- Kannada News Photo gallery Cricket photos IPL 2024 Final prize money Individual Awards Money List in kannada
IPL 2024 Prize Money: ಕೆಕೆಆರ್ಗೆ 20 ಕೋಟಿ! ಹೈದರಾಬಾದ್, ರಾಜಸ್ಥಾನ್, ಆರ್ಸಿಬಿಗೆ ಸಿಕ್ಕಿದ್ದು ಎಷ್ಟು ಕೋಟಿ?
IPL 2024 Prize Money: ಈ ಫೈನಲ್ ಪಂದ್ಯದ ಮುಕ್ತಾಯದೊಂದಿಗೆ 17ನೇ ಆವೃತ್ತಿಯ ಐಪಿಎಲ್ಗೆ ಅದ್ಧೂರಿ ತೆರೆ ಬಿದ್ದಿದೆ. ಇದರೊಂದಿಗೆ ಬಹುಮಾನದ ವಿವರ ಕೂಡ ಬಹಿರಂಗಗೊಂಡಿದ್ದು, ಮೂರನೇ ಬಾರಿಗೆ ಚಾಂಪಿಯನ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 20 ಕೋಟಿ ರೂ. ಬಹುಮಾನ ಸಿಕ್ಕಿದೆ.
Updated on: May 26, 2024 | 11:23 PM
![ಚೆನ್ನೈನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಫೈನಲ್ ಪಂದ್ಯದಲ್ಲಿ ಹೈದರಾಬಾದ್ ಹೀನಾಯ ಸೋಲನ್ನು ಎದುರಿಸಿದೆ. ಹೀಗಾಗಿ ಎರಡನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶವನ್ನು ಹೈದರಾಬಾದ್ ಕಳೆದುಕೊಂಡಿದೆ. ಇತ್ತ 8 ವಿಕೆಟ್ಗಳ ಜಯ ಸಾಧಿಸಿದ ಕೆಕೆಆರ್ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.](https://images.tv9kannada.com/wp-content/uploads/2024/05/kkr-1-4.jpg?w=1280&enlarge=true)
ಚೆನ್ನೈನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಫೈನಲ್ ಪಂದ್ಯದಲ್ಲಿ ಹೈದರಾಬಾದ್ ಹೀನಾಯ ಸೋಲನ್ನು ಎದುರಿಸಿದೆ. ಹೀಗಾಗಿ ಎರಡನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶವನ್ನು ಹೈದರಾಬಾದ್ ಕಳೆದುಕೊಂಡಿದೆ. ಇತ್ತ 8 ವಿಕೆಟ್ಗಳ ಜಯ ಸಾಧಿಸಿದ ಕೆಕೆಆರ್ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.
![ಈ ಫೈನಲ್ ಪಂದ್ಯದ ಮುಕ್ತಾಯದೊಂದಿಗೆ 17ನೇ ಆವೃತ್ತಿಯ ಐಪಿಎಲ್ಗೆ ಅದ್ಧೂರಿ ತೆರೆ ಬಿದ್ದಿದೆ. ಇದರೊಂದಿಗೆ ಬಹುಮಾನದ ವಿವರ ಕೂಡ ಬಹಿರಂಗಗೊಂಡಿದ್ದು, ಮೂರನೇ ಬಾರಿಗೆ ಚಾಂಪಿಯನ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 20 ಕೋಟಿ ರೂ. ಬಹುಮಾನ ಸಿಕ್ಕಿದೆ.](https://images.tv9kannada.com/wp-content/uploads/2024/05/kkr-2-3.jpg)
ಈ ಫೈನಲ್ ಪಂದ್ಯದ ಮುಕ್ತಾಯದೊಂದಿಗೆ 17ನೇ ಆವೃತ್ತಿಯ ಐಪಿಎಲ್ಗೆ ಅದ್ಧೂರಿ ತೆರೆ ಬಿದ್ದಿದೆ. ಇದರೊಂದಿಗೆ ಬಹುಮಾನದ ವಿವರ ಕೂಡ ಬಹಿರಂಗಗೊಂಡಿದ್ದು, ಮೂರನೇ ಬಾರಿಗೆ ಚಾಂಪಿಯನ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 20 ಕೋಟಿ ರೂ. ಬಹುಮಾನ ಸಿಕ್ಕಿದೆ.
![ಇನ್ನು ಫೈನಲ್ ಪಂದ್ಯದಲ್ಲಿ ಸೋತು ರನ್ನರ್ ಅಪ್ ಪಟ್ಟಕ್ಕೆ ತೃಪ್ತಿಪಟ್ಟುಕೊಂಡಿರುವ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ 13 ಕೋಟಿ ರೂ. ಬಹುಮಾನ ಸಿಗಲಿದೆ.](https://images.tv9kannada.com/wp-content/uploads/2024/05/srh-10.jpg)
ಇನ್ನು ಫೈನಲ್ ಪಂದ್ಯದಲ್ಲಿ ಸೋತು ರನ್ನರ್ ಅಪ್ ಪಟ್ಟಕ್ಕೆ ತೃಪ್ತಿಪಟ್ಟುಕೊಂಡಿರುವ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ 13 ಕೋಟಿ ರೂ. ಬಹುಮಾನ ಸಿಗಲಿದೆ.
![ಉಳಿದಂತೆ ಮೂರನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡ 7 ಕೋಟಿ ರೂ. ಬಹುಮಾನ ಪಡೆದರೆ, ನಾಲ್ಕನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6.5 ಕೋಟಿ ರೂ. ಬಹುಮಾನ ಸಿಕ್ಕಿದೆ.](https://images.tv9kannada.com/wp-content/uploads/2024/05/rcb-23.jpg)
ಉಳಿದಂತೆ ಮೂರನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡ 7 ಕೋಟಿ ರೂ. ಬಹುಮಾನ ಪಡೆದರೆ, ನಾಲ್ಕನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6.5 ಕೋಟಿ ರೂ. ಬಹುಮಾನ ಸಿಕ್ಕಿದೆ.
![ಲೀಗ್ನಲ್ಲಿ ಅಧಿಕ ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆಲ್ಲುವ ಆಟಗಾರನಿಗೆ 15 ಲಕ್ಷ ರೂ. ಬಹುಮಾನ ಸಿಗಲಿದೆ. ಪ್ರಸ್ತುತ 14 ಪಂದ್ಯಗಳಲ್ಲಿ 741 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಈ ಬಹುಮಾನಕ್ಕೆ ಭಾಜನರಾಗಿದ್ದಾರೆ.](https://images.tv9kannada.com/wp-content/uploads/2024/05/kohli-13-1.jpg)
ಲೀಗ್ನಲ್ಲಿ ಅಧಿಕ ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆಲ್ಲುವ ಆಟಗಾರನಿಗೆ 15 ಲಕ್ಷ ರೂ. ಬಹುಮಾನ ಸಿಗಲಿದೆ. ಪ್ರಸ್ತುತ 14 ಪಂದ್ಯಗಳಲ್ಲಿ 741 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಈ ಬಹುಮಾನಕ್ಕೆ ಭಾಜನರಾಗಿದ್ದಾರೆ.
![ಹಾಗೆಯೇ ಲೀಗ್ನಲ್ಲಿ ಅಧಿಕ ವಿಕೆಟ್ ಪಡೆದ ವೇಗಿಗೂ 15 ಲಕ್ಷ ರೂ. ಬಹುಮಾನ ಸಿಗಲಿದ್ದು, ಇದೀಗ ಈ ಪಟ್ಟಿಯಲ್ಲಿ 24 ವಿಕೆಟ್ ಉರುಳಿಸಿ ಮೊದಲ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ತಂಡದ ವೇಗಿ ಹರ್ಷಲ್ ಪಟೇಲ್ ಈ ಬಹುಮಾನ ಸ್ವೀಕರಿಸಲಿದ್ದಾರೆ.](https://images.tv9kannada.com/wp-content/uploads/2024/05/harshal-1.jpg)
ಹಾಗೆಯೇ ಲೀಗ್ನಲ್ಲಿ ಅಧಿಕ ವಿಕೆಟ್ ಪಡೆದ ವೇಗಿಗೂ 15 ಲಕ್ಷ ರೂ. ಬಹುಮಾನ ಸಿಗಲಿದ್ದು, ಇದೀಗ ಈ ಪಟ್ಟಿಯಲ್ಲಿ 24 ವಿಕೆಟ್ ಉರುಳಿಸಿ ಮೊದಲ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ತಂಡದ ವೇಗಿ ಹರ್ಷಲ್ ಪಟೇಲ್ ಈ ಬಹುಮಾನ ಸ್ವೀಕರಿಸಲಿದ್ದಾರೆ.
![ಶ್ರೀಲಂಕಾ ವೇಗಿ ಬಿನೂರ ಫೆರ್ನಾಂಡೋ ಆಸ್ಪತ್ರೆಗೆ ದಾಖಲು ಶ್ರೀಲಂಕಾ ವೇಗಿ ಬಿನೂರ ಫೆರ್ನಾಂಡೋ ಆಸ್ಪತ್ರೆಗೆ ದಾಖಲು](https://images.tv9kannada.com/wp-content/uploads/2024/07/sri-lanka-team.jpg?w=280&ar=16:9)
![ಹಂಪಿಯ ವಿರೂಪಾಕ್ಷ ದೇವಸ್ಥಾನ ಹೊರತುಪಡಿಸಿ ಹಲವು ದೇವಾಲಯಗಳು ಮುಳುಗಡೆ ಹಂಪಿಯ ವಿರೂಪಾಕ್ಷ ದೇವಸ್ಥಾನ ಹೊರತುಪಡಿಸಿ ಹಲವು ದೇವಾಲಯಗಳು ಮುಳುಗಡೆ](https://images.tv9kannada.com/wp-content/uploads/2024/07/hampi-4.jpg?w=280&ar=16:9)
![ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು ಗೊತ್ತಾ? ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು ಗೊತ್ತಾ?](https://images.tv9kannada.com/wp-content/uploads/2024/07/rules-for-egg-eating-how-many-eggs-should-be-consumed-safely-for-good-healt-2.jpg?w=280&ar=16:9)
![ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ](https://images.tv9kannada.com/wp-content/uploads/2024/07/kolaramma-temple-3-1.jpg?w=280&ar=16:9)
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್ MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್](https://images.tv9kannada.com/wp-content/uploads/2024/07/corey-anderson-catch.jpg?w=280&ar=16:9)
![ಜಿಯೋ ಏರ್ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್ ಜಿಯೋ ಏರ್ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್](https://images.tv9kannada.com/wp-content/uploads/2024/07/thumbnail.jpeg?w=280&ar=16:9)
![ಮೊದಲ ಮಳೆ,ಕತ್ತೆಗಳಿಗೆ ಗುಲಾಬ್ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು ಮೊದಲ ಮಳೆ,ಕತ್ತೆಗಳಿಗೆ ಗುಲಾಬ್ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು](https://images.tv9kannada.com/wp-content/uploads/2024/07/video_-people-celebrate-rain-with-sweet-treats-for-donkeys-in-madhya-pradesh.jpg?w=280&ar=16:9)
![ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ! ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!](https://images.tv9kannada.com/wp-content/uploads/2024/07/ash-gourd-immunity-power-and-health-benefits-watch-video.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)