AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕೆಕೆಆರ್ ತಂಡಕ್ಕೆ ಬಿಗ್ ಶಾಕ್; ಲೀಗ್​ನಿಂದಲೇ ಹೊರಬಿದ್ದ ಸ್ಟಾರ್ ಬ್ಯಾಟರ್..!

IPL 2024: 2024 ರ ಐಪಿಎಲ್ ಇದೇ ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಈ ಸೀಸನ್‌ಗಾಗಿ ಎಲ್ಲಾ ತಂಡಗಳು ಭರ್ಜರಿ ತಯಾರಿ ನಡೆಸುತ್ತಿವೆ. ಇದೇ ವೇಳೆ ಎರಡು ಬಾರಿಯ ಚಾಂಪಿಯನ್‌ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್​ಗೆ ಹಿನ್ನಡೆಯುಂಟಾಗಿದೆ. ತಂಡದ ಸ್ಟಾರ್ ಬ್ಯಾಟರ್ ಜೇಸನ್ ರಾಯ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಪೃಥ್ವಿಶಂಕರ
|

Updated on: Mar 10, 2024 | 6:58 PM

Share
2024 ರ ಐಪಿಎಲ್ ಇದೇ ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಈ ಸೀಸನ್‌ಗಾಗಿ ಎಲ್ಲಾ ತಂಡಗಳು ಭರ್ಜರಿ ತಯಾರಿ ನಡೆಸುತ್ತಿವೆ. ಇದೇ ವೇಳೆ ಎರಡು ಬಾರಿಯ ಚಾಂಪಿಯನ್‌ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್​ಗೆ ಹಿನ್ನಡೆಯುಂಟಾಗಿದೆ. ತಂಡದ ಸ್ಟಾರ್ ಬ್ಯಾಟರ್ ಜೇಸನ್ ರಾಯ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

2024 ರ ಐಪಿಎಲ್ ಇದೇ ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಈ ಸೀಸನ್‌ಗಾಗಿ ಎಲ್ಲಾ ತಂಡಗಳು ಭರ್ಜರಿ ತಯಾರಿ ನಡೆಸುತ್ತಿವೆ. ಇದೇ ವೇಳೆ ಎರಡು ಬಾರಿಯ ಚಾಂಪಿಯನ್‌ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್​ಗೆ ಹಿನ್ನಡೆಯುಂಟಾಗಿದೆ. ತಂಡದ ಸ್ಟಾರ್ ಬ್ಯಾಟರ್ ಜೇಸನ್ ರಾಯ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

1 / 5
ವೈಯಕ್ತಿಕ ಕಾರಣಗಳಿಂದಾಗಿ ಜೇಸನ್ ರಾಯ್ ಐಪಿಎಲ್ 2024 ರಲ್ಲಿ ಆಡದಿರಲು ನಿರ್ಧರಿಸಿದ್ದಾರೆ. ಕಳೆದ ಸೀಸನ್​ನಲ್ಲಿ ಜೇಸನ್ ರಾಯ್ ಬದಲಿಯಾಗಿ ತಂಡವನ್ನು ಸೇರಿಕೊಂಡಿದ್ದರು. ಕೆಕೆಆರ್ ಪರ ಎಂಟು ಪಂದ್ಯಗಳನ್ನು ಆಡಿದ್ದ ರಾಯ್ 35.63 ರ ಸರಾಸರಿಯಲ್ಲಿ ಮತ್ತು 151.60 ರ ಸ್ಟ್ರೈಕ್ ರೇಟ್‌ನಲ್ಲಿ 285 ರನ್ ಕಲೆಹಾಕಿದ್ದರು. ಅವರ ಬ್ಯಾಟ್‌ನಿಂದ ಎರಡು ಅರ್ಧಶತಕಗಳು ಸಿಡಿದಿದ್ದವು. ರಾಯ್ ಐಪಿಎಲ್‌ನಲ್ಲಿ ಒಟ್ಟು 21 ಪಂದ್ಯಗಳನ್ನು ಆಡಿದ್ದಾರೆ ಮತ್ತು 138.60 ಸ್ಟ್ರೈಕ್ ರೇಟ್‌ನಲ್ಲಿ 614 ರನ್ ಗಳಿಸಿದ್ದಾರೆ.

