AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಬಟ್ಲರ್ ಫಾರ್ಮ್​ ಕಂಡುಕೊಳ್ಳಲು ನೆರವಾದ ಆರ್​ಸಿಬಿ ವೇಗಿಗಳು

IPL 2024: ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಲಯ ಕಂಡುಕೊಂಡ ಸಂಜು ಸ್ಯಾಮ್ಸನ್ ಹಾಗೂ ಜೋಶ್ ಬಟ್ಲರ್ ಆರ್​ಸಿಬಿ ವೇಗಿಗಳ ಬೆವರಿಳಿಸಿದರು. ಅದರಲ್ಲೂ ಕಳೆದ ಮೂರು ಪಂದ್ಯಗಳಲ್ಲಿ ಒಂದಕ್ಕಿ ದಾಟಲು ಕಷ್ಟಪಡುತ್ತಿದ್ದ ಬಟ್ಲರ್ ಆರ್​ಸಿಬಿ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು.

ಪೃಥ್ವಿಶಂಕರ
|

Updated on: Apr 06, 2024 | 11:29 PM

Share
ಆರ್​ಸಿಬಿ ವಿರುದ್ಧದ ಪಂದ್ಯವನ್ನೂ ತನ್ನ ತೆಕ್ಕೆಗೆ ಹಾಕಿಕೊಳ್ಳುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡ ಲೀಗ್​ನಲ್ಲಿ ಸತತ ಮೂರನೇ ಜಯ ದಾಖಲಿಸಿದೆ. ಈ ಮೂಲಕ ರಾಜಸ್ಥಾನ ತನ್ನ ತವರು ನೆಲದಲ್ಲಿ ಅಜೇಯ ಓಟವನ್ನು ಮುಂದುವರೆಸಿದೆ.

ಆರ್​ಸಿಬಿ ವಿರುದ್ಧದ ಪಂದ್ಯವನ್ನೂ ತನ್ನ ತೆಕ್ಕೆಗೆ ಹಾಕಿಕೊಳ್ಳುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡ ಲೀಗ್​ನಲ್ಲಿ ಸತತ ಮೂರನೇ ಜಯ ದಾಖಲಿಸಿದೆ. ಈ ಮೂಲಕ ರಾಜಸ್ಥಾನ ತನ್ನ ತವರು ನೆಲದಲ್ಲಿ ಅಜೇಯ ಓಟವನ್ನು ಮುಂದುವರೆಸಿದೆ.

1 / 8
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 183 ರನ್ ಕಲೆಹಾಕಿತು. ತಂಡದ ಪರ ಶತಕ ಸಿಡಿಸಿ ಮಿಂಚಿದ ಕೊಹ್ಲಿ ಅಜೇಯ 113 ರನ್ ಬಾರಿಸಿದರು.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 183 ರನ್ ಕಲೆಹಾಕಿತು. ತಂಡದ ಪರ ಶತಕ ಸಿಡಿಸಿ ಮಿಂಚಿದ ಕೊಹ್ಲಿ ಅಜೇಯ 113 ರನ್ ಬಾರಿಸಿದರು.

2 / 8
ಇನ್ನು ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ ಮೊದಲ ಓವರ್​ನ ಮೂರನೇ ಎಸೆತದಲ್ಲಿ ಶೂನ್ಯಕ್ಕೆ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು. ಆರಂಭದಲ್ಲೇ ಆರ್​ಸಿಬಿ ವಿಕೆಟ್ ಪಡೆದುಕೊಂಡಿದ್ದರಿಂದ ಈ ಪಂದ್ಯ ಆರ್​ಸಿಬಿ ಪರ ವಾಲುತ್ತೆ ಎಂದು ಎಲ್ಲರೂ ನಿರೀಕ್ಷಿಸಿದ್ದರು.

