AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Prize Money: ಕೆಕೆಆರ್​ಗೆ 20 ಕೋಟಿ! ಹೈದರಾಬಾದ್‌, ರಾಜಸ್ಥಾನ್, ಆರ್​ಸಿಬಿಗೆ ಸಿಕ್ಕಿದ್ದು ಎಷ್ಟು ಕೋಟಿ?

IPL 2024 Prize Money: ಈ ಫೈನಲ್ ಪಂದ್ಯದ ಮುಕ್ತಾಯದೊಂದಿಗೆ 17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ತೆರೆ ಬಿದ್ದಿದೆ. ಇದರೊಂದಿಗೆ ಬಹುಮಾನದ ವಿವರ ಕೂಡ ಬಹಿರಂಗಗೊಂಡಿದ್ದು, ಮೂರನೇ ಬಾರಿಗೆ ಚಾಂಪಿಯನ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ 20 ಕೋಟಿ ರೂ. ಬಹುಮಾನ ಸಿಕ್ಕಿದೆ.

ಪೃಥ್ವಿಶಂಕರ
|

Updated on: May 26, 2024 | 11:23 PM

Share
ಚೆನ್ನೈನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಫೈನಲ್ ಪಂದ್ಯದಲ್ಲಿ ಹೈದರಾಬಾದ್ ಹೀನಾಯ ಸೋಲನ್ನು ಎದುರಿಸಿದೆ. ಹೀಗಾಗಿ ಎರಡನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶವನ್ನು ಹೈದರಾಬಾದ್‌ ಕಳೆದುಕೊಂಡಿದೆ. ಇತ್ತ 8 ವಿಕೆಟ್​ಗಳ ಜಯ ಸಾಧಿಸಿದ ಕೆಕೆಆರ್​ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.

ಚೆನ್ನೈನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಫೈನಲ್ ಪಂದ್ಯದಲ್ಲಿ ಹೈದರಾಬಾದ್ ಹೀನಾಯ ಸೋಲನ್ನು ಎದುರಿಸಿದೆ. ಹೀಗಾಗಿ ಎರಡನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶವನ್ನು ಹೈದರಾಬಾದ್‌ ಕಳೆದುಕೊಂಡಿದೆ. ಇತ್ತ 8 ವಿಕೆಟ್​ಗಳ ಜಯ ಸಾಧಿಸಿದ ಕೆಕೆಆರ್​ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.

1 / 6
ಈ ಫೈನಲ್ ಪಂದ್ಯದ ಮುಕ್ತಾಯದೊಂದಿಗೆ 17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ತೆರೆ ಬಿದ್ದಿದೆ. ಇದರೊಂದಿಗೆ ಬಹುಮಾನದ ವಿವರ ಕೂಡ ಬಹಿರಂಗಗೊಂಡಿದ್ದು, ಮೂರನೇ ಬಾರಿಗೆ ಚಾಂಪಿಯನ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ 20 ಕೋಟಿ ರೂ. ಬಹುಮಾನ ಸಿಕ್ಕಿದೆ.

ಈ ಫೈನಲ್ ಪಂದ್ಯದ ಮುಕ್ತಾಯದೊಂದಿಗೆ 17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ತೆರೆ ಬಿದ್ದಿದೆ. ಇದರೊಂದಿಗೆ ಬಹುಮಾನದ ವಿವರ ಕೂಡ ಬಹಿರಂಗಗೊಂಡಿದ್ದು, ಮೂರನೇ ಬಾರಿಗೆ ಚಾಂಪಿಯನ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ 20 ಕೋಟಿ ರೂ. ಬಹುಮಾನ ಸಿಕ್ಕಿದೆ.

2 / 6
ಇನ್ನು ಫೈನಲ್ ಪಂದ್ಯದಲ್ಲಿ ಸೋತು ರನ್ನರ್​ ಅಪ್​ ಪಟ್ಟಕ್ಕೆ ತೃಪ್ತಿಪಟ್ಟುಕೊಂಡಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡಕ್ಕೆ 13 ಕೋಟಿ ರೂ. ಬಹುಮಾನ ಸಿಗಲಿದೆ.

