- Kannada News Photo gallery Cricket photos IPL 2024 Final: which does not feature any of CSK,MI or RCB
IPL 2024 Final: RCB, CSK, MI ಇಲ್ಲದ ಮೂರನೇ ಫೈನಲ್
IPL 2024 Final KKR vs SRH: ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಈವರೆಗೆ 27 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಕೆಕೆಆರ್ ತಂಡ 18 ಬಾರಿ ಜಯ ಸಾಧಿಸಿದರೆ, ಎಸ್ಆರ್ಹೆಚ್ ತಂಡ ಗೆದ್ದಿರುವುದು ಕೇವಲ 9 ಬಾರಿ ಮಾತ್ರ. ಅದರಲ್ಲೂ ಈ ಸಲ ಆಡಲಾದ ಎರಡೂ ಪಂದ್ಯಗಳಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಗೆಲುವು ಸಾಧಿಸಿತ್ತು.
Updated on: May 26, 2024 | 2:31 PM
![IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ 17ನೇ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ (ಮೇ 26) ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.](https://images.tv9kannada.com/wp-content/uploads/2024/05/ipl-2024-final-3.jpg?w=1280&enlarge=true)
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ 17ನೇ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ (ಮೇ 26) ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.
![ವಿಶೇಷ ಎಂದರೆ ಈ ಬಾರಿಯ ಫೈನಲ್ನಲ್ಲೂ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಅಥವಾ ರಾಯಲ್ ಚಾಲೆಂಜರ್ಸ್ ತಂಡಗಳು ಕಾಣಿಸಿಕೊಳ್ಳುತ್ತಿಲ್ಲ. ಅಂದರೆ ಕಳೆದ 16 ಸೀಸನ್ ಐಪಿಎಲ್ ಫೈನಲ್ನಲ್ಲಿ 14 ಬಾರಿ ಮೂರು ತಂಡಗಳಲ್ಲಿ ಒಂದು ತಂಡ ಫೈನಲ್ನಲ್ಲಿ ಕಾಣಿಸಿಕೊಂಡಿತ್ತು.](https://images.tv9kannada.com/wp-content/uploads/2024/05/mi-csk-rcb-1.jpg)
ವಿಶೇಷ ಎಂದರೆ ಈ ಬಾರಿಯ ಫೈನಲ್ನಲ್ಲೂ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಅಥವಾ ರಾಯಲ್ ಚಾಲೆಂಜರ್ಸ್ ತಂಡಗಳು ಕಾಣಿಸಿಕೊಳ್ಳುತ್ತಿಲ್ಲ. ಅಂದರೆ ಕಳೆದ 16 ಸೀಸನ್ ಐಪಿಎಲ್ ಫೈನಲ್ನಲ್ಲಿ 14 ಬಾರಿ ಮೂರು ತಂಡಗಳಲ್ಲಿ ಒಂದು ತಂಡ ಫೈನಲ್ನಲ್ಲಿ ಕಾಣಿಸಿಕೊಂಡಿತ್ತು.
![ಆದರೆ 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್) ಫೈನಲ್ಗೇರುವ ಮೂಲಕ ಈ ಸಾಂಪ್ರದಾಯಕ್ಕೆ ಇತಿಶ್ರೀ ಹಾಡಿದ್ದರು. ಇದಾದ ಬಳಿಕ 2022 ರಲ್ಲಿ ಸಿಎಸ್ಕೆ, ಮುಂಬೈ ಇಂಡಿಯನ್ಸ್ ಮತ್ತು ಆರ್ಸಿಬಿ ತಂಡಗಳನ್ನು ಹಿಂದಿಕ್ಕಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡ ಫೈನಲ್ ಆಡಿತ್ತು.](https://images.tv9kannada.com/wp-content/uploads/2024/05/kxip-kkr-1.jpg)
ಆದರೆ 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್) ಫೈನಲ್ಗೇರುವ ಮೂಲಕ ಈ ಸಾಂಪ್ರದಾಯಕ್ಕೆ ಇತಿಶ್ರೀ ಹಾಡಿದ್ದರು. ಇದಾದ ಬಳಿಕ 2022 ರಲ್ಲಿ ಸಿಎಸ್ಕೆ, ಮುಂಬೈ ಇಂಡಿಯನ್ಸ್ ಮತ್ತು ಆರ್ಸಿಬಿ ತಂಡಗಳನ್ನು ಹಿಂದಿಕ್ಕಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡ ಫೈನಲ್ ಆಡಿತ್ತು.
