IPL 2024 Final: RCB, CSK, MI ಇಲ್ಲದ ಮೂರನೇ ಫೈನಲ್

IPL 2024 Final KKR vs SRH: ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಈವರೆಗೆ 27 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಕೆಕೆಆರ್ ತಂಡ 18 ಬಾರಿ ಜಯ ಸಾಧಿಸಿದರೆ, ಎಸ್​ಆರ್​ಹೆಚ್ ತಂಡ ಗೆದ್ದಿರುವುದು ಕೇವಲ 9 ಬಾರಿ ಮಾತ್ರ. ಅದರಲ್ಲೂ ಈ ಸಲ ಆಡಲಾದ ಎರಡೂ ಪಂದ್ಯಗಳಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಗೆಲುವು ಸಾಧಿಸಿತ್ತು.

|

Updated on: May 26, 2024 | 2:31 PM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ 17ನೇ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ (ಮೇ 26) ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ 17ನೇ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ (ಮೇ 26) ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.

1 / 5
ವಿಶೇಷ ಎಂದರೆ ಈ ಬಾರಿಯ ಫೈನಲ್​ನಲ್ಲೂ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್​ ಅಥವಾ ರಾಯಲ್ ಚಾಲೆಂಜರ್ಸ್​ ತಂಡಗಳು ಕಾಣಿಸಿಕೊಳ್ಳುತ್ತಿಲ್ಲ. ಅಂದರೆ ಕಳೆದ 16 ಸೀಸನ್ ಐಪಿಎಲ್​​ ಫೈನಲ್​ನಲ್ಲಿ 14 ಬಾರಿ ಮೂರು ತಂಡಗಳಲ್ಲಿ ಒಂದು ತಂಡ ಫೈನಲ್​ನಲ್ಲಿ ಕಾಣಿಸಿಕೊಂಡಿತ್ತು.

ವಿಶೇಷ ಎಂದರೆ ಈ ಬಾರಿಯ ಫೈನಲ್​ನಲ್ಲೂ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್​ ಅಥವಾ ರಾಯಲ್ ಚಾಲೆಂಜರ್ಸ್​ ತಂಡಗಳು ಕಾಣಿಸಿಕೊಳ್ಳುತ್ತಿಲ್ಲ. ಅಂದರೆ ಕಳೆದ 16 ಸೀಸನ್ ಐಪಿಎಲ್​​ ಫೈನಲ್​ನಲ್ಲಿ 14 ಬಾರಿ ಮೂರು ತಂಡಗಳಲ್ಲಿ ಒಂದು ತಂಡ ಫೈನಲ್​ನಲ್ಲಿ ಕಾಣಿಸಿಕೊಂಡಿತ್ತು.

2 / 5
ಆದರೆ 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್) ಫೈನಲ್​ಗೇರುವ ಮೂಲಕ ಈ ಸಾಂಪ್ರದಾಯಕ್ಕೆ ಇತಿಶ್ರೀ ಹಾಡಿದ್ದರು. ಇದಾದ ಬಳಿಕ 2022 ರಲ್ಲಿ ಸಿಎಸ್​ಕೆ, ಮುಂಬೈ ಇಂಡಿಯನ್ಸ್ ಮತ್ತು ಆರ್​ಸಿಬಿ ತಂಡಗಳನ್ನು ಹಿಂದಿಕ್ಕಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡ ಫೈನಲ್​ ಆಡಿತ್ತು.

ಆದರೆ 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್) ಫೈನಲ್​ಗೇರುವ ಮೂಲಕ ಈ ಸಾಂಪ್ರದಾಯಕ್ಕೆ ಇತಿಶ್ರೀ ಹಾಡಿದ್ದರು. ಇದಾದ ಬಳಿಕ 2022 ರಲ್ಲಿ ಸಿಎಸ್​ಕೆ, ಮುಂಬೈ ಇಂಡಿಯನ್ಸ್ ಮತ್ತು ಆರ್​ಸಿಬಿ ತಂಡಗಳನ್ನು ಹಿಂದಿಕ್ಕಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡ ಫೈನಲ್​ ಆಡಿತ್ತು.

