IPL 2024: ಚೆನ್ನೈ ವಿರುದ್ಧ ಸೋತು ಐಪಿಎಲ್ ಇತಿಹಾಸದಲ್ಲೇ ಅನಗತ್ಯ ದಾಖಲೆ ಬರೆದ ಗುಜರಾತ್..!

IPL 2024: ಇದು ಈ ಆವೃತ್ತಿಯಲ್ಲಿ ಗುಜರಾತ್ ತಂಡದ ಮೊದಲ ಸೋಲಾಗಿದ್ದರೆ, ಸಿಎಸ್​ಕೆ ತಂಡದ ಸತತ ಎರಡನೇ ಗೆಲುವಾಗಿದೆ. ಈ ಗೆಲುವಿನೊಂದಿಗೆ ಸಿಎಸ್​​ಕೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದರೆ, ಈ ಸೋಲಿನೊಂದಿಗೆ ಗುಜರಾತ್ ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಸೋಲುಂಡ ಅನಗತ್ಯ ದಾಖಲೆಗೆ ಕೊರಳ್ಳೊಡ್ಡಿದೆ.

|

Updated on: Mar 27, 2024 | 3:12 PM

17ನೇ ಆವೃತ್ತಿಯ ಐಪಿಎಲ್​ನಲ್ಲಿ ಯುವ ನಾಯಕ ಶುಭ್​ಮನ್ ಗಿಲ್ ನೇತೃತ್ವದಲ್ಲಿ ಕಣಕ್ಕಿಳಿಯುತ್ತಿರುವ ಗುಜರಾತ್ ಟೈಟಾನ್ಸ್ ತಂಡ ಆಡಿದ ಮೊದಲ ಪಂದ್ಯದಲ್ಲೇ ಬಲಿಷ್ಠ ಮುಂಬೈ ತಂಡವನ್ನು ಮಣಿಸಿ ಗೆಲುವಿನ ಶುಭಾರಂಭ ಮಾಡಿತ್ತು. ಆದರೆ ಸಿಎಸ್​ಕೆ ವಿರುದ್ಧ ಆಡಿದ ಎರಡನೇ ಪಂದ್ಯದಲ್ಲಿ ಗುಜರಾತ್ 63 ರನ್​ಗಳಿಂದ ಸೋಲನುಭವಿಸಬೇಕಾಯಿತು.

17ನೇ ಆವೃತ್ತಿಯ ಐಪಿಎಲ್​ನಲ್ಲಿ ಯುವ ನಾಯಕ ಶುಭ್​ಮನ್ ಗಿಲ್ ನೇತೃತ್ವದಲ್ಲಿ ಕಣಕ್ಕಿಳಿಯುತ್ತಿರುವ ಗುಜರಾತ್ ಟೈಟಾನ್ಸ್ ತಂಡ ಆಡಿದ ಮೊದಲ ಪಂದ್ಯದಲ್ಲೇ ಬಲಿಷ್ಠ ಮುಂಬೈ ತಂಡವನ್ನು ಮಣಿಸಿ ಗೆಲುವಿನ ಶುಭಾರಂಭ ಮಾಡಿತ್ತು. ಆದರೆ ಸಿಎಸ್​ಕೆ ವಿರುದ್ಧ ಆಡಿದ ಎರಡನೇ ಪಂದ್ಯದಲ್ಲಿ ಗುಜರಾತ್ 63 ರನ್​ಗಳಿಂದ ಸೋಲನುಭವಿಸಬೇಕಾಯಿತು.

1 / 7
ಇದು ಈ ಆವೃತ್ತಿಯಲ್ಲಿ ಗುಜರಾತ್ ತಂಡದ ಮೊದಲ ಸೋಲಾಗಿದ್ದರೆ, ಸಿಎಸ್​ಕೆ ತಂಡದ ಸತತ ಎರಡನೇ ಗೆಲುವಾಗಿದೆ. ಈ ಗೆಲುವಿನೊಂದಿಗೆ ಸಿಎಸ್​​ಕೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದರೆ, ಈ ಸೋಲಿನೊಂದಿಗೆ ಗುಜರಾತ್ ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಸೋಲುಂಡ ಅನಗತ್ಯ ದಾಖಲೆಗೆ ಕೊರಳ್ಳೊಡ್ಡಿದೆ.

ಇದು ಈ ಆವೃತ್ತಿಯಲ್ಲಿ ಗುಜರಾತ್ ತಂಡದ ಮೊದಲ ಸೋಲಾಗಿದ್ದರೆ, ಸಿಎಸ್​ಕೆ ತಂಡದ ಸತತ ಎರಡನೇ ಗೆಲುವಾಗಿದೆ. ಈ ಗೆಲುವಿನೊಂದಿಗೆ ಸಿಎಸ್​​ಕೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದರೆ, ಈ ಸೋಲಿನೊಂದಿಗೆ ಗುಜರಾತ್ ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಸೋಲುಂಡ ಅನಗತ್ಯ ದಾಖಲೆಗೆ ಕೊರಳ್ಳೊಡ್ಡಿದೆ.

