AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಹಾಯ್ ಮಗಾ, ಏನ್​ ಸಮಾಚಾರ: ಕನ್ನಡಿಗರ ಮುಖಾಮುಖಿ

IPL 2024 GT vs RCB: ಐಪಿಎಲ್​ನಲ್ಲಿ ಇಂದು (ಏ.28) ನಡೆಯಲಿರುವ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಮಧ್ಯಾಹ್ನ 3.30 ರಿಂದ ಶುರುವಾಗಲಿದೆ. ಇನ್ನು ರಾತ್ರಿ 7.30 ರಿಂದ ಶುರುವಾಗಲಿರುವ 2ನೇ ಪಂದ್ಯದಲ್ಲಿ ಸಿಎಸ್​ಕೆ ಮತ್ತು ಎಸ್​ಆರ್​ಹೆಚ್ ತಂಡಗಳು ಸೆಣಸಲಿದೆ.

TV9 Web
| Edited By: |

Updated on: Apr 28, 2024 | 11:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 45ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ (ಏ.28) ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯ ಮುಂದುವರೆಸುವ ಇರಾದೆಯಲ್ಲಿದೆ ಆರ್​ಸಿಬಿ ತಂಡ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 45ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ (ಏ.28) ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯ ಮುಂದುವರೆಸುವ ಇರಾದೆಯಲ್ಲಿದೆ ಆರ್​ಸಿಬಿ ತಂಡ.

1 / 5
ಈ ಪಂದ್ಯಕ್ಕೂ ಮುನ್ನ ಉಭಯ ತಂಡಗಳು ಆಟಗಾರರು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಭ್ಯಾಸ ನಡೆಸಿದರು. ಇದೇ ವೇಳೆ ಕರ್ನಾಟಕದ ಆಟಗಾರರು ಜೊತೆಯಾಗಿ ಕಾಣಿಸಿಕೊಂಡರು. ಅಂದರೆ ಆರ್​ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರಿದ್ದರೆ, ಗುಜರಾತ್ ಟೈಟಾನ್ಸ್​ ತಂಡ ಓರ್ವ ಕನ್ನಡಿಗ ಸ್ಥಾನ ಪಡೆದಿದ್ದಾರೆ. ಈ ಮೂವರ ಮುಖಾಮುಖಿಯ ಫೋಟೋ ಇದೀಗ ವೈರಲ್ ಆಗಿದೆ.

ಈ ಪಂದ್ಯಕ್ಕೂ ಮುನ್ನ ಉಭಯ ತಂಡಗಳು ಆಟಗಾರರು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಭ್ಯಾಸ ನಡೆಸಿದರು. ಇದೇ ವೇಳೆ ಕರ್ನಾಟಕದ ಆಟಗಾರರು ಜೊತೆಯಾಗಿ ಕಾಣಿಸಿಕೊಂಡರು. ಅಂದರೆ ಆರ್​ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರಿದ್ದರೆ, ಗುಜರಾತ್ ಟೈಟಾನ್ಸ್​ ತಂಡ ಓರ್ವ ಕನ್ನಡಿಗ ಸ್ಥಾನ ಪಡೆದಿದ್ದಾರೆ. ಈ ಮೂವರ ಮುಖಾಮುಖಿಯ ಫೋಟೋ ಇದೀಗ ವೈರಲ್ ಆಗಿದೆ.

2 / 5
ವಿಜಯಕುಮಾರ್ ವೈಶಾಕ್: ಕರ್ನಾಟಕದ ವೇಗದ ಬೌಲರ್ ವಿಜಯಕುಮಾರ್ ವೈಶಾಕ್ ಕಳೆದ ಸೀಸನ್​ನಿಂದ ಆರ್​ಸಿಬಿ ತಂಡದಲ್ಲಿ  ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ನಲ್ಲಿ ಮೂರು ಪಂದ್ಯಗಳನ್ನಾಡಿರುವ ವೈಶಾಕ್ 2 ವಿಕೆಟ್ ಕಬಳಿಸಿದ್ದಾರೆ.

ವಿಜಯಕುಮಾರ್ ವೈಶಾಕ್: ಕರ್ನಾಟಕದ ವೇಗದ ಬೌಲರ್ ವಿಜಯಕುಮಾರ್ ವೈಶಾಕ್ ಕಳೆದ ಸೀಸನ್​ನಿಂದ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್​ನಲ್ಲಿ ಮೂರು ಪಂದ್ಯಗಳನ್ನಾಡಿರುವ ವೈಶಾಕ್ 2 ವಿಕೆಟ್ ಕಬಳಿಸಿದ್ದಾರೆ.

3 / 5
ಬಿಆರ್​ ಶರತ್: ಕರ್ನಾಟಕದ ವಿಕೆಟ್ ಕೀಪರ್ ಬ್ಯಾಟರ್ ಬಿಆರ್​ ಶರತ್ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದಾರೆ. ಇದೇ ಮೊದಲ ಬಾರಿಗೆ ಐಪಿಎಲ್​ನಲ್ಲಿ ಸ್ಥಾನ ಪಡೆದಿರುವ ಶರತ್ ಈವರೆಗೆ ಏಕೈಕ ಪಂದ್ಯವಾಡಿದ್ದು, ಈ ವೇಳೆ ಕೇವಲ 2 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

ಬಿಆರ್​ ಶರತ್: ಕರ್ನಾಟಕದ ವಿಕೆಟ್ ಕೀಪರ್ ಬ್ಯಾಟರ್ ಬಿಆರ್​ ಶರತ್ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದಾರೆ. ಇದೇ ಮೊದಲ ಬಾರಿಗೆ ಐಪಿಎಲ್​ನಲ್ಲಿ ಸ್ಥಾನ ಪಡೆದಿರುವ ಶರತ್ ಈವರೆಗೆ ಏಕೈಕ ಪಂದ್ಯವಾಡಿದ್ದು, ಈ ವೇಳೆ ಕೇವಲ 2 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

4 / 5
ಮನೋಜ್ ಭಾಂಡಗೆ: ಕಳೆದ ಸೀಸನ್​ನಿಂದ ಆರ್​ಸಿಬಿ ತಂಡದಲ್ಲಿರುವ ಮನೋಜ್ ಭಾಂಡಗೆಗೆ ಇದುವರೆಗೆ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿಲ್ಲ. ಆರ್​ಸಿಬಿ ತಂಡಕ್ಕೆ ಇನ್ನೂ 5 ಪಂದ್ಯಗಳಿದ್ದು, ಈ ಮ್ಯಾಚ್​ಗಳ ಮೂಲಕ ಮನೋಜ್ ಚೊಚ್ಚಲ ಪಂದ್ಯವಾಡಲಿದ್ದಾರಾ ಕಾದು ನೋಡಬೇಕಿದೆ.

ಮನೋಜ್ ಭಾಂಡಗೆ: ಕಳೆದ ಸೀಸನ್​ನಿಂದ ಆರ್​ಸಿಬಿ ತಂಡದಲ್ಲಿರುವ ಮನೋಜ್ ಭಾಂಡಗೆಗೆ ಇದುವರೆಗೆ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿಲ್ಲ. ಆರ್​ಸಿಬಿ ತಂಡಕ್ಕೆ ಇನ್ನೂ 5 ಪಂದ್ಯಗಳಿದ್ದು, ಈ ಮ್ಯಾಚ್​ಗಳ ಮೂಲಕ ಮನೋಜ್ ಚೊಚ್ಚಲ ಪಂದ್ಯವಾಡಲಿದ್ದಾರಾ ಕಾದು ನೋಡಬೇಕಿದೆ.

5 / 5
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