3 / 5
ಇದೀಗ ಮೂರನೇ ಬಾರಿ ಆರ್​ಸಿಬಿ, ಸಿಎಸ್​ಕೆ ಅಥವಾ ಮುಂಬೈ ಇಂಡಿಯನ್ಸ್​... ಈ ಮೂರು ತಂಡಗಳಲ್ಲಿ ಒಂದು ತಂಡ ಕೂಡ ಇಲ್ಲದೆ ಫೈನಲ್​ ಪಂದ್ಯ ನಡೆಯುತ್ತಿದೆ. ಆದರೆ ಈ ಬಾರಿ ಕೂಡ ಗೆಲ್ಲುವುದು ಹಳೆಯ ಚಾಂಪಿಯನ್​ಗಳು ಎಂಬುದು ವಿಶೇಷ.

ಇದೀಗ ಮೂರನೇ ಬಾರಿ ಆರ್​ಸಿಬಿ, ಸಿಎಸ್​ಕೆ ಅಥವಾ ಮುಂಬೈ ಇಂಡಿಯನ್ಸ್​... ಈ ಮೂರು ತಂಡಗಳಲ್ಲಿ ಒಂದು ತಂಡ ಕೂಡ ಇಲ್ಲದೆ ಫೈನಲ್​ ಪಂದ್ಯ ನಡೆಯುತ್ತಿದೆ. ಆದರೆ ಈ ಬಾರಿ ಕೂಡ ಗೆಲ್ಲುವುದು ಹಳೆಯ ಚಾಂಪಿಯನ್​ಗಳು ಎಂಬುದು ವಿಶೇಷ.

4 / 5
ಅಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 2012 ರಲ್ಲಿ ಮತ್ತು 2014 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಹೈದರಾಬಾದ್ ಫ್ರಾಂಚೈಸಿಯು 2009 ರಲ್ಲಿ ಡೆಕ್ಕನ್ ಚಾರ್ಜರ್ಸ್ ಹೆಸರಿನಲ್ಲಿ ಚಾಂಪಿಯನ್ ಪಟ್ಟಕ್ಕೇರಿದರೆ, 2016 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಕಿರೀಟ ಮುಡಿಗೇರಿಸಿಕೊಂಡಿತು. ಹೀಗಾಗಿ ಈ ಬಾರಿ ಗೆಲ್ಲುವ ತಂಡ ಮೂರನೇ ಬಾರಿ ಟ್ರೋಫಿ ಎತ್ತಿ ಹಿಡಿಯಲಿದೆ. ಹೀಗಾಗಿ ಹಳೆಯ ಚಾಂಪಿಯನ್ಸ್ ತಂಡಗಳೇ ಈ ಬಾರಿ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಲಿದೆ.

ಅಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 2012 ರಲ್ಲಿ ಮತ್ತು 2014 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಹೈದರಾಬಾದ್ ಫ್ರಾಂಚೈಸಿಯು 2009 ರಲ್ಲಿ ಡೆಕ್ಕನ್ ಚಾರ್ಜರ್ಸ್ ಹೆಸರಿನಲ್ಲಿ ಚಾಂಪಿಯನ್ ಪಟ್ಟಕ್ಕೇರಿದರೆ, 2016 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಕಿರೀಟ ಮುಡಿಗೇರಿಸಿಕೊಂಡಿತು. ಹೀಗಾಗಿ ಈ ಬಾರಿ ಗೆಲ್ಲುವ ತಂಡ ಮೂರನೇ ಬಾರಿ ಟ್ರೋಫಿ ಎತ್ತಿ ಹಿಡಿಯಲಿದೆ. ಹೀಗಾಗಿ ಹಳೆಯ ಚಾಂಪಿಯನ್ಸ್ ತಂಡಗಳೇ ಈ ಬಾರಿ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಲಿದೆ.

5 / 5
Follow us
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