AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Final: RCB, CSK, MI ಇಲ್ಲದ ಮೂರನೇ ಫೈನಲ್

IPL 2024 Final KKR vs SRH: ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಈವರೆಗೆ 27 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಕೆಕೆಆರ್ ತಂಡ 18 ಬಾರಿ ಜಯ ಸಾಧಿಸಿದರೆ, ಎಸ್​ಆರ್​ಹೆಚ್ ತಂಡ ಗೆದ್ದಿರುವುದು ಕೇವಲ 9 ಬಾರಿ ಮಾತ್ರ. ಅದರಲ್ಲೂ ಈ ಸಲ ಆಡಲಾದ ಎರಡೂ ಪಂದ್ಯಗಳಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಗೆಲುವು ಸಾಧಿಸಿತ್ತು.

ಝಾಹಿರ್ ಯೂಸುಫ್
|

Updated on: May 26, 2024 | 2:31 PM

Share
IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ 17ನೇ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ (ಮೇ 26) ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ 17ನೇ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ (ಮೇ 26) ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.

1 / 5
ವಿಶೇಷ ಎಂದರೆ ಈ ಬಾರಿಯ ಫೈನಲ್​ನಲ್ಲೂ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್​ ಅಥವಾ ರಾಯಲ್ ಚಾಲೆಂಜರ್ಸ್​ ತಂಡಗಳು ಕಾಣಿಸಿಕೊಳ್ಳುತ್ತಿಲ್ಲ. ಅಂದರೆ ಕಳೆದ 16 ಸೀಸನ್ ಐಪಿಎಲ್​​ ಫೈನಲ್​ನಲ್ಲಿ 14 ಬಾರಿ ಮೂರು ತಂಡಗಳಲ್ಲಿ ಒಂದು ತಂಡ ಫೈನಲ್​ನಲ್ಲಿ ಕಾಣಿಸಿಕೊಂಡಿತ್ತು.

ವಿಶೇಷ ಎಂದರೆ ಈ ಬಾರಿಯ ಫೈನಲ್​ನಲ್ಲೂ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್​ ಅಥವಾ ರಾಯಲ್ ಚಾಲೆಂಜರ್ಸ್​ ತಂಡಗಳು ಕಾಣಿಸಿಕೊಳ್ಳುತ್ತಿಲ್ಲ. ಅಂದರೆ ಕಳೆದ 16 ಸೀಸನ್ ಐಪಿಎಲ್​​ ಫೈನಲ್​ನಲ್ಲಿ 14 ಬಾರಿ ಮೂರು ತಂಡಗಳಲ್ಲಿ ಒಂದು ತಂಡ ಫೈನಲ್​ನಲ್ಲಿ ಕಾಣಿಸಿಕೊಂಡಿತ್ತು.

2 / 5
ಆದರೆ 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್) ಫೈನಲ್​ಗೇರುವ ಮೂಲಕ ಈ ಸಾಂಪ್ರದಾಯಕ್ಕೆ ಇತಿಶ್ರೀ ಹಾಡಿದ್ದರು. ಇದಾದ ಬಳಿಕ 2022 ರಲ್ಲಿ ಸಿಎಸ್​ಕೆ, ಮುಂಬೈ ಇಂಡಿಯನ್ಸ್ ಮತ್ತು ಆರ್​ಸಿಬಿ ತಂಡಗಳನ್ನು ಹಿಂದಿಕ್ಕಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡ ಫೈನಲ್​ ಆಡಿತ್ತು.

ಆದರೆ 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್) ಫೈನಲ್​ಗೇರುವ ಮೂಲಕ ಈ ಸಾಂಪ್ರದಾಯಕ್ಕೆ ಇತಿಶ್ರೀ ಹಾಡಿದ್ದರು. ಇದಾದ ಬಳಿಕ 2022 ರಲ್ಲಿ ಸಿಎಸ್​ಕೆ, ಮುಂಬೈ ಇಂಡಿಯನ್ಸ್ ಮತ್ತು ಆರ್​ಸಿಬಿ ತಂಡಗಳನ್ನು ಹಿಂದಿಕ್ಕಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡ ಫೈನಲ್​ ಆಡಿತ್ತು.

