AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Prize Money: ಕೆಕೆಆರ್​ಗೆ 20 ಕೋಟಿ! ಹೈದರಾಬಾದ್‌, ರಾಜಸ್ಥಾನ್, ಆರ್​ಸಿಬಿಗೆ ಸಿಕ್ಕಿದ್ದು ಎಷ್ಟು ಕೋಟಿ?

IPL 2024 Prize Money: ಈ ಫೈನಲ್ ಪಂದ್ಯದ ಮುಕ್ತಾಯದೊಂದಿಗೆ 17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ತೆರೆ ಬಿದ್ದಿದೆ. ಇದರೊಂದಿಗೆ ಬಹುಮಾನದ ವಿವರ ಕೂಡ ಬಹಿರಂಗಗೊಂಡಿದ್ದು, ಮೂರನೇ ಬಾರಿಗೆ ಚಾಂಪಿಯನ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ 20 ಕೋಟಿ ರೂ. ಬಹುಮಾನ ಸಿಕ್ಕಿದೆ.

ಪೃಥ್ವಿಶಂಕರ
|

Updated on: May 26, 2024 | 11:23 PM

Share
ಚೆನ್ನೈನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಫೈನಲ್ ಪಂದ್ಯದಲ್ಲಿ ಹೈದರಾಬಾದ್ ಹೀನಾಯ ಸೋಲನ್ನು ಎದುರಿಸಿದೆ. ಹೀಗಾಗಿ ಎರಡನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶವನ್ನು ಹೈದರಾಬಾದ್‌ ಕಳೆದುಕೊಂಡಿದೆ. ಇತ್ತ 8 ವಿಕೆಟ್​ಗಳ ಜಯ ಸಾಧಿಸಿದ ಕೆಕೆಆರ್​ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.

ಚೆನ್ನೈನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಫೈನಲ್ ಪಂದ್ಯದಲ್ಲಿ ಹೈದರಾಬಾದ್ ಹೀನಾಯ ಸೋಲನ್ನು ಎದುರಿಸಿದೆ. ಹೀಗಾಗಿ ಎರಡನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶವನ್ನು ಹೈದರಾಬಾದ್‌ ಕಳೆದುಕೊಂಡಿದೆ. ಇತ್ತ 8 ವಿಕೆಟ್​ಗಳ ಜಯ ಸಾಧಿಸಿದ ಕೆಕೆಆರ್​ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.

1 / 6
ಈ ಫೈನಲ್ ಪಂದ್ಯದ ಮುಕ್ತಾಯದೊಂದಿಗೆ 17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ತೆರೆ ಬಿದ್ದಿದೆ. ಇದರೊಂದಿಗೆ ಬಹುಮಾನದ ವಿವರ ಕೂಡ ಬಹಿರಂಗಗೊಂಡಿದ್ದು, ಮೂರನೇ ಬಾರಿಗೆ ಚಾಂಪಿಯನ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ 20 ಕೋಟಿ ರೂ. ಬಹುಮಾನ ಸಿಕ್ಕಿದೆ.

ಈ ಫೈನಲ್ ಪಂದ್ಯದ ಮುಕ್ತಾಯದೊಂದಿಗೆ 17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ತೆರೆ ಬಿದ್ದಿದೆ. ಇದರೊಂದಿಗೆ ಬಹುಮಾನದ ವಿವರ ಕೂಡ ಬಹಿರಂಗಗೊಂಡಿದ್ದು, ಮೂರನೇ ಬಾರಿಗೆ ಚಾಂಪಿಯನ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ 20 ಕೋಟಿ ರೂ. ಬಹುಮಾನ ಸಿಕ್ಕಿದೆ.

2 / 6
ಇನ್ನು ಫೈನಲ್ ಪಂದ್ಯದಲ್ಲಿ ಸೋತು ರನ್ನರ್​ ಅಪ್​ ಪಟ್ಟಕ್ಕೆ ತೃಪ್ತಿಪಟ್ಟುಕೊಂಡಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡಕ್ಕೆ 13 ಕೋಟಿ ರೂ. ಬಹುಮಾನ ಸಿಗಲಿದೆ.