ಇನ್ನು ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ ಮೊದಲ ಓವರ್​ನ ಮೂರನೇ ಎಸೆತದಲ್ಲಿ ಶೂನ್ಯಕ್ಕೆ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು. ಆರಂಭದಲ್ಲೇ ಆರ್​ಸಿಬಿ ವಿಕೆಟ್ ಪಡೆದುಕೊಂಡಿದ್ದರಿಂದ ಈ ಪಂದ್ಯ ಆರ್​ಸಿಬಿ ಪರ ವಾಲುತ್ತೆ ಎಂದು ಎಲ್ಲರೂ ನಿರೀಕ್ಷಿಸಿದ್ದರು.

3 / 8
ಅದಕ್ಕೆ ಪೂರಕವಾಗಿ ಪವರ್ ಪ್ಲೇಯ ಮೊದಲ ಐದು ಓವರ್​ಗಳಲ್ಲಿ ಆರ್​ಸಿಬಿ ವೇಗಿಗಳು ರಾಜಸ್ಥಾನ್ ಬ್ಯಾಟರ್​ಗಳನ್ನು ಕಟ್ಟಿಹಾಕಿದ್ದರು. ಆದರೆ 6ನೇ ಓವರ್​ಲ್ಲಿ ಮಯಾಂಕ್ ದಾಗರ್ ಬೌಲ್ ಮಾಡಿದ ಓವರ್​ ಪಂದ್ಯದ ಗತಿಯನ್ನೇ ಬದಲಿಸಿತು. ಈ ಓವರ್​ನಲ್ಲಿ ಬರೋಬ್ಬರಿ 20 ರನ್ ಬಂತು.

ಅದಕ್ಕೆ ಪೂರಕವಾಗಿ ಪವರ್ ಪ್ಲೇಯ ಮೊದಲ ಐದು ಓವರ್​ಗಳಲ್ಲಿ ಆರ್​ಸಿಬಿ ವೇಗಿಗಳು ರಾಜಸ್ಥಾನ್ ಬ್ಯಾಟರ್​ಗಳನ್ನು ಕಟ್ಟಿಹಾಕಿದ್ದರು. ಆದರೆ 6ನೇ ಓವರ್​ಲ್ಲಿ ಮಯಾಂಕ್ ದಾಗರ್ ಬೌಲ್ ಮಾಡಿದ ಓವರ್​ ಪಂದ್ಯದ ಗತಿಯನ್ನೇ ಬದಲಿಸಿತು. ಈ ಓವರ್​ನಲ್ಲಿ ಬರೋಬ್ಬರಿ 20 ರನ್ ಬಂತು.

4 / 8
ಇಲ್ಲಿಂದ ಲಯ ಕಂಡುಕೊಂಡ ಸಂಜು ಸ್ಯಾಮ್ಸನ್ ಹಾಗೂ ಜೋಶ್ ಬಟ್ಲರ್ ಆರ್​ಸಿಬಿ ವೇಗಿಗಳ ಬೆವರಿಳಿಸಿದರು. ಅದರಲ್ಲೂ ಕಳೆದ ಮೂರು ಪಂದ್ಯಗಳಲ್ಲಿ ಒಂದಕ್ಕಿ ದಾಟಲು ಕಷ್ಟಪಡುತ್ತಿದ್ದ ಬಟ್ಲರ್ ಆರ್​ಸಿಬಿ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು.

ಇಲ್ಲಿಂದ ಲಯ ಕಂಡುಕೊಂಡ ಸಂಜು ಸ್ಯಾಮ್ಸನ್ ಹಾಗೂ ಜೋಶ್ ಬಟ್ಲರ್ ಆರ್​ಸಿಬಿ ವೇಗಿಗಳ ಬೆವರಿಳಿಸಿದರು. ಅದರಲ್ಲೂ ಕಳೆದ ಮೂರು ಪಂದ್ಯಗಳಲ್ಲಿ ಒಂದಕ್ಕಿ ದಾಟಲು ಕಷ್ಟಪಡುತ್ತಿದ್ದ ಬಟ್ಲರ್ ಆರ್​ಸಿಬಿ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು.