3 / 5
ಇದೀಗ ಮೂರನೇ ಬಾರಿ ಆರ್​ಸಿಬಿ, ಸಿಎಸ್​ಕೆ ಅಥವಾ ಮುಂಬೈ ಇಂಡಿಯನ್ಸ್​... ಈ ಮೂರು ತಂಡಗಳಲ್ಲಿ ಒಂದು ತಂಡ ಕೂಡ ಇಲ್ಲದೆ ಫೈನಲ್​ ಪಂದ್ಯ ನಡೆಯುತ್ತಿದೆ. ಆದರೆ ಈ ಬಾರಿ ಕೂಡ ಗೆಲ್ಲುವುದು ಹಳೆಯ ಚಾಂಪಿಯನ್​ಗಳು ಎಂಬುದು ವಿಶೇಷ.

ಇದೀಗ ಮೂರನೇ ಬಾರಿ ಆರ್​ಸಿಬಿ, ಸಿಎಸ್​ಕೆ ಅಥವಾ ಮುಂಬೈ ಇಂಡಿಯನ್ಸ್​... ಈ ಮೂರು ತಂಡಗಳಲ್ಲಿ ಒಂದು ತಂಡ ಕೂಡ ಇಲ್ಲದೆ ಫೈನಲ್​ ಪಂದ್ಯ ನಡೆಯುತ್ತಿದೆ. ಆದರೆ ಈ ಬಾರಿ ಕೂಡ ಗೆಲ್ಲುವುದು ಹಳೆಯ ಚಾಂಪಿಯನ್​ಗಳು ಎಂಬುದು ವಿಶೇಷ.

4 / 5
ಅಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 2012 ರಲ್ಲಿ ಮತ್ತು 2014 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಹೈದರಾಬಾದ್ ಫ್ರಾಂಚೈಸಿಯು 2009 ರಲ್ಲಿ ಡೆಕ್ಕನ್ ಚಾರ್ಜರ್ಸ್ ಹೆಸರಿನಲ್ಲಿ ಚಾಂಪಿಯನ್ ಪಟ್ಟಕ್ಕೇರಿದರೆ, 2016 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಕಿರೀಟ ಮುಡಿಗೇರಿಸಿಕೊಂಡಿತು. ಹೀಗಾಗಿ ಈ ಬಾರಿ ಗೆಲ್ಲುವ ತಂಡ ಮೂರನೇ ಬಾರಿ ಟ್ರೋಫಿ ಎತ್ತಿ ಹಿಡಿಯಲಿದೆ. ಹೀಗಾಗಿ ಹಳೆಯ ಚಾಂಪಿಯನ್ಸ್ ತಂಡಗಳೇ ಈ ಬಾರಿ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಲಿದೆ.

ಅಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 2012 ರಲ್ಲಿ ಮತ್ತು 2014 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಹೈದರಾಬಾದ್ ಫ್ರಾಂಚೈಸಿಯು 2009 ರಲ್ಲಿ ಡೆಕ್ಕನ್ ಚಾರ್ಜರ್ಸ್ ಹೆಸರಿನಲ್ಲಿ ಚಾಂಪಿಯನ್ ಪಟ್ಟಕ್ಕೇರಿದರೆ, 2016 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಕಿರೀಟ ಮುಡಿಗೇರಿಸಿಕೊಂಡಿತು. ಹೀಗಾಗಿ ಈ ಬಾರಿ ಗೆಲ್ಲುವ ತಂಡ ಮೂರನೇ ಬಾರಿ ಟ್ರೋಫಿ ಎತ್ತಿ ಹಿಡಿಯಲಿದೆ. ಹೀಗಾಗಿ ಹಳೆಯ ಚಾಂಪಿಯನ್ಸ್ ತಂಡಗಳೇ ಈ ಬಾರಿ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಲಿದೆ.

5 / 5
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