ವೈಯಕ್ತಿಕ ಕಾರಣಗಳಿಂದಾಗಿ ಜೇಸನ್ ರಾಯ್ ಐಪಿಎಲ್ 2024 ರಲ್ಲಿ ಆಡದಿರಲು ನಿರ್ಧರಿಸಿದ್ದಾರೆ. ಕಳೆದ ಸೀಸನ್​ನಲ್ಲಿ ಜೇಸನ್ ರಾಯ್ ಬದಲಿಯಾಗಿ ತಂಡವನ್ನು ಸೇರಿಕೊಂಡಿದ್ದರು. ಕೆಕೆಆರ್ ಪರ ಎಂಟು ಪಂದ್ಯಗಳನ್ನು ಆಡಿದ್ದ ರಾಯ್ 35.63 ರ ಸರಾಸರಿಯಲ್ಲಿ ಮತ್ತು 151.60 ರ ಸ್ಟ್ರೈಕ್ ರೇಟ್‌ನಲ್ಲಿ 285 ರನ್ ಕಲೆಹಾಕಿದ್ದರು. ಅವರ ಬ್ಯಾಟ್‌ನಿಂದ ಎರಡು ಅರ್ಧಶತಕಗಳು ಸಿಡಿದಿದ್ದವು. ರಾಯ್ ಐಪಿಎಲ್‌ನಲ್ಲಿ ಒಟ್ಟು 21 ಪಂದ್ಯಗಳನ್ನು ಆಡಿದ್ದಾರೆ ಮತ್ತು 138.60 ಸ್ಟ್ರೈಕ್ ರೇಟ್‌ನಲ್ಲಿ 614 ರನ್ ಗಳಿಸಿದ್ದಾರೆ.

2 / 5
ಇದೀಗ ತಂಡದಿಂದ ಹೊರಬಿದ್ದಿರುವ ರಾಯ್ ಬದಲಿಗೆ ಕೋಲ್ಕತ್ತಾ ನೈಟ್ ರೈಡರ್ಸ್ ಫಿಲ್ ಸಾಲ್ಟ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಫಿಲ್ ಸಾಲ್ಟ್ ಕಳೆದ ವರ್ಷ ದೆಹಲಿ ಕ್ಯಾಪಿಟಲ್ಸ್‌ನ ಭಾಗವಾಗಿದ್ದರು. ಆದರೆ ಈ ಬಾರಿಯ ಹರಾಜಿನಲ್ಲಿ ಅವರನ್ನು ಯಾವ ಫ್ರಾಂಚೈಸಿಯೂ ಖರೀದಿಸಿರಲಿಲ್ಲ. ಆದರೆ ಇದೀಗ ಅವರು ಮತ್ತೆ ಐಪಿಎಲ್‌ಗೆ ಮರಳಿದ್ದಾರೆ.

ಇದೀಗ ತಂಡದಿಂದ ಹೊರಬಿದ್ದಿರುವ ರಾಯ್ ಬದಲಿಗೆ ಕೋಲ್ಕತ್ತಾ ನೈಟ್ ರೈಡರ್ಸ್ ಫಿಲ್ ಸಾಲ್ಟ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಫಿಲ್ ಸಾಲ್ಟ್ ಕಳೆದ ವರ್ಷ ದೆಹಲಿ ಕ್ಯಾಪಿಟಲ್ಸ್‌ನ ಭಾಗವಾಗಿದ್ದರು. ಆದರೆ ಈ ಬಾರಿಯ ಹರಾಜಿನಲ್ಲಿ ಅವರನ್ನು ಯಾವ ಫ್ರಾಂಚೈಸಿಯೂ ಖರೀದಿಸಿರಲಿಲ್ಲ. ಆದರೆ ಇದೀಗ ಅವರು ಮತ್ತೆ ಐಪಿಎಲ್‌ಗೆ ಮರಳಿದ್ದಾರೆ.