5 / 8
ಕಳೆದ ಮೂರು ಪಂದ್ಯಗಳಲ್ಲಿ ಬಟ್ಲರ್ ಕ್ರಮವಾಗಿ 11, 11, 13 ರನ್ ಬಾರಿಸಿದ್ದರು. ಆದರೆ ಆರ್​ಸಿಬಿ ವಿರುದ್ಧ ತನ್ನ ಹಳೆಯ ಫಾರ್ಮ್​ ಕಂಡುಕೊಂಡ ಬಟ್ಲರ್ ಸಿಕ್ಸರ್​ ಹಾಗೂ ಬೌಂಡರಿಗಳ ಮಳೆಗರೆದರು.

ಕಳೆದ ಮೂರು ಪಂದ್ಯಗಳಲ್ಲಿ ಬಟ್ಲರ್ ಕ್ರಮವಾಗಿ 11, 11, 13 ರನ್ ಬಾರಿಸಿದ್ದರು. ಆದರೆ ಆರ್​ಸಿಬಿ ವಿರುದ್ಧ ತನ್ನ ಹಳೆಯ ಫಾರ್ಮ್​ ಕಂಡುಕೊಂಡ ಬಟ್ಲರ್ ಸಿಕ್ಸರ್​ ಹಾಗೂ ಬೌಂಡರಿಗಳ ಮಳೆಗರೆದರು.

6 / 8
ಅಂತಿಮವಾಗಿ ಆರಂಭಿಕರಾಗಿ ಕಣಕ್ಕಿಳಿದು ಕೊನೆಯವರೆಗೂ ಅಜೇಯರಾಗಿ ಉಳಿದ ಬಟ್ಲರ್ 20ನೇ ಓವರ್​ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಶತಕ ಕೂಡ ಪೂರ್ಣಗೊಳಿಸಿದರು. ಬಟ್ಲರ್ ತಮ್ಮ ಇನ್ನಿಂಗ್ಸ್​ನಲ್ಲಿ 58 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 4 ಸಿಕ್ಸರ್ ಸಿಡಿಸಿದರು.

ಅಂತಿಮವಾಗಿ ಆರಂಭಿಕರಾಗಿ ಕಣಕ್ಕಿಳಿದು ಕೊನೆಯವರೆಗೂ ಅಜೇಯರಾಗಿ ಉಳಿದ ಬಟ್ಲರ್ 20ನೇ ಓವರ್​ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಶತಕ ಕೂಡ ಪೂರ್ಣಗೊಳಿಸಿದರು. ಬಟ್ಲರ್ ತಮ್ಮ ಇನ್ನಿಂಗ್ಸ್​ನಲ್ಲಿ 58 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 4 ಸಿಕ್ಸರ್ ಸಿಡಿಸಿದರು.

7 / 8
ಇವರಲ್ಲದೆ ಜವಬ್ದಾರಿಯುತ ಇನ್ನಿಂಗ್ಸ್ ಆಡಿದ ನಾಯಕ ಸಂಜು ಸ್ಯಾಮ್ಸನ್ ಕೂಡ ಈ ಪಂದ್ಯದಲ್ಲಿ 42 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 69 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನ ಸನಿಹಕ್ಕೆ ಕೊಂಡೊಯ್ದರು.

ಇವರಲ್ಲದೆ ಜವಬ್ದಾರಿಯುತ ಇನ್ನಿಂಗ್ಸ್ ಆಡಿದ ನಾಯಕ ಸಂಜು ಸ್ಯಾಮ್ಸನ್ ಕೂಡ ಈ ಪಂದ್ಯದಲ್ಲಿ 42 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 69 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನ ಸನಿಹಕ್ಕೆ ಕೊಂಡೊಯ್ದರು.

8 / 8
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