![ಇದೀಗ ಮೂರನೇ ಬಾರಿ ಆರ್ಸಿಬಿ, ಸಿಎಸ್ಕೆ ಅಥವಾ ಮುಂಬೈ ಇಂಡಿಯನ್ಸ್... ಈ ಮೂರು ತಂಡಗಳಲ್ಲಿ ಒಂದು ತಂಡ ಕೂಡ ಇಲ್ಲದೆ ಫೈನಲ್ ಪಂದ್ಯ ನಡೆಯುತ್ತಿದೆ. ಆದರೆ ಈ ಬಾರಿ ಕೂಡ ಗೆಲ್ಲುವುದು ಹಳೆಯ ಚಾಂಪಿಯನ್ಗಳು ಎಂಬುದು ವಿಶೇಷ.](https://images.tv9kannada.com/wp-content/uploads/2024/05/mi-csk-rcb.jpg)
ಇದೀಗ ಮೂರನೇ ಬಾರಿ ಆರ್ಸಿಬಿ, ಸಿಎಸ್ಕೆ ಅಥವಾ ಮುಂಬೈ ಇಂಡಿಯನ್ಸ್... ಈ ಮೂರು ತಂಡಗಳಲ್ಲಿ ಒಂದು ತಂಡ ಕೂಡ ಇಲ್ಲದೆ ಫೈನಲ್ ಪಂದ್ಯ ನಡೆಯುತ್ತಿದೆ. ಆದರೆ ಈ ಬಾರಿ ಕೂಡ ಗೆಲ್ಲುವುದು ಹಳೆಯ ಚಾಂಪಿಯನ್ಗಳು ಎಂಬುದು ವಿಶೇಷ.
![ಅಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 2012 ರಲ್ಲಿ ಮತ್ತು 2014 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಹೈದರಾಬಾದ್ ಫ್ರಾಂಚೈಸಿಯು 2009 ರಲ್ಲಿ ಡೆಕ್ಕನ್ ಚಾರ್ಜರ್ಸ್ ಹೆಸರಿನಲ್ಲಿ ಚಾಂಪಿಯನ್ ಪಟ್ಟಕ್ಕೇರಿದರೆ, 2016 ರಲ್ಲಿ ಸನ್ರೈಸರ್ಸ್ ಹೈದರಾಬಾದ್ ಕಿರೀಟ ಮುಡಿಗೇರಿಸಿಕೊಂಡಿತು. ಹೀಗಾಗಿ ಈ ಬಾರಿ ಗೆಲ್ಲುವ ತಂಡ ಮೂರನೇ ಬಾರಿ ಟ್ರೋಫಿ ಎತ್ತಿ ಹಿಡಿಯಲಿದೆ. ಹೀಗಾಗಿ ಹಳೆಯ ಚಾಂಪಿಯನ್ಸ್ ತಂಡಗಳೇ ಈ ಬಾರಿ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಲಿದೆ.](https://images.tv9kannada.com/wp-content/uploads/2024/05/ipl-2024-2024-05-25t131850.415-3.jpg)
ಅಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 2012 ರಲ್ಲಿ ಮತ್ತು 2014 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಹೈದರಾಬಾದ್ ಫ್ರಾಂಚೈಸಿಯು 2009 ರಲ್ಲಿ ಡೆಕ್ಕನ್ ಚಾರ್ಜರ್ಸ್ ಹೆಸರಿನಲ್ಲಿ ಚಾಂಪಿಯನ್ ಪಟ್ಟಕ್ಕೇರಿದರೆ, 2016 ರಲ್ಲಿ ಸನ್ರೈಸರ್ಸ್ ಹೈದರಾಬಾದ್ ಕಿರೀಟ ಮುಡಿಗೇರಿಸಿಕೊಂಡಿತು. ಹೀಗಾಗಿ ಈ ಬಾರಿ ಗೆಲ್ಲುವ ತಂಡ ಮೂರನೇ ಬಾರಿ ಟ್ರೋಫಿ ಎತ್ತಿ ಹಿಡಿಯಲಿದೆ. ಹೀಗಾಗಿ ಹಳೆಯ ಚಾಂಪಿಯನ್ಸ್ ತಂಡಗಳೇ ಈ ಬಾರಿ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಲಿದೆ.
![ಶ್ರೀಲಂಕಾ ವೇಗಿ ಬಿನೂರ ಫೆರ್ನಾಂಡೋ ಆಸ್ಪತ್ರೆಗೆ ದಾಖಲು ಶ್ರೀಲಂಕಾ ವೇಗಿ ಬಿನೂರ ಫೆರ್ನಾಂಡೋ ಆಸ್ಪತ್ರೆಗೆ ದಾಖಲು](https://images.tv9kannada.com/wp-content/uploads/2024/07/sri-lanka-team.jpg?w=280&ar=16:9)
![ಹಂಪಿಯ ವಿರೂಪಾಕ್ಷ ದೇವಸ್ಥಾನ ಹೊರತುಪಡಿಸಿ ಹಲವು ದೇವಾಲಯಗಳು ಮುಳುಗಡೆ ಹಂಪಿಯ ವಿರೂಪಾಕ್ಷ ದೇವಸ್ಥಾನ ಹೊರತುಪಡಿಸಿ ಹಲವು ದೇವಾಲಯಗಳು ಮುಳುಗಡೆ](https://images.tv9kannada.com/wp-content/uploads/2024/07/hampi-4.jpg?w=280&ar=16:9)
![ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು ಗೊತ್ತಾ? ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು ಗೊತ್ತಾ?](https://images.tv9kannada.com/wp-content/uploads/2024/07/rules-for-egg-eating-how-many-eggs-should-be-consumed-safely-for-good-healt-2.jpg?w=280&ar=16:9)
![ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ](https://images.tv9kannada.com/wp-content/uploads/2024/07/kolaramma-temple-3-1.jpg?w=280&ar=16:9)
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ದರ್ಶನ್ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ ದರ್ಶನ್ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ](https://images.tv9kannada.com/wp-content/uploads/2024/07/darshan-83.jpg?w=280&ar=16:9)
![MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್ MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್](https://images.tv9kannada.com/wp-content/uploads/2024/07/corey-anderson-catch.jpg?w=280&ar=16:9)
![ಜಿಯೋ ಏರ್ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್ ಜಿಯೋ ಏರ್ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್](https://images.tv9kannada.com/wp-content/uploads/2024/07/thumbnail.jpeg?w=280&ar=16:9)
![ಮೊದಲ ಮಳೆ,ಕತ್ತೆಗಳಿಗೆ ಗುಲಾಬ್ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು ಮೊದಲ ಮಳೆ,ಕತ್ತೆಗಳಿಗೆ ಗುಲಾಬ್ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು](https://images.tv9kannada.com/wp-content/uploads/2024/07/video_-people-celebrate-rain-with-sweet-treats-for-donkeys-in-madhya-pradesh.jpg?w=280&ar=16:9)
![ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ! ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!](https://images.tv9kannada.com/wp-content/uploads/2024/07/ash-gourd-immunity-power-and-health-benefits-watch-video.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)