AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗುಜರಾತ್​ಗೆ ಮತ್ತೊಂದು ಬಿಗ್ ಶಾಕ್; 3.6 ಕೋಟಿಯ ಪ್ಲೇಯರ್ ಐಪಿಎಲ್​ನಿಂದ ಔಟ್..!

IPL 2024: ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್‌ ಟೈಟಾನ್ಸ್‌ ತಂಡಕ್ಕೆ ಎದುರಾಗಿರುವಷ್ಟು ಸಂಕಷ್ಟ ಮತ್ತ್ತ್ಯಾವ ತಂಡಕ್ಕೂ ಆಗಿಲ್ಲ. ಟೂರ್ನಿ ಆರಂಭಕ್ಕೂ ಮುನ್ನ ಸ್ಟಾರ್ ಕ್ರಿಕೆಟಿಗರ ಅಲಭ್ಯತೆಯಿಂದ ಬಳಲುತ್ತಿರುವ ತಂಡಕ್ಕೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ತಂಡದ ಯುವ ಆಟಗಾರ ರಾಬಿನ್ ಮಿಂಜ್ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಪೃಥ್ವಿಶಂಕರ
|

Updated on: Mar 16, 2024 | 6:36 PM

Share
ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್‌ ಟೈಟಾನ್ಸ್‌ ತಂಡಕ್ಕೆ ಎದುರಾಗಿರುವಷ್ಟು ಸಂಕಷ್ಟ ಮತ್ತ್ತ್ಯಾವ ತಂಡಕ್ಕೂ ಆಗಿಲ್ಲ. ಟೂರ್ನಿ ಆರಂಭಕ್ಕೂ ಮುನ್ನ ಸ್ಟಾರ್ ಕ್ರಿಕೆಟಿಗರ ಅಲಭ್ಯತೆಯಿಂದ ಬಳಲುತ್ತಿರುವ ತಂಡಕ್ಕೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ತಂಡದ ಯುವ ಆಟಗಾರ ರಾಬಿನ್ ಮಿಂಜ್ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್‌ ಟೈಟಾನ್ಸ್‌ ತಂಡಕ್ಕೆ ಎದುರಾಗಿರುವಷ್ಟು ಸಂಕಷ್ಟ ಮತ್ತ್ತ್ಯಾವ ತಂಡಕ್ಕೂ ಆಗಿಲ್ಲ. ಟೂರ್ನಿ ಆರಂಭಕ್ಕೂ ಮುನ್ನ ಸ್ಟಾರ್ ಕ್ರಿಕೆಟಿಗರ ಅಲಭ್ಯತೆಯಿಂದ ಬಳಲುತ್ತಿರುವ ತಂಡಕ್ಕೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ತಂಡದ ಯುವ ಆಟಗಾರ ರಾಬಿನ್ ಮಿಂಜ್ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

1 / 7
ಕೆಲವು ದಿನಗಳ ಹಿಂದೆ ಬೈಕ್ ಅಪಘಾತಕ್ಕೀಡಾಗಿದ್ದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಾಬಿನ್ ಮಿಂಜ್ ಚೇತರಿಕೆಯ ಹಾದಿಯಲ್ಲಿದ್ದರು. ಆದರೀಗ ರಾಬಿನ್ ಮಿಂಜ್ ಲಭ್ಯತೆಯ ಬಗ್ಗೆ ಮಾಹಿತಿ ನೀಡಿರುವ ತಂಡದ ಮುಖ್ಯ ಕೋಚ್ ಆಶಿಷ್ ನೆಹ್ರಾ, ರಾಬಿನ್ ಲೀಗ್​ನಿಂದ ಹೊರಬಿದ್ದಿದ್ದಾರೆ ಎಂದಿದ್ದಾರೆ.

ಕೆಲವು ದಿನಗಳ ಹಿಂದೆ ಬೈಕ್ ಅಪಘಾತಕ್ಕೀಡಾಗಿದ್ದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಾಬಿನ್ ಮಿಂಜ್ ಚೇತರಿಕೆಯ ಹಾದಿಯಲ್ಲಿದ್ದರು. ಆದರೀಗ ರಾಬಿನ್ ಮಿಂಜ್ ಲಭ್ಯತೆಯ ಬಗ್ಗೆ ಮಾಹಿತಿ ನೀಡಿರುವ ತಂಡದ ಮುಖ್ಯ ಕೋಚ್ ಆಶಿಷ್ ನೆಹ್ರಾ, ರಾಬಿನ್ ಲೀಗ್​ನಿಂದ ಹೊರಬಿದ್ದಿದ್ದಾರೆ ಎಂದಿದ್ದಾರೆ.