2 / 7
ಐಪಿಎಲ್‌ನಲ್ಲಿ ಗುಜರಾತ್ ಜೈಂಟ್ಸ್ ತಂಡದ ಮೂರನೇ ಸೀಸನ್ ಇದಾಗಿದೆ. ಆಡಿದ ಮೊದಲ ಆವೃತ್ತಿಯಲ್ಲೇ ಟ್ರೋಫಿ ಗೆದ್ದಿದ್ದ ಗುಜರಾತ್ ಮೊದಲ 2 ಸೀಸನ್‌ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿತ್ತು. ಆದರೆ ಐಪಿಎಲ್ 17 ನೇ ಸೀಸನ್‌ನಲ್ಲಿ ಸಿಎಸ್‌ಕೆ ವಿರುದ್ಧ 63 ರನ್‌ಗಳಿಂದ ಸೋತ ಗುಜರಾತ್ ಐಪಿಎಲ್ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಸೋಲನ್ನು ಎದುರಿಸಿದೆ.

ಐಪಿಎಲ್‌ನಲ್ಲಿ ಗುಜರಾತ್ ಜೈಂಟ್ಸ್ ತಂಡದ ಮೂರನೇ ಸೀಸನ್ ಇದಾಗಿದೆ. ಆಡಿದ ಮೊದಲ ಆವೃತ್ತಿಯಲ್ಲೇ ಟ್ರೋಫಿ ಗೆದ್ದಿದ್ದ ಗುಜರಾತ್ ಮೊದಲ 2 ಸೀಸನ್‌ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿತ್ತು. ಆದರೆ ಐಪಿಎಲ್ 17 ನೇ ಸೀಸನ್‌ನಲ್ಲಿ ಸಿಎಸ್‌ಕೆ ವಿರುದ್ಧ 63 ರನ್‌ಗಳಿಂದ ಸೋತ ಗುಜರಾತ್ ಐಪಿಎಲ್ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಸೋಲನ್ನು ಎದುರಿಸಿದೆ.

3 / 7
ಇದಕ್ಕೂ ಮೊದಲು 2023 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 23 ರನ್‌ಗಳಿಂದ ಸೋತಿದ್ದ ಗುಜರಾತ್​ಗೆ ಇದು ಲೀಗ್​ನಲ್ಲಿ ಅತಿ ದೊಡ್ಡ ಸೋಲಾಗಿತ್ತು. ಆದರೀಗ 63 ರನ್​ಗಳಿಂದ ಸೋತಿರುವ ಗುಜರಾತ್​ ಲೀಗ್​ನಲ್ಲಿ ಬೃಹತ್ ಅಂತರದಿಂದ ಸೋತ ಅನಗತ್ಯ ದಾಖಲೆ ಬರೆದಿದೆ.

ಇದಕ್ಕೂ ಮೊದಲು 2023 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 23 ರನ್‌ಗಳಿಂದ ಸೋತಿದ್ದ ಗುಜರಾತ್​ಗೆ ಇದು ಲೀಗ್​ನಲ್ಲಿ ಅತಿ ದೊಡ್ಡ ಸೋಲಾಗಿತ್ತು. ಆದರೀಗ 63 ರನ್​ಗಳಿಂದ ಸೋತಿರುವ ಗುಜರಾತ್​ ಲೀಗ್​ನಲ್ಲಿ ಬೃಹತ್ ಅಂತರದಿಂದ ಸೋತ ಅನಗತ್ಯ ದಾಖಲೆ ಬರೆದಿದೆ.

4 / 7
ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಈ ಹಿಂದೆ 2022 ರಿಂದ 2024 ರವರೆಗೆ ಐಪಿಎಲ್‌ನ ಗುಂಪು ಹಂತದಲ್ಲಿ ಮೂರು ಬಾರಿ ಮುಖಾಮುಖಿಯಾಗಿದ್ದವು. ಆದರೆ ಪ್ರತಿ ಬಾರಿಯೂ ಚೆನ್ನೈ ಸೋಲನ್ನು ಎದುರಿಸಬೇಕಾಯಿತು. ಆದರೆ ಮೊದಲ ಬಾರಿಗೆ ಗ್ರೂಪ್ ಹಂತದಲ್ಲಿ ಹಳದಿ ಸೇನೆ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿದೆ.

ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಈ ಹಿಂದೆ 2022 ರಿಂದ 2024 ರವರೆಗೆ ಐಪಿಎಲ್‌ನ ಗುಂಪು ಹಂತದಲ್ಲಿ ಮೂರು ಬಾರಿ ಮುಖಾಮುಖಿಯಾಗಿದ್ದವು. ಆದರೆ ಪ್ರತಿ ಬಾರಿಯೂ ಚೆನ್ನೈ ಸೋಲನ್ನು ಎದುರಿಸಬೇಕಾಯಿತು. ಆದರೆ ಮೊದಲ ಬಾರಿಗೆ ಗ್ರೂಪ್ ಹಂತದಲ್ಲಿ ಹಳದಿ ಸೇನೆ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿದೆ.

5 / 7
ಲೀಗ್​ ಹಂತವನ್ನು ಹೊರತುಪಡಿಸಿದರೆ, ಉಳಿದಂತೆ ಸಿಎಸ್​ಕೆ ತಂಡ ಗುಜರಾತ್ ವಿರುದ್ಧ ಮೇಲುಗೈ ಸಾಧಿಸಿದೆ. ಕಳೆದ ಬಾರಿ ನಡೆದ ಕ್ವಾಲಿಫೈಯರ್ 1 ಹಾಗೂ ಫೈನಲ್ ಪಂದ್ಯದಲ್ಲಿ ಚೆನ್ನೈ ಎರಡು ಬಾರಿ ಗುಜರಾತ್ ತಂಡವನ್ನು ಸೋಲಿಸಿತ್ತು.

ಲೀಗ್​ ಹಂತವನ್ನು ಹೊರತುಪಡಿಸಿದರೆ, ಉಳಿದಂತೆ ಸಿಎಸ್​ಕೆ ತಂಡ ಗುಜರಾತ್ ವಿರುದ್ಧ ಮೇಲುಗೈ ಸಾಧಿಸಿದೆ. ಕಳೆದ ಬಾರಿ ನಡೆದ ಕ್ವಾಲಿಫೈಯರ್ 1 ಹಾಗೂ ಫೈನಲ್ ಪಂದ್ಯದಲ್ಲಿ ಚೆನ್ನೈ ಎರಡು ಬಾರಿ ಗುಜರಾತ್ ತಂಡವನ್ನು ಸೋಲಿಸಿತ್ತು.

6 / 7
ಚೆನ್ನೈ ಸೂಪರ್ ಕಿಂಗ್ಸ್ ತನ್ನ ತವರು ನೆಲ ಚೆಪಾಕ್‌ನಲ್ಲಿ ಮೊದಲ ಎರಡು ಪಂದ್ಯಗಳನ್ನು ಆಡಿದೆ. ಎರಡರಲ್ಲೂ ತಂಡ ಗೆದ್ದಿದೆ. ಸಿಎಸ್‌ಕೆ ಮೊದಲ ಪಂದ್ಯದಲ್ಲಿ ಆರ್‌ಸಿಬಿಯನ್ನು ಸೋಲಿಸಿತ್ತು. ನಂತರ ಎರಡನೇ ಪಂದ್ಯದಲ್ಲಿ ಗುಜರಾತ್ ತಂಡವನ್ನು ಮಣಿಸಿದೆ. ಯುವ ನಾಯಕ ರುತುರಾಜ್ ಗಾಯಕ್ವಾಡ್ ನಾಯಕತ್ವವು ಉತ್ತಮವಾಗಿ ಆರಂಭವಾಗಿದೆ. ಈ ಗೆಲುವಿನೊಂದಿಗೆ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಚೆನ್ನೈ ಸೂಪರ್ ಕಿಂಗ್ಸ್ ತನ್ನ ತವರು ನೆಲ ಚೆಪಾಕ್‌ನಲ್ಲಿ ಮೊದಲ ಎರಡು ಪಂದ್ಯಗಳನ್ನು ಆಡಿದೆ. ಎರಡರಲ್ಲೂ ತಂಡ ಗೆದ್ದಿದೆ. ಸಿಎಸ್‌ಕೆ ಮೊದಲ ಪಂದ್ಯದಲ್ಲಿ ಆರ್‌ಸಿಬಿಯನ್ನು ಸೋಲಿಸಿತ್ತು. ನಂತರ ಎರಡನೇ ಪಂದ್ಯದಲ್ಲಿ ಗುಜರಾತ್ ತಂಡವನ್ನು ಮಣಿಸಿದೆ. ಯುವ ನಾಯಕ ರುತುರಾಜ್ ಗಾಯಕ್ವಾಡ್ ನಾಯಕತ್ವವು ಉತ್ತಮವಾಗಿ ಆರಂಭವಾಗಿದೆ. ಈ ಗೆಲುವಿನೊಂದಿಗೆ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

7 / 7
Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