ಇನ್ನು ಫೈನಲ್ ಪಂದ್ಯದಲ್ಲಿ ಸೋತು ರನ್ನರ್​ ಅಪ್​ ಪಟ್ಟಕ್ಕೆ ತೃಪ್ತಿಪಟ್ಟುಕೊಂಡಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡಕ್ಕೆ 13 ಕೋಟಿ ರೂ. ಬಹುಮಾನ ಸಿಗಲಿದೆ.

3 / 6
ಉಳಿದಂತೆ ಮೂರನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡ 7 ಕೋಟಿ ರೂ. ಬಹುಮಾನ ಪಡೆದರೆ, ನಾಲ್ಕನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6.5 ಕೋಟಿ ರೂ. ಬಹುಮಾನ ಸಿಕ್ಕಿದೆ.

ಉಳಿದಂತೆ ಮೂರನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡ 7 ಕೋಟಿ ರೂ. ಬಹುಮಾನ ಪಡೆದರೆ, ನಾಲ್ಕನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6.5 ಕೋಟಿ ರೂ. ಬಹುಮಾನ ಸಿಕ್ಕಿದೆ.

4 / 6
ಲೀಗ್​ನಲ್ಲಿ ಅಧಿಕ ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆಲ್ಲುವ ಆಟಗಾರನಿಗೆ 15 ಲಕ್ಷ ರೂ. ಬಹುಮಾನ ಸಿಗಲಿದೆ. ಪ್ರಸ್ತುತ 14 ಪಂದ್ಯಗಳಲ್ಲಿ 741 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಈ ಬಹುಮಾನಕ್ಕೆ ಭಾಜನರಾಗಿದ್ದಾರೆ.

ಲೀಗ್​ನಲ್ಲಿ ಅಧಿಕ ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆಲ್ಲುವ ಆಟಗಾರನಿಗೆ 15 ಲಕ್ಷ ರೂ. ಬಹುಮಾನ ಸಿಗಲಿದೆ. ಪ್ರಸ್ತುತ 14 ಪಂದ್ಯಗಳಲ್ಲಿ 741 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಈ ಬಹುಮಾನಕ್ಕೆ ಭಾಜನರಾಗಿದ್ದಾರೆ.

5 / 6
ಹಾಗೆಯೇ ಲೀಗ್​ನಲ್ಲಿ ಅಧಿಕ ವಿಕೆಟ್ ಪಡೆದ ವೇಗಿಗೂ 15 ಲಕ್ಷ ರೂ. ಬಹುಮಾನ ಸಿಗಲಿದ್ದು, ಇದೀಗ ಈ ಪಟ್ಟಿಯಲ್ಲಿ 24 ವಿಕೆಟ್ ಉರುಳಿಸಿ ಮೊದಲ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ತಂಡದ ವೇಗಿ ಹರ್ಷಲ್ ಪಟೇಲ್ ಈ ಬಹುಮಾನ ಸ್ವೀಕರಿಸಲಿದ್ದಾರೆ.

ಹಾಗೆಯೇ ಲೀಗ್​ನಲ್ಲಿ ಅಧಿಕ ವಿಕೆಟ್ ಪಡೆದ ವೇಗಿಗೂ 15 ಲಕ್ಷ ರೂ. ಬಹುಮಾನ ಸಿಗಲಿದ್ದು, ಇದೀಗ ಈ ಪಟ್ಟಿಯಲ್ಲಿ 24 ವಿಕೆಟ್ ಉರುಳಿಸಿ ಮೊದಲ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ತಂಡದ ವೇಗಿ ಹರ್ಷಲ್ ಪಟೇಲ್ ಈ ಬಹುಮಾನ ಸ್ವೀಕರಿಸಲಿದ್ದಾರೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್