2 / 7
ಈ ಬಗ್ಗೆ ಪಿಟಿಐ ಜೊತೆ ಮಾತನಾಡಿರುವ ಗುಜರಾತ್ ಟೈಟಾನ್ಸ್ ತಂಡದ ಕೋಚ್ ಆಶಿಶ್ ನೆಹ್ರಾ, ಇದು ರಾಬಿನ್‌ ಮಿಂಜ್​ಗೆ ಚೊಚ್ಚಲ ಐಪಿಎಲ್ ಆಗಿದೆ. ಆದರೆ ದುರದೃಷ್ಟವಶಾತ್ ಅವರನ್ನು ತಂಡದಿಂದ ಕೈಬಿಡಬೇಕಾಯಿತು ಎಂದಿದ್ದಾರೆ.

ಈ ಬಗ್ಗೆ ಪಿಟಿಐ ಜೊತೆ ಮಾತನಾಡಿರುವ ಗುಜರಾತ್ ಟೈಟಾನ್ಸ್ ತಂಡದ ಕೋಚ್ ಆಶಿಶ್ ನೆಹ್ರಾ, ಇದು ರಾಬಿನ್‌ ಮಿಂಜ್​ಗೆ ಚೊಚ್ಚಲ ಐಪಿಎಲ್ ಆಗಿದೆ. ಆದರೆ ದುರದೃಷ್ಟವಶಾತ್ ಅವರನ್ನು ತಂಡದಿಂದ ಕೈಬಿಡಬೇಕಾಯಿತು ಎಂದಿದ್ದಾರೆ.

3 / 7
ಈ ಬಾರಿ ದುಬೈನಲ್ಲಿ ನಡೆದ ಮಿನಿ ಹರಾಜಿನಲ್ಲಿ ಈ ಯುವ ವಿಕೆಟ್​ಕೀಪರ್ ಬ್ಯಾಟ್ಸ್‌ಮನ್​ನನ್ನು ಗುಜರಾತ್ ಟೈಟಾನ್ಸ್ ತಂಡ 3.60 ಕೋಟಿ ರೂ. ನೀಡಿ ಖರೀದಿಸಿತ್ತು. ದೇಶೀ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರಾಬಿನ್​​ಗೆ ಐಪಿಎಲ್​ನ ಭಾಗ್ಯದ ಬಾಗಿಲು ತೆರೆದಿತ್ತು. ಆದರೀಗ ಐಪಿಎಲ್​ಗೆ ಪದಾರ್ಪಣೆ ಮಾಡುವ ರಾಬಿನ್ ಕನಸು ಇನ್ನು ಕನಸಾಗೆ ಉಳಿಯಲಿದೆ.

ಈ ಬಾರಿ ದುಬೈನಲ್ಲಿ ನಡೆದ ಮಿನಿ ಹರಾಜಿನಲ್ಲಿ ಈ ಯುವ ವಿಕೆಟ್​ಕೀಪರ್ ಬ್ಯಾಟ್ಸ್‌ಮನ್​ನನ್ನು ಗುಜರಾತ್ ಟೈಟಾನ್ಸ್ ತಂಡ 3.60 ಕೋಟಿ ರೂ. ನೀಡಿ ಖರೀದಿಸಿತ್ತು. ದೇಶೀ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರಾಬಿನ್​​ಗೆ ಐಪಿಎಲ್​ನ ಭಾಗ್ಯದ ಬಾಗಿಲು ತೆರೆದಿತ್ತು. ಆದರೀಗ ಐಪಿಎಲ್​ಗೆ ಪದಾರ್ಪಣೆ ಮಾಡುವ ರಾಬಿನ್ ಕನಸು ಇನ್ನು ಕನಸಾಗೆ ಉಳಿಯಲಿದೆ.

4 / 7
ರಾಬಿನ್ ಮಿಂಜ್ ತಂಡದಿಂದ ಹೊರಗುಳಿಯುವುದರ ಜೊತೆಗೆ ಗುಜರಾತ್ ತಂಡಕ್ಕೆ ಸಾಕಷ್ಟು ಹಿನ್ನಡೆಯುಂಟಾಗಿದೆ. ಏಕೆಂದರೆ ಈಗಾಗಲೇ ತಂಡ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರನ್ನು ಕಳೆದುಕೊಂಡಿದೆ. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಮಿ ಸದ್ಯ ಚೇತರಿಕೆಯ ಹಾದಿಯಲ್ಲಿದ್ದು, ಅವರು ಈ ಬಾರಿಯ ಐಪಿಎಲ್​ನಿಂದ ಹೊರಬಿದ್ದಿದ್ದಾರೆ.

ರಾಬಿನ್ ಮಿಂಜ್ ತಂಡದಿಂದ ಹೊರಗುಳಿಯುವುದರ ಜೊತೆಗೆ ಗುಜರಾತ್ ತಂಡಕ್ಕೆ ಸಾಕಷ್ಟು ಹಿನ್ನಡೆಯುಂಟಾಗಿದೆ. ಏಕೆಂದರೆ ಈಗಾಗಲೇ ತಂಡ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರನ್ನು ಕಳೆದುಕೊಂಡಿದೆ. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಮಿ ಸದ್ಯ ಚೇತರಿಕೆಯ ಹಾದಿಯಲ್ಲಿದ್ದು, ಅವರು ಈ ಬಾರಿಯ ಐಪಿಎಲ್​ನಿಂದ ಹೊರಬಿದ್ದಿದ್ದಾರೆ.

5 / 7
ಅವರಲ್ಲದೆ ತಂಡದ ಅನುಭವಿ ವಿಕೆಟ್​ಕೀಪರ್ ಬ್ಯಾಟ್ಸ್​ಮನ್ ಮ್ಯಾಥ್ಯೂ ವೇಡ್​ ಕೂ ಲೀಗ್​ನ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂಬ ಮಾಹಿತಿ ಇದೆ. ಇದೆಲ್ಲದ್ದಕ್ಕೂ ಮಿಗಿಲಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ನಾಯಕ ಹಾರ್ದಿಕ್ ಪಾಂಡ್ಯ ಇದೀಗ ಮುಂಬೈ ಇಂಡಿಯನ್ಸ್‌ ತಂಡವನ್ನು ಸೇರಿಕೊಂಡಿದ್ದಾರೆ.

ಅವರಲ್ಲದೆ ತಂಡದ ಅನುಭವಿ ವಿಕೆಟ್​ಕೀಪರ್ ಬ್ಯಾಟ್ಸ್​ಮನ್ ಮ್ಯಾಥ್ಯೂ ವೇಡ್​ ಕೂ ಲೀಗ್​ನ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂಬ ಮಾಹಿತಿ ಇದೆ. ಇದೆಲ್ಲದ್ದಕ್ಕೂ ಮಿಗಿಲಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ನಾಯಕ ಹಾರ್ದಿಕ್ ಪಾಂಡ್ಯ ಇದೀಗ ಮುಂಬೈ ಇಂಡಿಯನ್ಸ್‌ ತಂಡವನ್ನು ಸೇರಿಕೊಂಡಿದ್ದಾರೆ.

6 / 7
ಹೀಗಾಗಿ ತಂಡದ ನಾಯಕತ್ವವಹಿಸಿಕೊಂಡಿರುವ ಯುವ ಆಟಗಾರ ಶುಭ್​ಮನ್ ಗಿಲ್, ಸ್ಟಾರ್ ಆಟಗಾರರ ಅಲಭ್ಯತೆಯ ನಡುವೆ ತಂಡವನ್ನು ಹೇಗೆ ಮುನ್ನಡೆಸಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಹೀಗಾಗಿ ತಂಡದ ನಾಯಕತ್ವವಹಿಸಿಕೊಂಡಿರುವ ಯುವ ಆಟಗಾರ ಶುಭ್​ಮನ್ ಗಿಲ್, ಸ್ಟಾರ್ ಆಟಗಾರರ ಅಲಭ್ಯತೆಯ ನಡುವೆ ತಂಡವನ್ನು ಹೇಗೆ ಮುನ್ನಡೆಸಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

7 / 7
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