ಇನ್ನು ಫೈನಲ್ ಪಂದ್ಯದಲ್ಲಿ ಸೋತು ರನ್ನರ್​ ಅಪ್​ ಪಟ್ಟಕ್ಕೆ ತೃಪ್ತಿಪಟ್ಟುಕೊಂಡಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡಕ್ಕೆ 13 ಕೋಟಿ ರೂ. ಬಹುಮಾನ ಸಿಗಲಿದೆ.

3 / 6
ಉಳಿದಂತೆ ಮೂರನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡ 7 ಕೋಟಿ ರೂ. ಬಹುಮಾನ ಪಡೆದರೆ, ನಾಲ್ಕನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6.5 ಕೋಟಿ ರೂ. ಬಹುಮಾನ ಸಿಕ್ಕಿದೆ.

ಉಳಿದಂತೆ ಮೂರನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡ 7 ಕೋಟಿ ರೂ. ಬಹುಮಾನ ಪಡೆದರೆ, ನಾಲ್ಕನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6.5 ಕೋಟಿ ರೂ. ಬಹುಮಾನ ಸಿಕ್ಕಿದೆ.

4 / 6
ಲೀಗ್​ನಲ್ಲಿ ಅಧಿಕ ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆಲ್ಲುವ ಆಟಗಾರನಿಗೆ 15 ಲಕ್ಷ ರೂ. ಬಹುಮಾನ ಸಿಗಲಿದೆ. ಪ್ರಸ್ತುತ 14 ಪಂದ್ಯಗಳಲ್ಲಿ 741 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಈ ಬಹುಮಾನಕ್ಕೆ ಭಾಜನರಾಗಿದ್ದಾರೆ.

ಲೀಗ್​ನಲ್ಲಿ ಅಧಿಕ ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆಲ್ಲುವ ಆಟಗಾರನಿಗೆ 15 ಲಕ್ಷ ರೂ. ಬಹುಮಾನ ಸಿಗಲಿದೆ. ಪ್ರಸ್ತುತ 14 ಪಂದ್ಯಗಳಲ್ಲಿ 741 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಈ ಬಹುಮಾನಕ್ಕೆ ಭಾಜನರಾಗಿದ್ದಾರೆ.

5 / 6
ಹಾಗೆಯೇ ಲೀಗ್​ನಲ್ಲಿ ಅಧಿಕ ವಿಕೆಟ್ ಪಡೆದ ವೇಗಿಗೂ 15 ಲಕ್ಷ ರೂ. ಬಹುಮಾನ ಸಿಗಲಿದ್ದು, ಇದೀಗ ಈ ಪಟ್ಟಿಯಲ್ಲಿ 24 ವಿಕೆಟ್ ಉರುಳಿಸಿ ಮೊದಲ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ತಂಡದ ವೇಗಿ ಹರ್ಷಲ್ ಪಟೇಲ್ ಈ ಬಹುಮಾನ ಸ್ವೀಕರಿಸಲಿದ್ದಾರೆ.

ಹಾಗೆಯೇ ಲೀಗ್​ನಲ್ಲಿ ಅಧಿಕ ವಿಕೆಟ್ ಪಡೆದ ವೇಗಿಗೂ 15 ಲಕ್ಷ ರೂ. ಬಹುಮಾನ ಸಿಗಲಿದ್ದು, ಇದೀಗ ಈ ಪಟ್ಟಿಯಲ್ಲಿ 24 ವಿಕೆಟ್ ಉರುಳಿಸಿ ಮೊದಲ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ತಂಡದ ವೇಗಿ ಹರ್ಷಲ್ ಪಟೇಲ್ ಈ ಬಹುಮಾನ ಸ್ವೀಕರಿಸಲಿದ್ದಾರೆ.

6 / 6
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್