3 / 5
ಕೋಲ್ಕತ್ತಾ ನೈಟ್ ರೈಡರ್ಸ್ ಅವರನ್ನು 1.5 ಕೋಟಿ ಮೂಲ ಬೆಲೆಗೆ ತನ್ನ ತಂಡಕ್ಕೆ ಸೇರಿಸಿಕೊಂಡಿದೆ. ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಫಿಲ್ ಸಾಲ್ಟ್ ಅವರ ಇತ್ತೀಚಿನ ಪ್ರದರ್ಶನವು ಅತ್ಯುತ್ತಮವಾಗಿದ್ದು, ಕಳೆದ ವರ್ಷ ಡಿಸೆಂಬರ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸತತ ಎರಡು ಟಿ20 ಶತಕಗಳನ್ನು ಸಾಲ್ಟ್ ಬಾರಿಸಿದ್ದರು.

ಕೋಲ್ಕತ್ತಾ ನೈಟ್ ರೈಡರ್ಸ್ ಅವರನ್ನು 1.5 ಕೋಟಿ ಮೂಲ ಬೆಲೆಗೆ ತನ್ನ ತಂಡಕ್ಕೆ ಸೇರಿಸಿಕೊಂಡಿದೆ. ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಫಿಲ್ ಸಾಲ್ಟ್ ಅವರ ಇತ್ತೀಚಿನ ಪ್ರದರ್ಶನವು ಅತ್ಯುತ್ತಮವಾಗಿದ್ದು, ಕಳೆದ ವರ್ಷ ಡಿಸೆಂಬರ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸತತ ಎರಡು ಟಿ20 ಶತಕಗಳನ್ನು ಸಾಲ್ಟ್ ಬಾರಿಸಿದ್ದರು.

4 / 5
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ನಿತೀಶ್ ರಾಣಾ, ರಿಂಕು ಸಿಂಗ್, ರಹಮಾನುಲ್ಲಾ ಗುರ್ಬಾಜ್, ಶ್ರೇಯಸ್ ಅಯ್ಯರ್, ಫಿಲ್ ಸಾಲ್ಟ್, ಸುನಿಲ್ ನರೈನ್, ಸುಯ್ಯಾಶ್ ಶರ್ಮಾ, ಅನುಕುಲ್ ರಾಯ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಹರ್ಷಿತ್ ರಾಣಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಕೆಎಸ್ ಭರತ್, ಚೇತನ್ ಸ್ಟಾರ್ ವನ್ ಸಕರಿಯಾ, ಚೇತನ್ ಸಕರಿಯಾ , ಶ್ರೀಕರ್ ಭರತ್, ರಮಣದೀಪ್ ಸಿಂಗ್, ಶೆರ್ಫೇನ್ ರುದರ್ಫೋರ್ಡ್, ಮನೀಶ್ ಪಾಂಡೆ, ಮುಜೀಬ್ ಉರ್ ರೆಹಮಾನ್, ಗಸ್ ಅಟ್ಕಿನ್ಸನ್, ಶಾಕಿಬ್ ಹುಸೇನ್.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ನಿತೀಶ್ ರಾಣಾ, ರಿಂಕು ಸಿಂಗ್, ರಹಮಾನುಲ್ಲಾ ಗುರ್ಬಾಜ್, ಶ್ರೇಯಸ್ ಅಯ್ಯರ್, ಫಿಲ್ ಸಾಲ್ಟ್, ಸುನಿಲ್ ನರೈನ್, ಸುಯ್ಯಾಶ್ ಶರ್ಮಾ, ಅನುಕುಲ್ ರಾಯ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಹರ್ಷಿತ್ ರಾಣಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಕೆಎಸ್ ಭರತ್, ಚೇತನ್ ಸ್ಟಾರ್ ವನ್ ಸಕರಿಯಾ, ಚೇತನ್ ಸಕರಿಯಾ , ಶ್ರೀಕರ್ ಭರತ್, ರಮಣದೀಪ್ ಸಿಂಗ್, ಶೆರ್ಫೇನ್ ರುದರ್ಫೋರ್ಡ್, ಮನೀಶ್ ಪಾಂಡೆ, ಮುಜೀಬ್ ಉರ್ ರೆಹಮಾನ್, ಗಸ್ ಅಟ್ಕಿನ್ಸನ್, ಶಾಕಿಬ್ ಹುಸೇನ್.

5 / 5
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು