AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ವಿರುದ್ಧ RCB ಎಷ್ಟು ರನ್​ಗಳ ಅಂತರದಿಂದ ಗೆಲ್ಲಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

IPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈವರೆಗೆ 13 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ ಸಿಎಸ್​ಕೆ 7 ಗೆಲುವು ಸಾಧಿಸಿದರೆ, ಆರ್​ಸಿಬಿ 6 ಜಯ ಸಾಧಿಸಿದೆ. ಇದೀಗ ಲೀಗ್ ಹಂತದ ತಮ್ಮ ಕೊನೆಯ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಪ್ಲೇಆಫ್ ಹಂತಕ್ಕೇರಬಹುದು.

ಝಾಹಿರ್ ಯೂಸುಫ್
|

Updated on: May 13, 2024 | 8:33 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 62 ಪಂದ್ಯಗಳು ಮುಗಿದಿದೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5ನೇ ಸ್ಥಾನದಲ್ಲಿದೆ. ಇನ್ನು ಪ್ಲೇಆಫ್ ಹಂತಕ್ಕೇರಲು ಸಿಎಸ್​ಕೆ ತಂಡದ ಮುಂದಿರುವುದು ಏಕೈಕ ಪಂದ್ಯ. ಅದು ಕೂಡ ಆರ್​ಸಿಬಿ ವಿರುದ್ಧ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 62 ಪಂದ್ಯಗಳು ಮುಗಿದಿದೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5ನೇ ಸ್ಥಾನದಲ್ಲಿದೆ. ಇನ್ನು ಪ್ಲೇಆಫ್ ಹಂತಕ್ಕೇರಲು ಸಿಎಸ್​ಕೆ ತಂಡದ ಮುಂದಿರುವುದು ಏಕೈಕ ಪಂದ್ಯ. ಅದು ಕೂಡ ಆರ್​ಸಿಬಿ ವಿರುದ್ಧ ಎಂಬುದು ವಿಶೇಷ.

1 / 6
ಅಂದರೆ ಮೇ 18 ರಂದು ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ 3ನೇ ಅಥವಾ 4ನೇ ಸ್ಥಾನದಲ್ಲಿ ಕಾಣಿಸಿಕೊಳ್ಳಲಿದೆ. ಆದರೆ ಅದಾಗಲೇ 14 ಪಾಯಿಂಟ್ಸ್ ಹೊಂದಿರುವ ಸಿಎಸ್​ಕೆ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಮಾತ್ರ ಆರ್​ಸಿಬಿ ಟಾಪ್-4 ಹಂತಕ್ಕೇರಬಹುದು.

ಅಂದರೆ ಮೇ 18 ರಂದು ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ 3ನೇ ಅಥವಾ 4ನೇ ಸ್ಥಾನದಲ್ಲಿ ಕಾಣಿಸಿಕೊಳ್ಳಲಿದೆ. ಆದರೆ ಅದಾಗಲೇ 14 ಪಾಯಿಂಟ್ಸ್ ಹೊಂದಿರುವ ಸಿಎಸ್​ಕೆ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಮಾತ್ರ ಆರ್​ಸಿಬಿ ಟಾಪ್-4 ಹಂತಕ್ಕೇರಬಹುದು.

2 / 6
ಏಕೆಂದರೆ ಸಿಎಸ್​ಕೆ ತಂಡವು +0.528 ನೆಟ್​ ರನ್ ರೇಟ್ ಹೊಂದಿದ್ದು, ಈ ನೆಟ್ ರನ್​ ರೇಟ್ ಅನ್ನು ಹಿಂದಿಕ್ಕಿ 14 ಅಂಕಗಳನ್ನು ಸಂಪಾದಿಸಬೇಕಾದ ಅನಿವಾರ್ಯತೆ ಆರ್​ಸಿಬಿ ತಂಡದ ಮುಂದಿದೆ. ಇತ್ತ 	+0.387 ನೆಟ್ ರನ್ ರೇಟ್ ಹೊಂದಿರುವ ಆರ್​ಸಿಬಿ ಯಾವ ಅಂತರದಲ್ಲಿ ಗೆದ್ದರೆ ಸಿಎಸ್​ಕೆ ತಂಡವನ್ನು ಹಿಂದಿಕ್ಕಬಹುದು? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ಏಕೆಂದರೆ ಸಿಎಸ್​ಕೆ ತಂಡವು +0.528 ನೆಟ್​ ರನ್ ರೇಟ್ ಹೊಂದಿದ್ದು, ಈ ನೆಟ್ ರನ್​ ರೇಟ್ ಅನ್ನು ಹಿಂದಿಕ್ಕಿ 14 ಅಂಕಗಳನ್ನು ಸಂಪಾದಿಸಬೇಕಾದ ಅನಿವಾರ್ಯತೆ ಆರ್​ಸಿಬಿ ತಂಡದ ಮುಂದಿದೆ. ಇತ್ತ +0.387 ನೆಟ್ ರನ್ ರೇಟ್ ಹೊಂದಿರುವ ಆರ್​ಸಿಬಿ ಯಾವ ಅಂತರದಲ್ಲಿ ಗೆದ್ದರೆ ಸಿಎಸ್​ಕೆ ತಂಡವನ್ನು ಹಿಂದಿಕ್ಕಬಹುದು? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

3 / 6
ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಮೊದಲು ಬ್ಯಾಟ್ ಮಾಡಿದರೆ 18 ರನ್​ಗಳ ಅಂತರದಿಂದ ಜಯ ಸಾಧಿಸಲೇಬೇಕು. ಉದಾಹರಣೆಗೆ ಆರ್​ಸಿಬಿ 200 ರನ್ ಕಲೆಹಾಕಿದರೆ, ಸಿಎಸ್​ಕೆ ತಂಡವನ್ನು 182 ರನ್​ಗಳಿಗೆ ಅಥವಾ ಅದಕ್ಕಿಂತ ಕಡಿಮೆ ಮೊತ್ತಕ್ಕೆ ನಿಯಂತ್ರಿಸಬೇಕು. ಈ ಮೂಲಕ ಕನಿಷ್ಠ 18 ರನ್​ಗಳ ಅಂತರದ ಗೆಲುವು ಸಾಧಿಸಬೇಕು.

ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಮೊದಲು ಬ್ಯಾಟ್ ಮಾಡಿದರೆ 18 ರನ್​ಗಳ ಅಂತರದಿಂದ ಜಯ ಸಾಧಿಸಲೇಬೇಕು. ಉದಾಹರಣೆಗೆ ಆರ್​ಸಿಬಿ 200 ರನ್ ಕಲೆಹಾಕಿದರೆ, ಸಿಎಸ್​ಕೆ ತಂಡವನ್ನು 182 ರನ್​ಗಳಿಗೆ ಅಥವಾ ಅದಕ್ಕಿಂತ ಕಡಿಮೆ ಮೊತ್ತಕ್ಕೆ ನಿಯಂತ್ರಿಸಬೇಕು. ಈ ಮೂಲಕ ಕನಿಷ್ಠ 18 ರನ್​ಗಳ ಅಂತರದ ಗೆಲುವು ಸಾಧಿಸಬೇಕು.

4 / 6
ಒಂದು ವೇಳೆ ಆರ್​ಸಿಬಿ ತಂಡವು ಮೊದಲು ಬೌಲಿಂಗ್ ಮಾಡಿದರೆ, ಸಿಎಸ್​ಕೆ ತಂಡ ನೀಡುವ ಗುರಿಯನ್ನು ಕೇವಲ 18.1 ಓವರ್​ಗಳಲ್ಲಿ ಚೇಸ್ ಮಾಡಬೇಕು. ಉದಾಹರಣೆಗೆ ಸಿಎಸ್​ಕೆ ತಂಡವು 222 ರನ್​ಗಳ ಟಾರ್ಗೆಟ್ ನೀಡಿದರೆ, ಆರ್​ಸಿಬಿ ಅದನ್ನು 18.1 ಓವರ್​ಗಳಲ್ಲಿ ಬೆನ್ನತ್ತಿ ಜಯ ಸಾಧಿಸಬೇಕು.

ಒಂದು ವೇಳೆ ಆರ್​ಸಿಬಿ ತಂಡವು ಮೊದಲು ಬೌಲಿಂಗ್ ಮಾಡಿದರೆ, ಸಿಎಸ್​ಕೆ ತಂಡ ನೀಡುವ ಗುರಿಯನ್ನು ಕೇವಲ 18.1 ಓವರ್​ಗಳಲ್ಲಿ ಚೇಸ್ ಮಾಡಬೇಕು. ಉದಾಹರಣೆಗೆ ಸಿಎಸ್​ಕೆ ತಂಡವು 222 ರನ್​ಗಳ ಟಾರ್ಗೆಟ್ ನೀಡಿದರೆ, ಆರ್​ಸಿಬಿ ಅದನ್ನು 18.1 ಓವರ್​ಗಳಲ್ಲಿ ಬೆನ್ನತ್ತಿ ಜಯ ಸಾಧಿಸಬೇಕು.

5 / 6
ಈ ಎರಡು ಲೆಕ್ಕಾಚಾರಗಳೊಂದಿಗೆ ಆರ್​ಸಿಬಿ ತಂಡವು ಸಿಎಸ್​ಕೆ ವಿರುದ್ಧ ಕಣಕ್ಕಿಳಿಯಲಿದೆ. ಈ ಅಂತರದ ಗೆಲುವು ಸಾಧಿಸಿದರೆ ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹಿಂದಿಕ್ಕಿ ಪ್ಲೇಆಫ್ ಹಂತಕ್ಕೇರಬಹುದು.

ಈ ಎರಡು ಲೆಕ್ಕಾಚಾರಗಳೊಂದಿಗೆ ಆರ್​ಸಿಬಿ ತಂಡವು ಸಿಎಸ್​ಕೆ ವಿರುದ್ಧ ಕಣಕ್ಕಿಳಿಯಲಿದೆ. ಈ ಅಂತರದ ಗೆಲುವು ಸಾಧಿಸಿದರೆ ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹಿಂದಿಕ್ಕಿ ಪ್ಲೇಆಫ್ ಹಂತಕ್ಕೇರಬಹುದು.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