್ಲಿ ಬಾಲಕಿಯರ ಮೇಲೆ ಕ್ರೌರ್ಯ, ಮನಬಂದಂತೆ ಹಲ್ಲೆ
ಪತ್ನಿ ಬಳಿ ಜಗಳ, ಸಾವಿನ ಮಾತನಾಡಿದ್ದ ಗುರುಪ್ರಸಾದ್, ಆಡಿಯೋ ವೈರಲ್
ಪತ್ನಿ ಬಳಿ ಜಗಳ, ಸಾವಿನ ಮಾತನಾಡಿದ್ದ ಗುರುಪ್ರಸಾದ್, ಆಡಿಯೋ ವೈರಲ್
ಮುಂದೊಂದು ದಿನ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗ್ತಾರೆ: ದೇವೇಗೌಡ
ಮುಂದೊಂದು ದಿನ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗ್ತಾರೆ: ದೇವೇಗೌಡ
ಗ್ಲೆನ್ ಫಿಲಿಪ್ಸ್ ಫೀಲ್ಡಿಂಗ್​ಗೆ ದಂಗಾದ ಪ್ರೇಕ್ಷಕರು
ಗ್ಲೆನ್ ಫಿಲಿಪ್ಸ್ ಫೀಲ್ಡಿಂಗ್​ಗೆ ದಂಗಾದ ಪ್ರೇಕ್ಷಕರು